ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ಇದು ಸತ್ಯವಂತರಿಗೆ ಕಾಲವಲ್ಲ” ಎಂದು ಹೇಳುವ ಮೂಲಕ ಪುರಂದರದಾಸರ ಕೀರ್ತನೆ ಬರೆದು ಎಕ್ಸ್ ಖಾತೆಯಲ್ಲಿ ಯತ್ನಾಳ್ ಪೋಸ್ಟ್ ಮಾಡಿಕೊಂಡಿದ್ದಾರೆ. “ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ ಸತ್ಯವಂತರಿಗಿದು ಕಾಲವಲ್ಲ” …
Read More »ಅಕ್ರಮ ಮರ ಕಡಿಯುವಿಕೆಗೆ ವಿಧಿಸುವ ದಂಡ ಮತ್ತು ಶಿಕ್ಷೆಯನ್ನು ಹತ್ತು ಪಟ್ಟು ಹೆಚ್ಚಿಸಲು ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ ಘನ ಎಂದು ಸುಪ್ರೀಂಕೋರ್ಟ್ …
Read More »ಆಬಾ ಸ್ಫೋರ್ಟ್ಸ್ ಕ್ಲಬ್’ನ ವತಿಯಿಂದ ಆಯೋಜಿಸಿದ್ದ ದಿವ್ಯಾಂಗ ಈಜು ಸ್ಪರ್ಧೆಯ ಸಮಾರೋಪ
ಆಬಾ ಸ್ಫೋರ್ಟ್ಸ್ ಕ್ಲಬ್’ನ ವತಿಯಿಂದ ಆಯೋಜಿಸಿದ್ದ ದಿವ್ಯಾಂಗ ಈಜು ಸ್ಪರ್ಧೆಯ ಸಮಾರೋಪ ಮಾರ್ಚ್ 3 ರಿಂದ 18 ರ ವರೆಗೆ ಬೆಳಗಾವಿಯ ಆಬಾ ಸ್ಫೋರ್ಟ್ಸ್ ಕ್ಲಬ್’ನ ವತಿಯಿಂದ ಬೆಳಗಾವಿಯ ಮಹಾನಗರ ಪಾಲಿಕೆ ಈಜುಕೊಳದಲ್ಲಿ ದಿವ್ಯಾಂಗ ಈಜು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ದಿವ್ಯಾಂಗ ಹಾಗೂ ಬಡ ಮಕ್ಕಳು ಹೀಗೆ 50 ಕ್ಕೂ ಹೆಚ್ಚೂ ಮಕ್ಕಳು ಭಾಗಿಯಾಗಿದ್ಧರು. ವಿಜೇತರಿಗೆ ಮಹಾಪೌರ ಮಂಗೇಶ ಪವಾರ್ ಮತ್ತು ನಗರಸೇವಕ ನಿತೀನ್ ಜಾಧವ್ ಅವರು ಪಾರಿತೋಷಕವನ್ನು ವಿತರಿಸಿದರು. …
Read More »ಧಾರವಾಡ ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಸಕ್ಕರೆ ಕಾರ್ಖಾನೆಗೆ ವಿರೋಧ
ಧಾರವಾಡ ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಸಕ್ಕರೆ ಕಾರ್ಖಾನೆಗೆ ವಿರೋಧ.. ಸಕ್ಕರೆ ಕಾರ್ಖಾನೆ ಆರಂಭಿಸುತ್ತಿರುವುದಕ್ಕೆ ಯಾದವಾಡ ಗ್ರಾಮಸ್ಥರ ವಿರೋಧ ಧಾರವಾಡ ತಾಲೂಕಿನ ಕರಡಿಗುಡ್ಡ, ಯಾದವಾಡ ಹಾಗೂ ಪುಡಕಲಕಟ್ಟಿ ಗ್ರಾಮಗಳ ಮಧ್ಯೆದ ಜಮೀನಿನಲ್ಲಿ ಆರಂಭವಾಗುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಮೃಣಾಲ್ ಸಕ್ಕರೆ ಕಾರ್ಖಾನೆಗೆ ಯಾದವಾಡ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆ ಆರಂಭಿಸಬಾರದು ಇದರಿಂದ ಮೂರೂ ಗ್ರಾಮಗಳ ರೈತರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಆರೋಪಿಸಿ ಪ್ರತಿಭಟನೆ …
