ಬೆಂಗಳೂರು: ಎರಡು ದಶಕಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸಿ.ಎನ್.ಮಂಜುನಾಥ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಡಾ ಚೋಳೇನಹಳ್ಳಿ ನಂಜಪ್ಪ ಮಂಜುನಾಥ್ (66) ಅವರು ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜನವರಿ 31ಕ್ಕೆ ಅವರ ಅಧಿಕಾರವಧಿ ಅಂತ್ಯವಾಗಲಿದೆ. ಮಂಜುನಾಥ್ ಅವರ ನಿರ್ದೇಶಕ ಸ್ಥಾನದ ಅವಧಿಯನ್ನು ಹಿಂದಿನ ಬಿಜೆಪಿ ಸರ್ಕಾರ …
Read More »ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 751ಕ್ಕೆ ಇಳಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 751ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 14 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ …
Read More »ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ವೈದ್ಯಕೀಯ ವೆಚ್ಚ 1,500 ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ …
Read More »ಅಯೋಧ್ಯೆ ರಾಮಮಂದಿರವನ್ನು ರಾಜಕೀಯ ಜೂಜಾಟಕ್ಕೆ ಬಳಸಬಾರದು: ದೇವನೂರು ಮಹಾದೇವ
ಮೈಸೂರು: ದೇಶದ ಹಳ್ಳಿ ಹಳ್ಳಿಯಲ್ಲಿರುವ ರಾಮ ಮಂದಿರಗಳು ಸಾಮಾನ್ಯವಾಗಿ ಜೂಜಾಟದ ಕೇಂದ್ರಗಳಾದಿಜ್ಜು. ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ರಾಮಮಂದಿರವೂ ಜೂಜಾಟದ ಕೇಂದ್ರವಾಗಬಾರದು ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಹೇಳಿದರು. ಶ್ರಮಣ ಸಂಸ್ಕೃತಿ ಟ್ರಸ್ಟ್ ಮತ್ತು ಬಯಲು ಬಳಗ ಸಹಯೋಗದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿ ನಡೆದ 90ರ ನಂತರದ ಕರ್ನಾಟಕ ರಾಜ್ಯ ಮಟ್ಟದ ವಿಚಾರ ಕಮ್ಮಟ 2ನೇ ದಿನದ ಗೋಷ್ಠಿಯಲ್ಲಿ ಮಾತನಾಡಿದ …
Read More »ಪರಿಷತ್ ನ ಒಂದು ಸ್ಥಾನಕ್ಕೆ ಫೆ.16 ರಂದು ಚುನಾವಣೆ
ರಾಜ್ಯದ ಪರಿಷತ್ ನ ಒಂದು ಸ್ಥಾನಕ್ಕೆ ಫೆ.16 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ನವದೆಹಲಿ: ರಾಜ್ಯದ ಪರಿಷತ್ ನ ಒಂದು ಸ್ಥಾನಕ್ಕೆ ಫೆ.16 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಗೆ ಮುನ್ನ ಪುಟ್ಟಣ್ಣ ಅವರು ವಿಧಾನಪರಿಷತ್ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು. ಪುಟ್ಟಣ್ಣ ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ನಲ್ಲಿ …
Read More »ಒಂದು ಕೆನ್ನೆಗೆ ಹೊಡೆದ್ರೆ ತಲೆಯನ್ನೇ ತೆಗೆಯುವ ಸಂತಾನದವರು ನಾವು:ಹೆಗಡೆ
ಕಾರವಾರ, : ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಾತನಾಡಿದ ಅವರು, ಒಂದು ಕೆನ್ನೆಗೆ ಹೊಡೆದ್ರೆ ಮತ್ತೊಂದು ಕೆನ್ನೆ ತೋರಿಸುವ ಸಂತಾನ ನಮ್ಮದಲ್ಲ. ಒಂದು ಕೆನ್ನೆಗೆ ಹೊಡೆದರೆ ನಿಮ್ಮ ತಲೆಯನ್ನೇ ತೆಗೆಯುವ ಸಂತಾನದವರು ನಾವು. ನಮ್ಮದು ವೀರ ಸಂತಾನ, ಹೇಡಿಗಳ ಸಂತಾನ ಅಲ್ಲ ಎಂದು ಗುಡುಗಿದರು. ನಮ್ಮಮ್ಮ ತನ್ನ ಎದೆಹಾಲು ಕುಡಿಸಿ ಬೆಳೆಸಿದ್ದಾರೆ, ಬೇವರ್ಸಿ ಹಾಲನ್ನು …
