ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ. ಮೋಸ ಹೋಗಬೇಡಿ ಎಂದು ಪ್ರಕಟಣೆ: ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು ಹೆಚ್ಚುತ್ತಿದೆ …
Read More »ಪಕ್ಷಿಗಳಿಗೆ ನೀರು, ಆಹಾರ ನೀಡುತ್ತಿರುವ ಪಕ್ಷಿಪ್ರೇಮಿಗಳು
ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿಯೂ ಈ ಭಾರಿ ತಾಪಮಾನ 40 ಡಿಗ್ರಿ ತಲುಪಿದೆ. ಜನರಷ್ಟೆ ಅಲ್ಲದೆ, ಪಕ್ಷಿಗಳೂ ಸಹ ಬಿಸಿಲಿನ ಧಗೆ ತಾಳಲಾಗದೆ ಪರದಾಡುತ್ತಿವೆ. ಇದನ್ನು ಮನಗಂಡ ಶಿವಮೊಗ್ಗದ ಪಕ್ಷಿ ಪ್ರೇಮಿಗಳು ಪಕ್ಷಿಗಳಿಗೆ ನೀರು ಹಾಗೂ ಆಹಾರ (ಕಾಳು) ಇಡುವ ಮೂಲಕ ತಮ್ಮ ಪರಿಸರಪ್ರೇಮ ಮೆರೆದಿದ್ದಾರೆ. ಶಿವಮೊಗ್ಗದ ಡಿ.ಕೆ. ಶಿವಕುಮಾರ್ ಬ್ರಿಗೇಡ್ ವಿವಿಧ ಸಂಘಟನೆಗಳ ಜೊತೆ ಸೇರಿ ಪಕ್ಷಿಗಳಿಗೆ ನೀರು ಆಹಾರ ಇಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ನೀರಿನ ಮೂಲಗಳು ಬತ್ತುತ್ತವೆ. …
Read More »ಹೈಕೋರ್ಟ್ ನ್ಯಾಯಮೂರ್ತಿಗಳು ಆಸ್ತಿ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘ ಆಗ್ರಹ
ಬೆಂಗಳೂರು : ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿರುವಂತೆ, ಹೈಕೋರ್ಟ್ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರ ಘೋಷಣೆ ಮಾಡುವಂತೆ ಬೆಂಗಳೂರು ವಕೀಲರ ಸಂಘ ಆಗ್ರಹಿಸಿದೆ. ಈ ಕುರಿತು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮತ್ತಿತರರ ಪದಾಧಿಕಾರಿಗಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಅಲ್ಲದೆ, ಕೂಡಲೇ ಎಲ್ಲಾ ನ್ಯಾಯಮೂರ್ತಿಗಳ ಪೂರ್ಣಪೀಠದ ಸಭೆ ಕರೆದು, ಸಾರ್ವಜನಿಕವಾಗಿ ಆಸ್ತಿ ವಿವರಗಳನ್ನು ಘೊಷಣೆ …
Read More »ಸ್ನೇಹಿತೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ
ಹಾವೇರಿ: ಸ್ನೇಹಿತೆಯ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿಗಳನ್ನು ಹಾವೇರಿ ಶಹರ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಅರುಣ್ ಬಡ್ನಿ, 24 ವರ್ಷದ ನಾಗರಾಜ್ ದೊಡ್ಡವಾಡ , 27 ವರ್ಷದ ಅಕ್ಷಯ್ ಹಾಗೂ 26 ವರ್ಷದ ಚೇತನ್ ಬಂಧಿತ ಆರೋಪಿಗಳಾಗಿದ್ದಾರೆ. ಹಲ್ಲೆ ಹಿಂದಿನ ಕಾರಣ ಇದು: ಹಾವೇರಿಯ ಖಾಸಗಿ ಕಾಲೇಜಿನ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಚೇತನ್ ಅರಗೋಳ್ ಎಂಬ ಯುವಕನನ್ನ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದರು. ಖಾಸಗಿ ಕಾಲೇಜ್ ವೊಂದರ …
Read More »ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್’ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುವರ್ಣಪದಕ
ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್’ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುವರ್ಣಪದಕ ಕೆಪಿಟಿಸಿಎಲ್ ಎ ಇ. ಸಂಜೀವ್ ಹಮ್ಮಣ್ಣನವರ ಅವರನ್ನು ಸನ್ಮಾನಿಸಿದ ಸಚಿವೆ ಹೆಬ್ಬಾಳ್ಕರ್ ರಾಜಧಾನಿ ದೆಹಲಿಯಲ್ಲಿ ನಡೆದ ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್’ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುವರ್ಣಪದಕ ಪಡೆದ ಬೆಳಗಾವಿ ಕೆಪಿಟಿಸಿಎಲ್ ಎಕ್ಸಿಕ್ಯೂಟ್ಹಿವ್ ಇಂಜಿನಿಯರ್ ಸಂಜೀವ್ ಹಮ್ಮಣ್ಣನವರ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸನ್ಮಾನಿಸಿದರು. ಬೆಳಗಾವಿಯ ಕೆಪಿಟಿಸಿಎಲ್ ನಲ್ಲಿ ಎಕ್ಸಿಕ್ಯೂಟಿವ್ (ಇಲೆಕ್ಟ್ರಿಕಲ್) …
