Breaking News
Home / ರಾಷ್ಟ್ರೀಯ (page 373)

ರಾಷ್ಟ್ರೀಯ

ಐಪಿಎಲ್‌-2023: ಚಾಂಪಿಯನ್‌ ಗುಜರಾತ್‌ಗೆ ಚೆನ್ನೈ ಸವಾಲು

ಅಹ್ಮದಾಬಾದ್‌: ಕೋವಿಡ್‌ ನಂತರ ಮೊದಲ ಬಾರಿಗೆ ಐಪಿಎಲ್‌ ಉದ್ಘಾಟನಾ ಸಮಾರಂಭ ನಡೆಯಲಿದೆ. ಶುಕ್ರವಾರ ಈ ಸಮಾರಂಭ ಮುಗಿದ ಕೂಡಲೇ ಉದ್ಘಾಟನಾ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್‌ ಗುಜರಾತ್‌ ಟೈಟಾನ್ಸ್‌ ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ. ಇನ್ನೊಂದು ರೀತಿಯಲ್ಲಿ ನೋಡುವುದಾದರೆ ಯುವ ನಾಯಕ ಹಾರ್ದಿಕ್‌ ಪಾಂಡ್ಯ ಮತ್ತು ಅನುಭವಿ ಮಹೇಂದ್ರ ಸಿಂಗ್‌ ಧೋನಿ ನಡುವಣ ಹೋರಾಟವೂ ಆಗಿದೆ. ಐಪಿಎಲ್‌ ನಾಯಕರಾಗಿ ಮೊದಲ ವರ್ಷವೇ ಹಾರ್ದಿಕ್‌ ಪಾಂಡ್ಯ ಮೈದಾನದ ಒಳಗೆ …

Read More »

ಸದನದಲ್ಲಿ ಮೊಬೈಲ್ ನಲ್ಲಿ ಸೆಕ್ಸ್ ವಿಡಿಯೋ ವೀಕ್ಷಿಸುದ್ದಾಗ ಸಿಕ್ಕಿಬಿದ್ದ ಬಿಜೆಪಿಶಾಸಕ

ಅಗರ್ತಲಾ: ಸದನದಲ್ಲಿ ಮೊಬೈಲ್ ನಲ್ಲಿ ಸೆಕ್ಸ್ ವಿಡಿಯೋ ವೀಕ್ಷಿಸುದ್ದಾಗ ಸಿಕ್ಕಿಬಿದ್ದು ಬಿಜೆಪಿಗೆ ಮುಖಭಂಗ ತಂದ ಶಾಸಕರೊಬ್ಬರು ವಿಡಿಯೊ ವೀಕ್ಷಿಸಿದ್ದಕ್ಕೆ ಕಾರಣವನ್ನೂ ಹೇಳಿಕೊಂಡಿದ್ದಾರೆ. ಶಾಸಕ ಜದಬ್ ಲಾಲ್ ದೇಬನಾಥ್ ಅವರು ಸದನದ ಕಲಾಪ ನಡೆಯುತ್ತಿದ್ದಾಗ ತಮ್ಮ ಮೊಬೈಲ್ ನಲ್ಲಿ ಸೆಕ್ಸ್ ವಿಡಿಯೊ ವೀಕ್ಷಿಸುತ್ತಿದ್ದರು. ಈ ವೇಳೆ ಸಿಸಿ ಕ್ಯಾಮರಾದಲ್ಲಿ ಕಳ್ಳಾಟದ ದೃಶ್ಯ ದಾಖಲಾಗಿ ಎಲ್ಲೆಡೆ ವೈರಲ್ ಆಗುತ್ತಲೇ ತ್ರಿಪುರಾ ರಾಜ್ಯದ ಬಿಜೆಪಿ ಇನ್ನಿಲ್ಲದ ಮುಜುಗರ ಅನುಭವಿಸುವಂತಾಯಿತು. “ನನಗೊಂದು ಕರೆ ಬಂತು, ನಾನು ಅದನ್ನು …

Read More »

ಆಯುಷ್ಮಾನ್’ ಆರೋಗ್ಯ ಕಾರ್ಡ್ ವಿತರಣೆ ಸ್ಥಗಿತ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮೇ.10ರಂದು ಮತದಾನ, ಮೇ.13ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ( Arogya Karnataka ID Card ) ವಿತರಣೆಯನ್ನು ರದ್ದುಗೊಳಿಸಲಾಗಿದೆ.   ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರಾದಂತ ರಂದೀಪ್ ಡಿ …

Read More »

ಚಲಿಸುತ್ತಿದ್ದ ಕಾರಿನಲ್ಲೇ ಯುವತಿ ಮೇಲೆ ಗ್ಯಾಂಗ್ ರೇಪ್

ಬೆಂಗಳೂರು : ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಕಾರಿನಲ್ಲೇ ಯುವತಿ ಮೇಲೆ ದುರುಳರು ಗ್ಯಾಂಗ್ ರೇಪ್ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯನ್ನು ಹೊತ್ತೊಯ್ದ ದುರುಳರು ನಂತರ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮಾರ್ಚ್ 25 ರಂದು ರಾತ್ರಿ 10 ಗಂಟೆಗೆ ಘಟನೆ ನಡೆದಿದ್ದು, ಆದರೆ ತಡವಾಗಿ ಬೆಳಕಿಗೆ ಬಂದಿದೆ. ದುರುಳರ ಪೈಶಾಚಿಕ ಕೃತ್ಯಕ್ಕೆ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ. ಸ್ನೇಹಿತನ …

Read More »

ಶಾಸಕ ಗೋಪಾಲಕೃಷ್ಣ ಇಂದು ಬಿಜೆಪಿಗೆ ಗುಡ್ ಬೈ , ಕಾಂಗ್ರೆಸ್ ಸೇರ್ಪಡೆ ಫಿಕ್ಸ್..!