Read More »ಜೆಪಿಯ ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ನೇಮಕ
ಬೆಂಗಳೂರು: ರಾಜ್ಯ ಬಿಜೆಪಿಯ (BJP Karnataka) ವಿವಿಧ ಮೋರ್ಚಾಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ಏಳು ಮೋರ್ಚಾಗಳಿಗೆ ತಲಾ ಇಬ್ಬರನ್ನು ನೇಮಕ ಮಾಡಲಾಗಿದ್ದು, ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಇಲ್ಲಿದೆ. ಮಹಿಳಾ ಮೋರ್ಚಾ ಶಿಲ್ಪಾ ಜಿ. ಸುವರ್ಣ, ಉಡುಪಿ ಡಾ. ಶೋಭಾ ಸಂಗನಗೌಡ, ಹಾವೇರಿ ಯುವ ಮೋರ್ಚಾ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಸಂದೀಪ್ ರವಿ, ಬೆಂಗಳೂರು ದಕ್ಷಿಣ …
Read More »ಮಕ್ಕಳಾಗಲಿಲ್ಲ ಎಂಬ ಬೇಸರದಲ್ಲಿ ಮಹಿಳೆ ಸಾವಿಗೆ ಶರಣು
ಕಲಬುರಗಿ: ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ 48 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಶರಣನಗರದಲ್ಲಿ ಘಟನೆ ನಡೆದಿದ್ದು, ಶರಣಮ್ಮ ಶಿವಲಿಂಗಪ್ಪಾ ಖೇಡ್(48) ಅವರು ಬಾವಿಗೆ ಹಾರಿ ಜೀವನವನ್ನು ಅಂತ್ಯ ಮಾಡಿಕೊಂಡಿದ್ದಾರೆ. ಮಕ್ಕಳಾಗಲಿ ಎಂದು ನೂರು ದೇವರಿಗೆ ಹರಕೆ ಹೊತ್ತಿದ್ದ ಅವರ ಯಾವ ಪ್ರಯತ್ನವೂ ಫಲಿಸಿರಲಿಲ್ಲ. ಇದರಿಂದ ಜಿಗುಪ್ಸೆಗೊಂಡು ಅವರು ಪ್ರಾಣತ್ಯಾಗದ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆ
ಮಡಿಕೇರಿ: ಬೆಂಗಳೂರು ಮೂಲದ ಸಾಫ್ಟ್ ವೇರ್ ಎಂಜಿನಿಯರ್ (Software Engineer) ಒಬ್ಬರು ಮಡಿಕೇರಿಯ ಹೋಟೆಲ್ನಲ್ಲಿ (Lodge in Madikeri) ನೇಣು ಬಿಗಿದುಕೊಂಡು ಪ್ರಾಣಬಿಟ್ಟಿದ್ದಾರೆ (Self Harming). ಬೆಂಗಳೂರಿನ ಸಂದೇಶ್ (35) ಅತ್ಮಹತ್ಯೆಗೆ ಶರಣಾದವರು. ಕಳೆದ 2 ದಿನಗಳಿಂದ ಹೊಟೆಲ್ನಲ್ಲಿ ತಂಗಿದ್ದ ಸಂದೇಶ್ ಅವರು ಕಿಟಕಿಯ ಸರಳಿಗೆ ಬಟ್ಟೆಯನ್ನೇ ನೇಣಾಗಿ ಮಾಡಿಕೊಂಡು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ಕೋಣೆಯಲ್ಲಿ ಡೆತ್ ನೋಟ್ ಕೂಡಾ ಸಿಕ್ಕಿದೆ. ಅದರಲ್ಲಿ ನನ್ನ …
Read More »ಆಸ್ತಿ ತೆರಿಗೆ ವಿನಾಯಿತಿ (Tax Exemption) ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.
ಬೆಂಗಳೂರು: ಬೆಂಗಳೂರಲ್ಲಿ ಆಸ್ತಿ ತೆರಿಗೆ (Property Tax) ಪಾವತಿ ಕುರಿತ ನೋಟಿಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದೆ. 30×40 ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ (Tax Exemption) ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಗಾಂಧಿನಗರದ ಶಿರೂರ್ ಉದ್ಯಾನವನದಲ್ಲಿ ಮಂಗಳವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ …
Read More »
Laxmi News 24×7