Breaking News

ರಾಷ್ಟ್ರೀಯ

ಅಭಿಮಾನಿಗಳ ಮೇಲೆ ಪ್ರೀತಿಯ ಧಾರೆಯೆರೆದ ಶಾರುಖ್​ ಖಾನ್​​…ಜವಾನ್​ ನಟನ ಫ್ಯಾನ್ಸ್ ಫುಲ್​ ಖುಷ್​

ಸಕಾರಾತ್ಮಕ ಸ್ಪಂದನೆಗೆ ಶಾರುಖ್​ ಖಾನ್​ ಪ್ರತಿಕ್ರಿಯಿಸಿದ್ದಾರೆ. ದಕ್ಷಿಣ ಚಿತ್ರರಂಗದ ಯಶಸ್ವಿ ನಿರ್ದೇಶಕ ಅಟ್ಲೀ ನಿರ್ದೇಶನದಲ್ಲಿ ಮೂಡಿ ಬಂದ ಜವಾನ್​ ಸಿನಿಮಾವನ್ನು ಅಭಿಮಾನಿಗಳು ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ. ಬಿಗ್​ ಸ್ಟಾರ್ ಕಾಸ್ಟ್, ಬಿಗ್​ ಬಜೆಟ್​ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಪ್ರೇಕ್ಷಕರ ನಿರೀಕ್ಷೆ ತಲುಪುವಲ್ಲಿ ಸಿನಿಮಾ ಯಶ ಕಂಡಿದೆ. ಸೋಷಿಯಲ್​ ಮೀಡಿಯಾದಲ್ಲಿ ಜವಾನ್​ ಟ್ರೆಂಡಿಂಗ್​ನಲ್ಲಿದೆ. ಪ್ರೇಕ್ಷಕರು ಸಿನಿಮಾ ಕುರಿತು ತಮ್ಮ ಪಾಸಿಟಿವ್​ ವಿಮರ್ಶೆ ಕೊಡುತ್ತಿದ್ದಾರೆ. ಮತ್ತೊಂದೆಡೆ ಚಿತ್ರಮಂದಿರಗಳ ಬಳಿ …

Read More »

ಬೆಳಗಾಗುವುದರೊಳಗೆ ರೈತ ಕೋಟ್ಯಧಿಪತಿ

ಚಾರ್ಖಿ ದಾದ್ರಿ(ಹರಿಯಾಣ): ಇಲ್ಲಿನ ಚರ್ಖಿ ದಾದ್ರಿ ಜಿಲ್ಲೆಯ ರೈತನೊಬ್ಬ ತನ್ನ ಬ್ಯಾಂಕ್ ಖಾತೆಗೆ 200 ಕೋಟಿ ರೂಪಾಯಿ ಜಮೆ ಆಗಿದೆ ಎಂದು ಹೇಳಿಕೊಂಡಿದ್ದಾನೆ. ಈ ಪ್ರಕರಣವೀಗ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ನಿಗೂಢ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡುತ್ತಿದ್ದೇವೆ ಎಂದು ಹರಿಯಾಣ ಪೊಲೀಸರು ಗುರುವಾರ ಸ್ಪಷ್ಟಪಡಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಲು ಶುಕ್ರವಾರ ಬ್ಯಾಂಕ್‌ಗೆ ಭೇಟಿ ನೀಡವುದಾಗಿ …

Read More »

ಕುಂದಾನಗರಿ‌ ಜನರಿಗೆ ಕೇಂದ್ರ ರೈಲ್ವೆ ಇಲಾಖೆ ಸಿಹಿ ಸುದ್ದಿ

ಬೆಳಗಾವಿ : ಕುಂದಾನಗರಿ‌ ಜನರಿಗೆ ಕೇಂದ್ರ ರೈಲ್ವೆ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ – ಮೈಸೂರು ಏಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ( Iranna Kadadi ) ಮಾಹಿತಿ‌ ನೀಡಿದ್ದಾರೆ. ಈ‌ ಕುರಿತು ಮಾಹಿತಿ ನೀಡಿರುವ ಸಂಸದ ಈರಣ್ಣ ಕಡಾಡಿ. ರೈಲು ಸಂಖ್ಯೆ 17302 – ಬೆಳಗಾವಿಯಿಂದ …

Read More »

ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿ ಸಾವು..

ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ನಗರದಲ್ಲಿ ನಿನ್ನೆ(ಸೋಮವಾರ) ನಡೆದಿದೆ. ಬಡ್ತಿ ಪಡೆದುಕೊಂಡು ಅಧಿಕಾರ ಸ್ವೀಕಾರ ಮಾಡಿದ್ದ ಅಧಿಕಾರಿ ಜಯಪ್ರಕಾಶ ಕಲಕೋಟಿ ಮೃತಪಟ್ಟವರು. ಇವರು ಧಾರವಾಡ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಹುದ್ದೆ ಅಲಂಕರಿಸಿದ್ದರು. ನಿನ್ನೆ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದರು. ಸಂಜೆ‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲೂಕು ಖಜಾನೆ ಕಚೇರಿಯಲ್ಲಿ ಜಯಪ್ರಕಾಶ ಕೆಲಸ ಮಾಡುತ್ತಿದ್ದರು. 15 ದಿನಗಳ …

