ಬೆಂಗಳೂರು: ಚುನಾವಣೆಗೆ ಬಾಕಿ ಇರುವ ಡಿಸಿಸಿ ಬ್ಯಾಂಕ್ ಗಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಚುನಾವಣೆ ಬಾಕಿ ಇರುವ ಡಿಸಿಸಿ ಬ್ಯಾಂಕ್ ಗಳನ್ನು ಆಡಳಿತಾಧಿಕಾರಿ ವಹಿಸಿಕೊಳ್ಳಬೇಕು. ಚುನಾವಣೆ ವಿಳಂಬ ಮಾಡಬಾರದು. 8 ವಾರಗಳಲ್ಲಿ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗಿಯ ಪೀಠ ಆದೇಶ ನೀಡಿದೆ. ಅರ್ಹರು, ಅನರ್ಹರ ಪಟ್ಟಿಯಲ್ಲಿ …
Read More »ಜಗತ್ತಿನಲ್ಲಿರುವುದು ಒಂದೇ ಧರ್ಮ, ಅದು ಸನಾತನ : ಯುಪಿ ಸಿಎಂ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಸನಾತನ ಧರ್ಮದ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಜಗತ್ತಿನಲ್ಲಿ ಒಂದೇ ಧರ್ಮವಿದೆ ಮತ್ತು ಅದು ಸನಾತನ ಧರ್ಮ ಎಂದು ಅವರು ಹೇಳಿದರು. ರಾಜಸ್ಥಾನದ ಜೋಧಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿ ಒಂದೇ ಧರ್ಮವಿದೆ ಮತ್ತು ಅದು ಸನಾತನ ಧರ್ಮ. ಉಳಿದವು ಪಂಥಗಳು ಮತ್ತು ಪಂಥಗಳಾಗಿರಬಹುದು. ಪ್ರತಿಯೊಂದು ದೇಶ, ಸಮಯ ಮತ್ತು ಪರಿಸ್ಥಿತಿಯಲ್ಲಿ, ನಿಲ್ಲದೆ, ಚಂಚಲರಾಗದೆ ಮತ್ತು ತಲೆಬಾಗದೆ ಉಳಿಸಿಕೊಳ್ಳುವುದು ಶಾಶ್ವತವಾಗಿದೆ …
Read More »ಮೂರನೇ ಬಾರಿ ಇಡಿ ವಿಚಾರಣೆ ತಪ್ಪಿಸಿಕೊಂಡ ಸಿಎಂ ಕೇಜ್ರಿವಾಲ್..!
ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ(Delhi) ಮದ್ಯ ಹಗರಣ (Liquor scam)ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ(ED) ವಿಚಾರಣೆಗೆ ಸಿಎಂ ಅರವಿಂದ ಕೇಜ್ರಿವಾಲ್ ಮೂರನೇ ಬಾರಿ ಗೈರಾಗಿದ್ದಾರೆ. ಅಬಕಾರಿ ನೀತಿ ಪ್ರಕರಣ ಸಂಬಂಧ 2023ರ ಡಿಸೆಂಬರ್ 22ರಂದು ಇಡಿ ವಿಚಾರಣೆಗೆ ಹಾಜರಾಗುವಂತೆ ಮೂರನೇ ಬಾರಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಇಂದೂ (ಜ.3) ಕೂಡ ವಿಚಾರಣೆಗೆ ಗೈರಾಗಿದ್ದಾರೆ. ಈ ಬಗ್ಗೆ ಆಮ್ ಆದ್ಮಿ ಪಕ್ಷ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು …
Read More »ಮೊಬೈಲ್ ಬ್ಲಾಸ್ಟ್ (Mobile Blast) ಆಗಿ ಯುವಕನ ತೊಡೆಗೆ ಗಾಯ
ಬೆಂಗಳೂರು: ಮೊಬೈಲ್ ಬ್ಲಾಸ್ಟ್ (Mobile Blast) ಆಗಿ ಯುವಕನ ತೊಡೆಗೆ ಗಾಯವಾದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಬೆಂಗಳೂರಿನ ವೈಟ್ ಫಿಲ್ಡ್ ನಿವಾಸಿ ಪ್ರಸಾದ್ (24) ಗಾಯಗೊಂಡ ಯುವಕ. ಈತ ಅಕ್ಟೋಬರ್ ತಿಂಗಳಲ್ಲಿ ಒನ್ ಪ್ಲಸ್(1+) ಕಂಪನಿಯ ಮೊಬೈಲ್ ಖರೀದಿಸಿದ್ದ. ಇಂದು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ತನ್ನ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್ ಏಕಾಏಕಿ ಬ್ಲಾಸ್ಟ್ ಆಗಿದೆ. ಪರಿಣಾಮ ಆತನ ತೊಡೆಗೆ ಗಂಭೀರ ಗಾಯವಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಮೊಬೈಲ್ ಸೆಂಟರ್ಗೆ ಹೋದರೆ …
