Breaking News
Home / ರಾಷ್ಟ್ರೀಯ (page 381)

ರಾಷ್ಟ್ರೀಯ

ಬಿಜೆಪಿ ಸರಕಾರ ರಾಷ್ಟ್ರದ ಅತ್ಯಂತ ಭ್ರಷ್ಟ ಸರಕಾರ:ರಾಹುಲ್ ಗಾಂಧಿ

ಬೆಳಗಾವಿ: ಕರ್ನಾಟಕದ ಪ್ರಸ್ತುತ ಸರಕಾರ ದೇಶದ ಅತ್ಯಂತ ಭ್ರಷ್ಟ ಸರಕಾರವಾಗಿದೆ ಎಂದು ಕಾಗ್ರೆಸ್ ನಾಯಕ ರಾಹುಲ್ ಗಾಂಧಿ ನೇರವಾಗಿ ಹರಿಹಾಯ್ದಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಯುವಕ್ರಾಂತಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಬಿಜೆಪಿ ಸರಕಾರ 40 ಪರ್ಸೆಂಟ್ ಸರಕಾರ. ಈ ಸರಕಾರದಿಂದ ಜನರು ಬೇಸತ್ತಿದ್ದಾರೆ. ಜನಸಾಮಾನ್ಯರ ಸರಕಾರವನ್ನು ಕರ್ನಾಟಕದ ಜನರು ಬಯಸಿದ್ದಾರೆ. ಹಾಗಾಗಿ ಈ ಬಾರಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು. ಕರ್ನಾಟಕದ ಸರಕಾರ ಭ್ರಷ್ಟ ಸರಕಾರ, …

Read More »

ನನ್ನ ಫೋನ್​ ಟ್ಯಾಪ್​ ಆಗಿಲ್ಲ, ಸಿಡಿಆರ್​ ತೆಗೆದುಕೊಳ್ಳುತ್ತಿದ್ದಾರೆ” ಎಂದ ಎಂ.ಬಿ ಪಾಟೀಲ! ಏನಿದು ಸಿಡಿಆರ್?

ವಿಜಯಪುರ‌: ನನ್ನ ಫೋನ್ ಟ್ಯಾಪ್ ಆಗಿಲ್ಲ. ಫೋನ್ ಸಿಡಿಆರ್ ತಗೆದುಕೊಳ್ಳುತ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ ಹೇಳಿದರು. ಸಿಡಿಆರ್ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಬಹಳಷ್ಟು ಜನರಿಗೆ ಸಿಡಿಆರ್ ತೆಗೆಯುವ ಚಾಳಿ ಇದೆ. ಆದ್ರೇ, ಯಾರ ಹೆಸರು ಹೇಳೋದಿಲ್ಲ. ಖಾಸಗಿ ಸಿಡಿಆರ್ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಹಾಗೇನಾದರೂ ಆದ್ರೇ, ಸರ್ಕಾರ ಜವಾಬ್ದಾರಿ ಎಂದು ಪತ್ರ ಬರೆದಿದ್ದೇನೆ. ಫೋನ್ ಸಿಡಿಆರ್ ನನ್ನ ವಿರೋಧಿಗಳು ಮಾಡುತ್ತಿದ್ದಾರೆ. …

Read More »

ಮನನೊಂದು ನೇಣು ಬಿಗಿದುಕೊಂಡ 13ರ ಬಾಲಕಿ!

ಕೊಡಗು: ಒಂದು ವಾರದಿಂದ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. 13 ವರ್ಷದ ವೈಷ್ಣವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.     ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದ ಜಿತೇಂದ್ರ-ಅಕ್ಷತ ದಂಪತಿ ಪುತ್ರಿ ವೈಷ್ಣವಿ ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಾಂಗ ಮಾಡುತಿದ್ದಳು. ಕಳೆದ ಒಂದು ವಾರದಿಂದ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದಳು. ವಿದ್ಯಾರ್ಥಿನಿ ವೈಷ್ಣವಿ ಶನಿವಾರ ಸಂಜೆ ಮನೆಯಲ್ಲಿ ನೇಣುಬಿಗಿದುಕೊಂಡು …

Read More »

78 ಯೋಜನೆಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಏಕಗವಾಕ್ಷಿ ಸಮಿತಿಯಿಂದ ಅನುಮೋದನೆ; ಸೃಷ್ಟಿಯಾಗಲಿವೆ 13,917 ಉದ್ಯೋಗಗಳು!

