ಬೆಳಗಾವಿ: ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ಆರೋಪ ಮಾಡುತ್ತಿರುವುದಕ್ಕೆ ತಿರುಗೇಟು ಕೊಟ್ಟಿರುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಗೃಹ ಸಚಿವರು ಸ್ಥಳಕ್ಕೆ ಭೇಟಿ ವಿಚಾರಣೆ ಮಾಡಿದ್ದಾರೆ. ಅವರು ಯಾಕೆ ರಾಜೀನಾಮೆ ಕೊಡಬೇಕು.? ಯಾರು ಕೂಡ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಏನು ಮಾಡಬೇಕು ಎಂದು ಸಲಹೆ ನೀಡಲಿ ಎಂದು ತಿಳಿಸಿದ್ದಾರೆ. ವಂಟಮೂರಿ ಪ್ರಕರಣದಲ್ಲಿ ಬಿಜೆಪಿ ರಾಜಕೀಯ: ಬಿಜೆಪಿ ವಂಟಮೂರಿ ಪ್ರಕರಣಕ್ಕೆ ಹೆಚ್ಚು ಆಸಕ್ತಿ ತೋರುತ್ತಿರುವ ವಿಚಾರಕ್ಕೆ …
Read More »ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಸಾರ್ವಜನಿಕರಿಗೆ ಕೊನೆಯ ಅವಕಾಶ
ಬೆಂಗಳೂರು : ಹುಲಿ ಉಗುರು ವಿವಾದದ (Tiger claw controversy) ಬಳಿಕ ರಾಜ್ಯ ಸರ್ಕಾರ ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಸಾರ್ವಜನಿಕರಿಗೆ ಕೊನೆಯ ಅವಕಾಶ ನೀಡಲು ಚಿಂತನೆ ನಡೆಸಿದೆ. ಈ ಕುರಿತು ಅರಣ್ಯ ಇಲಾಖೆ (Forest department) ಸಚಿವ ಈಶ್ವರ ಖಂಡ್ರೆ (Eshwar Khandre) ಎ.ಜಿ. ಶಶಿಕಿರಣ್ ಶೆಟ್ಟಿ ನೇತೃತ್ವದ ಅಧಿಕಾರಿಗಳೊಡನೆ ಚರ್ಚೆ ನಡೆಸಿದ್ದಾರೆ. ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹಿಸುವುದು ಕಾನೂನಿನ …
Read More »ಪ್ರಧಾನಿ ಭೇಟಿಯಾದ ಸಿಎಂ – 18 ಸಾವಿರ ಕೋಟಿ ರೂ. ಪರಿಹಾರಕ್ಕೆ ಬೇಡಿಕೆ
ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಿ ಚರ್ಚೆ ನಡೆಸಿದರು. ಕರ್ನಾಟಕದ ಬರಗಾಲ, ಅನುದಾನ, ಬರ ಪರಿಹಾರ ಮುಂತಾದವುಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರೊಡನೆ ಚರ್ಚಿಸಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4.6 ಸಾವಿರ ಕೋಟಿ ರೂ. ಇನ್ಪುಟ್ …
Read More »ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಯತ್ನಾಳ್ ಸ್ಪರ್ಧೆ?;
ಬೆಂಗಳೂರು,ಡಿಸೆಂಬರ್ 19: 2023 ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಆರು ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರನ್ನ ಆಯ್ಕೆ ಮಾಡಿರುವುದು ಬಿಜೆಪಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಸಿ ತುಪ್ಪದಂತಾಗಿದ್ದಾರೆ. ಹೌದು, ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣೀಟ್ಟಿದ ಯತ್ನಾಳ್ ಗೆ ಈ ಎರಡು ಸ್ಥಾನಗಳು ಕೈ ತಪ್ಪಿದ ಬಳಿಕ ಸ್ವಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ …
Read More »60 ವರ್ಷ ಕಳೆದರೂ ಕೆಎಫ್ಡಿಗಿಲ್ಲ ಸೂಕ್ತ ಲಸಿಕೆ
ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ಮಲೆನಾಡಿನ ಜಿಲ್ಲೆಯ ಜನತೆ ಪ್ರತಿ ವರ್ಷ ಡಿಸೆಂಬರ್ ಬಂದರೆ ಸಾಕು ಭಯದ ವಾತಾವರಣದಲ್ಲಿ ಬದುಕುತ್ತಾರೆ. ಈ ಭಯಕ್ಕೆ ಕಾರಣವಾಗಿರುವುದು ಕ್ಯಾಸನೂರು ಫಾರೆಸ್ಟ್ ಡಿಸೀಸ್. ಕ್ಯಾಸನೂರು ಫಾರೆಸ್ಟ್ ಡಿಸೀಸ್ (KFD) ಮೊದಲ ಬಾರಿಗೆ ಪತ್ತೆಯಾಗಿದ್ದು, 1957 ರಲ್ಲಿ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಅರಣ್ಯದಂಚಿನ ಗ್ರಾಮವಾದ ಕ್ಯಾಸನೂರು ಗ್ರಾಮದಲ್ಲಿ ಈ ಕೀಟ ಪತ್ತೆಯಾಗಿತ್ತು. ಅಲ್ಲಿಂದ ಇದು ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾಗಿ, ರಾಜ್ಯದ ಚಿಕ್ಕಮಗಳೂರು, …
Read More »ಸ್ಕೂಟಿ ಮೇಲೆ 3.22 ಲಕ್ಷ ರೂ ದಂಡ, ಸವಾರನಿಗಾಗಿ ಶೋಧ, ಇಂದು ಮತ್ತೆ 4 ಕೇಸ್
643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಬೆಂಗಳೂರು: 643 ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸ್ಕೂಟಿ ಮೇಲೆ ಬೆಂಗಳೂರು ಸಂಚಾರ ಪೊಲೀಸರು ಬರೊಬ್ಬರಿ 3.22 ಲಕ್ಷ ರೂ ದಂಡ ವಿಧಿಸಿದ್ದಾರೆ. ಹೌದು.. ಸ್ಕೂಟಿ ಪೆಪ್ ದ್ವಿಚಕ್ರವಾಹನವೊಂದು ಬರೊಬ್ಬರಿ 643 ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ವಿತೌಟ್ ಹೆಲ್ಮೆಟ್, ಸಿಗ್ನಲ್ ಜಂಪ್ …
Read More »ಸಂಸತ್ ಭದ್ರತಾ ಲೋಪ ಪ್ರಕರಣಮನೋರಂಜನ್ ಕುಟುಂಬದ ವಿಚಾರಣೆ
ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ. ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ …
Read More »ಯತ್ನಾಳ್ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ:ಬಿಸಿ ಪಾಟೀಲ್
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹೈಕಮಾಂಡ್ ನೇಮಿಸಿರುವುದರಿಂದ ಯಾವುದೇ ಟೀಕೆ ಮಾಡಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ್ ಸೋಮವಾರ ಸೂಚಿಸಿದ್ದಾರೆ. “ವಿಜಯೇಂದ್ರ …
Read More »ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸಂತ್ರಸ್ತೆ ಭೇಟಿಯಾದ ಡಿಐಜಿ ಸುನೀಲ್ ಕುಮಾರ್ ಮೀನಾ
ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಡಿಐಜಿ ಸುನೀಲ್ ಕುಮಾರ್ ಮೀನಾ ಅವರು ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿ ಮಾತುಕತೆ ನಡೆಸಿ ಧೈರ್ಯ ತುಂಬಿದರು. ನಗರದ ಬಿಮ್ಸ್ ಆಸ್ಪತ್ರೆಯ ಆವರಣದ ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿಯಾದ ಸುನೀಲ್ ಕುಮಾರ್ ಮೀನಾ ಸತತ ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಏನೆಲ್ಲಾ ಘಟನೆ ನಡೆಯಿತು..? ಯಾರೆಲ್ಲಾ …
Read More »ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ
ನವದೆಹಲಿ : ಸಿಎಂ ಸಿದ್ದರಾಮಯ್ಯ (CM Siddaramaiah) ಡಿ. 19 ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra modi) ಭೇಟಿಯಾಗಲಿದ್ದಾರೆ. ರಾಜ್ಯಕ್ಕೆ ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರೊಡನೆ ಚರ್ಚಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಬ್ಬರೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದು, ಇದೇ ವೇಳೆ …
Read More »