Read More »ST CERTIFICATE: ಗೊಂಡ, ರಾಜಗೊಂಡ, ಕಾಡು ಕುರುಬ ಜನಾಂಗದವರಿಗೆ ಎಸ್ಟಿ ಪ್ರಮಾಣ ಪತ್ರ
ಬೆಂಗಳೂರು: ಕಲಬುರ್ಗಿ (kalburgi), ಬೀದರ್ (bidar) ಮತ್ತು ಯಾದಗಿರಿ (yadgiri) ಜಿಲ್ಲೆಯ ಗೊಂಡ, ರಾಜಗೊಂಡ, ಕಾಡುಕುರುಬ ಹಾಗೂ ಕೊಡಗು (kodagu) ಜಿಲ್ಲೆಯ ಕುರುಬ ಜನಾಂಗದವರಿಗೆ ಪರಿಶಿಷ್ಟ ಪಂಗಡದ (ST) ಜಾತಿ ಪ್ರಮಾಣ ಪತ್ರ (Caste certificate) ಮತ್ತು ಸಿಂಧುತ್ವ ಪ್ರಮಾಣಪತ್ರ ವಿತರಣೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಕಳೆದ ಆಗಸ್ಟ್ ತಿಂಗಳಲ್ಲಿ ಮುಖ್ಯಮಂತ್ರಿ …
Read More »ಕರ್ನಾಟಕ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಶ್ರೀರಾಮುಲು ಸೋದರಿ!
ಬಳ್ಳಾರಿ : ಬಿಜೆಪಿ (BJP) ತೊರೆದು ವೈಎಸ್ಆರ್ (YSRP) ಕಾಂಗ್ರೆಸ್ ಪಕ್ಷ ಸೇರಿರುವ ಮಾಜಿ ಸಂಸದೆ ಜೆ. ಶಾಂತಾ (J Shanta) ಕರ್ನಾಟಕ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದಾರೆ. ಮಾಜಿ ಸಚಿವ ಶ್ರೀರಾಮುಲು (Sriramulu) ಸೋದರಿಯಾಗಿರುವ ಶಾಂತಾ, ಆಂಧ್ರಪ್ರದೇಶದ (Andhrapradesh) ಸಿಎಂ ಜಗಮೋಹನ್ ರೆಡ್ಡಿ (CM Jagamohan reddy) ಸಮ್ಮುಖದಲ್ಲಿ ವೈಎಸ್ಆರ್ ಪಾರ್ಟಿ ಸೇರ್ಪಡೆಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹಿಂದೂಪುರ ಕ್ಷೇತ್ರದಿಂದ ಶಾಂತಾ ಅವರಿಗೆ ವೈಎಸ್ಆರ್ ಟಿಕೆಟ್ ದೊರೆಯಲಿದೆ ಎನ್ನಲಾಗಿದೆ. …
Read More »ಲೂಟಿ ಮಾಡಿರುವವರು ರಾಮರಾಜ್ಯದ ಬಗ್ಗೆ ಮಾತಾಡುತ್ತಾರೆ: ಪಾಟೀಲ್
ವಿಜಯಪುರ: ಬಜೆಟ್ ಗಿಂತ ಹೆಚ್ಚು ಹಣ ಖರ್ಚು ಮಾಡಿ ರಾಜ್ಯವನ್ನು ಲೂಟಿ ಮಾಡಿರುವವರು ಈಗ ರಾಮ (ram) ರಾಜ್ಯದ ಬಗ್ಗೆ ಮಾತನಾಡುತ್ತಾರೆ. ಇಂತವರಿಂದ ನಾವು ಕಲಿಯೋದು ಏನಿದೆ ಎಂದು ಕೈಗಾರಿಕ ಸಚಿವ ಎಂ. ಬಿ. ಪಾಟೀಲ್ (m.b. patil) ಹೇಳಿದರು. ವಿಜಯಪುರದಲ್ಲಿ (vijaypura) ಕೆಡಿಪಿ ಸಭೆಗೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಲ್ವಾಮಾ (pulwama), ಬಾಲಾಕೋಟ್ (balkot) ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದ ಬಿಜೆಪಿ (bjp) ಈಗ ರಾಮನ ಹೆಸರನ್ನು ಬಳಸಿಕೊಂಡು …
Read More »ಸಿದ್ದರಾಮಯ್ಯ ಅವರನ್ನ ನಿತ್ಯಾನಂದನಿಗೆ ಹೋಲಿಸಿದ ಬಿ.ಕೆ ಹರಿಪ್ರಸಾದ್!
