Breaking News

ರಾಷ್ಟ್ರೀಯ

ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆದೊಯ್ಯಲು ಖಾಸಗಿ ಬಸ್ ಖರೀದಿಸಿದ ಪಾಲಕರು

ಕೊಪ್ಪಳ : ಸರ್ಕಾರಿ ಶಾಲೆಗಳು ಎಂದರೆ ಮೂಗು ಮುರಿಯುವವರೇ ಹೆಚ್ಚು. ಆದರೆ, ಗ್ರಾಮೀಣ ಭಾಗದಲ್ಲಿನ ಸರ್ಕಾರಿ ಶಾಲೆಯೊಂದು ಖಾಸಗಿ ಶಾಲೆಯನ್ನು ಮೀರಿಸುವಂತಿದೆ. ಈ ಶಾಲೆಗೆ ಸುತ್ತಲಿನ ಗ್ರಾಮದಿಂದ ಮಕ್ಕಳು ಬರುತ್ತಾರೆ. ಅವರಿಗೆ ಬಸ್ ಸೌಕರ್ಯವಿಲ್ಲ. ಅದಕ್ಕೆ ಪರ್ಯಾಯವಾಗಿ ಪಾಲಕರು ಶಾಲಾ ಮಕ್ಕಳಿಗಾಗಿ ಬಸ್ ಖರೀದಿಸಿದ್ದಾರೆ. ಅದು ಎಲ್ಲಿ ಎಂಬುವುದಕ್ಕೆ ಈ ವರದಿ ನೋಡಿ. ಇತ್ತೀಚಿನ ದಿನಗಳಲ್ಲಿ ಪಾಲಕರು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸಲು ಹಿಂಜರಿಯುತ್ತಾರೆ. ಅದಕ್ಕೆ ಮೂಲ ಕಾರಣ ಬಹುತೇಕ …

Read More »

ಹಿರೇಕೊಡಿ ಗ್ರಾ.ಪಂ. ಸೀಜ್ ಟ್ರೇಜರಿ ಒಡೆದ ಪ್ರಕರಣ ಸದಸ್ಯೆ ಅನೀತಾ ವಿಕ್ರಮ ಬನಗೆ ನೇತೃತ್ವದಲ್ಲಿ ಪ್ರತಿಭಟನೆ

ಹಿರೇಕೊಡಿ ಗ್ರಾ.ಪಂ. ಸೀಜ್ ಟ್ರೇಜರಿ ಒಡೆದ ಪ್ರಕರಣ ಸದಸ್ಯೆ ಅನೀತಾ ವಿಕ್ರಮ ಬನಗೆ ನೇತೃತ್ವದಲ್ಲಿ ಪ್ರತಿಭಟನೆ ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ‌ಹಿರೆಕೋಡಿ ಗ್ರಾಮ ಪಂಚಾಯತನಲ್ಲಿ ಇತ್ತಿಚಿಗೆ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಆಗಿನ ತಾ.ಪಂನ ಕಾರ್ಯನಿರ್ವಾಹಕ ಅಧಿಕಾರಿ ಕಾದ್ರೋಳಿಯವರ ನೇತೃತ್ವದಲ್ಲಿ ದಾಖಲೆಗಳನ್ನು ಒಳಗೊಂಡ ಟೇಜರಿಯನ್ನು ಸೀಜ್ ಮಾಡಲಾಗಿತ್ತು. ಆದ್ರೆ ಇವತ್ತು ‌ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಇಲ್ಲದೆ ಟೇಜರಿಯ ಸೀಜ್ ಒಡೆದಿರುವುದನ್ನು ಖಂಡಿಸಿ‌ ಸದಸ್ಯೆ ಅನೀತಾ ವಿಕ್ರಮ ಬನಗೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. …

Read More »

ಧರ್ಮ, ಜಾತಿಯ ಭೇದಗಳಿಲ್ಲದೇ ಎಲ್ಲರೂ ಸಮಾನರಾಗಿ, ಸಾಮರಸ್ಯದಿಂದ ಬಾಳಬೇಕು- ಮಹಾಪೌರ ಜ್ಯೋತಿ ಪಾಟೀಲ.

