Home / ರಾಷ್ಟ್ರೀಯ (page 4)

ರಾಷ್ಟ್ರೀಯ

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಹೊಸದಿಲ್ಲಿ: ಮತದಾನ ಮಾಡಲು ಅರ್ಹರಾಗಿದ್ದೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ದಾನ ಮಾಡದೇ ಹೋದರೆ ಅಂಥವರ ಬ್ಯಾಂಕ್‌ ಖಾತೆಯಿಂದ 350 ರೂ.ಗಳನ್ನು ಕಡಿತಗೊಳಿಸಲಾಗು ವುದು! ಹೀಗೆಂದು ಹಬ್ಬಿರುವ ಸುದ್ದಿ ಕೇವಲ ವದಂತಿ ಅಷ್ಟೇ ಎಂದು ಚುನಾವಣೆ ಆಯೋಗ ಸ್ಪಷ್ಟ ಪಡಿಸಿದೆ. ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿ ದ್ದರೆ ಅಂಥವರ ಖಾತೆಯಿಂದ 350 ರೂ. ಕಡಿತಗೊ ಳಿಸಲು ನಿರ್ಧರಿಸಲಾಗಿದೆ. ಅಂಥವರ ಮೊಬೈಲ್‌ ರಿಚಾರ್ಜ್‌ ಹಣ ಕಡಿತಗೊಳಿಸಲಾಗುತ್ತದೆ ಎಂಬ ಬಗ್ಗೆ ಪತ್ರಿಕೆಯ ವರದಿ ವೈರಲ್‌ ಆಗಿತ್ತು. ಇದರಿಂದ ಹಲವರಿಗೆ …

Read More »

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿ ಕೊಲೆ ಕೇಸ್: ನೇಹಾಳ ಜೊತೆ ಸಲುಗೆಯಲ್ಲಿರುವ ಫಯಾಜ್ ಪೋಟೋ ವೈರಲ್

ಹುಬ್ಬಳ್ಳಿ: ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯಲ್ಲಿ ನಿನ್ನೆ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ. ಹೌದು ನಿನ್ನೆ ಬಿವಿಪಿ ಕಾಲೇಜಿನ ಆವರಣದಲ್ಲಿ ಆರೋಪಿ ಫಯಾಜ್ ನೇಹಾಳನ್ನು 10 ಬಾರಿ ಇರಿದು ಬೀಗರ ವಾಗಿ ಕೊಲೆ ಮಾಡಿದ್ದಾನೆ. ಇದೀಗ ನೇಹಾ ಮತ್ತು ಫಯಾಜ್ ಒಟ್ಟಿಗೆ ಸಲುಗೆಯಿಂದ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ …

Read More »

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

ಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ ಎಂಬಾತನನ್ನು ಹುಬ್ಬ‍‍ಳ್ಳಿ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದು, ಆರೋಪಿ ಫಯಾಝ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ ಈ ನಡುವೆ ನೇಹಾ ಕೊಲೆ ಆರೋಪಿ ಫಯಾಝ್ ಬೆಳಗಾವಿ ಜಿಲ್ಲೆಯ ಸವದತ್ತಿಯ ಹತ್ತಿರದ ಮುನವಳ್ಳಿ ನಿವಾಸಿಯಾಗಿದ್ದು, ಅಲ್ಲಿ ಹಿಂದೂ, ಮುಸ್ಲಿಮರು ಜಂಟಿಯಾಗಿ ಹತ್ಯೆ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ – ಸವದತ್ತಿ ಹೆದ್ದಾರಿಯಲ್ಲಿ …

Read More »

ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣೆ ವೇಳೆಯಲ್ಲಿ ಬಿಟ್ಟರೆ ಬೇರೆ ಸಮಯದಲ್ಲಿ ನಮ್ಮ ರಾಜ್ಯ ನೆನಪಾಗುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುರುವಾರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಾಗೇಪಲ್ಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಮೋದಿ ಪ್ರವಾಹ ಬಂದಾಗಲೂ ಈ ಕಡೆ ತಲೆ ಹಾಕಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ ಎಂದು ಕಿಡಿಕಾರಿದರು. ಚುನಾವಣೆ ವೇಳೆ ಭ್ರಷ್ಟರನ್ನು ಗೆಲ್ಲಿಸಲು ರಾಜ್ಯಕ್ಕೆ ಮೇಲಿಂದ ಬರುತ್ತಾರೆ ಅಂದರೆ ಅದು ರಾಜ್ಯದ …

Read More »

