Breaking News

ರಾಷ್ಟ್ರೀಯ

ಮಗನನ್ನು ಹತ್ಯೆಗೈದ ತಾಯಿ ಸುಚನಾ ಸೇಠ್​ಳ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಟ್ಯಾಕ್ಸಿ ಡ್ರೈವರ್

ಬೆಳಗಾವಿ, ಜನವರಿ 12: ಬೆಂಗಳೂರಿನಲ್ಲಿ ಖಾಸಗಿ ಕಂಪನಿಯ ಸಿಇಒ ಆಗಿದ್ದ ಸುಚನಾ(Suchana Seth)ತನ್ನ ನಾಲ್ಕು ವರ್ಷದ ಮಗನನ್ನೇ ಕೊಂದ ಆರೋಪದಲ್ಲಿ ಗೋವಾ ಪೊಲೀಸರ ವಶವಾಗಿದ್ದಾಳೆ. ಸದ್ಯ ಈ ಕೇಸ್​ಗೆ ಸಂಬಂಧಪಟ್ಟಂತೆ ಟ್ಯಾಕ್ಸಿ ಡ್ರೈವರ್ ರಾಯ್ ಜೋಹಾನ್ ಡಿಸೋಜ​ ಇಂಚಿಂಚೂ ಮಾಹಿತಿ ಬಿಚ್ಚಿಟ್ಟಾರೆ. ಮಗನ ಶವದ ಜತೆಗೆ ಟ್ಯಾಕ್ಸಿಯಲ್ಲಿ ಸುಚನಾ ಸೇಠ್ ಬೆಂಗಳೂರಿಗೆ ಹೊರಟ್ಟಿದ್ದಳು. ವಾಹನ ಚಾಲನೆ ವೇಳೆ ಪೊಲೀಸರು ನನಗೆ ಕರೆ ಮಾಡಿ ಮಾಹಿತಿ ಹೇಳಿದ್ದರು. ಪೊಲೀಸರ ಪೋನ್ ಬಂದ ಬಳಿಕ …

Read More »

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು; ಸಿಎಂ ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗ: ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು (Allama Prabhu) ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ (Freedom Park) ಅಲ್ಲಮ ಪ್ರಭು (Allama Prabhu) ಎಂದು ನಾಮಕರಣ ಮಾಡಲು ನಾನು ಸಿದ್ಧ …

Read More »

ಹಾವೇರಿ ನೈತಿಕ ಪೊಲೀಸ್ ಗಿರಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಪರಮೇಶ್ವರ್

ಬೆಂಗಳೂರು: ಹಾವೇರಿಯಲ್ಲಿ (haveri) ನಡೆದ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ (home minister) ಡಾ. ಜಿ. ಪರಮೇಶ್ವರ್ (dr. g. parameshwar) ಹೇಳಿದರು. ಬೆಂಗಳೂರಿನಲ್ಲಿ (bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆ ಮೇಲೆ ಗ್ಯಾಂಗ್ ರೇಪ್ ಆಗಿದೆ ಎನ್ನುವ ಕುರಿತು ಮೊದಲು ದೂರು ಕೊಟ್ಟಿರಲಿಲ್ಲ. ಬಳಿಕ ಆಕೆ ರೇಪ್ ಆಗಿದೆ ಎಂದು ದೂರು ನೀಡಿದ್ದಾರೆ. ಪ್ರಕರಣಕ್ಕೆ …

Read More »

ಯುವಕರ ಭವಿಷ್ಯಕ್ಕೆ ಶಕ್ತಿ ತುಂಬುವ ಯೋಜನೆ ಇದು: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂತಹ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ (Yuva Nidhi Scheme) ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನುಡಿದರು.   ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ ‘ಯುವನಿಧಿ’ ಯೋಜನೆಯನ್ನು ಉದ್ಘಾಟಿಸಿ …

Read More »

