Breaking News
Home / ರಾಷ್ಟ್ರೀಯ (page 382)

ರಾಷ್ಟ್ರೀಯ

ಫಕೀರನ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕುತ್ತಿದ್ದ ಖದೀಮರು ಅಂದರ್; !

ಹೊಸಕೋಟೆ: ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖತರ್ನಾಕ್​ಕಳ್ಳರು ಫಕೀರರ ವೇಷ ಹಾಗೂ ಪಾಲಿಶ್ ಮಾಡುವ ನೆಪದಲ್ಲಿ ಮನೆಗಳಿಗೆ ಬಂದು ಕನ್ನ ಹಾಕುತ್ತಿದ್ದವನ್ನು ಬಂಧಿಸಿದ್ದಾರೆ. ಈ ಮೂರು ಜನ ಅಂತರ್​​ರಾಜ್ಯ ಕುಖ್ಯಾತ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ ಒಟ್ಟು 32 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರನ್ನು ಆರೋಪಿಗಳನ್ನು ಸೈಯದ್ ಆಲಿ, ಭರತ್ ಕುಮಾರ್, ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಖದೀಮರು ಫಕೀರನ ವೇಶ ಹಾಕಿಕೊಂಡು …

Read More »

ಶ್ರೀಗಂಧದ ಕಟ್ಟಿಗೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಪೊಲೀಸರು

ಬೆಳಗಾವಿ: ಖಾನಾಪುರ ತಾಲೂಕಿನ ಕಸಬಾ ನಂದಗಡ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶ್ರೀಗಂಧದ ಕಟ್ಟಿಗೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಶ್ರೀಗಂಧದ ಕಟ್ಟಿಗೆ ವಶಪಡಿಸಿಕೊಂಡಿದ್ದಾರೆ. ಆನಂದ ಮಾರುತಿ ರಾಮಣ್ಣವರ (25) ಬಂಧಿತ ಆರೋಪಿ. ಈತ ಶ್ರೀಗಂಧದ ಗಿಡವನ್ನು ಕಡಿದು ಅದರ ತುಂಡುಗಳನ್ನು ಸರ್ಕಾರದ ಯಾವುದೇ ಪಾಸ್, ಪರ್ಮಿಟ್, ಲೈಸನ್ಸ್ ಯಾವುದೂ ಇಲ್ಲದೆ ತನ್ನ ವಶದಲ್ಲಿ ಇಟ್ಟುಕೊಂಡು ಕಾನೂನು ಬಾಹಿರವಾಗಿ ಸಾಗಿಸುವ ಯತ್ನದಲ್ಲಿದ್ದ.

Read More »

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಜಾನ್ ಬಗ್ಗೆ ನೀದಿದ್ದ ಹೇಳಿಕೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಆಜಾನ್ ಕೂಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. ಯುವಕ ಆಜಾನ್ ಕೂಗುತಿದ್ದಂತೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ …

Read More »

ನಾಳೆ ಇಡೀ ದಿನ ಆಟೋ ಸೇವೆ ಬಂದ್ ಆಗುವ ಸಾಧ್ಯತೆ?

ಬೆಂಗಳೂರು ಆಟೊರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಬೆಂಗಳೂರಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್‌ 20ರಂದು ಆಟೋ ಸಂಚಾರ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ. ಇದರಿಂದ ನಾಳೆ ಸೋಮವಾರ ಇಡೀ ದಿನ ಸಾರ್ವಜನಿಕರಿಗೆ ಆಟೋ ಸೇವೆ ಸಿಗುವುದು ಅನುಮಾನ ಮೂಡಿಸಿದೆ.   ಭಾನುವಾರ ಸಂಜೆ ವೇಳೆಗೆ ಸಿಎಂ ಬೈಕ್ ಟ್ಯಾಕ್ಸಿ ಸೇವೆ ರದ್ದು ಮಾಡದಿದ್ದರೇ ಸೋಮವಾರ ಆಟೋ ಸೇವೆ ಬಂದ್ ಮಾಡುವುದು ನಿಶ್ಚಿತ ಎಂದು ಒಕ್ಕೂಟ ಎಚ್ಚರಿಸಿದೆ. ‘ಸಾರಿಗೆ ಇಲಾಖೆ ಮತ್ತು …

Read More »

ಸ್ವಂತ ತಮ್ಮನನ್ನೇ ಹತ್ಯೆ ಮಾಡಿದ್ದ ಅಕ್ಕ; 8 ವರ್ಷದ ಬಳಿಕ ಪೊಲೀಸರಿಗೆ ಸಿಕ್ಕಿ ಬಿದ್ದಳು!