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

ಹೊಸದಿಲ್ಲಿ: ವಿಶ್ವದ ಖ್ಯಾತ ಆಹಾರೋತ್ಪನ್ನ ಕಂಪೆನಿ ನೆಸ್ಲೆ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಭಾರತದಲ್ಲಿ ವಿತರಿಸುವ ಶಿಶು ಆಹಾರವಾದ ಪ್ರತೀ ಸಿರಿಲ್ಯಾಕ್‌ ಪೊಟ್ಟಣದಲ್ಲಿ ಸಕ್ಕರೆ ಪ್ರಮಾಣವನ್ನು 3 ಗ್ರಾಮ್‌ನಷ್ಟು ಹೆಚ್ಚಿಸಿದೆ ಎಂದು “ಪಬ್ಲಿಕ್‌ ಐ’ ಸಂಸ್ಥೆಯ ವರ ದಿ ಆರೋಪಿಸಿದೆ. ಈ ಅಧ್ಯಯನ ವರದಿಯು ಕೇಂದ್ರ ಆರೋಗ್ಯ ಸಚಿವಾಲಯದ ಕೈಸೇರಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಲಾಗುವುದು ಎಂದು ಸಚಿವಾಲಯ ಹೇಳಿದೆ ಎಂದು ಮೂಲಗಳು ತಿಳಿಸಿವೆ. ಆರೋಪವೇನು? ಭಾರತದಲ್ಲಿ ಮಾರಾಟವಾಗುವ 15 ವಿಧದ …

Read More »

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು ಮತಗಳು ಚಲಾವಣೆ ಆಗಿವೆ; ಯಾವುದೇ ಗುಂಡಿ ಅದುಮಿದರೂ ಬಿಜೆಪಿಗೆ ಮತ ಚಲಾವಣೆ ಆಗಿರುವ ಆರೋಪಗಳು ಕೇಳಿಬಂದಿವೆ. ಈ ಕುರಿತು ಚುನಾವಣ ಆಯೋಗಕ್ಕೆ ದೂರು ನೀಡುವುದಾಗಿ ಸಿಪಿಎಂ ನೇತೃತ್ವದ ಎಲ್‌ಡಿಎಫ್ ತಿಳಿಸಿದೆ. ಆದರೆ ಇದು ಸುಳ್ಳು ಆರೋಪ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣ ಆಯೋಗ ತಿಳಿಸಿದೆ. ಅಣಕು ಮತದಾನದ ವೇಳೆ ಎಲ್ಲ 190 ಇವಿಎಂಗಳಲ್ಲಿ …

Read More »

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ.   ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ …

Read More »

ಮತದಾನದ ವೇಳೆ ಕಲ್ಲು ತೂರಾಟ. ಬಿಜೆಪಿ ನಾಯಕನಿಗೆ ಗಾಯ

ಪಶ್ಚಿಮ ಬಂಗಾಳ: 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಇಂದು (ಶುಕ್ರವಾರ) ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದ ವರದಿಯಾಗಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಬೆಳಿಗ್ಗೆ ಮತದಾನ ಪ್ರಕ್ರಿಯೆ ನಡೆದ ಕೆಲ ಹೊತ್ತಿನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ಚಂದಮಾರಿಯ ಮತಗಟ್ಟೆಯೊಂದರ ಬಳಿ ಕಲ್ಲು ತೂರಾಟದ ವರದಿಗಳು ಹೊರಹೊಮ್ಮಿವೆ. ಈ ವೇಳೆ ಬಿಜೆಪಿ ಬೂತ್ ಅಧ್ಯಕ್ಷರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ …

Read More »

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ

ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ ಹುಬ್ಬಳ್ಳಿ,ಏ.19- ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‍ಐಟಿಗೆ ವಹಿಸಿ ತನಿಖೆ ನಡೆಸಬೇಕೆಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್‍ಗೆ ಭೇಟಿ ನೀಡಿ, …

Read More »

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ H.D.K.

ಡಿ.ಕೆ ಶಿವಕುಮಾರ್‌ ಪರಮನೀಚ: ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಶಿವಕುಮಾರ್‌ ಅವರು ಹೇಳಿದ್ದ ಹೇಳಿಕೆಗೆ ಸಂಬಂಧಪಟ್ಟತೆ ಹೇಳಿರುವ ಹೇಳಿಕೆಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ತಾಯಿಯ ಮೇಲೆ ಕಣ್ಣಿಡಬೇಕು ಅಂಥ ಹೇಳಿರುವ ಪರಮನೀಚನ ಬಗ್ಗೆ ನಾನು ಯಾಕೆ ಚರ್ಚೆ ಮಾಡಬೇಕು ಅಂತ ಹೇಳಿದರು. ಖಾಸಗಿ ವಾಹಿನಿಯೊಂದರಲ್ಲಿ ಭಾಗವಹಿಸಿದ್ದ ಮಾತನಾಡಿದ್ದ ಡಿಸಿಎಂ …

Read More »