: ಬೆಳಗಾವಿಯ (Belagavi) ಬೈಲಹೊಂಗಲ ತಾಲೂಕಿನ ಸರ್ಕಾರಿ ವಸತಿ ನಿಲಯದ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ತಾಲೂಕಿನ ಎಸ್ಸಿ ಎಸ್ಟಿ (SC, ST) ಪೋಸ್ಟ್ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ (Post-matric SC-ST boys hostel) ನೀಡುವ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅದಷ್ಟೇ ಅಲ್ಲದೆ ಹಾಸ್ಟೆಲ್ನಲ್ಲಿ ಹಸಿ ರೊಟ್ಟಿ, ಅರೆಬೆಂದ ಇಡ್ಲಿ, ಮಸಾಲೆಗಳಿಲ್ಲದ ಸಾರನ್ನು ನೀಡಲಾಗುತ್ತದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಅರೆ ಬೆಂದ ಹುಳು ಮಿಶ್ರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. …
Read More »ಪ್ರಲ್ಹಾದ್ ಜೋಶಿ ಅವರು ನಮಗೆ ಭ್ರಷ್ಟಾಚಾರಿಗಳು ಅಂತಾರೆ. ಅನಿಲ್ ಅಂಬಾನಿ ಕಂಪನಿ ಅವರು ಒಂದು ಸೈಕಲ್ ನೂ ಮಾಡಿಲ್ಲ. ಅವರಿಗೆ ಹೆಲಿಕಾಪ್ಟರ್ ಮಾಡಲು ಕೊಟ್ಟಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮಾಡಿದ ಸಾಧನೆ ಪ್ರಚಾರ ಗಿಟ್ಟಿಸಿಕೊಳ್ಳೋದು, ಅದನ್ನು ಬಿಟ್ಟು ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು 10 ವರ್ಷ ಆಯ್ತು ಲೋಕ್ ಪಾಲ್ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡುತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ. ಈಗಾಗಲೇ ಕ್ಯಾಗ್ ರಿಪೋರ್ಟ್ ಬಂದಾಗಿದೆ. ರೆಫೈಲ್ ಡೀಲ್ ಮುಚ್ಚಿ ಹೋಗಿದೆ ನಾನು ಮಾತನಾಡಲ್ಲ, ಈಗಿರುವ …
Read More »ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ
ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ. ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. …
Read More »ಬಿಜೆಪಿ 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ನಡೆಯುವ ವಿಧಾನ ಪರಿಷತ್ನ 7 ಸ್ಥಾನಗಳ ಚುನಾವಣೆಗೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯವನ್ನು ಆರಂಭಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೂ ಜವಾಬ್ದಾರಿ ನೀಡಲಾಗಿದ್ದು, ಸಂಘಟನೆಗೆ ಬಳಸಿಕೊಳ್ಳಲು ಪಕ್ಷ ಮುಂದಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ, 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ …
Read More »ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆನೆಮರಿಗೆ ಜನ್ಮದಿನ
ಆನೇಕಲ್ (ಬೆಂಗಳೂರು): ಸಿಲಿಕಾನ್ ಸಿಟಿ ಬೆಂಗಳೂರಿಗೆ ಹತ್ತಿರದಲ್ಲೇ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ಒಂದಲ್ಲ ಒಂದು ವಿಶೇಷತೆಗಳಿಂದ ಪ್ರವಾಸರಿಗೆ ಅಚ್ಚುಮೆಚ್ಚಿನ ತಾಣ. ಆನೆಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಇಂದು ವಿಶೇಷ ಹುಟ್ಟುಹಬ್ಬದ ಸಂಭ್ರಮ ನಡೆಯಿತು. ಹೌದು, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆನೆ ‘ವನಶ್ರೀಯ’ ಹೆಣ್ಣು ಮರಿ ‘ಓಂ ಗಂಗಾ’ ಇಂದು ಮೊದಲನೇ ವರ್ಷದ ಹುಟ್ಟುಹಬ್ಬ. ಅಂತೆಯೇ ಪಾರ್ಕಿನ ಆವರಣದಲ್ಲಿ ಆನೆ ಮರಿಗೆ ಇಷ್ಟ ಆಗುವ ತರಕಾರಿ …
