ಹೈದರಾಬಾದ್: ಕೆಜಿಎಫ್ ಸಿನಿಮಾದ ಯಶಸ್ಸಿನ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಕನ್ನಡದ ಸ್ಟಾರ್ ನಟ ಯಶ್ ಈಗ ಬಾಲಿವುಡ್ನಲ್ಲಿ ತಮ್ಮ ಛಾಪು ಮೂಡಿಸಲು ಮುಂದಾಗಿದ್ದಾರೆ. ಇದರ ಭಾಗವಾಗಿ ಅವರು ನಿರ್ದೇಶಕ ನಿತೇಶ್ ತಿವಾರಿ ಅವರ ಮಹತ್ವಾಕಾಂಕ್ಷೆಯ ರಾಮಾಯಣ ಸಿನಿಮಾಕ್ಕೆ ಅಧಿಕೃತವಾಗಿ ಸಹಿ ಹಾಕಿದ್ದಾರೆ. ಈ ಸಿನಿಮಾಕ್ಕೆ ಯಶ್ ಬರೋಬ್ಬರಿ 100 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆಗೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರದಂಡದ ಪ್ರಕಾರ, ನಿರ್ದೇಶಕ ತಿವಾರಿ ಅವರು ರಾಮನ ಪಾತ್ರಕ್ಕಾಗಿ ರಣಬೀರ್ …
Read More »ಕಲಬುರಗಿಯಲ್ಲಿ ಬ್ಯೂಟಿಷಿಯನ್ ಬರ್ಬರ ಕೊಲೆ.. 2 ನೇ ಪತಿ ಮೇಲೆ ಶಂಕೆ
ಕಲಬುರಗಿ: ಬ್ಯೂಟಿಷಿಯನ್ ಕುತ್ತಿಗೆಗೆ ದುಪ್ಪಟ್ಟದಿಂದ ಬಿಗಿದು, ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಶಾಂತಿ ನಗರದಲ್ಲಿ ನಡೆದಿದೆ. ಶಾಹಿನಾ ಬಾನು (35) ಕೊಲೆಯಾದ ಮಹಿಳೆ. ಬ್ಯೂಟಿಷಿಯನ್ ಆಗಿದ್ದ ಶಾಹಿನಾ ಬಾನು ಮೊದಲು ಸೈಯದ್ ಜಿಲಾನಿ ಎಂಬಾತನ ಜೊತೆ ಮದುವೆಯಾಗಿದ್ದು, ಒಂದು ಗಂಡು ಮಗು ಕೂಡ ಇದೆ. ಆದರೆ ದಂಪತಿ ನಡುವೆ ಹೊಂದಾಣಿಕೆ ಇಲ್ಲದ ಕಾರಣ ವಿಚ್ಛೇದನ ಪಡೆದಿದ್ದಾರೆ. ಶಾಹಿನಾ ಬಾನು ಜೊತೆಗೆ ಡೈವರ್ಸ್ ಪಡೆದ ಮೇಲೆ ಆಕೆಯ ಮಾಜಿ ಪತಿ …
Read More »ಜಯಪ್ರದಾಗೆ 6 ತಿಂಗಳ ಜೈಲು ಶಿಕ್ಷೆ ಖಚಿತಪಡಿಸಿದ ಮದ್ರಾಸ್ ಹೈಕೋರ್ಟ್: 15 ದಿನದಲ್ಲಿ ಶರಣಾಗಲು ಆದೇಶ
ಚೆನ್ನೈ (ತಮಿಳುನಾಡು): ಖ್ಯಾತ ನಟಿ ಜಯಪ್ರದಾ ಅವರಿಗೆ ಕೆಳ ಹಂತದ ನ್ಯಾಯಾಲಯ ವಿಧಿಸಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಇಂದು (ಶುಕ್ರವಾರ) ಖಚಿತಪಡಿಸಿತು. 15 ದಿನದಲ್ಲಿ ಎಗ್ಮೋರ್ ಕೋರ್ಟ್ಗೆ ಶರಣಾಗುವಂತೆ ಹಾಗೂ 20 ಲಕ್ಷ ರೂ. ಠೇವಣಿ ಇಡುವಂತೆ ಸೂಚಿಸಿದೆ. ಕನ್ನಡ, ತೆಲುಗು ಹಾಗೂ ತಮಿಳು ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿರುವ ಜಯಪ್ರದಾ, ಸಂಸತ್ ಸದಸ್ಯರಾಗಿದ್ದರು. ಚೆನ್ನೈನಲ್ಲಿ ರಾಮಕುಮಾರ್, ರಾಜ್ಬಾಬು ಎಂಬವರೊಂದಿಗೆ ಸೇರಿ ಚಿತ್ರಮಂದಿರವನ್ನು ನಡೆಸುತ್ತಿರುವ ಇವರು, …
Read More »ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು
