ಬೆಂಗಳೂರು): ರೋಗ ಉಲ್ಬಣಗೊಂಡು ಸಾಯುವ ಕೊನೆಕ್ಷಣದಲ್ಲಿ ವಿಡಿಯೋ ಮಾಡಿದ ಪ್ರಿಯಕರನೊಬ್ಬ, ಪ್ರಿಯತಮೆಗೆ ತನ್ನ ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿ ಅಸುನೀಗಿದ್ದಾನೆ. ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಕಿರಣ್ (22) ಮೃತಪಟ್ಟ ಯುವಕ. ಆಗಸ್ಟ್ 9ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಕಿರಣ್ ರೇಬೀಸ್ ರೋಗದಿಂದಾಗಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ. ಯುವಕನಿಗೆ ತನ್ನ ಸಾವಿನ ಕ್ಷಣಗಳು ಸಮೀಪಿಸುತ್ತಿರುವ ಅರಿವಾಗಿತ್ತು. ಹೀಗಾಗಿ, ಪ್ರೀತಿಸಿದ ಹುಡುಗಿಯ ನೆನಪಾಗಿ ಬದುಕಿನ ಕಡೇಯ ಕ್ಷಣಗಳಲ್ಲಿ …
Read More »ಬೆಂಗಳೂರಿನ ಹೋಟೆಲ್ ಟಾರ್ಗೆಟ್ ಮಾಡಿ ಬಾಂಬ್ ಬೆದರಿಕೆ
ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಸಮೀಪದಲ್ಲಿರುವಾಗಲೇ ಕೆಲ ಕಿಡಿಗೇಡಿಗಳು ಬೆಂಗಳೂರಿನ ಹೋಟೆಲ್ ಟಾರ್ಗೆಟ್ ಮಾಡಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಪ್ರತಿಷ್ಠಿತ ಐಶಾರಾಮಿ ಹೋಟೆಲ್ಗಳಲ್ಲಿ ಒಂದಾದ ಶಾಂಗ್ರೀಲಾಗೆ ಬಾಂಬ್ ಬೆದರಿಕೆ ಇ-ಮೇಲ್ ರವಾನಿಸಲಾಗಿದೆ. ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ ಸೇರಿ ದೇಶದ ಎಲ್ಲಾ ಬ್ರಾಂಚ್ಗೂ ಬಾಂಬ್ ಬೆದರಿಕೆ ಹಾಕಿದ್ದಾರೆ. luisamaclare@proton.me ಎಂಬ ಇ -ಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಎಲ್ಲ ಬ್ರಾಂಚ್ಗಳಲ್ಲೂ ಬಾಂಬ್ ಇಟ್ಟಿರೋದಾಗಿ ತಿಳಿಸಿದ್ದಾರೆ. ಬೆದರಿಕೆ ಸಂದೇಶ ಬಂದ …
Read More »ಸ್ವಾತಂತ್ರ್ಯ ದಿನಾಚರಣೆಗೆ ಕೇವಲ ಎರಡು ದಿನಗಳು ಬಾಕಿ ಉಳಿದಿದ್ದು, ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಲ್ಲಿ ವಿವಿಧ ಸಶಸ್ತ್ರ ಪಡೆಗಳ ಸಂಪೂರ್ಣ ಉಡುಗೆ ಪೂರ್ವಾಭ್ಯಾಸ
ನವದೆಹಲಿ: ಆ.15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ, ಭಾರತೀಯ ಸಶಸ್ತ್ರ ಪಡೆಗಳ ಡ್ರೆಸ್ ರಿಹರ್ಸಲ್ ಇಂದು ಇಲ್ಲಿನ ರಾಷ್ಟ್ರೀಯ ರಾಜಧಾನಿಯ ಕೆಂಪು ಕೋಟೆಯಲ್ಲಿ ಪ್ರಾರಂಭವಾಗಿದೆ. ಇಂದಿನ ಫುಲ್ ಡ್ರೆಸ್ ರಿಹರ್ಸಲ್(ಸಂಪೂರ್ಣ ಉಡುಗೆ ಪೂರ್ವಾಭ್ಯಾಸ)ನಲ್ಲಿ ಮಿಲಿಟರಿ ಬ್ಯಾಂಡ್, ನೌಕಾ ಮತ್ತು ವಾಯುಪಡೆಯ ಘಟಕಗಳು ಸೇರಿದಂತೆ ವಿವಿಧ ತುಕಡಿಗಳು ಭಾಗವಹಿಸಿದ್ದವು. 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಭದ್ರತೆ ಬಿಗಿಗೊಳಿಸಲಾಗಿದೆ. ಭಾರತ ಮಂಗಳವಾರ ತನ್ನ 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ಪ್ರಧಾನ …
Read More »ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದುಭೀಕರ ರಸ್ತೆ ಅಪಘಾತ
ಚಿತ್ರದುರ್ಗ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದುಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದಂಪತಿ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದುರ್ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ. ಮೃತರನ್ನು ಸಂಗನಬಸವ (36), ರೇಖಾ (29), ಅಗಸ್ತ್ಯ (7) ಹಾಗೂ ಭೀಮಾಶಂಕರ್ (26) ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದ ನಿವಾಸಿಗಳಾದ ಖಾಸಗಿ ಬ್ಯಾಂಕ್ ನೌಕರರಾಗಿರುವ …
Read More »3 ಮಂದಿ ವಿರುದ್ಧ ದೂರು ದಾಖಲು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ
