Breaking News

ರಾಷ್ಟ್ರೀಯ

S.P. ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ ನೀಡಿ  ಸನ್ಮಾನಿಸಿದ: ಸೋಮಶೇಖರ್ ಹುಡೆದ

ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಸಿಟಿ,ಅಲಿಯನ್ಸ್ ಅಂತರಾಷ್ಟ್ರೀಯ ಸೇವಾ ಸ್ಥಾಪಕ ಜಿಲ್ಲಾ ಗವರ್ನರ್ ದಿನಕರ್ ಶೆಟ್ಟಿ ಹಾಗೂ ಅಲಯನ್ಸ್ ಕ್ಲಬ್ ಸದಸ್ಯರಾದ ಸೋಮಶೇಖರ್ ಹುಡೆದ ಮತ್ತು ಬೈಲಹೊಂಗಲ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ಉದ್ಯಮಿ ಸುಧಾಕರ್ ಶೆಟ್ಟಿ ಮತ್ತು ಅಲಿಯನ್ಸ್ ಕ್ಲಬ್ ಬೆಳಗಾವಿ ಸ್ಮಾರ್ಟ್ ಅಧ್ಯಕ್ಷರಾದ ಹೋಟೆಲ್ ಉದ್ಯಮಿ ಪ್ರಭಾಕರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾ: ಭೀಮಾಶಂಕರ ಎಸ್ ಗುಳೇದ ಅವರಿಗೆ ಪುಷ್ಪಗುಚ್ಛ …

Read More »

ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ.: ಪ್ರಧಾನಿ

ಬೆಂಗಳೂರು: ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್​ಗಳ ಪಾತ್ರ ಪ್ರಮುಖವಾಗಿದೆ. ಇಂಜಿನಿಯರಿಂಗ್​ ಕ್ಷೇತ್ರಕ್ಕೆ ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದವರಲ್ಲಿ ಪ್ರಮುಖರು ಕರ್ನಾಟಕದ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂಜಿನಿಯರಿಂಗ್​ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆ ಸ್ಮರಣಾರ್ಥವಾಗಿ ಪ್ರತಿ ವರ್ಷ ಅವರ ಜನ್ಮ ದಿನವನ್ನು ಅಂದರೆ ಸೆಪ್ಟೆಂಬರ್​ 15ರಂದು ರಾಷ್ಟ್ರೀಯ ಇಂಜಿನಿಯರ್ಸ್​​​ ದಿನ ಎಂದು ಗುರುತಿಸಲಾಗಿ, ಆಚರಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಇಂಜಿನಿಯರ್ಸ್​​​ ದಿನವನ್ನು ಮೊದಲ ಬಾರಿಗೆ 1968ರಲ್ಲಿ ಆಚರಿಸಲಾಯಿತು. ಈ ದಿನವನ್ನು ತಾಂತ್ರಿಕ ಶಿಕ್ಷಣದಲ್ಲಿ ಅತ್ಯಂತ ಪ್ರಮುಖ ದಿನವಾಗಿ …

Read More »