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ( BJP MLA N Y Gopalakrishna ) ಇಂದು ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಾರಿ ಬಿಜೆಪಿ ಪಕ್ಷದಿಂದ ಟಿಕೆಟ್ ಕೈ ತಪ್ಪೋ ಭೀತಿ ಎದುರಾಗಿದ್ದು, ಹೀಗಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ.   ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿಯನ್ನು ತೊರೆಯಲಿದ್ದಾರೆ …

Read More »

ಕೆಆರ್‌ಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ತನ್ನ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ಗುರುವಾರ ಬಿಡುಗಡೆ ಮಾಡಿದರು. ತಿಪಟೂರು; ಗಂಗಾಧರ ಕರೀಕೆರೆ, ಕುಣಿಗಲ್‌; ರಘು ಜಾಣಗೆರೆ, ತುಮಕೂರು ನಗರ; ಗಜೇಂದ್ರ ಕುಮಾರ್ ಗೌಡ, ಕೊರಟಗೆರೆ; ರವಿಕುಮಾರ್. ಕೆ.ಸಿ, ಕೆ.ಆರ್.ಪುರ; ಬೈರತಿ ಆರೋಗ್ಯಸ್ವಾಮಿ, ಯಶವಂತಪುರ; ರವಿಕುಮಾರ್, ಬಸವನಗುಡಿ; ಎಲ್‌.ಜೀವನ್‌, ಮಹದೇವಪುರ; ಶಿವಾಜಿ ಆರ್.ಲಮಾಣಿ, ಬೆಂಗಳೂರು ದಕ್ಷಿಣ; ವಿಜಯರಾಘವ ಮರಾಠೆ, ಆನೆಕಲ್‌; …

Read More »

4 ಐಎಎಸ್ ಅಧಿಕಾರಿಗಳ ಹಠಾತ್ ವರ್ಗಾವಣೆ

ಬೆಂಗಳೂರು: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಡಾ. ಗೌತಮ ಬಗಾದಿ ವರ್ಗಾವಣೆಯಾಗಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಗಾವಣೆ ಮಾಡಲಾಗಿದೆ. ಪ್ರಾದೇಶಿಕ ಆಯುಕ್ತರಾಗಿದ್ದ ಎಂ.ಜಿ.ಹಿರೇಮಠ ಅವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಮಂಡಳಿಗೆ ವರ್ಗಾಯಿಸಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಸುರೇಶ್ ಇಟ್ನಾಳ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತಕ್ಕೆ ವರ್ಗಾಯಿಸಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿ ಸ್ವರೂಪ ಟಿಕೆ ನೇಮಕಗೊಂಡಿದ್ದಾರೆ.

Read More »

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಬೆಳಗಾವಿ: ನಿಪ್ಪಾಣಿ‌ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಅತಿಶಿನ-ಕುಂಕುಮ‌ ಕಾರ್ಯಕ್ರಮ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ‌ ಮೇಲೆ ಸಚಿವೆ ಶಶಿಕಲಾ‌ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.   ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಅರಿಶಿನ- ಕುಂಕುಮ ಕಾರ್ಯಕ್ರಮ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಶಶಿಕಲಾ‌ಜೊಲ್ಲೆ ಹಾಗೂ ರಣರಾಗಿನಿ‌ ಮಹಿಳಾ ಮಂಡಳ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅತಿಶಿನ‌ ಕುಂಕುಮ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ …

Read More »

ತೀವ್ರ ಅನನುಕೂಲ ಇರುವವರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ; ಪ್ರಾಥಮಿಕ ಶಾಲಾ ಶಿಕ್ಷಕರ ಮನವಿ

ಬೆಂಗಳೂರು: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ವೇಳೆ 55 ವರ್ಷ ಮೇಲ್ಪಟ್ಟ ಶಿಕ್ಷಕರು, ಗರ್ಭಿಣಿ ಶಿಕ್ಷಕಿಯರು, ಅಂಗವಿಕಲ ಶಿಕ್ಷಕರಿಗೆ ವಿನಾಯಿತಿ ನೀಡುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್ ಮೀನಾ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ.   55 ವರ್ಷಕ್ಕೂ ಮೇಲ್ಪಟ್ಟ ಶಿಕ್ಷಕರನ್ನು ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಬೇಕು. ವಿಶೇಷವಾಗಿ ಮಹಿಳಾ ಶಿಕ್ಷಕಿಯರನ್ನು ಕರ್ತವ್ಯ ನಿರ್ವಹಿಸುತ್ತಿರುವ ಮತಕ್ಷೇತ್ರ/ತಾಲ್ಲೂಕಿನಲ್ಲಿಯೇ ಚುನಾವಣಾ …

Read More »

ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ

ಅಥಣಿ: ವಾಹನ ನಿಲುಗಡೆ ವಿಚಾರವಾಗಿ ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಖು ಎಂದು ಆಗ್ರಹಿಸಿ ಅಥಣಿ ವಕೀಲರ ಸಂಘದಿಂದ ಶಿವಯೋಗಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮೇತ್ರಿ ಮಾತನಾಡಿ, ‘ಮೂಲತಃ ರಾಮದುರ್ಗದ ವಕೀರೊಬ್ಬರು ಪ್ರಸ್ತುತ ಬೆಳಗಾವಿಯಲ್ಲಿ ವೃತ್ತಿ ನಡೆಸುತ್ತಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆ ಹಿಂಬದಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮಹಿಳಾ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ ವಾಹನ …

Read More »