Read More »ಉಚಿತ ಬಸ್ ಟಿಕೆಟ್ ಕಳೆದುಕೊಂಡು ಪರದಾಡಿದ ಅಜ್ಜಿ
ವೃದ್ದೆಯೊಬ್ಬರು ಸಾರಿಗೆ ಬಸ್ನಲ್ಲಿ ಟಿಕೆಟ್ ಕಳೆದುಕೊಂಡು ಪರದಾಡಿದ ಘಟನೆ ನಡೆದಿದೆ. ಸಾರಿಗೆ ಬಸ್ ನಲ್ಲಿ ಕಂಡಕ್ಟರ್ ಕೊಟ್ಟ ಉಚಿತ ಪ್ರಯಾಣ ಟಿಕೆಟ್ ನ್ನು ವೃದ್ಧೆ ಕಳೆದುಕೊಂಡ ಘಟನೆ ವಿಜಯಪುರ ಜಿಲ್ಲೆಯ ಇಂಡಿ – ಚಡಚಣ ಮಾರ್ಗದ ಬಸ್ ನಲ್ಲಿ ನಡೆದಿದೆ. ಟಿಕೆಟ್ ಕಳೆದುಕೊಂಡ ಅಜ್ಜಿ ಮತ್ತೊಂದು ಟಿಕೆಟ್ ನೀಡುವಂತೆ ಕಂಡಕ್ಟರ್ ಗೆ ಮನವಿ ಮಾಡಿಕೊಂಡರು. ಆಗ ಕಂಡಕ್ಟರ್ ಟಿಕೆಟ್ ನೀಡಲು ನಿರಾಕರಿಸಿದ್ದಾರೆ. ಅಜ್ಜಿ ಟಿಕೆಟ್ ಎಲ್ಲಿ ಹೋಯ್ತು ಅಂತ ಬಸ್ …
Read More »ಬೋರವೆಲ್ ಗಳನ್ನು ರೀ ಚಾರ್ಜ ಮಾಡಿಸಲು ಕ್ರಮ ಕೈಗೊಳ್ಳಿ; ವಿನಾಯಕ ಪೂಜಾರ
ಹುಕ್ಕೇರಿ : ಹೋಸದಾಗಿ ಬೋರವೆಲ್ ಗಳನ್ನು ಹಾಕುವ ಬದಲು ಇದ್ದ ಕೋಳವೇ ಭಾವಿಗಳಿಗೆ ನೀರು ಸಂಗ್ರಹವಾಗುವಂತೆ ನೋಡಿಕೋಳ್ಳ ಬೇಕು ಎಂದು ಹುಕ್ಕೇರಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿನಾಯಕ ಪೂಜಾರ ಹೇಳಿದರು. ವಿಶ್ವ ಜಲ ದಿನ ಅಂಗವಾಗಿ ಹುಕ್ಕೇರಿ ಕಾನೂನು ಸೇವಾ ಸಮಿತಿ,ನ್ಯಾಯವಾದಿಗಳ ಸಂಘ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಕಾರದಿಂದ ಜರುಗಿದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಹಿರಿಯ …
Read More »ರೌಡಿ ಶೀಟರ್ ಹಬೀದ್ಗೆ ಗುಂಡೇಟು
ಶಿವಮೊಗ್ಗ: ಬಂಧನ ಕಾರ್ಯಾಚರಣೆ ವೇಳೆ ಪೊಲೀಸ್ ಸಿಬ್ಬಂದಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಮಂಗಳವಾರ ಶಿವಮೊಗ್ಗದ ರೌಡಿಶೀಟರ್ ಕಡೆಕಲ್ ಹಬೀದ್ ಹಾಗೂ ಆತನ ಸಹಚರರು ಓರ್ವ ವ್ಯಕ್ತಿಯ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕಿದ್ದರು. ಈ ಕುರಿತು ಮಾಹಿತಿ ಪಡೆದ ಭದ್ರಾವತಿ ಪೇಪರ್ಟೌನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಾಗಮ್ಮ ತಮ್ಮ ತಂಡದೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. …
Read More »ಬೆಳಗಾವಿಯ ಸೆಕೆಂಡ್ ಗೇಟ್’ನಲ್ಲಿ ಮೇಲ್ಸೇತುವೆ ಬೇಡ…
