Breaking News

ರಾಷ್ಟ್ರೀಯ

ಅಂಗನವಾಡಿಗೆ ಸ್ನಾತಕೋತ್ತರ ಪದವೀಧರರು: ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು15 ಮಂದಿ ನೇಮಕ

ಬೆಳಗಾವಿ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಈ ವರ್ಷ 197 ಕಾರ್ಯಕರ್ತೆಯರು ನೇಮಕಗೊಂಡಿದ್ದಾರೆ. ಅವರಲ್ಲಿ 15 ಮಂದಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ ಬೆಳಗಾವಿ ಜಿಲ್ಲೆಯಲ್ಲಿ 5,656 ಅಂಗನವಾಡಿ ಕೇಂದ್ರಗಳಿವೆ. 1,200ಕ್ಕೂ ಅಧಿಕ ಕೇಂದ್ರಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ. ಜಿಲ್ಲೆಯಲ್ಲಿ 283 ಅಂಗನವಾಡಿ ಕಾರ್ಯಕರ್ತೆಯರ ನೇಮಕಕ್ಕೆ 2023ರ ಜೂನ್‌ನಲ್ಲಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. …

Read More »

ಚಿಕ್ಕೋಡಿಯಲ್ಲಿ ಮತ್ತೇ ಪ್ರವಾಹ ಭೀತಿ!

ಚಿಕ್ಕೋಡಿ: ಮಹಾ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದಲ್ಲಿ ಕೃಷ್ಣಾ ,ಉಪ ನದಿಗಳು ಭೋರ್ಗರೆಯುತ್ತಿವೆ. ಮಹಾರಾಷ್ಟ್ರದಲ್ಲಿ ಕೃಷ್ಣಾ ಹಾಗೂ ನದಿಗಳಿಗೆ ನಿರ್ಮಿಸಿದ ಅಣೆಕಟ್ಟೆಗಳು ಭಾಗಶಃ ಭರ್ತಿಯಾಗಿವೆ. ವಾಯುಭಾರ ಕುಸಿತದಿಂದ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮತ್ತೆ ಮಳೆಯಾದಲ್ಲಿ ಉಪ ವಿಭಾಗದ ನದಿ ತೀರದ ಗ್ರಾಮಗಳ ಪರಿಸ್ಥಿತಿ ಗಾಯದ ಮೇಲೆ ಬರೆ ಎಳೆದಂತಾಗಲಿದೆ. ಮಹಾರಾಷ್ಟ್ರದ ಕೊಂಕಣದಲ್ಲಿ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಕಳೆದೊಂದು ತಿಂಗಳಿನಿಂದ ಮಳೆ ಬೀಳುತ್ತಿದೆ. ಚಿಕ್ಕೋಡಿ …

Read More »

ಬಸ್ ನಿಲ್ಲಿಸದಿದ್ದಕ್ಕೆ ಕಂಡಕ್ಟರ್‌ ಮೇಲೆ ಹಾವು ಎಸೆದ ಮಹಿಳೆ

ಹೈದರಾಬಾದ್: ಬಸ್​​ ನಿಲ್ಲಿಸದಿದ್ದಕ್ಕೆ ಮಹಿಳೆಯೊಬ್ಬಳು ಬಾಟಲಿಯಿಂದ ಬಸ್​​ ಗಾಜು ಹೊಡೆದು ಬಸ್ ಕಂಡಕ್ಟರ್ ಮೇಲೆ ಹಾವನ್ನು ಎಸೆದ ಘಟನೆ ಹೈದರಾಬಾದ್​​ನ ವಿದ್ಯಾನಗರದಲ್ಲಿ ನಡೆದಿದೆ. ಮಹಿಳೆ ಕುಡಿದ ಮತ್ತಿನಲ್ಲಿದ್ದ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದು, ಆಕೆಯನ್ನು ಬಂಧಿಸಿ ಕರೆದೊಯ್ಯಲಾಗಿದೆ. ಗುರುವಾರ ಸಂಜೆ ವಿದ್ಯಾನಗರದಲ್ಲಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (ಟಿಜಿಎಸ್‌ಆರ್‌ಟಿಸಿ) ಸೇರಿದ ಬಸ್‌ಗೆ ಮಹಿಳೆ ಮದ್ಯದ ಬಾಟಲಿಯನ್ನು ಎಸೆದಿದ್ದಾಳೆ. ಬಳಿಕ ಕಂಡಕ್ಟರ್ ಮಹಿಳೆಯನ್ನು ಪ್ರಶ್ನಿಸಿದಾಗ, ಆಕೆ ತನ್ನ ಬ್ಯಾಗ್‌ನಿಂದ ಹಾವನ್ನು …

Read More »

ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ ಯಾದಗಿರಿ ಮೂಲದಕಾರ್ಮಿಕ ಸಾವು

ಬೆಂಗಳೂರು, ಆಗಸ್ಟ್​ 10: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿದು (Centering collapsed) ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಪೀಣ್ಯದ ಎನ್​ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು (28), ಆಸ್ಪತ್ರೆಗೆ ಸಾಗಿಸುವಾಗ ಪ್ರಕಾಶ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸೆಂಟ್ರಿಂಗ್ ಹಾಕಿ ಆರ್​.ಸಿ.ಸಿ ಹಾಕುವ ಕೆಲಸ ನಡೆಯುತಿತ್ತು. ಈ ವೇಳೆ ಅವಘಡ …

