ಬೆಳಗಾವಿ, ಡಿಸೆಂಬರ್ 31: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ( Belagavi ) ನಡೆಸಿದ ಸಮೀಕ್ಷೆ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6 ರಿಂದ 18 ವರ್ಷದೊಳಗಿನ 217 ಮಕ್ಕಳುಶಾಲೆ(School) ಬಿಟ್ಟಿದ್ದಾರೆ. ಶಿಕ್ಷಕರು ನಡೆಸುತ್ತಿರುವ ವಾರ್ಷಿಕ ಮನೆ-ಮನೆಗೆ ದಾಖಲಾತಿ ಅಭಿಯಾನಗಳು ಈ ವಿಷಯದ ಬಗ್ಗೆ ಗಮನ ಹರಿಸಬೇಕು. ಕಳೆದ ಬಾರಿಯೂ ಶಾಲಾ ಶಿಕ್ಷಣ ಇಲಾಖೆಯು 6 ರಿಂದ 14 ವರ್ಷದೊಳಗಿನ ಮಕ್ಕಳ ಸಮೀಕ್ಷೆ ನಡೆಸಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ …
Read More »ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿ ನೇಮಕ ಪೂರ್ಣ; ಡಿಸಿಎಂ
ಬೆಂಗಳೂರು: ನಿಗಮ, ಮಂಡಳಿಗಳಿಗೆ ನೇಮಕ ಸಂದರ್ಭದಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸಮಾನ ಅವಕಾಶ ಸಿಗಲಿದೆ. ಅದಕ್ಕಾಗಿ ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತೇವೆ. ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕವಾಗುವ ನಿರೀಕ್ಷೆಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ಕುರಿತು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿದ್ದು, ಎಲ್ಲರ ಜತೆ ಚರ್ಚೆ ಮಾಡಬೇಕು ಎಂದರು. …
Read More »ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; 6 ಮಂದಿ ಸಜೀವ ದಹನ
ಮುಂಬೈ: ಹ್ಯಾಂಡ್ ಗ್ಲೌಸ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ನಡೆದಿದೆ. ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಕಾರ್ಖಾನೆಯಲ್ಲಿದ್ದ ಆರು ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು …
Read More »ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಕತ್ತು ಸೀಳಿ ಕೊಲೆ
ಹಾಸನ: ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಜ್ಯೋತಿ (22) ಎಂದು ಗುರುತಿಸಲಾಗಿದ್ದು, ಈಕೆಯ ಪತಿ ಜೀವನ್ ತಲೆಮಾರಿಸಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪರಸ್ಪರ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ …
Read More »2024 ವರ್ಷ ಭವಿಷ್ಯ : 12 ರಾಶಿಗಳ ಫಲಾನುಫಲಗಳೇನು? ಯಾರಿಗೆ ಶುಭ? ಯಾರಿಗೆ ಅಶುಭ
2023 ಕಳೆದು 2024 ರ ನೂತನ ಸಂವತ್ಸರಕ್ಕೆ ಕಾಲಿಡುತ್ತಿರುವ ಹಿನ್ನೆಲೆ ವಾರ್ಷಿಕ ಜಾತಕದ ಅನೇಕ ಪ್ರಮುಖ ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿ ಬದಲಾವಣೆಯಾಗಲಿದೆ. ಹೀಗಾಗಿ ಈ ವರ್ಷದ ರಾಶಿಗಳ ಭವಿಷ್ಯ ಯಾವ ರೀತಿ ಇರಲಿದೆ ಎನ್ನುವ ವಿವರಣೆಯನ್ನು ಕೆಳಗೆ ನೀಡಲಾಗಿದೆ. ಮೇಷ ರಾಶಿ : ಈ ರಾಶಿಯ ಜನರು ಬುದ್ಧಿವಂತರು, ಧೈರ್ಯಶಾಲಿಗಳು ಮತ್ತು ಚಾತುರ್ಯದಿಂದ ಕೂಡಿರುತ್ತಾರೆ. ಈ ರಾಶಿಚಕ್ರ ಚಿಹ್ನೆಯ ಜನರು ಆರ್ಥಿಕವಾಗಿ ಸಮೃದ್ಧರಾಗಿರುತ್ತಾರೆ ಮತ್ತು ಐಷಾರಾಮಿಗಳನ್ನು ಇಷ್ಟಪಡುತ್ತಾರೆ. …
Read More »ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : ಕಮಲ್ ಪಂಥ್, ಅಲೋಕ್ ಕುಮಾರ್ ಸೇರಿ 37 ಐಪಿಎಸ್ ಅಧಿಕಾರಿಗಳ ಎತ್ತಂಗಡಿ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಆಡಳಿತ ವಿಭಾಗಕ್ಕೆ ಚುರುಕು ಮುಟ್ಟಿಸಲು ಮೇಜರ್ ಸರ್ಜರಿ ಮಾಡಿದೆ. ಹೊಸ ವರ್ಷಕ್ಕೆ ಒಂದು ದಿನ ಮುನ್ನವೇ 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕೆಲ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ, ಹೊಸ ವರ್ಷಕ್ಕೆ ಗಿಫ್ಟ್ ನೀಡಿದೆ. ಕಮಲ್ ಪಂಥ್ ಅವರನ್ನು ಡಿಜಿಪಿ ನೇಮಕಾತಿ ವಿಭಾಗಕ್ಕೆ ನೇಮಿಸಿದೆ. ಅಲೋಕ್ ಕುಮಾರ್ ಅವರನ್ನು ಕರ್ನಾಟಕ …
Read More »ಮಣಿಕಂಠ ರಾಠೋಡ್ ಸೋದರನ ರೈಸ್ಮಿಲ್ನಿಂದ 700 ಕ್ವಿಂಟಾಲ್ ಅಕ್ಕಿ ವಶಕ್ಕೆ!