Read More »ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ನವದೆಹಲಿ, ಏಪ್ರಿಲ್ 3: ದೇಶಾದ್ಯಂತ ಸೋಮವಾರ ಈದ್ (Eid 2025) ಆಚರಿಸಲಾಗಿತ್ತು. ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿಯ ಮುಂದೆ 71 ವರ್ಷದ ಮಹಿಳೆಯೊಬ್ಬರು ‘ನಮಾಜ್’ (Namaz) ಸಲ್ಲಿಸಿದರು. ಈಗಾಗಲೇ ಉತ್ತರ ಪ್ರದೇಶ ಸರ್ಕಾರ ರಸ್ತೆಗಳು, ಫುಟ್ಪಾತ್ನಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಆದರೆ, ಮುನ್ನಿ ಎಂದು ಗುರುತಿಸಲಾದ ವೃದ್ಧೆ ಹಮೀರ್ಪುರದ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ನಮಾಜ್ ಮಾಡಿದರು. ಹೀಗಾಗಿ ಅವರ ಮೇಲೆ ಕೇಸ್ ದಾಖಲಿಸಲಾಗಿದೆ ಮತ್ತು ಆ ವೇಳೆ ಕರ್ತವ್ಯದಲ್ಲಿದ್ದ ಸೆಕ್ಯುರಿಟಿಯನ್ನು …
Read More »ಬಿಎಸ್ವೈ ಕುಟುಂಬ ರಾಜ್ಯಾಧ್ಯಕ್ಷರ ಸ್ಥಾನದಲ್ಲಿ ಇರುವವರೆಗೂ ಬಿಜೆಪಿಗೆ ಬರಲ್ಲ : ಯತ್ನಾಳ್
ಬೆಂಗಳೂರು : ಯಡಿಯೂರಪ್ಪ ಕುಟುಂಬ ರಾಜ್ಯಾಧ್ಯಕ್ಷ ಸ್ಥಾನದಿಂದ ಮುಕ್ತವಾಗುವ ತನಕ ನಾನು ಬಿಜೆಪಿಗೆ ವಾಪಸ್ ಬರುವುದಿಲ್ಲ ಎಂದು ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಜಯೇಂದ್ರರನ್ನ ಇಟ್ಟುಕೊಂಡು ಯತ್ನಾಳ್ ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದರು. ಮಗನ ರಕ್ಷಣೆಗೋಸ್ಕರ ಪ್ರತಿಭಟನೆ : ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್, ಯಡಿಯೂರಪ್ಪ ತನ್ನ ಮಗನ ರಕ್ಷಣೆಗೋಸ್ಕರ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಅಷ್ಟೇ. …
Read More »ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್
ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು : “ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದರು. …
Read More »ಕೇಂದ್ರ ಏರಿಕೆ ಮಾಡಿದ್ರೇ ರಾಜ್ಯ ಬೆಲೆ ಏರಿಕೆ ಮಾಡುವುದು ಅನಿವಾರ್ಯ…: ಗೃಹ ಸಚಿವ ಪರಮೇಶ್ವರ
ಕೇಂದ್ರ ಏರಿಕೆ ಮಾಡಿದ್ರೇ ರಾಜ್ಯ ಬೆಲೆ ಏರಿಕೆ ಮಾಡುವುದು ಅನಿವಾರ್ಯ… ಪ್ರತಿಭಟನೆ ಕೈಗೊಂಡ ಬಿಜೆಪಿಗರಿಗೆ ಚಾಟಿ ಬೀಸಿದ ಗೃಹ ಸಚಿವ ಪರಮೇಶ್ವರ ಕೇಂದ್ರ ಸರ್ಕಾರ ರಾಜ್ಯ ಕೊಡಬೇಕಾದ ಪಾಲು ನೀಡುತ್ತಿಲ್ಲ. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದ್ರೇ, ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡುವುದು ಅನಿವಾರ್ಯ ಎನ್ನುವ ಮೂಲಕ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುತ್ತಿರುವ ಬಿಜೆಪಿಗರಿಗೆ ಗೃಹ ಸಚಿವ ಜಿ. ಪರಮೇಶ್ವರ ಚಾಟಿ ಬೀಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಅವರು …
Read More »ಅರ್ಬನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದ ಕಟೌಟ್ನಲ್ಲಿ ಸಿಎಂ ಫೋಟೋ ಮಾಯ..
ಅರ್ಬನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದ ಕಟೌಟ್ನಲ್ಲಿ ಸಿಎಂ ಫೋಟೋ ಮಾಯ.. ಜಮಖಂಡಿಯಲ್ಲಿಯೂ ಶುರುವಾಯಿತಾ ಸಿದ್ದು- ಡಿಕೆಶಿ ಕಟೌಟ್ ಪೊಲಿಟಿಕ್ಸ್ ಜಮಖಂಡಿಯಲ್ಲೂ ಶುರುವಾಯಿತಾ ಡಿಕೆಶಿ ಮತ್ತು ಸಿದ್ದು ಬಣದ ನಡುವೆ ಕಟೌಟ್ ಪಾಲಿಟಿಕ್ಸ್ ಎಂಬುದು ನಿನ್ನೆ ನಡೆದ ಜಮಖಂಡಿ ಅರ್ಬನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದ ಕಟೌಟ್ನಲ್ಲಿ ಸಿಎಂ ಫೋಟೋ ಮಾಯವಾಗಿದ್ದು ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಕ್ಕಾಗಿ ನಗರದಲ್ಲಿ ಹಾಕಲಾಗಿದ್ದ ಕಟೌಟ್ಗಳಲ್ಲಿ ಸಿಎಂ ಫೋಟೋ ಮಾಯವಾಗಿತ್ತು ಅರ್ಬನ್ ಬ್ಯಾಂಕ್ …
Read More »