Breaking News
Home / ರಾಷ್ಟ್ರೀಯ (page 33)

ರಾಷ್ಟ್ರೀಯ

ಬಿಜೆಪಿ ಅಭ್ಯರ್ಥಿ ಬದಲಾಗದಿದ್ದರೆ ಅಚ್ಚರಿಯ ಬಂಡಾಯ ಅಭ್ಯರ್ಥಿ

ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬದಲಾವಣೆಗೆ ಪಟ್ಟು ಹಿಡಿದಿರುವ ಅಸಮಾಧಾನಿತರ ಗುಂಪು ಬದಲಾವಣೆ ಮಾಡದಿದ್ದಲ್ಲಿ ಅಚ್ಚರಿ ಅಭ್ಯರ್ಥಿಯೊಬ್ಬರನ್ನ ಕಣಕ್ಕಿಳಿಸಲು ಸಹ ನಿರ್ಧರಿಸಿದ್ದಾರೆ. ಗುರುವಾರ ಸಂಜೆ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಾಕಷ್ಟು ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಜಿ.ಕರುಣಾಕರೆಡ್ಡಿ, ಎಸ್.ಎ. ರವೀಂದ್ರನಾಥ್, ದಾವಣಗೆರೆ ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗ ಲೇಬೇಕು. ಬದಲಾಗದಿದ್ದರೆ ಅಚ್ಚರಿಯ …

Read More »

ಹೋಳಿಗೆ ಡಿಜೆ ಕಟ್ಟುನಿಟ್ಟಿನ ನಿಷೇಧ

ಗಂಗಾವತಿ: ಈ ಬಾರಿಯ ಹೋಳಿ ಹಬ್ಬದ ರಂಗ ಪಂಚಮಿ ಸಂದರ್ಭದಲ್ಲಿ ಡಿ ಜೆ ಹಾಕಲು ಪರವಾನಿಗೆ ನಿಷೇಧಿಸಲಾಗಿದೆ ಎಂದು ಡಿ.ವೈ.ಎಸ್. ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್ ಹೇಳಿದರು. ನಗರ ಪೊಲೀಸ್ ಠಾಣಾ ಸಭಾಂಗಣದಲ್ಲಿ ಹೋಳಿ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಯಾವುದೇ ಡಿಜೆ ಆಚರಣೆ ಸಂಪೂರ್ಣವಾಗಿ ನಿಷೇಧಿಸುವಂತೆ ಸೂಚನೆಯ ಹಿನ್ನೆಲೆಯಲ್ಲಿ ಹೋಳಿ ಹಬ್ಬ ಕಾಮದಾನ ಸಂದರ್ಭದಲ್ಲಿ ಮತ್ತು ರಂಗ ಪಂಚಮಿಯಂದು …

Read More »

ತಾಳಿ ಕಿತ್ತುಕೊಂಡ ಪ್ರೇಮಿಯೊಂದಿಗೇ ಮದುವೆ!‌

ಬೇಲೂರು (ಹಾಸನ ಜಿಲ್ಲೆ): ಇಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆಯುತ್ತಿದ್ದ ಮದುವೆಗೆ ಬಂದ ವಧುವಿನ ಪ್ರೇಮಿಯು ವರನಿಂದ ತಾಳಿ ಕಿತ್ತುಕೊಂಡ ಘಟನೆ ನಡೆಯಿತು. ನಂತರ, ಆತನೊಂದಿಗೇ ಮದುವೆ ನಿಗದಿಯಾಯಿತು. ಬೇಲೂರಿನ ಯುವತಿ ಹಾಗೂ ಶಿವಮೊಗ್ಗ ನಿವಾಸಿ ಪ್ರಮೋದ್‌ಕುಮಾರ್ ಅವರ ಮದುವೆ ಏರ್ಪಾಡಾಗಿತ್ತು.ವರನು ವಧುವಿಗೆ ತಾಳಿ ಕಟ್ಟುವ ವೇಳೆ ಧಾವಿಸಿದ ಪ್ರೇಮಿ, ಹಾಸನದ ಗವೇನಹಳ್ಳಿಯ ನವೀನ್ ಎಂಬಾತ ತಾಳಿ ಕಿತ್ತಿಟ್ಟುಕೊಂಡ. ‘ನಾನು ಹಾಗೂ ಯುವತಿ ಪ್ರೀತಿಸುತ್ತಿದ್ದು, ನನಗೇ ಮದುವೆ ಮಾಡಿಕೊಡಬೇಕು’ …

