Breaking News
Home / ರಾಷ್ಟ್ರೀಯ (page 352)

ರಾಷ್ಟ್ರೀಯ

ಸಿದ್ದರಾಮಯ್ಯ ಅವರನ್ನು ಸೋಲಿಸಿದರೆ 50 ಲಕ್ಷ ರೂ ಕೊಡುತ್ತೇನೆ; ಬಹಿರಂಗ ಸವಾಲು ಹಾಕಿದ ರೈತ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ವರುಣಾದಿಂದ ಸೋಲಿಸಿದರೆ 50 ಲಕ್ಷ ರೂಪಾಯಿ ಕೊಡುತ್ತೇನೆ ಎಂದು ರೈತರೊಬ್ಬರು ಬಹಿರಂಗವಾಗಿ ಸವಾಲು ಹಾಕಿದ್ದಾರೆ. ಮೈಸೂರಿನ ವರುಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತರೊಬ್ಬರು, ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಸ್ಪರ್ಧಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯನವರನ್ನು ಸೋಲಿಸಲು ಸಾಧ್ಯವಿಲ್ಲ. 15 ವರ್ಷಗಳಿಂದ ಸಿದ್ದರಾಮಯ್ಯ ಈ ಊರಿನಲ್ಲಿ ಕೆಲಸ ಮಾಡಿದ್ದಾರೆ. ಈಗ ಯಾವನೋ ಬಂದು ನನಗೆ ವೋಟು ಕೊಡಿ ಗೆಲ್ಲಿಸಿ ಎಂದರೆ ಗೆಲ್ಲಿಸಲು ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ. ದುಡ್ಡನ್ನು …

Read More »

ಡಾ.ಬಿ.ಆರ್.ಅಂಬೇಡ್ಕರ್ ಚಿತ್ರವಿದ್ದ ಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿದು ವಿರೂಪಗೊಳಿಸಿದ್ದಾರೆ.

ಕೋಲಾರ: ತಾಲ್ಲೂಕಿ‌ನ ನರಸಾಪುರ ಹೋಬಳಿಯ ದಿನ್ನೆ ಹೊಸಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಚಿತ್ರವಿದ್ದ ಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿದು ವಿರೂಪಗೊಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಫಲಕವನ್ನು ಬಟ್ಟೆಯಲ್ಲಿ ಮುಚ್ಚಲಾಗಿದೆ. ಭಾನುವಾರ ವೇಮಗಲ್ ಠಾಣೆಗೆ ಧಾವಿಸಿದ ಗ್ರಾಮಸ್ಥರು, ದಲಿತ ಹಾಗೂ ರೈತ ಸಂಘಟನೆಗಳ ಕಾರ್ಯಕರ್ತರು, ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ನಂತರ ದೂರು ಸಲ್ಲಿಸಿದರು. ‘ಕಿಡಿಗೇಡಿಗಳು ಯಾರೇ ಆಗಿರಲಿ ಹಳ್ಳಿಗಳಲ್ಲಿ ನೆಲೆಸಿರುವ ಶಾಂತಿ ಸುವ್ಯವಸ್ಥೆ ಹಾಳು …

Read More »

ಕನಿಷ್ಠ 150 ಸ್ಥಾನ ಗೆಲ್ಲಿ, ಇಲ್ಲದಿದ್ದರೆ ಬಿಜೆಪಿಯಿಂದ ಆಪರೇಷನ್ ಕಮಲ: ಕಾಂಗ್ರೆಸ್‌ ನಾಯಕರಿಗೆ ರಾಹುಲ್ ಟಾರ್ಗೆಟ್

ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಪ್ರಬಲ ಅಲೆ ಇದ್ದು, ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವಂತೆ… ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಪ್ರಬಲ ಅಲೆ ಇದ್ದು, ಪಕ್ಷವು ಕನಿಷ್ಠ 150 ಸ್ಥಾನಗಳನ್ನು …

Read More »