Read More »ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ತವರು ಜಿಲ್ಲೆ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 27ರ ಬೆಳಗ್ಗೆ 8 ಗಂಟೆಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 28ರ ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ರಾತ್ರಿ 7 ಗಂಟೆಗೆ ಹೋಟೆಲ್ ಜೆಪಿ ಪ್ಯಾಲೇಸ್ನಲ್ಲಿ …
Read More »ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1 ಗಗನನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ
ತಿರುವನಂತಪುರಂ (ಕೇರಳ) : ಚಂದ್ರಯಾನ-3 ಬಾಹ್ಯಾಕಾಶ ಯೋಜನೆಯ ಲ್ಯಾಂಡರ್ ‘ವಿಕ್ರಮ್’ ಈಗಾಗಲೇ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದು, ವೈಜ್ಞಾನಿಕ ಸಂಶೋಧನೆಗಳ ಕೆಲಸ ಪ್ರಾರಂಭಿಸಿದೆ. ಇದರ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ತಮ್ಮ ಮುಂದಿನ ಗಮನವನ್ನು ಸೂರ್ಯನತ್ತ ಕೇಂದ್ರೀಕರಿಸಿದ್ದು, ದೇಶದ ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ಉಡಾವಣೆಗೆ ಸಿದ್ಧವಾಗಿದೆ. ಈ ನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) …
Read More »ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಶತ ದಿನಗಳ ಸಂಭ್ರಮ
ಬೆಂಗಳೂರು: ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಶತ ದಿನಗಳ ಸಂಭ್ರಮ. ನೂರು ದಿನಗಳಲ್ಲಿ ಪಂಚ ಗ್ಯಾರಂಟಿಗಳ ಅನುಷ್ಠಾನ ಕೇಂದ್ರೀಕರಿಸಿ ಕಾಂಗ್ರೆಸ್ ಸರ್ಕಾರ ಕರ್ನಾಟಕ ಮಾದರಿ ಅಭಿವೃದ್ಧಿ ಆಡಳಿತ ನೀಡಲು ಕಸರತ್ತು ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ರಾಜ್ಯದ ಚುಕ್ಕಾಣಿ ಹಿಡಿದು ನೂರು ದಿನಗಳನ್ನು ಪೂರೈಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಬಹುಮತ ಗಳಿಸಿ ಕರುನಾಡ ಅಧಿಕಾರ ಹಿಡಿದ ಕಾಂಗ್ರೆಸ್ …
Read More »ಚಂದ್ರಯಾನ -3 ಯಶಸ್ವಿಯಾದ ಹಿನ್ನಲೆ ಯಾದಗಿರಿಯ ಇಬ್ಬರು ದಂಪತಿಗಳು ತಮ್ಮ ಮಕ್ಕಳಿಗೆ ವಿಕ್ರಮ್ ಮತ್ತು ಪ್ರಜ್ಞಾನ್ ಎಂದು ನಾಮಕರಣ
ಯಾದಗಿರಿ : ಭಾರತದ ಬಹುನಿರೀಕ್ಷಿತ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದೆ. ವಿಕ್ರಮ್ ಲ್ಯಾಂಡರ್ ಚಂದ್ರ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಕೆಲವೇ ಗಂಟೆಗಳಲ್ಲಿ, ಲ್ಯಾಂಡರ್ನಿಂದ ಪ್ರಜ್ಞಾನ್ ರೋವರ್ ಹೊರಬಂದಿದೆ. ಸದ್ಯ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಚಂದ್ರನ ಅನ್ವೇಷಣೆಯನ್ನು ಪ್ರಾರಂಭಿಸಿದೆ. ಈ ಸಂಬಂಧ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಈ ಐತಿಹಾಸಿಕ ಚಂದ್ರಯಾನದ ಸವಿನೆನಪಿಗಾಗಿ ಇಬ್ಬರು ಪೋಷಕರು ತಮ್ಮ ನವಜಾತ …
Read More »ಬೆಳಗಾವಿ ಸಸ್ಯ ಸಂತೆ: ಗಮನ ಸೆಳೆದ ದುಬಾರಿ ಮಿಯಾಜಾಕಿ ಮಾವಿನ ಸಸಿ
ಬೆಳಗಾವಿ : ತೋಟಗಾರಿಕೆ ಬೆಳೆ ಬೆಳೆಯುವ ರೈತರು ಹಾಗೂ ಮನೆ ಮುಂದೆ ಮತ್ತು ಟೆರಸ್ ಮೇಲೆ ಕೈತೋಟ ನಿರ್ಮಾಣ ಮಾಡುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ ನಿನ್ನೆಯಿಂದ ಮೂರು ದಿನ ಆಯೋಜಿಸಿರುವ ಸಸ್ಯ ಸಂತೆಗೆ ಚಾಲನೆ ಸಿಕ್ಕಿದ್ದು, ತರಹೇವಾರಿ ಸಸಿಗಳು ಎಲ್ಲರನ್ನೂ ಕೈ ಬೀಸಿ ಕರೆಯುತ್ತಿವೆ. ಹೌದು, ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿರುವ ಹ್ಯೂಮ್ ಪಾರ್ಕ್ನಲ್ಲಿ ತೋಟಗಾರಿಕಾ ಇಲಾಖೆಯಿಂದ ಆಯೋಜಿಸಿರುವ ಸಸ್ಯ ಸಂತೆ, ತೋಟಗಾರಿಕಾ ಅಭಿಯಾನ ಮತ್ತು ತಾಳೆ ಬೆಳೆ ಸಸಿ ವಿತರಣೆ …
Read More »
Laxmi News 24×7