ಚಾಕು ತೋರಿಸಿ ವಯೋವೃದ್ಧೆಯ ಕಿವಿಯ ಓಲೆ, ಚಿನ್ನಾಭರಣ ಕಿತ್ತುಕೊಂಡು ಪರಾರಿ

ರಾಯಚೂರು: ಚಾಕು ತೋರಿಸಿ ವಯೋವೃದ್ಧೆಯ ಕಿವಿಯ ಓಲೆ, ಚಿನ್ನಾಭರಣ ಕಿತ್ತುಕೊಂಡು ಪರಾರಿಯಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ನಡೆದಿದೆ. ಸಂಗಮ ಬಾರ್​ ಹಿಂಭಾಗದ ಬಡಾವಣೆಯ ಮನೆಯೊಂದರಲ್ಲಿ ಗುರುವಾರ ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಪಾರ್ವತಮ್ಮ ಲಿಂಗಯ್ಯ ಗುಂತಗೋಳ ಎಂಬುವರ ಮನೆಯಲ್ಲಿ ಕೃತ್ಯ ಎಸಗಲಾಗಿದೆ. ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಕಳ್ಳರು ನುಗ್ಗಿದ್ದಾರೆ. ಈ ಸಮಯದಲ್ಲಿ ಮನೆಯಲ್ಲಿ ಇದ್ದ ವಯೋವೃದ್ಧೆ ಕಳ್ಳರ ಕೃತ್ಯಕ್ಕೆ ಪ್ರತಿರೋಧ ತೋರಿದಾಗ ಖದೀಮರು ಬಾಯಿಯಲ್ಲಿ ಬಟ್ಟೆಯನ್ನು ಇಟ್ಟು, …

Read More »

ಸಂವಿಧಾನ ಪೀಠಿಕೆಯ ಜಾಗತಿಕ ವಾಚನ

ಬೆಂಗಳೂರು: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ. …

Read More »

IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ

IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇಂಡಸ್ಟ್ರೀಯಲ್​ ಡೆವಲ್ಮೆಂಟ್​​ ಬ್ಯಾಂಕ್​ ಆಫ್​ ಇಂಡಿಯಾ (ಐಡಿಬಿಐ) 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಐಡಿಬಿಐ ಜ್ಯೂನಿಯರ್​ ಅಸಿಸ್ಟಂಟ್​ ಮ್ಯಾನೇಜರ್​ ಹುದ್ದೆ ನೇಮಕಾತಿಗೆ ಮುಂದಾಗಿದೆ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಈ ನೇಮಕಾತಿ ನಡೆಯಲಿದೆ. ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು …

Read More »

ಕಾವೇರಿ ರಕ್ಷಣಾ ಯಾತ್ರೆಗೆ ಬಿಜೆಪಿ ಸಜ್ಜು: ಬಿಎಸ್​ವೈ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದ ವಿರುದ್ಧ ಕಾವೇರಿ ರಕ್ಷಣಾ ಯಾತ್ರೆ ನಡೆಸಲು ಪ್ರತಿಪಕ್ಷ ಬಿಜೆಪಿ ಮುಂದಾಗಿದ್ದು, ಈ ಸಂಬಂಧ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ಹೋರಾಟಕ್ಕೆ ರೂಪುರೇಷೆ ತಯಾರಿಸುತ್ತಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭಗೊಂಡಿದೆ‌. ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ಕಾವೇರಿ …

Read More »

ಭೂಸ್ವಾಧೀನಾಧಿಕಾರಿ, ಉಪತಹಶೀಲ್ದಾರ್​ಗೆ ತಲಾ 4 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ

ತುಮಕೂರು : ಜಮೀನು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತಬಸುಮ್​ ಜಹೇರಾ ಹಾಗೂ ಬೆಳ್ಳಾವಿ ಉಪ ತಹಶೀಲ್ದಾರ್ ಶಬ್ಬೀರ್​ ಅವರಿಗೆ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ ಇಲ್ಲಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶ ರಾಮಲಿಂಗೇಗೌಡ ಈ ತೀರ್ಪು ನೀಡಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಜಯರಾಮ ಎಂಬುವರು 2017ರಲ್ಲಿ …

Read More »

ರಾಜ್ಯ ಸರ್ಕಾರ ಬರ ಘೋಷಣೆ ಮಾಡಿದೆ. ಒಟ್ಟು 161 ತೀವ್ರ ಮತ್ತು 34 ಸಾಧಾರಣ ಬರಪೀಡಿತ ತಾಲೂಕುಗಳೆಂದು ಆದೇಶ ಹೊರಡಿಸಿದೆ.