ಗಂಗಾವತಿ; ಜನಾರ್ದನ ರೆಡ್ಡಿಗೆ ಎದುರಾಯ್ತು ಪ್ರಬಲ ಪೈಪೋಟಿ

ಕೊಪ್ಪಳ, ಏಪ್ರಿಲ್ 16; ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಕುತೂಹಲಕ್ಕೆ ಕಾರಣವಾಗಿರುವುದು ಮಾಜಿ ಸಚಿವ ಜನಾರ್ದನ ರೆಡ್ಡಿ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಅವರು ಮೇ 10ರಂದು ನಡೆಯುವ ವಿಧಾನಸಭಾ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿದ್ದಾರೆ.   ಈ ಬಾರಿಯ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರಕ್ಕೆ ಬಿಜೆಪಿ ಹಾಲಿ ಶಾಸಕ ಪರಣ್ಣ ಮುನವಳ್ಳಿ, ಕಾಂಗ್ರೆಸ್ ಪಕ್ಷ ಇಕ್ಬಾಲ್ ಅನ್ಸಾರಿ, ಜೆಡಿಎಸ್ ಪಕ್ಷ …

Read More »

ಆ ಇಬ್ಬರ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಿಸುತ್ತೇನೆ: ಯಡಿಯೂರಪ್ಪ

ಬೆಂಗಳೂರು: ‘ಜಗದೀಶ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಈ ಇಬ್ಬರ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸತ್ಯ ಸಂಗತಿ ಮನವರಿಕೆ ಮಾಡುತ್ತೇನೆ. ಪಕ್ಷವನ್ನು ಗೆಲ್ಲಿಸುತ್ತೇನೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದರು.   ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಈ ಇಬ್ಬರ ವಿರುದ್ಧವೂ ಹರಿಹಾಯ್ದರು. ಕೇಂದ್ರದಲ್ಲಿ ಸಚಿವ ಸ್ಥಾನ ಅಥವಾ ಉನ್ನತ ಹುದ್ದೆ ನೀಡುತ್ತೇವೆ ಎಂದು ವರಿಷ್ಠರು ಹೇಳಿದ್ದರೂ ಶೆಟ್ಟರ್‌ ಕೇಳಿಲ್ಲ’ ಎಂದು ದೂರಿದರು. …

Read More »

ಸರಿಗಮಪ ಗ್ರ್ಯಾಂಡ್ ಫಿನಾಲೆ ಗೆದ್ದ ಹಳ್ಳಿ ಪ್ರತಿಭೆ: ಪ್ರಗತಿ ಬಡಿಗೇರ್ ಸಿಕ್ಕ ಬಹುಮಾನದ ಮೊತ್ತವೆಷ್ಟು?

ಸರಿಗಮಪ ಲಿಟಲ್ ಚಾಂಪ್ ಸೀಸನ್ 19 ಗ್ರ್ಯಾಂಡ್ ಫಿನಾಲೆ ಮುಗಿದಿದೆ. ಹಳ್ಳಿಯ ಪ್ರತಿಭೆ, ಹಾಡುಗಾರರ ಕುಟುಂಬದ ಪ್ರಗತಿ ವಿನ್ನರ್ ಆಗಿದ್ದಾರೆ. ಕೊಪ್ಪಳದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ, ಬೃಹತ್ ವೇದಿಕೆ ಮೇಲೆ ಪ್ರಗತಿ ಬಡಿಗೇರ್ ಟ್ರೋಫಿ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಗರಿ ಬಡಿಗೇರ್ ಕುಟುಂಬ ಕೂಡ ಆಸನರಾಗಿದ್ದರು. ಮಗಳು ವಿನ್ ಆದ ಕೂಡಲೇ ತಂದೆಯ ಕಣ್ಣಲ್ಲಿ ಆನಂದ ಬಾಷ್ಪ, ಹೆಮ್ಮೆ ಕಾಣಿಸುತ್ತಾ ಇತ್ತು. ಕಾರ್ಯಕ್ರಮದ ವೇದಿಕೆಗೆ ಬಂದ ಮಹಾಗುರುಗಳಾದ ಹಂಸಲೇಖ …

Read More »

ಜಗದೀಶ ಶೆಟ್ಟರ್ ಸೋಮವಾರ ಬೆಳಗ್ಗೆ ಕಾಂಗ್ರೆಸ್ ಸೇರಲಿದ್ದಾರೆ.