Read More »

ರಾಜ್ಯದ 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ’ ವಿವಾದ: ನಾಳೆ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ನಾಳೆ ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗಿಯ ನ್ಯಾಯಪೀಠವು ಪ್ರಕಟಿಸಲಿದೆ.   ಶಾಲಾ ಶಿಕ್ಷಣ ಇಲಾಖೆ ನಿಗದಿ …

Read More »

*ಬಿಜೆಪಿ ಟಿಕೆಟ್ ಯಾರಿಗೆ ನೀಡಿದ್ರೂ ಅವರ ಗೆಲುವಿಗೆ ಶ್ರಮಿಸುತ್ತೇವೆ.

ಬಿಜೆಪಿ ಹೈ ಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಚುನಾವಣೆಯನ್ನು ಎದುರಿಸೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ *ಮೋದಿ ಮತ್ತೊಮ್ಮೆ ಪ್ರಧಾನಿ*- *ಕಲ್ಲೊಳ್ಳಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಗುರುವಾರದಂದು ತಾಲೂಕಿನ ಕಲ್ಲೋಳಿ …

Read More »

ಮಗನಿಗೆ ಟಿಕೆಟ್ ಸಿಗುವ ಸಂತಸದಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವಿಗೆ ಪೂರಕ ವಾತಾವರಣವಿದೆ ಎಂದರು!

ಬೆಂಗಳೂರು: ಇವತ್ತು ನಗರದಲ್ಲಿಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅವರಿಗೆ ಸುದ್ದಿಗಾರರು ಏನ್ ಮೇಡಂ ಮಗನಿಗೆ ಲೋಕಸಭಾ ಚುನಾವಣೆಯಲ್ಲಿ (Lok Sabha polls) ಸ್ಪರ್ಧಿಸಲು ಟಿಕೆಟ್ ಸಿಕ್ಕೇ ಬಿಟ್ಟಿತು ಅಂದಾಗ ಮುಖದಲ್ಲಿ ಮಂದಹಾಸ! ಖುಷಿಯಿಂದ ಬೀಗುತ್ತಲೇ ಅವರು ಇನ್ನೂ ಅಧಿಕೃತ ಘೋಷಣೆ ಆಗಿಲ್ಲ, ತಾವೆಲ್ಲ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಮೀಟಿಂಗ್ ಗೆ ಬನ್ನಿ ಅಂತ ಕರೆಬಂದ ಕಾರಣ, ಹಿರಿಯರ ಆಶೀರ್ವಾದ ಪಡೆಯೋಣ ಅಂತ ಮಗನನ್ನು ಕರೆದುಕೊಂಡು ನಗರಕ್ಕೆ ಬಂದಿರುವುದಾಗಿ ಹೇಳಿದರು. ಬೆಳಗಾವಿ ಮತ್ತು …

Read More »

ಫಲಾನುಭವಿಗಳಿಗೆ ಬೇಸಿಗೆ ಶಾಕ್! ಶೇಕಡಾ 20ರಷ್ಟು ಮಂದಿಗೆ ಬಂದಿದೆ ಫುಲ್ ಬಿಲ್​!

ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Govt) ಗ್ಯಾರಂಟಿಗಳಲ್ಲಿ (Congress Guarantee) ಗೃಹಜ್ಯೋತಿ ಯೋಜನೆಯೂ (Gruha Jyothi Yojana) ಒಂದು. ಬೇಸಿಗೆ ಬಿಸಿಲು ಹೆಚ್ಚಾಗ್ತಿದ್ದಂತೆ ಜನರಿಗೆ ಕರೆಂಟ್‌ ಶಾಕ್ (Current Shock) ಸಿಕ್ಕಿದೆ. ಹೌದು ಗೃಹಜ್ಯೋತಿ ಗುಂಗಲ್ಲಿರುವ ಜನರಿಗೆ ಬೇಸಿಗೆ ಕಾಲ (Summer) ಶಾಕ್ ಕೊಟ್ಟಿದೆ. ಕಳೆದ ತಿಂಗಳು ಲೆಕ್ಕಕ್ಕೂ ಮೀರಿ ವಿದ್ಯುತ್ ಬಳಸಿರುವ ಹಿನ್ನೆಲೆ ಫಲಾನುಭವಿಗಳ ಪೈಕಿ ಶೇಕಡಾ 20 ರಷ್ಟು ಮಂದಿ ಸಂಪೂರ್ಣ ಬಿಲ್ ಪಾವತಿ ಟೆನ್ಷನ್‌ ಶುರುವಾಗಿದೆ. …

Read More »

I.N.D.I.A ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ; ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ

ಬೆಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಇಂಡಿಯಾ ಒಕ್ಕೂಟ (I.N.D.I.A) ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ (Karnataka) ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು (Mekedatu) ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ (DMK Party) ತನ್ನ ಪ್ರಣಾಳಿಕೆಯಲ್ಲಿ (DMK Manifesto) ಘೋಷಣೆ ಮಾಡಿದೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಅವರು, ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. …

Read More »

ತಾಳಿ ಕಟ್ಟುವ ಶುಭ ವೇಳೆ ಬಂದ ಪ್ರಿಯಕರ; ಮಾಂಗಲ್ಯವೇ ಕಿತ್ಕೊಂಡ

ಹಾಸನ: ತಾಳಿ ಕಟ್ಟುವ ಶುಭ ವೇಳೆ ವಧುವಿನ (Bride) ಪ್ರಿಯಕರ ಆಗಮಿಸಿ ಗಲಾಟೆ ಮಾಡಿದ್ದರಿಂದ ಮದುವೆಯೊಂದು (Marriage) ಮುರಿದು ಬಿದ್ದಿದೆ. ಹಾಸನ ಜಿಲ್ಲೆಯ ಬೇಲೂರು (Beluru, Hassan) ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಇಂದು ಬೇಲೂರಿನ ಒಕ್ಕಲಿಗ ಸಮುದಾಯ ಭವನದಲ್ಲಿ ರೇವತಿ (ಹೆಸರು ಬದಲಾಯಿಸಲಾಗಿದೆ) ಎಂಬಾಕೆ ಮದುವೆ ಶಿವಮೊಗ್ಗ ಮೂಲದ ಪ್ರಮೋದ್‌ಕುಮಾರ್ ಎಂಬವರ ಜೊತೆ ನಿಗದಿಯಾಗಿತ್ತು. ಇನ್ನೇನು ತಾಳಿ ಕಟ್ಟುವ ವೇಳೆ ಕಲ್ಯಾಣಮಂಟಪಕ್ಕೆ ಬಂದ ನವೀನ್ ಮದುವೆಗೆ ಅಡ್ಡಿಪಡಿಸಿದ್ದಾನೆ. ನವೀನ್ …

Read More »

ED ಕ್ರಮ; ಕೇಜ್ರಿವಾಲ್ ಗೆ ಮಧ್ಯಂತರ ರಿಲೀಫ್

ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇ.ಡಿ. ತನ್ನ ವಿರುದ್ಧ ಯಾವುದೇ ಬಲವಂತದ ಕ್ರಮ ಕೊಳ್ಳುವುದರ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಆಲಿಸಿದ ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ, “ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ಈ ಹಂತದಲ್ಲಿ ಮಧ್ಯಂತರ ಪರಿಹಾರವನ್ನು ನೀಡಲು ನಾವು ಒಲವು ಹೊಂದಿಲ್ಲ ಎಂದು ಹೇಳಿದೆ. ನ್ಯಾಯಾಲಯವು ಈ ಹೊಸ ಮಧ್ಯಂತರ ಮನವಿಯ ಕುರಿತು ಇಡಿಯಿಂದ ಪ್ರತಿಕ್ರಿಯೆಯನ್ನು ಕೋರಿದ್ದು, ಏಪ್ರಿಲ್ 22 ಕ್ಕೆ ವಿಷಯವನ್ನು …

Read More »