ಬೆಂಗಳೂರು : ಕೊನೆಗೂ ರಾಜ್ಯ ಸರ್ಕಾರ ಬರ ಘೋಷಣೆ ಮಾಡಿದೆ. 161 ತಾಲೂಕುಗಳನ್ನು ತೀವ್ರ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ.   2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡುಬಂದಿದ್ದು, ಈ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳು ಮತ್ತು 34 ಸಾಧಾರಣ ಬರಪೀಡಿತ ತಾಲೂಕುಗಳೆಂದು ತಕ್ಷಣದಿಂದ ಜಾರಿಗೆ ಬರುವಂತೆ …

Read More »

ರಾಜ್ಯ- ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ ಎಂದು ಕೋಡಿಮಠ ಶ್ರೀ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆ : ಕಾರ್ತಿಕ ಮಾಸ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ ಎಂದು ಕೋಡಿಮಠ ಮಹಾಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯ ರಾಷ್ಟ್ರದಲ್ಲಿ ನಡೆಯುವ ಅವಘಡಗಳಿಂದ ಪಾರು ಮಾಡಿದ್ರೇ ಮುಂದಿನ ಭವಿಷ್ಯ ಹೇಳುವೆ, ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರುತ್ತದೆ. ಆತಂಕ ಪಡುವ ಅಗತ್ಯವಿಲ್ಲ ಎಂದರು. ಅನೇಕ ತಪ್ಪು ಒಪ್ಪುಗಳು ಪ್ರಾಣಿಗಳಲ್ಲಾಗುತ್ತಿವೆ ಹಾಗೂ …

Read More »

ಗೂಗಲ್​ನೊಂದಿಗೆ ಬೈಲಹೊಂಗಲ‌ನ ಅಂಧ ಸರ್ಕಾರಿ ನೌಕರನೊಬ್ಬ ಉತ್ತಮ ಒಡನಾಟ ಹೊಂದಿದ್ದಾರೆ. ಇವರು ಗೂಗಲ್ ಆಯಪ್​​ ​ಯೊಂದರಲ್ಲಿ ಕನ್ನಡ ಭಾಷೆ ಸೇರಿಸುವ ಕಾರ್ಯವನ್ನು ಯಶಸ್ವಿಗೊಳಿಸಿದ್ದಾರೆ.

ಬೆಳಗಾವಿ: ಅಂಧರಿಗೆ ಅನುಕೂಲ‌ ಆಗಲಿ ಎಂದು ಗೂಗಲ್ ಒಂದು ತಂತ್ರಾಂಶವನ್ನು ಕಂಡು ಹಿಡಿದಿತ್ತು. ಆದರೆ, ಅದು ಕನ್ನಡದಲ್ಲಿ ಇರಲಿಲ್ಲ. ಇದರಿಂದ ಕನ್ನಡವಷ್ಟೇ ಬಲ್ಲ ಅಂಧರು ಈ ತಂತ್ರಾಂಶವನ್ನು ಬಳಸಲು ಪರದಾಡಬೇಕಿತ್ತು. ಮನಗಂಡ ಬೈಲಹೊಂಗಲ‌ದ ಅಂಧ ಸರ್ಕಾರಿ ನೌಕರನೊಬ್ಬ ನಿರಂತರವಾಗಿ ಎರಡು ವರ್ಷ ಶ್ರಮವಹಿಸಿ ಕೊನೆಗೂ ಆ ಆಯಪ್​​ನಲ್ಲಿ ಕನ್ನಡ ಭಾಷೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಪ್ಪು ಕನ್ನಡಕ ಹಾಕಿಕೊಂಡಿರುವ ಬೈಲಹೊಂಗಲ ಪಟ್ಟಣದ ಸಿದ್ದಲಿಂಗೇಶ್ವರ ಮಹಾಂತೇಶ ಇಂಗಳಗಿ ಅವರೇ ಅಂಧರ ಪರವಾಗಿ‌ ಕಾರ್ಯನಿರ್ವಹಿಸಿ ಯಶಸ್ವಿಯಾಗಿದ್ದಾರೆ. …

Read More »