Read More »

ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ನಾನು ಮಾತನಾಡಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ”ಹಿಂದೂ ಧರ್ಮದ ವಿರುದ್ದ ಅವಹೇಳನಕಾರಿಯಾಗಿ ನಾನು ಮಾತನಾಡಿಲ್ಲ. ನಾವೆಲ್ಲಾ ಹಿಂದೂಗಳು” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.   ಸದಾಶಿವನಗರ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಹಿಂದೂ ಧರ್ಮ ಬಗ್ಗೆ ವಿವಾದಿತ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ”ಅದನ್ನು ಬೇರೆ ರೀತಿ ಅರ್ಥೈಸುವ ಕೆಲಸವನ್ನು ನಾನು ಯಾವತ್ತು ಮಾಡಿಲ್ಲ. ನಾವೆಲ್ಲ ಹಿಂದೂಗಳು. ಬೆಳಗ್ಗೆ ಎದ್ದರೆ ಗಣಪತಿಯನ್ನು ನೆನಪು ಮಾಡಿಕೊಳ್ತೀವಿ. ನಾನು ಬೆಳಗ್ಗೆ ಎದ್ದ ಕೂಡಲೇ ಲಕ್ಷ್ಮಿ ಶ್ಲೋಕ ಹೇಳುತ್ತೇನೆ. ಮಲಗೋವಾಗ …

Read More »

G20: ಆರ್ಥಿಕ ಅಪರಾಧಿಗಳ ಹಸ್ತಾಂತರಕ್ಕೆ ಜಾಗತಿಕ ವೇದಿಕೆ ರಚಿಸಲು ಭಾರತದ ಒತ್ತಾಯ

ನವದೆಹಲಿ: ವಿದೇಶಗಳಲ್ಲಿ ಆಶ್ರಯ ಪಡೆದಿರುವ ದೇಶಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲು, ಅವರನ್ನು ಹಸ್ತಾಂತರಿಸಲು ಮತ್ತು ಆರ್ಥಿಕ ಅಪರಾಧಿಗಳ ಆಸ್ತಿಗಳನ್ನು ಪತ್ತೆಹಚ್ಚಲು ಸಾಮಾನ್ಯ ವೇದಿಕೆಯೊಂದನ್ನು ಸ್ಥಾಪಿಸುವ ನಿಟ್ಟಿನಲ್ಲಿ ಜಿ 20 ನಾಯಕರನ್ನು ಒತ್ತಾಯಿಸಲು ಕೇಂದ್ರ ಸರ್ಕಾರ ಕಾರ್ಯತಂತ್ರವೊಂದನ್ನು ರೂಪಿಸಿದೆ. ಈ ಕಾರ್ಯತಂತ್ರವು ಎಲ್ಲ ಜಿ 20 ನಾಯಕರ ಬೆಂಬಲ ಪಡೆದದ್ದೇ ಆದಲ್ಲಿ ವಿಜಯ್ ಮಲ್ಯ, ನೀರವ್ ಮೋದಿ, ಜುನೈದ್ ಇಕ್ಬಾಲ್ ಮೆಮನ್ ಮತ್ತು ಅಭಿಜಿತ್ ಅಸೋಮ್ ಅವರಂತಹ ಹಲವಾರು ದೇಶಭ್ರಷ್ಟ ಮತ್ತು ಆರ್ಥಿಕ …

Read More »

ಸೆ.3 ರಂದು ‘ಸನಾತನ ಧರ್ಮ ದಿನ’ ಆಚರಣೆ; ಭಾರತದಲ್ಲಿ ಅಲ್ಲ, ಇದು ಅಮೆರಿಕದಲ್ಲಿ!

ವಾಷಿಂಗ್ಟನ್ (ಅಮೆರಿಕ) : ಸೆಪ್ಟೆಂಬರ್​ 3 ರಂದು ‘ಸನಾತನ ಧರ್ಮ ದಿನ’ ಆಚರಣೆಗೆ ಅಧಿಕೃತವಾಗಿ ಘೋಷಿಸಲಾಗಿದೆ. ಆದರೆ ಇದು ಭಾರತದಲ್ಲಿ ಅಲ್ಲ, ಬದಲಾಗಿ ಅಮೆರಿಕದಲ್ಲಿ. ಅಮೆರಿಕದ ಕೆಂಟುಕಿ ರಾಜ್ಯದ ನಗರವೊಂದರಲ್ಲಿ ಸೆಪ್ಟೆಂಬರ್ 3ನ್ನು ‘ಸನಾತನ ಧರ್ಮ ದಿನ’ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಭಾರತದಲ್ಲಿನ ರಾಜ್ಯವೊಂದರ ಸಚಿವರೊಬ್ಬರು ಸನಾತನ ಧರ್ಮವನ್ನು ಹೀಯಾಳಿಸಿ ಮಾತನಾಡಿದ ಮಧ್ಯೆ ದೂರದ ಅಮೆರಿಕದಲ್ಲಿ ಅದೇ ಹಿಂದೂ ಸನಾತನ ಧರ್ಮದ ಬಗ್ಗೆ ಒಲವು ಬೆಳೆಯುತ್ತಿರುವುದು ಗಮನಾರ್ಹ. ಲೂಯಿಸ್​ವಿಲ್ಲೆ ಮೇಯರ್ ಕ್ರೇಗ್ …