ಬೆಂಗಳೂರು: ನಿತ್ಯಾನಂದನಿಗೆ ಹೇಗೆ ಭಕ್ತರಿದ್ದಾರೆಯೋ ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೂ ಭಕ್ತರಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಎಂಎಲ್ಸಿ ಬಿ.ಕೆ.ಹರಿಪ್ರಸಾದ್ (BK Hariprasad) ವ್ಯಂಗ್ಯವಾಡಿದರು. ಮಾಜಿ ಸಚಿವ ಹೆಚ್. ಆಂಜನೇಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರಿಗೂ ಭಕ್ತರು ಇರುತ್ತಾರೆ. ಕೈಲಾಸದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಭಕ್ತರಿದ್ದಾರೆ. ಅದನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದರು. ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರವನ್ನು ಸಮರ್ಥಿಸಿಕೊಂಡ ಹರಿಪ್ರಸಾದ್, …
Read More »ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ಕ್ಕೆ ಡಿಕೆಶಿ ಚಾಲನೆ
ಬೆಂಗಳೂರು: ಇಂದು ರಾಜ್ಯ ಸರ್ಕಾರದ “ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಎಂಬ ಹೆಸರಿನ ಜನಸಂಪರ್ಕ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಮಹಾದೇವಪುರ ಮತ್ತು ಕೆ.ಆರ್.ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ನಾಗರಿಕರು ತಮ್ಮ ಕುಂದುಕೊರತೆಗಳನ್ನು ಮುಕ್ತವಾಗಿ ಹಂಚಿಕೊಂಡರು. ಕೆ.ಆರ್.ಪುರದ ಶಾಸಕ ಬೈರತಿ ಬಸವರಾಜು ಮಾತನಾಡಿ, ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಸುತ್ತಲಿನ …
Read More »ಮುಂದುವರೆದ ಅತಿಥಿ ಉಪನ್ಯಾಸಕರ ಪ್ರತಿಭಟನೆ: ಬೆಂಗಳೂರು ತಲುಪಿದ ಪಾದಯಾತ್ರೆ
ಬೆಂಗಳೂರು: ಸೇವೆ ಕಾಯಂಗೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು (Guest lecturers) ಆರಂಭಿಸಿರುವ ಪಾದಯಾತ್ರೆ ಮುಂದುವರಿದಿದ್ದು, ಇದೀಗ ಬೆಂಗಳೂರಿಗೆ (bengaluru) ಪಾದಯಾತ್ರೆ ಬಂದು ತಲುಪಿದೆ. ಅತಿಥಿ ಉಪನ್ಯಾಸಕ ಸೇವೆಯನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನ (Tumkur) ಸಿದ್ದಗಂಗಾ ಮಠದಿಂದ (Siddaganga Mutt) ಬೆಂಗಳೂರಿಗೆ ಪಾದಯಾತ್ರೆ ಹೊರಟಿದ್ದು, ಇದೀಗ ಬೆಂಗಳೂರಿಗೆ ಪಾದಯಾತ್ರೆ ಬಂದು ತಲುಪಿದೆ. ಈ ನಡುವೆ ಕೊಪ್ಪಳದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah), ಪಾದಯಾತ್ರೆ ನಡೆಸುತ್ತಿರುವ ಅತಿಥಿ …
Read More »
Laxmi News 24×7