ಯುವ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ ವಿ.ಎಸ್‌. ಅಭಿಷೇಕ್‌ ಆಯ್ಕೆ

ಬೆಂಗಳೂರು: ಭಾರತೀಯ ಯುವ ಕಾಂಗ್ರೆಸ್ ನ (India Youth Congress) ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ (national media coordinator) ವಿ.ಎಸ್‌. ಅಭಿಷೇಕ್‌ (v.s. abhishek) ಅವರನ್ನು ನೇಮಿಸಲಾಗಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಭಾರತೀಯ ಯುವ ಕಾಂಗ್ರೆಸ್‌ ರಾಷ್ಟ್ರೀಯ ಉಸ್ತುವಾರಿ ಮಾಧ್ಯಮ ವಿಭಾಗದ ವರುಣ್‌ ಪಾಂಡೆ (varun pande), ಭಾರತೀಯ ಯುವ ಕಾಂಗ್ರೆಸ್‌ ವಿ.ಎಸ್‌. ಅಭಿಷೇಕ್‌ ಅವರನ್ನು ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.   …

Read More »

ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ: ವಿಜಯೇಂದ್ರ

ರಾಯಚೂರು: ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ. ಮುಂದೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಅನುಷ್ಠಾನಕ್ಕೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾಗಿ ಅಲೆಯಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಆತಂಕದಲ್ಲಿದ್ದಾರೆ. ರಾಮಮಂದಿರ ಹಾಗೂ ಅಲ್ಪಸಂಖ್ಯಾತರ ತುಷ್ಟೀಕರಣ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ನಡವಳಿಕೆಯನ್ನು ಮತದಾರರು ಗಮನಿಸುತ್ತಿದ್ದಾರೆ …

Read More »

ಸರ್ವೋತ್ತಮ ಜಾರಕಿಹೊಳಿ ಅವರು ಸಾರಿಗೆಯ ಬಸ್ಸಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭ‌ ಕೋರಿದರು.

ಗೋಕಾಕ್- ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಕರ್ನಾಟಕ ದರ್ಶನದಂತಹ ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶುಕ್ರವಾರ ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯವಾಗಿದೆ ಎಂದು …

Read More »

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

ಬೆಂಗಳೂರು/ವಿಜಯಪುರ, (ಜನವರಿ 12): ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basangouda Patil Yatnal) ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆ ನೀಡಿದೆ. ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿಯಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ, ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಕೋರ್ಟ್​ ಮೆಟ್ಟಿಲೇರಿದ …

Read More »

ಯುವ ಜನತೆ ಖಾತೆಗೆ ಇಂದೇ ಯುವ ನಿಧಿ ಕಾಸು ವರ್ಗಾವಣೆ! ನೀವಿನ್ನೂ ನೋಂದಣಿ ಮಾಡಿಲ್ವಾ?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ (Congress Guarantee Scheme) ಘೋಷಣೆಯಾಗಿರುವ ʼಯುವ ನಿಧಿʼ (Yuva Nidhi Scheme) ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ನಗರ ಸಜ್ಜಾಗಿದೆ. ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ (ಜ. 12) ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಸುಮಾರು 85 ಸಾವಿರಕ್ಕೂ ಅಧಿಕ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಡಿಪ್ಲೊಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗ ಭತ್ಯೆ …

Read More »

ಭಗವಂತ ಖೂಬಾಗೆ ಟಿಕೆಟ್ ವಿರೋಧಸಿದ ಪ್ರಭುಚೌಹಾಣ್; ಗದ್ದಲದ ನಡುವೆ ಬಿಜೆಪಿ ಸಭೆಯಿಂದ ಹೊರನಡೆದ ಖೂಬಾ

ಬೆಂಗಳೂರು, : ಕೊಪ್ಪಳ ಸಂಸದ ಸಂಗಣ್ಣ ಕರಡಿ (Sanganna Karadi) ಹಾಗೂ ಬೀದರ್ ಸಂಸದರೂ ಆಗಿರುವ ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ನಾಯಕರೊಂದಿಗೆ ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಬುಧವಾರ ರಾಜ್ಯಾಧ್ಯಕ್ಷಬಿವೈ ವಿಜಯೇಂದ್ರ(BY Vijayendra) ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಆಂತರಿಕ ಕಲಹ ಸ್ಫೋಟಗೊಂಡು ಭಗವಂತ ಖೂಬಾ ಸಭೆಯಿಂದ ಹೊರನಡೆದ ಘಟನೆ ನಡೆಯಿತು. ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು …

Read More »