ಧರ್ಮ, ಜಾತಿಯ ಭೇದಗಳಿಲ್ಲದೇ ಎಲ್ಲರೂ ಸಮಾನರಾಗಿ, ಸಾಮರಸ್ಯದಿಂದ ಬಾಳಬೇಕು- ಮಹಾಪೌರ ಜ್ಯೋತಿ ಪಾಟೀಲ. ಸಮಾಜದಲ್ಲಿ ವಿವಿಧ ಸಮುದಾಯಗಳ ಜನರು ಇರುವದರಿಂದ ಯಾವುದೇ ರೀತಿಯ ಧರ್ಮ, ಜಾತಿ, ಮತ, ಪಂಥಗಳ ಭೇದವಿಲ್ಲದೇ ಎಲ್ಲರೂ ಸಮಾನರಾಗಿ, ಸಾಮರಸ್ಯದಿಂದ ಬಾಳಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ವಿನಯ ಪಾಟೀಲ ಹೇಳಿದರು. ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಶಿವಶರಣ ಶ್ರೀ …

Read More »

ಮಲ್ಲೇಶ್ವರಂ ಸ್ಫೋಟ ಪ್ರಕರಣದ ಆರೋಪಿಯನ್ನ ಬಂಧಿಸಿರುವ ತಮಿಳುನಾಡು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ; ಕಮಿಷನರ್

ಬೆಂಗಳೂರು : 2013 ರಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದ ಪ್ರಕರಣದ ಪ್ರಮುಖ ಆರೋಪಿ ಅಬೂಬಕ್ಕರ್ ಸಿದ್ದಿಕಿ (60)ಯನ್ನ ಬಂಧಿಸಿರುವ ತಮಿಳುನಾಡು ಪೊಲೀಸರನ್ನ ರಾಜ್ಯ ಭಯೋತ್ಪಾದಕ ನಿಗ್ರಹ ದಳ (ಎಟಿಸಿ) ಅಧಿಕಾರಿಗಳು ಭೇಟಿಯಾಗಿ ಮಾಹಿತಿ ಕಲೆ ಹಾಕಿದ್ದಾರೆ‌. ತಮಿಳುನಾಡು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಅವರ ವಿಚಾರಣೆಯ ಬಳಿಕ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ತಮಿಳುನಾಡು‌ …

Read More »

ಗಗನಯಾತ್ರಿ ಶುಭಾಂಶು ಶುಕ್ಲಾ ಈ ದಿನ ಭೂಮಿಗೆ ವಾಪಸ್

ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಹಾಗೂ ಆಕ್ಸಿಯಮ್ 4 ನ ನಾಲ್ವರೂ ಗಗನಯಾತ್ರಿಗಳು ಭೂಮಿಗೆ ಹಿಂದಿರುಗಲು ದಿನಾಂಕ ನಿಗದಿಯಾಗಿದೆ ಎಂದು ವರದಿಗಳು ಆಗಿವೆ. ಅಂತಾರಾಷ್ಟ್ರೀಯ ಸ್ಪೇಸ್ ಸ್ಟೇಷನ್ ನಿಂದ ಜು. 14 ಕ್ಕೆ ನಾಲ್ವರೂ ಭೂಮಿಗೆ ಬಂದು ಇಳಿಯಲಿದ್ದಾರೆಂದು ಆಕ್ಸಿಯಮ್ ಸ್ಪೇಸ್ ಮಾಹಿತಿ ನೀಡಿದೆ. ಈ ಕುರಿತು ಆಕ್ಸಿಯಮ್ ತನ್ನ ಅಧಿಕೃತ ಎಕ್ಸ್ ಖಾತೆಯಿ ಮೂಲಕ ಸಂದೇಶ ಹಂಚಿಕೊಂಡಿದೆ,ಇದಕ್ಕೂ ಮುನ್ನ ಜು. 10 ರಂದು ಹಿಂದಿರುಗುವ ನಿರೀಕ್ಷೆಯಿತ್ತು. ಆದರೆ ಬಳಿಕ …

Read More »

ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆ ‌ನಡೆಯುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಈ ಕುರಿತು ನಗರದಲ್ಲಿಂದು ಮಾತನಾಡಿದ ಅವರು, ಎಲ್ಲವೂ ನಿನ್ನೆಗೆ ಮುಗಿದು‌ ಹೋಯ್ತಲ್ಲ?. ಸುಪ್ರೀಂ ಕೋರ್ಟ್​ನಿಂದಲೇ ಜಡ್ಜ್ ಮೆಂಟ್ ಬಂದಿದೆ. ಇನ್ನು ಅದರ ಬಗ್ಗೆ ಮಾತನಾಡೋದೇನಿದೆ?. ಕ್ಲಿಯರ್ ಆಗಿದೆ. 2028ರವರೆಗೆ ನಾನೇ ಸಿಎಂ ಅಂದಿದ್ದಾರೆ. 2028ರ ನಂತರವೂ ಅವರೇ ಲೀಡ್ ಮಾಡ್ತಾರೆ. ಅವರೇ ಸಿಎಂ ಆಗ್ತಾರೆ ಅಂತ ಹೇಳಲ್ಲ. ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ. ಅವರ ನೇತೃತ್ವದಲ್ಲೇ ಚುನಾವಣೆ …