ಆನೇಕಲ್: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಎಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಸ್ವಂತ ತಮ್ಮನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಹಂತಕಿ ಅಕ್ಕ ಹಾಗೂ ಪ್ರಿಯಕರ 8 ವರ್ಷದ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಿಜಾಪುರ ಮೂಲದ ಭಾಗ್ಯಶ್ರೀ(38) ಹಾಗೂ ಶಂಕರಪ್ಪ (42) ಬಂಧಿತ ಆರೋಪಿಗಳು. ಅಕ್ಕನ ಸಂಚಿಗೆ ಲಿಂಗರಾಜು (35) ಮೃತ ದುದೈವಿ. ರಾಯಚೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಭಾಗ್ಯಶ್ರೀ ಆ ದಿನಗಳಲ್ಲೆ ಶಂಕರಪ್ಪ ತಳವಾರ ಎಂಬುವನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಳು. ಈ ವೇಳೆಗಾಗಲೇ ಶಂಕರಪ್ಪನಿಗೆ …

Read More »

ಪ್ರತಿಭಟನಾ ನಿರತ ಆರೋಗ್ಯ ಸಿಬ್ಬಂದಿಗೆ ಶಾಕ್; ಎಸ್ಮಾ ಜಾರಿಗೆ ಮುಂದಾದ ಆರೋಗ್ಯ ಇಲಾಖೆ

ಬೆಂಗಳೂರು: ವೇತನ‌ ಪರಿಷ್ಕರಣೆ, ಖಾಯಂ ನೌಕರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆ ಶಾಕ್ ನೀಡಿದ್ದು, ಎಸ್ಮಾ ಜಾರಿಗೆ ಮುಂದಾಗಿದೆ. ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳು ಕೂಡಲೇ ಕತ್ಯವ್ಯಕ್ಕೆ ಹಾಜರಾಗಲು ಸೂಚನೆ ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ಒಂದು ವೇಳೆ ಪ್ರತಿಭಟನೆ ಮುಂದುವರೆಸಿದರೆ‌ ESMA ACT ಜಾರಿಗೆ ಮಾಡುವುದಾಗಿ ಎಚ್ಚರಿಕೆ ನೀಡಿದೆ. NHM ಒಳಗುತ್ತಿಗೆ ನೌಕರರನ್ನು ಈ ತನಕ ಯಾವ ರಾಜ್ಯದಲ್ಲೂ ಖಾಯಂಗೊಳಿಸಿಲ್ಲ. ಮಣಿಪುರ, ಅಸ್ಸಾಂ, …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವ ಸೋಮವಾರ (ಮಾ.೨೦) ರಂದು

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವ ಸೋಮವಾರ (ಮಾ.೨೦) ರಂದು ಮುಂಜಾನೆ ೧೧ ಗಂಟೆಗೆ ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಘಟಿಕೋತ್ಸವದಲ್ಲಿ ಒಟ್ಟು ೪೭,೧೮೫ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಳ್ಳಲಿದ್ದಾರೆ. ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ೧೧ ಸ್ವರ್ಣ ಪದಕಗಳನ್ನು ನೀಡಲಾಗುವುದು. ೨೭ ಪಿಹೆಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೋ. ರಾಮಚಂದ್ರಗೌಡ ಅವರು ತಿಳಿಸಿದರು. …

Read More »

ನಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು: ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ: ನಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ ಸಮುದಾಯಗಳು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅರಭಾವಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ಸಮೀಪದ ಅರಭಾವಿ ಪಟ್ಟಣದಲ್ಲಿ ಜರುಗಿದ ದಲಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್.ಸಿ/ಎಸ್.ಟಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಬದ್ಧರಿರುವುದಾಗಿ ಹೇಳಿದರು. ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗೆ …

Read More »

ಕಲಬುರಗಿ ಜಿಮ್ಸ್‌ ಆಸ್ಪತ್ರೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಕಲಬುರಗಿ: ಇಲ್ಲಿನ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ 36 ವರ್ಷದ ಮಹಿಳೆ ಮೇಲೆ ನಗರದ ಇಸ್ಲಾಮಾಬಾದ್ ಕಾಲೊನಿ ನಿವಾಸಿ ಮೆಹಬೂಬ್ ಪಾಷಾ (40) ಎಂಬಾತ ಅತ್ಯಾಚಾರ ಎಸಗಿದ್ದಾನೆ.   ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರು ಅತ್ಯಾಚಾರದ ದೃಶ್ಯಗಳನ್ನು ಚಿತ್ರೀಕರಿಸಿದ್ದು, ಇದರ ಆಧಾರದ ಮೇಲೆ ಬ್ರಹ್ಮಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಎಂಟು ಗಂಟೆ ಸುಮಾರಿಗೆ …

Read More »

ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೋಳಿ

    ಗೋಕಾಕ್- ಲಖನ್ ಜಾರಕಿಹೋಳಿ ಅವರು ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷದ ಅವಧಿ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡ ಅಭಿವೃದ್ಧಿ ಕಮಗಾರಿಗಳ ವಿವರ ಬಿಡುಗಡೆ ಮಾಡಿದ್ದಾರೆ   ವಿಧಾನಪರಿಷತ್ ಸದಸ್ಯರಾದ ನಂತರ ಬಿಡುಗಡೆಯಾದ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು 2ಕೋಟಿ ರೂಪಾಯಿ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 1ಕೋಟಿ ರೂಪಾಯಿ …

Read More »