ಬೆಳಗಾವಿ, ಅ.20: ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂಡಿಕೆ ಶಿವಕುಮಾರ್ (DK Shivakumar)ಅವರು ಮೂಗು ತೂರಿಸುತ್ತಿರುವುದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮುನಿಸಿಗೆ ಕಾರಣವಾಗಿದೆ. ಜಿಲ್ಲೆಗೆ ಸ್ವತಃ ಡಿಸಿಎಂ ಬಂದಿದ್ದರೂ ಸತೀಶ್ ಜಾರಕಿಹೊಳಿ ಜಿಲ್ಲೆಯಿಂದ ಆಚೆ ಉಳಿದಿದ್ದಾರೆ. ಇತರೆ ಕೈ ಶಾಸಕರೂ ಸಾಥ್ ನೀಡಿದ್ದು, ಡಿಕೆ ಶಿವಕುಮಾರ್ ಸ್ವಾಗತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಯಾರೊಬ್ಬರೂ ಆಗಮಿಸಿಲ್ಲ. ಆದರೆ ಏಕಾಂಗಿಯಾಗಿ ಜಿಲ್ಲಾ ಪ್ರವಾಸ ಮಾಡಿದ ಶಿವಕುಮಾರ್ ಇಂದು ನಿರ್ಗಮಿಸುತ್ತಿದ್ದಂತೆ ಎಲ್ಲಾ ಶಾಸಕರು ಜಿಲ್ಲೆಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ. ಸತೀಶ್ …
Read More »ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ.: ಡಿ.ವಿ.ಸದಾನಂದಗೌಡ
ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ. ಬೆಂಗಳೂರು: ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. …
Read More »ಬಂಗಾರಪೇಟೆ: ಪರವಾನಗಿ ಇಲ್ಲದೆ ನಡೆಸುತ್ತಿದ್ದ ನಕಲಿ ಕ್ಲಿನಿಕ್ ಸೀಜ್ ಮಾಡಿದ ತಹಶೀಲ್ದಾರ್
ಕೋಲಾರ: ನಕಲಿ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ಮಾಡಿ ಸೀಜ್ ಮಾಡಿರುವ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ಗುರುವಾರ ನಡೆದಿದೆ. ಬಂಗಾರಪೇಟೆ ತಹಶೀಲ್ದಾರ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಬಂಗಾರಪೇಟೆ ಪಟ್ಟಣದ ಕೆಜಿಎಫ್ ಮುಖ್ಯರಸ್ತೆಯ ದೇಶಿಹಳ್ಳಿಯಲ್ಲಿ ನಕಲಿಯಾಗಿ ನಡೆಸಲಾಗುತ್ತಿದ್ದ ಪ್ರಗತಿ ಕ್ಲಿನಿಕ್ ಜಪ್ತಿ ಮಾಡಿದರು. ಯಾವುದೇ ಪರವಾನಗಿ ಇಲ್ಲದೆ ಕ್ಲಿನಿಕ್ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಳೆದ ಮೂರು ವಾರಗಳಿಂದ ತನಿಖೆ ಮಾಡಲಾಗಿತ್ತು. ಇದೀಗ ಡಾ.ರಜನಿಕಾಂತ್ ಎಂಬವರಿಗೆ ಸೇರಿದ ಈ …
Read More »ಚಿನ್ನಸ್ವಾಮಿಯಲ್ಲಿ ಇಂದು ಆಸ್ಟ್ರೇಲಿಯಾ – ಪಾಕ್ ಮುಖಾಮುಖಿ: ಉಭಯ ತಂಡಗಳಿಗೆ ಮಹತ್ವದ ಪಂದ್ಯ
ಬೆಂಗಳೂರು: ಪ್ರಸಕ್ತ ಸಾಲಿನ ಐಸಿಸಿ ಏಕದಿನ ವಿಶ್ವಕಪ್ನ 18ನೇ ಪಂದ್ಯಕ್ಕೆ ರಾಜಧಾನಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಟೂರ್ನಿಯಲ್ಲಿ ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಜಯ ಸಾಧಿಸಿರುವ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೆ, ಮೂರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ. ಉಭಯ ತಂಡಗಳು ಇಂದು ಚಿನ್ನಸ್ವಾಮಿಯಲ್ಲಿ ಸೆಣಸಾಡಲಿದ್ದು, ಕ್ರಿಕೆಟ್ ಅಭಿಮಾನಿಗಳ ಕಾತರವನ್ನ ಮತ್ತಷ್ಟು ಹೆಚ್ಚಿಸಿದೆ. ಆಸ್ಟ್ರೇಲಿಯಾ Vs ಪಾಕ್: ಈವರೆಗೂ ಏಕದಿನ ಮಾದರಿಯಲ್ಲಿ 107 …
