Breaking News

ರಾಷ್ಟ್ರೀಯ

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ; ಬೆಳಗಾವಿ ಜಿಲ್ಲೆಯಲ್ಲಿ ಉದ್ವಿಗ್ನತೆ

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ; ಬೆಳಗಾವಿ ಜಿಲ್ಲೆಯಲ್ಲಿ ಉದ್ವಿಗ್ನತೆ ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. …

Read More »

ರಾಜ್ಯದಲ್ಲಿ ಕೋವಿಡ್ ಹೆಚ್ಚಳ

ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ ಬೆಂಗಳೂರು: ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ …

Read More »

ಹೊಸ ವರ್ಷಸದ ಸಂಭ್ರಮ ಒಂದೇ ರಾತ್ರಿ ಬರೋಬ್ಬರಿ 8 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹ

ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾ ನಗರ, ಕೋರಮಂಗಲದ ರಸ್ತೆಗಳು ಜನಜಂಗುಳಿಯಿಂದ ತುಂಬಿದ್ದು, ರಾಶಿ ರಾಶಿ ಕಸಗಳು ರಸ್ತೆ ತುಂಬೆಲ್ಲಾ ಬಿದ್ದಿದ್ದವು. ವರ್ಷಾಚರಣೆ ಸಂಭ್ರಮಿಸುವ ಬರದಲ್ಲಿ ರಸ್ತೆ ರಸ್ತೆಗಳಲ್ಲಿಯೂ ಕಸ ಎಸೆಯಲಾಗಿತ್ತು. ಬಿಬಿಎಂಪಿ ಪೌರ ಕಾರ್ಮಿಕರು ಮುಂಜಾನೆಯಿಂದಲೇ ಕಸ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದು, ಡಿಸೆಬರ್ 31ರ ಒಂದೇ ರಾತ್ರಿಯಲ್ಲಿ ನಗರದಲ್ಲಿ ಬರೋಬ್ಬರಿ 8 ಮೆಟ್ರಿಕ್ ಟನ್ ಕಸ ಸಂಗ್ರಹವಾಗಿದೆ. ನಸುಕಿನ ಜಾವ 3ಗಂಟೆಯಿಂದ …

Read More »

ರಾಜ್ಯದಲ್ಲಿ ನಿನ್ನೆ 193 ಕೋಟಿ ಮೌಲ್ಯದ ‘ಮದ್ಯ’ ಮಾರಾಟ

ರಾಜ್ಯದಲ್ಲಿ ನಿನ್ನೆ 193 ಕೋಟಿ ಮೌಲ್ಯದ ‘ಮದ್ಯ’ ಮಾರಾಟ ಬೆಂಗಳೂರು : ರಾಜ್ಯದಲ್ಲಿ ಹೊಸ ವರ್ಷದ ಪಾರ್ಟಿಗೆ 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ. 2023ರ ಕೊನೆಯ ದಿನವಾದ ನಿನ್ನೆ ಭಾನುವಾರದಿಂದು 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಮಾರಾಟ ಆಗಿದೆ. ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್, ಬಿಯರ್ …

Read More »

ರಾಜೀವ್ ವಸತಿ ಯೋಜನೆಗೆ ನೋಂದಣಿ ಶುರು; ಸ್ವಂತ ಸೂರು ನಿಮ್ಮದಾಗಲು ಹೀಗೆ ಮಾಡಿ

ಬೆಂಗಳೂರು: ದುಬಾರಿ ಬೆಂಗಳೂರು ದುನಿಯಾದಲ್ಲಿ ಬಾಡಿಗೆ ಮನೆ ಪಡೆದು ಜೀವನ ಸಾಗಿಸುವುದೇ ಕಷ್ಟ. ಅಂಥದ್ದರಲ್ಲಿ ಸ್ವಂತ ಮನೆಯನ್ನು ತೆಗೆದುಕೊಳ್ಳುವುದು ಬಡ ಹಾಗೂ ಮಧ್ಯಮ ವರ್ಗದವರಿಗೆ ಕನಸಿನ ಮಾತೇ ಸರಿ. ಇಂಥವರಿಗಾಗಿಯೇ ಸರ್ಕಾರ ಈಗ ಸ್ವಂತ ಮನೆಯನ್ನು ಕಡಿಮೆ ವೆಚ್ಚದಲ್ಲಿ ನೀಡಲು ಮುಂದಾಗಿದ್ದು, 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ (Housing Scheme) ಚಾಲನೆ ನೀಡಿದೆ. ಈ ಯೋಜನೆಗೆ ಈಗ ನೋಂದಣಿ ಪ್ರಕ್ರಿಯೆಯೂ ಆರಂಭವಾಗಿದೆ. ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹತೆ ಉಳ್ಳವರು …

Read More »

ವರ್ಷದ ಮೊದಲ ದಿನವೇ ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ಹೊಸ ವರ್ಷ (New Year Celebration) ಎಂದರೆ ಎಲ್ಲರೂ ಹೊಸ ಹೊಸ ಕನಸುಗಳನ್ನು ಹೊತ್ತು ಹೊಸ ಬದುಕಿಗೆ ಅಡಿ ಇಡುವ ದಿನ. ಆದರೆ‌ ಇಲ್ಲೊಬ್ಬಳು ಹುಡುಗಿ ತನ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಳ್ಳುವ ಮೂಲಕ ತನ್ನ ಎಲ್ಲ ಕನಸುಗಳನ್ನು ಕೊಂದು ಹಾಕಿದ್ದಾಳೆ.   ಬೆಂಗಳೂರಿನ ಸುಧಾಮ ನಗರದಲ್ಲಿ (Bangalore News) ಈ ಘಟನೆ ನಡೆದಿದ್ದು, ವರ್ಷಿಣಿ (21) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಈಕೆ ತನ್ನ ಮನೆಯಲ್ಲಿ ಫ್ಯಾನಿಗೆ …

