ಕಲಬುರಗಿ: ರಾಜ್ಯದ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳಿಗೆ ಕೆಇಎ ಇಂದು ನಡೆಸಿದ ಪರಿಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಮುಖಾಂತರ ಅಕ್ರಮ ಎಸಗಿರುವ ಪ್ರಕರಣದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಮಾಸ್ಟರ್ ಮೈಂಡ್ ಆರ್. ಡಿ. ಪಾಟೀಲ್ ಹೆಸರು ಮತ್ತೆ ಮುಂಚೂಣಿಗೆ ಬಂದಿದೆ. ಹೌದು, ಕರ್ನಾಟಕ ಪರಿಕ್ಷಾ ಪ್ರಾಧಿಕಾರದಿಂದ ಇಂದು ವಿವಿಧ ನಿಗಮ ಮಂಡಳಿಗಳ ಖಾಳಿ ಇರುವ ಹುದ್ದೆಗಳ ನೇಮಕಾತಿಗೆ ಕನ್ನಡ ಇಂಗ್ಲಿಷ್ ಕಮ್ಯುನಿಕೇಶನ್ ಪರೀಕ್ಷೆ ನಡೆಸಿದೆ. ಕಲಬುರಗಿ ನಗರದ ಶರಣಬಸವೇಶ್ವರ …
Read More »ಪುನೀತ್ ರಾಜ್ಕುಮಾರ್ ಅವರು ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷ
ಕನ್ನಡದ ಹೆಸರಾಂತ ನಟ ಪುನೀತ್ ರಾಜ್ಕುಮಾರ್ ಅವರು ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷವಾಗುತ್ತಿದೆ. ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿ ಅವರು ನಟಿಸಿರುವ ಸಾಮಾಜಿಕ ಸಂದೇಶ ಸಾರುವ ಕೆಲವು ಚಿತ್ರಗಳಿಲ್ಲಿವೆ. ಕನ್ನಡ ಚಿತ್ರರಂಗದ ರಾಜಕುಮಾರ, ನಗುಮೊಗದ ಒಡೆಯ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಮೃತಪಟ್ಟು ಎರಡು ವರ್ಷ ಕಳೆಯುತ್ತಿದೆ. ಬಾಲ್ಯದಲ್ಲೇ ಸಿನಿಮಾ ಲೋಕ ಪ್ರವೇಶಿಸಿದ ಅಪ್ಪು, ಜನರಿಗೆ ಮನರಂಜನೆಯ ಔತಣವನ್ನೇ ಉಣಬಡಿಸಿದ್ದರು. ಎರಡನೇ ವರುಷದ ಪುಣ್ಯಸ್ಮರಣೆಯ ಈ ಸಂದರ್ಭದಲ್ಲಿ ಸಾಮಾಜಿಕ ಸಂದೇಶ ಸಾರುವ ಅವರ …
Read More »ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ.: R.V.ದೇಶಪಾಂಡೆ
ಕಾರವಾರ: “ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ, ಅದರರ್ಥ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುತ್ತಾರೆ ಎಂದಲ್ಲ” ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಸಿಎಂ ಬದಲಾವಣೆ ಕುರಿತು ಕೆಲವು ಕಾಂಗ್ರೆಸ್ ಶಾಸಕರು ನೀಡಿರುವ ಹೇಳಿಕೆಗೆ ಶನಿವಾರ ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಾ.ಹೆಚ್.ಸಿ.ಮಹದೇವಪ್ಪ ಭೇಟಿ ನೀಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಕುರಿತು …
Read More »ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗುವುದರಲ್ಲಿ ತಪ್ಪೇನು? ಅವರು ಯೂತ್ ಐಕಾನ್: ವಿಜಯೇಂದ್ರ ಪರ ರೇಣುಕಾಚಾರ್ಯ ಬ್ಯಾಟಿಂಗ್