ಭಾನುವಾರ ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೋಮವಾರ ಬೆಳಗ್ಗೆ ಕಾಂಗ್ರೆಸ್ ಸೇರಲಿದ್ದಾರೆ. ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ ನಂತರ ರಣದೀಪ್ ಸುರ್ಜೆವಾಲಾ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಭೇಟಿಯಾದರು. ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ಪ್ರಮುಖರ ಉಪಸ್ಥಿತಿಯಲ್ಲಿ ಶೆಟ್ಟರ್ ಅಧಿಕೃತವಾಗಿ ಸೋಮವಾರ ಬೆಳಗ್ಗೆ ಕಾಂಗ್ರೆಸ್ ಸೇರಲಿದ್ದಾರೆ ಎಂದು ಗೊತ್ತಾಗಿದೆ. ಇದೇ …

Read More »

ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ಅಭ್ಯರ್ಥಿ

ತುಮಕೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳಿಂದ ಅಬ್ಬರದ ಪ್ರಚಾರ ಆರಂಭವಾಗಿದೆ. ಈ ನಡುವೆ ಜೆಡಿಎಸ್ ಅಭ್ಯರ್ಥಿಯೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಚುನಾವಣಾ ಪ್ರಚಾರದ ನೆಪದಲ್ಲಿ ಮಂಚಕ್ಕೆ ಕರೆದಿದ್ದಾರೆ ಎನ್ನಲಾಗಿದೆ. ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಪ್ರಚಾರದ ನೆಪವೊಡ್ಡಿ ಗೋವಿಂದರಾಜು ಮಹಿಳೆಯರನ್ನು ಮಂಚಕ್ಕೆ ಕರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಗೋವಿಂದರಾಜುವನ್ನು ಪಕ್ಷದಿಂದ ವಜಾಗೊಳಿಸುವಂತೆ ಆಗ್ರಹಿಸಿ ಮಹಿಳೆಯರು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ …

Read More »

ಸಾಮನ್ಯ ಕಾರ್ಯಕರ್ತನೊಬ್ಬ ನನ್ನ ನಾವು ಗುರುತಿಸಿ ಟಿಕೆಟ್ ನೀಡಿದ್ದೇವೆ ಗೆಲ್ಲಿಸುವ ಜವಾಬ್ದಾರಿ ನಿಮ್ಮದು &ನಮ್ಮದು

ರಾಯಬಾಗ: ಇಂದು ಸತೀಶ್ ಜಾರಕಿಹೊಳಿ ಅವರು ರಾಯಬಾಗ ಕ್ಷೇತ್ರದಲ್ಲಿ ತಮ್ಮ ಪ್ರಯಾಣ ವನ್ನಾ ಬೆಳೆಸಿದ್ದರು ರಾಯಬಾಗ ನಲ್ಲಿ ಕೂಡ ಕಾಂಗ್ರೆಸ್ ಟಿಕೆಟ್ ಗೆ ಬಂಡಾಯ ಇತ್ತು ಆದ್ರೆ ಇಂದು ಮಹಾವೀರ್ ಮೋಹಿತೆ ಅವರಿಗೆ ಪಕ್ಷ ಟಿಕೆಟ್ ನೀಡಿದೆ ಇವರು ಸುಮಾರು ವರ್ಷದಿಂದ ನಮ್ಮ ಪಕ್ಷಕ್ಕೆ ಕೆಲಸ ಮಾಡಿದ್ದಾರೆ ಅದಕ್ಕೆ ಅವರ್ ಕಾರ್ಯ ವೈಖರಿ ಗುರುತಿಸಿ ಟಿಕೆಟ್ ನೀಡಿದ್ದೇವೆ.   ಇನ್ನು ಶಂಭು ಕಲ್ಲೋಲಿಕರ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ನೀವು ಸಪೋರ್ಟ್ …

Read More »

ವಿಶೇಷ ವಿಮಾನದಲ್ಲಿ ಕಾಂಗ್ರೆಸ್ ಸೇರಲು ಪ್ರಯಾಣ ಬೆಳೆಸಿದ ಶೆಟ್ಟರ್

ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ 6 ಸೀಟರ್ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ಗೊತ್ತಾಗಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಶೆಟ್ಟರ್ ಅವರಿಗೆ ಹುಬ್ಬಳ್ಳಿ – ಧಾರವಾಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಮಠ ಮತ್ತು ಇನ್ನಿತರ ಕೆಲವು ಕಾಂಗ್ರೆಸ್ …

Read More »