Read More »ದಸರಾ ಪ್ರಯುಕ್ತ 2 ಸಾವಿರಕ್ಕೂ ಹೆಚ್ಚು ಕೆಎಸ್ಆರ್ಟಿಸಿ ವಿಶೇಷ ಬಸ್ ಸೌಲಭ್ಯ; ಪೂಜೆ ಸಲ್ಲಿಸಿ ಚಾಲನೆ
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಹಾಗು ದಸರಾ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2,000ಕ್ಕೂ ಹೆಚ್ಚು ಬಸ್ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ಕಲ್ಪಿಸಿದ್ದು, ನಿಗಮದ ಎಲ್ಲಾ ವಿಭಾಗಗಳಲ್ಲಿ ದಸರಾ ವಿಶೇಷ ಕಾರ್ಯಾಚರಣೆಗೆ ವಿಧ್ಯುಕ್ತವಾಗಿ ಬಸ್ಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ವಾಹನಗಳಿಗೆ …
Read More »ನ್ಯಾಯಾಲಯದ ಆದೇಶವಿದ್ದರೂ, ಪತಿಯೊಂದಿಗೆ ಬಾರದ ಪತ್ನಿ: ವಿಚ್ಛೇದನಕ್ಕೆ ಆಧಾರ- ಹೈಕೋರ್ಟ್
ಬೆಂಗಳೂರು: ಪತಿಯನ್ನು ಸೇರುವಂತೆ ನ್ಯಾಯಾಲಯದ ಆದೇಶವಿದ್ದರೂ ಸಹ ಪತ್ನಿ ಅದನ್ನು ಪಾಲಿಸದಿರುವುದು ವಿವಾಹ ವಿಚ್ಚೇದನಕ್ಕೆ ಆಧಾರವಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಆರ್.ಕೃಷ್ಣಕುಮಾರ್ ಮತ್ತು ನ್ಯಾಯಮೂರ್ತಿ ಜಿ.ಬಸವರಾಜ್ ಅವರಿದ್ದ ವಿಭಾಗೀಯಪೀಠ ಇತ್ತೀಚೆಗೆ ಈ ಆದೇಶ ನೀಡಿ, ವಿಚ್ಚೇದನ ಮಂಜೂರು ಮಾಡಿತು. ನ್ಯಾಯಾಲಯ ವೈವಾಹಿಕ ಹಕ್ಕು ಪುನರ್ಸ್ಥಾಪನೆ ಸಂಬಂಧ ಏಕಪಕ್ಷೀಯ ಆದೇಶ ಹೊರಡಿಸಿ ಪತಿಯನ್ನು ಸೇರುವಂತೆ ಪತ್ನಿಗೆ ಆದೇಶಿಸಿದೆ. ಪತ್ನಿ ಒಂದುವರೆ ವರ್ಷ ಕಳೆದರೂ ಆದೇಶವನ್ನು …
Read More »ಅರ್ಧ ಶತಕೋಟಿ ಕಂಪ್ಯೂಟರ್ಗಳಲ್ಲಿ ಓಡುತ್ತಿದೆ ವಿಂಡೋಸ್ 11 ಓಎಸ್: ನಿರೀಕ್ಷೆ ಮೀರಿದ ಸಾಧನೆ
ನವದೆಹಲಿ: ಮೈಕ್ರೋಸಾಫ್ಟ್ನ ವಿಂಡೋಸ್ 11 ಆಪರೇಟಿಂಗ್ ಸಿಸ್ಟಮ್ ಪ್ರಸ್ತುತ 400 ದಶಲಕ್ಷಕ್ಕೂ ಹೆಚ್ಚು ಇನ್ಸ್ಟಾಲ್ ಆಗಿದ್ದು, 2024 ರ ಆರಂಭದಲ್ಲಿ ಈ ಸಂಖ್ಯೆ 500 ಮಿಲಿಯನ್ ತಲುಪುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ವಿಂಡೋಸ್ 11 ಈಗ ಸುಮಾರು ಅರ್ಧ ಶತಕೋಟಿ ಸಾಧನಗಳಲ್ಲಿ ಸಕ್ರಿಯವಾಗಿದೆ, ಇದು ಕಂಪನಿಯ ನಿರೀಕ್ಷೆಗಳಿಗಿಂತ ಹೆಚ್ಚಾಗಿದೆ ಎಂದು ಮೈಕ್ರೋಸಾಫ್ಟ್ ಆಂತರಿಕ ಡೇಟಾ ಉಲ್ಲೇಖಿಸಿ ವಿಂಡೋಸ್ ಸೆಂಟ್ರಲ್ ವರದಿ ಮಾಡಿದೆ. ವಿಂಡೋಸ್ 10 ಬಿಡುಗಡೆಯಾದ ಒಂದು ವರ್ಷದ ನಂತರ …
Read More »
Laxmi News 24×7