Read More »

ಶ್ರೀ ಅಂಜನಾ ಮಹಿಳಾ ಮಂಡಳದಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್‌ ಪುಸ್ತಕ ವಿತರಣೆ

ಶ್ರೀ ಅಂಜನಾ ಮಹಿಳಾ ಮಂಡಳದಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್‌ ಪುಸ್ತಕ ವಿತರಣೆ ಬೆಳಗಾವಿ: ಇಲ್ಲಿನ ಆಂಜನೇಯ ನಗರದಲ್ಲಿ ಶ್ರೀ ಅಂಜನಾ ಮಹಿಳಾ ಮಂಡಳ ವತಿಯಿಂದ “ಗುರುಪೌರ್ಣಿಮಾ ” ನಿಮಿತ್ಯ ಗುರುವಂದನಾ ಹಾಗೂ ಸ.ಕ.ಹಿ. ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ , ಬ್ಯಾಗ್‌ ಹಾಗೂ ಪೆನ್ನು, ಪೇನ್ಸಿಲ್‌ ವಿತರಿಸಲಾಯಿತು. ಬಳಿಕ, ಶ್ರೀ ಅಂಜನಾ ಮಹಿಳಾ ಮಂಡಳದಿಂದ ಸಸಿ ನೇಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …

Read More »

ಗೋವಾ ಅಪಘಾತದಲ್ಲಿ ಖಾನಾಪೂರದ ಯುವಕ ಸಾವು

ಗೋವಾ ಅಪಘಾತದಲ್ಲಿ ಖಾನಾಪೂರದ ಯುವಕ ಸಾವು ಗೋವಾದ ಫೋಂಡಾದಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮೃತರಲ್ಲಿ ಓರ್ವ ಯುವಕ ಖಾನಾಪೂರ ತಾಲೂಕಿನವನಾಗಿದ್ದಾನೆ. ಗುರುವಾರ ಮಧ್ಯಾನ್ಹ ಫೋಂಡಾ ಬೆತೋಡಾ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಖಾನಾಪೂರ ತಾಲೂಕಿನ ಯುವಕ ಆದಿತ್ಯ ದೇಸಾಯಿ (22) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಜೊತೆಗಿದ್ದ ಯುವಕ ಯೋಗೇಶ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ …

Read More »

ಜ್ಯೋತಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಜ್ಯೋತಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಡಾ. ನಾಗರಾಜ ಪಾಟೀಲ ಅವರ ಮಾಹಿತಿ ಪರಿಪೂರ್ಣ ಸ್ಫೂರ್ತಿದಾಯಕ ಉಪನ್ಯಾಸ ಬೆಳಗಾವಿಯ ಜ್ಯೋತಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೆಎಲ್‌ಇ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಜುಲೈ 11 ರಂದು ಜಾಗತಿಕ ಜನಸಂಖ್ಯಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಪ್ರಾಧ್ಯಾಪಕ ಡಿ.ಎ. ನಿಂಬಾಳಕರ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ನಾಗರಾಜ ಪಾಟೀಲ ಅವರು, “ವಿಶ್ವ ಜನಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿರುವುದರಿಂದ, …

Read More »

ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೈಲಿನಲ್ಲಿ ಮೊಬೈಲ್ ಸಿಗ್ತಿವೆ, ಆಥಿತ್ಯ ಸಿಗ್ತಿದೆ ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು ಕೇಂದ್ರ ತನಿಖಾ ಸಂಸ್ಥೆ ಪತ್ತೆ ಮಾಡಿದ ಮೇಲೆ ಇದೀಗ ತನಿಖೆ ಮಾಡ್ತೇವೆ ಅಂತ ಸರ್ಕಾರ ಹೇಳಿದೆ. ಭಯೋತ್ಪಾದಕರಿಗೆ ಕೂಡಾ ಅನಿಸಿದೆರಾಜ್ಯದಲ್ಲಿ ರೋರು ನಮಗೆ ಸಹಕಾರ ಕೊಡ್ತಾರೆ ಅಂತ. ಹೀಗಾಗಿ ಭಯೋತ್ಪಾದಕರಿಗೆ ಕರ್ನಾಟಕ …

Read More »