ಬೆಳಗಾವಿಯ ಸೆಕೆಂಡ್ ಗೇಟ್’ನಲ್ಲಿ ಮೇಲ್ಸೇತುವೆ ಬೇಡ… ‘ಸಹಾಯಕ್ಕಿಂತ ಸಂಕಷ್ಟ’ ಹೆಚ್ಚಾದಿತು….ಆತಂಕ ವ್ಯಕ್ತಪಡಿಸಿದ ಸ್ಥಳೀಯರು… ಬೆಳಗಾವಿಯಲ್ಲಿ ಈಗ ಮತ್ತೊಂದು ರೇಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಆದರೇ, ಬೆಳಗಾವಿಯ ಸೆಕೆಂಡ್ ಗೇಟ್’ನ ರಹಿವಾಸಿಗಳು ಇಕ್ಕಟ್ಟಿನ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಿಸಿದರೇ, ಸಹಾಯಕ್ಕಿಂತ ಸಂಕಷ್ಟ ಹೆಚ್ಚಾಗಿಲಿದೆ ಎನ್ನುತ್ತಿದ್ದಾರೆ. ಈ ಕುರಿತು ಇಲ್ಲಿದೆ ಒಂದು ವರದಿ. ಹೌದು, ಬೆಳಗಾವಿ ಸೆಕೆಂಡ್ ರೇಲ್ವೆ ಗೇಟ್’ನಲ್ಲಿ ಮೇಲ್ಸೇತುವೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಆದರೇ, ಇಲ್ಲಿನ ರಹಿವಾಸಿಗಳು ಮೇಲ್ಸೇತುವೆ ನಿರ್ಮಾಣದಿಂದ …
Read More »ಬಾಗಲಕೋಟೆ ಎಲ್ಲೆಂದರಲ್ಲಿ ಓಡಾಡೋ ಹಾಗಿಲ್ಲ,ಈ ನಗರ ಈಗ ಹೈ ಅಲರ್ಟ್..
ಬಾಗಲಕೋಟೆ ಎಲ್ಲೆಂದರಲ್ಲಿ ಓಡಾಡೋ ಹಾಗಿಲ್ಲ, ಏನು ಬೇಕು ಅದನ್ನ ಮಾಡೋ ಹಾಗಿಲ್ಲ…ಈ ನಗರ ಈಗ ಹೈ ಅಲರ್ಟ್.. ಮಂಗಳೂರು ಕೇಸ್ ಬೆನ್ನಲ್ಲೆ ಹೈ ಅಲರ್ಟ್ ಆಗಿರೋ ಬಾಗಲಕೋಟೆ ಪೋಲಿಸ್.. ಹೈ ಡೆಪ್ನಿಷನ್ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಬಾಗಲಕೋಟೆ ನಗರ. ಬ್ಯಾಂಕ್, ಎಟಿಎಂಗಳಿಂದ ಹಣ ರವಾನೆ ಮಾಡೋದಾದ್ರೆ ಪೋಲಿಸರು ಹೈ ಅಲರ್ಟ್ ಅಪರಾಧಿ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಬಾಗಲಕೋಟೆ, ನವನಗರ ಸೇರಿ ನಗರದಾದ್ಯಂತ 393 ಹೈಡೆಪ್ನಿಷನ್ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ದೂರದವರೆಗಿನ …
Read More »ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಹೆಬ್ಬಾಳಕರ್
ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆ ಮೇಲೆ ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್ 7 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವರು ಬೆಳಗಾವಿ: ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆಯ ಮೇಲೆ ಕೆಲಸ ಮಾಡುತ್ತಿದ್ದೇನೆ. ಹಾಗಾಗಿಯೇ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚಿತ್ರಣ ವರ್ಷದಿಂದ ವರ್ಷಕ್ಕೆ ಸಾಕಷ್ಟು ಬದಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …
Read More »