ಬೆಂಗಳೂರು: ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ಏಕಗವಾಕ್ಷಿ ಸಮಿತಿ, ಬಂಡವಾಳ ಹೂಡಿಕೆ ಮತ್ತು ಉದ್ಯೋಗಾವಾಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 78 ಯೋಜನೆಗಳ 5298.69 ಕೋಟಿ ರೂ. ಬಂಡವಾಳ ಹೂಡಿಕೆಗೆ ಇಂದು (ಮಾ.19) ಅನುಮೋದನೆ ನೀಡಿದೆ. ಒಟ್ಟು 78 ಯೋಜನೆಗಳಿಂದ 5298.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಇದರ ಪರಿಣಾಮವಾಗಿ, 13917 ಜನರಿಗೆ ಉದ್ಯೋಗಗಳು ಲಭಿಸಲಿವೆ. ಅನುಮೋದನೆ …

Read More »

ವಿಶ್ವದ ಅತಿ ಉದ್ದದ ರೈಲ್ವೇ ಪ್ಲಾಟ್‌ಫಾರ್ಮ್‌ಗೆ ಭೇಟಿ ನೀಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್*

ಹುಬ್ಬಳ್ಳಿ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಪಿಯೂಷ್ ಗೋಯಲ್ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ಗೆ ಭೇಟಿ ನೀಡಿದರು. ಸೌತ್ ವೆಸ್ಟರ್ನ್ ರೈಲ್ವೇ ಪ್ರಧಾನ ವ್ಯವಸ್ಥಾಪಕರಾದ ಸಂಜೀವ್ ಕಿಶೋರ್ ಅವರು ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಿಶೋರ್ ಅವರು ಹುಬ್ಬಳ್ಳಿ ಜಂಕ್ಷನ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಕೈಗೊಂಡ ಪ್ರಮುಖ ಸುಧಾರಣೆಗಳು ಮತ್ತು ಭವಿಷ್ಯದ …

Read More »

ಫಕೀರನ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕುತ್ತಿದ್ದ ಖದೀಮರು ಅಂದರ್; !

ಹೊಸಕೋಟೆ: ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖತರ್ನಾಕ್​ಕಳ್ಳರು ಫಕೀರರ ವೇಷ ಹಾಗೂ ಪಾಲಿಶ್ ಮಾಡುವ ನೆಪದಲ್ಲಿ ಮನೆಗಳಿಗೆ ಬಂದು ಕನ್ನ ಹಾಕುತ್ತಿದ್ದವನ್ನು ಬಂಧಿಸಿದ್ದಾರೆ. ಈ ಮೂರು ಜನ ಅಂತರ್​​ರಾಜ್ಯ ಕುಖ್ಯಾತ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ ಒಟ್ಟು 32 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರನ್ನು ಆರೋಪಿಗಳನ್ನು ಸೈಯದ್ ಆಲಿ, ಭರತ್ ಕುಮಾರ್, ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಖದೀಮರು ಫಕೀರನ ವೇಶ ಹಾಕಿಕೊಂಡು …

Read More »