Read More »

9 ಮಹಿಳೆಯರನ್ನು ಕೊಂದಿದ್ದ ಸರಣಿ ಹಂತಕನ ಬಂಧನ,

9 ಮಹಿಳೆಯರನ್ನು ಕೊಂದಿದ್ದ ಸರಣಿ ಹಂತಕನ ಬಂಧನ, ಅಂತೂ ಉತ್ತರ ಪ್ರದೇಶ ಪೊಲೀಸರು 9 ಮಹಿಳೆಯರನ್ನು ಕೊಲೆ ಮಾಡಿದ್ದ ಸರಣಿ ಹಂತಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನ ಹುಡುಕಾಟಕ್ಕೆ 22 ಪೊಲೀಸ್ ತಂಡಗಳಿದ್ದವು, 1.5 ಲಕ್ಷಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಯನ್ನು ಟ್ರ್ಯಾಕ್ ಮಾಡಲಾಗಿತ್ತು. 24 ಗಂಟೆಯೂ ಪೊಲೀಸರು ಈ ವಿಚಾರದ ಮೇಲೆ ನಿದ್ದೆಗೆಟ್ಟು ಕೆಲಸ ಮಾಡಿದ್ದರು, ಕೆಲ ಬರೇಲಿ ಜಿಲ್ಲೆಯಲ್ಲಿ 9 ಮಹಿಳೆಯರನ್ನು ಕತ್ತು ಹಿಸುಕಲು ಸೀರೆಗಳನ್ನು ಬಳಸುತ್ತಿದ್ದನು ಸೀರೆಯ ಗಂಟನ್ನು …

Read More »

ಗೃಹಲಕ್ಷ್ಮೀ ಯೋಜನೆಯ ಹಣದಿಂದ ವಾಷಿಂಗ್ ಮಷಿನ್ ಖರೀದಿ

ಹಾವೇರಿ, ಆ.10: ಮಹಿಳೆಯರು ಕಾತರದಿಂದ ಕಾಯುತ್ತಿದ್ದ ಗೃಹಲಕ್ಷ್ಮೀ ಯೋಜನೆಯ(Gruha Lakshmi Scheme) 9 ನೇ ಕಂತು ಬಿಡುಗಡೆಯಾಗಿದ್ದು, ಅದೇ ಹಣದಿಂದ ಗೃಹಿಣಿಯೊಬ್ಬರು ಮನೆಗೆ ವಾಷಿಂಗ್ ಮಷಿನ್ ಖರೀದಿಸಿದ್ದಾರೆ. , ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಬೀಡಂ ಗ್ರಾಮದ ನಿವಾಸಿ ಚಂಪವಾತಿ ಕರೆವ್ವನವರ್ ಎಂಬ ಮಹಿಳೆ, ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮಷಿನ್ ಖರೀದಿಸಿ ಪೂಜೆ ಸಲ್ಲಿಸಿದ್ದಾರೆ. ಇದೇ ಖುಷಿಯಲ್ಲಿ ಮಾತನಾಡಿದ ಅವರು, ‘ಒತ್ತಡದಿಂದ ಕೆಲಸ ಮಾಡುತ್ತಿದ್ದೆ. ಇದೀಗ ವಾಷಿಂಗ್ ಮಷಿನ್ ಖರೀದಿಯಿಂದ ಕೆಲಸದ ಹೊರೆ …

Read More »

ಶಾರುಖ್ ಖಾನ್ ಜತೆಗಿನ ಸಿನಿಮಾವನ್ನೂ ಮುಲಾಜಿಲ್ಲದೇ ರಿಜೆಕ್ಟ್ ಮಾಡಿದ್ದ ರವೀನಾ ಟಂಡನ್; ಕಾರಣ?

ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶ ಸಿಕ್ಕರೆ ಬಹುತೇಕ ನಟಿಯರು ಕಣ್ಣು ಮುಚ್ಚಿಕೊಂಡು ಒಪ್ಪಿಕೊಳ್ಳುತ್ತಾರೆ. ಅಷ್ಟರಮಟ್ಟಿಗೆ ಇದೆ ಶಾರುಖ್​ ಹವಾ. ಆದರೆ ನಟಿ ರವೀನಾ ಟಂಡನ್​ ಅವರು ಈ ಮೊದಲು ಶಾರುಖ್​ ಖಾನ್​ ಜೊತೆಗಿನ ಒಂದು ಸಿನಿಮಾವನ್ನು ತಿರಸ್ಕರಿಸಿದ್ದರು. ಆ ಕುರಿತು ಅವರು ಈಗ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಶಾರುಖ್​ ಖಾನ್ ಮತ್ತು ರವೀನಾ ಟಂಡನ್​ ಅವರು ಜೊತೆಯಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಒಂದು ಸಿನಿಮಾದಿಂದ ರವೀನಾ ಟಂಡನ್​ ಅವರು …