Read More »

ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವುದು ಬೇಡ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸನಾತನ ಧರ್ಮದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನಾನು ಮಾಡಿದ ಟ್ವೀಟ್​ನಲ್ಲಿ ಏನೂ ತಪ್ಪಿಲ್ಲ, ಸಂವಿಧಾನವೇ ನನ್ನ ಧರ್ಮ ಅಂತಾ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.   ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಸಂವಿಧಾನದಿಂದ ಸ್ವಾಭಿಮಾನದ ಬದುಕು ಸಿಗುತ್ತದೆ. ಸಂವಿಧಾನದಿಂದ ಏನೂ ಇಲ್ಲ ಅಂತ ಬಿಜೆಪಿ ಪಕ್ಷದವರು ಅವರು ಹೇಳಲಿ.‌ ಮೊಸರಲ್ಲಿ ಕಲ್ಲು ಹುಡುಕುವುದು ಬೇಡ” ಎಂದು ತಿರುಗೇಟು ನೀಡಿದರು. …

Read More »

ಉಮ್ಲಿಂಗ್ ಲಾ ಪ್ರದೇಶ ತಲುಪಿದ ಸುಳ್ಯ ಬಾಲಕ.. ಮೂರುವರೆ ವರ್ಷದ ಜಝೀಲ್ ರೆಹ್ಮಾನ್​ನಿಂದ ವಿಶಿಷ್ಟ ಸಾಧನೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಉದ್ಯಮಿಯೊಬ್ಬರು ಪತ್ನಿ ಮತ್ತು ತಮ್ಮ ಮೂರುವರೆ ವರ್ಷದ ಮಗನೊಂದಿಗೆ ಸುಮಾರು 19,024 ಅಡಿ ಎತ್ತರದ ಉಮ್ಲಿಂಗ್ ಲಾ ಪ್ರದೇಶವನ್ನು ಬೈಕ್‌ನಲ್ಲಿ ತಲುಪಿದ್ದು, ಇದೀಗ ಸುಳ್ಯಕ್ಕೆ ವಾಪಸಾಗುತ್ತಿದ್ದಾರೆ.   ಸುಳ್ಯ ತಾಲೂಕಿನ ನಿವಾಸಿಯಾದ ಮತ್ತು ಇಲ್ಲಿನ ಹಳೆಗೇಟ್‌ ಎಂಬಲ್ಲಿರುವ ಹೋಮ್ ಗ್ಯಾಲರಿ ಮಾಲೀಕರಾದ ತೌಹೀದ್ ರೆಹ್ಮಾನ್ ಹಾಗೂ ಅವರ ಪತ್ನಿ ಜಶ್ಮಿಯಾ ಮತ್ತು ಮಗ ಜಝೀಲ್ ರೆಹ್ಮಾನ್ ಅವರು ತಮ್ಮ ಬುಲೆಟ್‌ ಬೈಕ್‌ನಲ್ಲಿ ಉಮ್ಮಿಂಗ್ ಲಾ …

Read More »

ಬ್ಲ್ಯಾಕ್ ಆ್ಯಂಡ್ ವೈಟ್ ಮನಿ ಹೆಸರಿನಲ್ಲಿ ರೈತನಿಗೆ ಮೋಸ

ಬ್ಲ್ಯಾಕ್ ಆ್ಯಂಡ್ ವೈಟ್ ಮನಿ ಹೆಸರಿನಲ್ಲಿ ರೈತನಿಗೆ ಮೋಸಗೈದಿರುವ ನಾಲ್ವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಎಚ್‌ಡಿ ಆನಂದಕುಮಾರ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಲಕ್ಷ್ಮೀ ಕಂಕನವಾಡಿ, ಈರಣ್ಣ ಕೌಜಲಗಿ, ಅಪ್ಪಾಸಾಹೇಬ್ ಇಂಚಲ್, ಸುನೀಲ ದೊಡಮನಿ ಅವರನ್ನು ಬಂಧನ ಮಾಡಲಾಗಿದೆ. ಅಲ್ಲದೇ, ಬಬಲೇಶ್ವರದ ರೈತ ಚಂದ್ರಶೇಖರ ಕನ್ನೂರ ಅವರಿಗೆ ನಾಲ್ವರು ಮೋಸ ಮಾಡಿದ್ದಾರೆ . ವೈಟ್ ಮನಿ ನೀಡಿದ್ರೇ ದುಪ್ಪಟ್ಟು ಹಣದ ಆಸೆ ತೋರಿಸಿದ್ದಾರೆ. ಇದನ್ನು ನಂಬಿ ರೈತ ಅವರಿಗೆ …

Read More »