ಯಾದಗಿರಿ : ಶಹಾಪುರದಲ್ಲಿನ ಪಡಿತರ ಅಕ್ಕಿ (Ration rice)ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್(Manikanth Rathod) ಸೋದರನಿಗೆ ಸೇರಿದ್ದ ರೈಸ್ ಮಿಲ್ನಿಂದ 700 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಗುರುಮಠಕಲ್ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ್ ರೈಸ್ಮಿಲ್ ಮೇಲೆ ಸುರಪುರ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು 630 ಕ್ವಿಂಟಾಲ್ ಪಾಲಿಶ್ ಮಾಡಿರೋ ಪಡಿತರ ಅಕ್ಕಿಯ ಜೊತೆಗೆ ಪಾಲಿಶ್ ಮಾಡಲು ರೆಡಿ ಮಾಡಿಟ್ಟುಕೊಂಡಿದ್ದ 70 ಕ್ವಿಂಟಾಲ್ …
Read More »ಪ್ರತಾಪ್ ಸಿಂಹನ ಸಹೋದರ ಬಂಧನ!
ಬೆಂಗಳೂರು: ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರತಾಪ್ ಸಿಂಹ (Pratap Simha) ಅವರ ಸಹೋದರ ವಿಕ್ರಂ ಸಿಂಹನನ್ನು (Vikram Simha) ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿತ್ತು. ಈ ಸಂಬಂಧ ಬೇಲೂರು ಆರ್ಎಫ್ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್ ಶೆಟ್ಟಿ, ವಿಕ್ರಂ ಸಿಂಹ ಹಾಗೂ ಇತರರ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು …
Read More »ರೈಲಿನಲ್ಲಿ ಸಾಗಿಸುತ್ತಿದ್ದ 60 ಕೆಜಿ ಗಾಂಜಾ ವಶ, 7 ಜನರ ಬಂಧನ
ಬೆಂಗಳೂರು, ಡಿಸೆಂಬರ್ 31: ರೈಲಿನಲ್ಲಿ (Train) ಬೆಂಗಳೂರಿಗೆ (Bengaluru)ಗಾಂಜಾ(Marijuana) ಸಾಗಿಸಲು ಯತ್ನಿಸುತ್ತಿದ್ದ ಏಳು ಮಂದಿಯನ್ನು ರೈಲ್ವೇ ಪೊಲೀಸರು (Railway Police) ಬಂಧಿಸಿದ್ದು, ಐದು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ನಿತ್ಯಾನಂದ ದಾಸ್, ನಿಕೇಶ್ ರಾಣಾ, ಜಲಂಧರ್ ಕನ್ವರ್, ಸಾಗರ್ ಕನ್ವರ್, ರಾಜೇಶ್ ದಾಸ್ ಮತ್ತು ಅಮರ್ಜಿತ್ ಬಂಧಿತ ಆರೋಪಿಗಳು. ಐವರು ಆರೋಪಿಗಳು ಒಡಿಶಾದವರು, ಓರ್ವ ತ್ರಿಪುರದವ ಮತ್ತು ಇನ್ನೊಬ್ಬ ಬಿಹಾರ ಮೂಲದವ ಎಂದು ತಿಳಿದುಬಂದಿದೆ. ಕಳೆದ ಹತ್ತು ದಿನಗಳಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರೈಲುಗಳಲ್ಲಿ …
Read More »ಲೋಕಸಭಾ ಚುನಾವಣೆಗೂ ಮುನ್ನ ಕೈ ಪಾಳಯದಲ್ಲಿ ಶುರುವಾಯ್ತು 3 ಡಿಸಿಎಂ ವಿಚಾರ
2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಬೆಂಗಳೂರು: 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಕೈ ಪಾಳಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಉಪಮುಖ್ಯಮಂತ್ರಿಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ, …
Read More »