Read More »

ಶಕ್ತಿ ಯೋಜನೆ ಎಫೆಕ್ಟ್, ಬಸ್​ನಲ್ಲಿ ಮಹಿಳೆಯರ ಫೈಟ್

ಹುಬ್ಬಳ್ಳಿ, ಡಿ.28: ಶಕ್ತಿ ಯೋಜನೆ ಎಫೆಕ್ಟ್ ಹಿನ್ನಲೆ ಸೀಟ್​ಗಾಗಿ ಬಸ್​ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿ(Hubballi)ಯಿಂದ ಕಿಮ್ಸ್ ಕಡೆ ಹೊರಟಿದ್ದ ಬಸ್​(Bus)ನಲ್ಲಿ ನಡೆದಿದೆ. ರಾಜ್ಯ ಸರ್ಕಾರವು ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ​ ಜಾರಿ ಮಾಡಿದಹಿನ್ನಲೆ ಸೀಟ್​ಗಾಗಿಗಲಾಟೆಯ ದೃಶ್ಯಗಳು ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು ಕೂಡ ಹುಬ್ಬಳ್ಳಿ ಬಸ್​ವೊಂದರಲ್ಲಿ ಯಾವುದೇ ಸೀಟ್​ ಇರಲಿಲ್ಲ. ಈ ವೇಳೆ ಇಬ್ಬರು ಮಹಿಳೆಯರು ಸೀಟ್​ಗಾಗಿ ಜಡೆ ಜಗಳವಾಡಿದ್ದಾರೆ. ಇನ್ನು ಇಬ್ಬರು ಮಹಿಳೆಯರ ಜಡೆ …

Read More »

ಹಣ ಡಬಲ್ ಮಾಡಿ‌ ಕೊಡುವುದಾಗಿ 25 ಲಕ್ಷ ರೂ. ವಂಚನೆ; ಪೊಲೀಸ್​ ಬಲೆಗೆ ಬಿದ್ದ 6 ಜನರ ಗ್ಯಾಂಗ್

ಬೆಳಗಾವಿ, ಡಿ.29: ಹಣ ಡಬಲ್ ಮಾಡಿ‌ ಕೊಡುವುದಾಗಿ 25 ಲಕ್ಷ ರೂ. ವಂಚಿಸಿ ಪರಾರಿಯಾದ ಗ್ಯಾಂಗ್​ನ್ನು ಕಾಕತಿ ಪೊಲೀಸರು(Kakati Police) ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್(Gokak)​ನವಿದ್ಯಾನಗರದಲ್ಲಿವಾಸವಾಗಿದ್ದ ಸಿದ್ದನಗೌಡ ಬಿರಾದಾರ್ ಎಂಬುವವರಿಗೆ ಕಳೆದ ನವೆಂಬರ್​ನಲ್ಲಿ ವಂಚನೆ ಮಾಡಿದ್ದರು. ಈ ಹಿನ್ನಲೆ ಸಿದ್ದನಗೌಡ ಅವರು ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು, ಇದೀಗ ಆರು ಜನ ಖದೀಮರ ಗ್ಯಾಂಗ್​ನ್ನು ಅರೆಸ್ಟ್​ ಮಾಡಿದ್ದಾರೆ. ಘಟನೆ ವಿವರ ಕೊಲ್ಹಾಪುರದಿಂದ ಬಸ್​ನಲ್ಲಿ ಬರುವಾಗ ಸಿದ್ದನಗೌಡರಿಗೆ …

Read More »

ಕೇರಳದ ನಾಸ್ತಿಕ ಸರ್ಕಾರಕ್ಕೆ ಶಬರಿಮಲೆ ದುಡ್ಡು ಬೇಕು, ಭಕ್ತರಿಗೆ ವ್ಯವಸ್ಥೆ ಮಾಡುತ್ತಿಲ್ಲ:

ಭಕ್ತರಿಗೆ ವ್ಯವಸ್ಥೆ ಮಾಡದ ಕೇರಳ ಸರ್ಕಾರ: ಮುತಾಲಿಕ್ ಕಿಡಿ ಅಯ್ಯಪ್ಪ ದೇವಸ್ಥಾನದಲ್ಲಿ ಮೂರು ಸಾವಿರ ಕೋಟಿ ರೂಗಿಂತಲೂ ಆದಾಯ ಜಾಸ್ತಿ ಇದೆ. ಪಾರ್ಕಿಂಗ್ ಒಂದು ಕೋಟಿ ವಾಹನಗಳಾಗುತ್ತವೆ. ಒಂದು ವಾಹನಕ್ಕೆ ನಲವತ್ತು ರೂಪಾಯಿ ತೆಗೆದುಕೊಳ್ತಾರೆ. ಎಲ್ಲ ಮೂಲಗಳಿಂದ ಮೂರು ಸಾವಿರ ಕೋಟಿಗಿಂತಲೂ ಅಧಿಕವಾಗುತ್ತದೆ. ಕೇರಳದಲ್ಲಿರುವ ಸರ್ಕಾರ ನಾಸ್ತಿಕ ಸರ್ಕಾರ. ದೇವರನ್ನು ನಂಬದಂತಹ ಸರ್ಕಾರ. ಐದು ಕೋಟಿ ಭಕ್ತರಿಗೆ ಅನೂಕೂಲವಾಗುವಂತಹ ಸೌಕರ್ಯ ಒದಗಿಸಿ ಕೊಡ್ತಿಲ್ಲ. ಕೇರಳ ಸರ್ಕಾರ ದೇವಸ್ಥಾನದ ಆದಾಯವನ್ನು ತಮ್ಮ …

Read More »