Read More »

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿ 200 ವರ್ಷವಾಯ್ತು,

ಕಿತ್ತೂರು ಸ್ವತಂತ್ರ ಸಂಸ್ಥಾನವಾಗುವುದು ಬ್ರಿಟಿಷರಿಗೆ ಬೇಕಿರಲಿಲ್ಲ. ಯುದ್ಧ ಸಿದ್ಧತೆಗಳನ್ನು ಪೂರೈಸಿಕೊಳ್ಳುವವರೆಗೆ ಸಂಧಾನದ ಮಾತು ಆಡುತ್ತಿದ್ದ ಬ್ರಿಟಿಷರು ತಮ್ಮ ಯುದ್ಧ ಖೈದಿಗಳು ಬಿಡುಗಡೆ ಆಗುತ್ತಲೇ ಆಧುನಿಕ ಯುದ್ಧ ಸಾಮಗ್ರಿಗಳೊಂದಿಗೆ ಯುದ್ಧ ಆರಂಭಿಸಿಯೇ ಬಿಟ್ಟರು. ಬ್ರಿಟಿಷರಿಗೆ ಕಿತ್ತೂರು ಕೋಟೆಯಲ್ಲಿದ್ದ ವಿದ್ರೋಹಿಗಳು ಕೈಜೋಡಿಸಿದರು. ಕೋಟೆಯಲ್ಲಿದ್ದ ಮದ್ದಿನ ಮನೆಯಲ್ಲಿ ಮೋಸ ಮಾಡಿಬಿಟ್ಟರು. ಬ್ರಿಟಿಷರ ಫಿರಂಗಿಗಳು ಕಿತ್ತೂರಿನ ಕೋಟೆಯ ಭಾಗಗಳನ್ನು ಕೆಡವಿದವು. ಕಿತ್ತೂರು ಕಾಪಾಡಲು, ದೇಶವಾಸಿಗಳ ರಕ್ಷಣೆಗೆ ಚೆನ್ನಮ್ಮ ಯತ್ನಿಸುತ್ತಿದ್ದರೆ ಕಿತ್ತೂರು ಸೈನಿಕರು ಕೆಚ್ಚೆದೆಯಿಂದ ಹೋರಾಟ ಮುಂದುವರಿಸಿದರು. …

Read More »

ಗೃಹಲಕ್ಷ್ಮಿ ಹಣ ವಿಳಂಬವಾಗುತ್ತಿರುವುದೇಕೆ?

ಬೆಂಗಳೂರು, ಆಗಸ್ಟ್ 10: ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗಳಿಗೆ ವರ್ಗಾವಣೆಯಾಗದೇ ಇರುವುದು, ಎರಡ್ಮೂರು ತಿಂಗಳುಗಳಿಂದ ಬಾಕಿ ಇರುವ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಹಣ ವರ್ಗಾವಣೆ ಯಾಕೆ ವಿಳಂಬವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಗೃಹಲಕ್ಷ್ಮಿ ಯೋಜನೆಗೆ ಪ‌್ರತಿ ತಿಂಗಳಿಗೆ 2,400 ಕೋಟಿ ರೂ. ಖರ್ಚಾಗುತ್ತಿದೆ. ಮಂಡ್ಯದಲ್ಲಿ ಡಿಪಿಟಿಗೆ ಪುಷ್ ಮಾಡಿ ಮೂರು ದಿನಗಳಾದವು. ಇನ್ನೂ ನಾಲ್ಕೈದು …

Read More »

ಗಂಡ ಬಿಟ್ಟಿ ಮಹಿಳೆಗೆ ಬಾಳು ಕೊಡ್ತೀನಿ ಎಂದು ಕಾರು ಚಾಲಕನಿಂದ ಮೋಸ

ಬೆಂಗಳೂರು, : ಗಂಡನನ್ನು ಬಿಟ್ಟು ಬಾಳು ಕಟ್ಟಿಕೊಂಡಿದ್ದ ಮಹಿಳೆಗೆ ಕಾರು ಚಾಲಕನೋರ್ವ ಬಾಳು ಕೊಡ್ತೀನಿ ಎಂದು ನಂಬಿಸಿ ಮೋಸ (Cheating) ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆಸಿದೆ. ಕ್ಯಾಬ್ ಚಾಲಕ ಪ್ರಜ್ವಲ್ ಎಂಬಾತ ವಿವಾಹಿತ ಮಹಿಳೆಗೆ ಬಾಳು ಕೊಡ್ತೀನಿ ಎಂದು ನಂಬಿಸಿ ಆಕೆಯ ಜೊತೆ ಕೆಲ ದಿನಗಳ ಕಾಲ ಒಟ್ಟಿಗೆ ಜೀವನ ನಡೆಸಿ ಆಕೆಯನ್ನು ಬಳಸಿಕೊಂಡು ಇದೀಗ ಬೋರಾದ್ಳು ಎಂದು ಬಿಟ್ಟು ಹೋಗಿದ್ದಾನೆ. ಘಟನೆ ಸಂಬಂಧ ಮಹಿಳೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ …

Read More »