ಬೆಂಗಳೂರು: ಪಕ್ಷ ಸಂಘಟನೆ ಗಟ್ಟಿಯಾಗಲು ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಬೇಕೆಂದು ಜನ ಮಾತಾಡುತ್ತಿದ್ದಾರೆ. ಮಾಜಿ ಸಿಎಂ ಅವರ ಯಡಿಯೂರಪ್ಪ ಮಗ ಅಂತ ರಾಜ್ಯಾಧ್ಯಕ್ಷ ಸ್ಥಾನ ಕೊಡಬೇಡಿ. ಸ್ವಂತ ವರ್ಚಸ್ಸಿನ ಯುವ ನಾಯಕ ಎಂದು ನೀಡಿ ಎನ್ನುವ ಮೂಲಕ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ವಿಜಯೇಂದ್ರ ಪರ ಬ್ಯಾಟ್ ಬೀಸಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ಕ್ಷೇಮ ವಿಚಾರಿಸಿದ …
Read More »ಚಿಕ್ಕಮಗಳೂರು: ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು
ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ …
Read More »ಮಲೆನಾಡಲ್ಲಿ ಹುಲಿ ಉಗುರು, ಚರ್ಮ ಇರುವುದು ಸಾಮಾನ್ಯ, ಇದನ್ನು ಸರ್ಕಾರ ಇಲ್ಲಿಗೆ ಅಂತ್ಯ ಮಾಡಲಿ: ಎಂ ಪಿ ಕುಮಾರಸ್ವಾಮಿ
ಬೆಂಗಳೂರು : ಪಶ್ಚಿಮ ಘಟ್ಟದ ಎಲ್ಲಾ ಮನೆಗಳಲ್ಲಿ ಹುಲಿ ಉಗುರು, ಪ್ರಾಣಿಗಳ ಚರ್ಮ, ಕೊಂಬು ಇರೋದು ಸಾಮಾನ್ಯ. ಈಗ ಅವರನ್ನು ವಿಲನ್ ಮಾಡುವುದಕ್ಕೆ ಹೊರಟಿರುವುದು ತಪ್ಪು ಎಂದು ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೂರು ನಾಲ್ಕು ದಿನದಿಂದ ಹುಲಿ ಉಗುರು ವಿಚಾರ ಚರ್ಚೆಯಾಗ್ತಿದೆ. ನಾನು ಮಲೆನಾಡಿನವನಾಗಿದ್ದೇನೆ. ಮಾನವ ಆದಿಕಾಲದಿಂದ ಬೇಟೆ ಮಾಡಿ ಬದುಕಿದ್ದ. 25 ವರ್ಷಗಳಿಂದ ಯಾವುದೇ ಶಿಕಾರಿ ಮಾಡುತ್ತಿಲ್ಲ. ಕಾನೂನು ಪ್ರಕಾರ …
Read More »ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್.. ಅರಣ್ಯಾಧಿಕಾರಿಗಳಿಂದ ತನಿಖೆ
ಸುಳ್ಯ (ದಕ್ಷಿಣ ಕನ್ನಡ): ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಂಡೆಂಟ್ ಧರಿಸಿರುವ ಪ್ರಕರಣಗಳು ಸದ್ಯ ಸದ್ದು ಮಾಡುತ್ತಿವೆ. ಸುಳ್ಯ ನಗರ ಪಂಚಾಯತ್ ಸಿಬ್ಬಂದಿಯೊಬ್ಬರು ಇದೇ ಮಾದರಿಯ ಪೆಂಡೆಂಟ್ ಧರಿಸಿರುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಅರಣ್ಯ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ಅವರು ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗುತ್ತಿದ್ದು, ಅರಣ್ಯಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಈಟಿವಿ ಭಾರತದ …