ಶ್ರೀಗಂಧದ ಕಟ್ಟಿಗೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಪೊಲೀಸರು

ಬೆಳಗಾವಿ: ಖಾನಾಪುರ ತಾಲೂಕಿನ ಕಸಬಾ ನಂದಗಡ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶ್ರೀಗಂಧದ ಕಟ್ಟಿಗೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಶ್ರೀಗಂಧದ ಕಟ್ಟಿಗೆ ವಶಪಡಿಸಿಕೊಂಡಿದ್ದಾರೆ. ಆನಂದ ಮಾರುತಿ ರಾಮಣ್ಣವರ (25) ಬಂಧಿತ ಆರೋಪಿ. ಈತ ಶ್ರೀಗಂಧದ ಗಿಡವನ್ನು ಕಡಿದು ಅದರ ತುಂಡುಗಳನ್ನು ಸರ್ಕಾರದ ಯಾವುದೇ ಪಾಸ್, ಪರ್ಮಿಟ್, ಲೈಸನ್ಸ್ ಯಾವುದೂ ಇಲ್ಲದೆ ತನ್ನ ವಶದಲ್ಲಿ ಇಟ್ಟುಕೊಂಡು ಕಾನೂನು ಬಾಹಿರವಾಗಿ ಸಾಗಿಸುವ ಯತ್ನದಲ್ಲಿದ್ದ.

Read More »

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಜಾನ್ ಬಗ್ಗೆ ನೀದಿದ್ದ ಹೇಳಿಕೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಆಜಾನ್ ಕೂಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. ಯುವಕ ಆಜಾನ್ ಕೂಗುತಿದ್ದಂತೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ …

Read More »

ನಾಳೆ ಇಡೀ ದಿನ ಆಟೋ ಸೇವೆ ಬಂದ್ ಆಗುವ ಸಾಧ್ಯತೆ?

ಬೆಂಗಳೂರು ಆಟೊರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಬೆಂಗಳೂರಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್‌ 20ರಂದು ಆಟೋ ಸಂಚಾರ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ. ಇದರಿಂದ ನಾಳೆ ಸೋಮವಾರ ಇಡೀ ದಿನ ಸಾರ್ವಜನಿಕರಿಗೆ ಆಟೋ ಸೇವೆ ಸಿಗುವುದು ಅನುಮಾನ ಮೂಡಿಸಿದೆ.   ಭಾನುವಾರ ಸಂಜೆ ವೇಳೆಗೆ ಸಿಎಂ ಬೈಕ್ ಟ್ಯಾಕ್ಸಿ ಸೇವೆ ರದ್ದು ಮಾಡದಿದ್ದರೇ ಸೋಮವಾರ ಆಟೋ ಸೇವೆ ಬಂದ್ ಮಾಡುವುದು ನಿಶ್ಚಿತ ಎಂದು ಒಕ್ಕೂಟ ಎಚ್ಚರಿಸಿದೆ. ‘ಸಾರಿಗೆ ಇಲಾಖೆ ಮತ್ತು …

Read More »

ಸ್ವಂತ ತಮ್ಮನನ್ನೇ ಹತ್ಯೆ ಮಾಡಿದ್ದ ಅಕ್ಕ; 8 ವರ್ಷದ ಬಳಿಕ ಪೊಲೀಸರಿಗೆ ಸಿಕ್ಕಿ ಬಿದ್ದಳು!

ಆನೇಕಲ್: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಎಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಸ್ವಂತ ತಮ್ಮನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಹಂತಕಿ ಅಕ್ಕ ಹಾಗೂ ಪ್ರಿಯಕರ 8 ವರ್ಷದ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಿಜಾಪುರ ಮೂಲದ ಭಾಗ್ಯಶ್ರೀ(38) ಹಾಗೂ ಶಂಕರಪ್ಪ (42) ಬಂಧಿತ ಆರೋಪಿಗಳು. ಅಕ್ಕನ ಸಂಚಿಗೆ ಲಿಂಗರಾಜು (35) ಮೃತ ದುದೈವಿ. ರಾಯಚೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಭಾಗ್ಯಶ್ರೀ ಆ ದಿನಗಳಲ್ಲೆ ಶಂಕರಪ್ಪ ತಳವಾರ ಎಂಬುವನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಳು. ಈ ವೇಳೆಗಾಗಲೇ ಶಂಕರಪ್ಪನಿಗೆ …

Read More »