Read More »ಬಿ.ಎಸ್.ಯಡಿಯೂರಪ್ಪಗೆ ‘Z’ ಶ್ರೇಣಿಯ ಭದ್ರತೆ: ಶೀಘ್ರವೇ ಸಿಆರ್ಪಿಎಫ್ ಕಮಾಂಡೋ ಸೆಕ್ಯೂರಿಟಿ
ನವದೆಹಲಿ: ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಸಿಬ್ಬಂದಿಯನ್ನು ಒಳಗೊಂಡಿರುವ ‘ಝೆಡ್’ ಶ್ರೇಣಿಯ ಭದ್ರತೆ ಕಲ್ಪಿಸಿ ಕೇಂದ್ರ ಗೃಹ ಸಚಿವಾಲಯ ಗುರುವಾರ ಆದೇಶಿಸಿದೆ. ಕರ್ನಾಟಕದಲ್ಲಿ ಮಾತ್ರವೇ ಉನ್ನತ ಭದ್ರತೆಯ ಸೌಲಭ್ಯವನ್ನು ಬಿಎಸ್ವೈ ಹೊಂದಿರಲಿದ್ದು, ಸಿಆರ್ಪಿಎಫ್ ಸಿಬ್ಬಂದಿ ಶೀಘ್ರವೇ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಬಿ.ಎಸ್.ಯಡಿಯೂರಪ್ಪನವರಿಗೆ ಬೆದರಿಕೆ ಇರುವ ಕುರಿತ ಮಾಹಿತಿಯನ್ನು ಗುಪ್ತಚರ ವಿಭಾಗವು ಕೇಂದ್ರ ಗೃಹ ಇಲಾಖೆಯೊಂದಿಗೆ ಹಂಚಿಕೊಂಡಿದೆ. ಇದರ …
Read More »ಕುಮಾರಸ್ವಾಮಿ ಸವಾಲು ಸ್ವೀಕರಿಸುತ್ತೇನೆ, ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ: ಡಿ.ಕೆ.ಶಿವಕುಮಾರ್
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸವಾಲು ಸ್ವೀಕರಿಸಿದ್ದು, ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ಸಿದ್ಧನಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಮಾತಮಾಡಿದ ಅವರು, ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ಅಧಿವೇಶನದಲ್ಲಿ ದಾಖಲೆ ಸಮೇತ ಚರ್ಚೆ ಮಾಡೋಣ ಎಂದರು. ಕುಮಾರಸ್ವಾಮಿ ಅವರು ನನ್ನ ಸವಾಲು ಸ್ವೀಕರಿಸಿರುವುದು ಬಹಳ ಸಂತೋಷ. ಅವರ ಪ್ರತೀ ಸವಾಲನ್ನೂ ನಾನು ಸ್ವೀಕರಿಸುತ್ತೇನೆ. …
Read More »ನಿಂತ ಮಿಡಿತ..ಇದು ಅಪರೂಪದ ‘ಹೃದಯ’ ಬಡಿತ: ಬ್ಯಾಟರಿಯೇ ಈ ಮಹಿಳೆಯ ‘ನಾಡಿಮಿಡಿತ’ಕ್ಕೆ ಆಸರೆ..
ನ್ಯೂಯಾರ್ಕ್( ವಾಷಿಂಗ್ಟನ್): ಅಪರೂಪದ ಆನುವಂಶಿಕ ಹೃದಯ ಕಾಯಿಲೆಯಿಂದ ಬಳಲುತ್ತಿರುವ 30 ವರ್ಷದ ಅಮೆರಿಕದ ಮಹಿಳೆ, ನಾಡಿಮಿತವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಅವರಿಗೆ ಬ್ಯಾಟರಿಯೇ ಉಸಿರಾಟಕ್ಕೆ ಆಸರೆ ಆಗಿದೆ. ಬೋಸ್ಟನ್ನ ಟಿಕ್ಟಾಕರ್ ಸೋಫಿಯಾ ಹಾರ್ಟ್ ಎಂಬುವವರ ಹೃದಯ ಹಿಗ್ಗಿದ ಕಾರ್ಡಿಯೊಮಿಯೊಪತಿ ಸಮಸ್ಯೆಯಿಂದ ಬಳಲುತ್ತಿದೆ. ಅಂದರೆ ಡಿಲೇಟೆಡ್ ಕಾರ್ಡಿಯೊಮಿಯೋಪತಿ, ಅಥವಾ ಡಿಸಿಎಂ, ಹೃದಯದ ಕೋಣೆಗಳು ಹಿಗ್ಗಿದಾಗ ಮತ್ತು ಸಂಕುಚಿತಗೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತವೆ. ಇದು ಹೆಚ್ಚಾಗಿ ಎಡ ಕುಹರದಲ್ಲಿ ( ಅಂದರೆ ಹೃದಯದ ಕೆಳಗಿನ ಕೋಣೆ) …
Read More »
Laxmi News 24×7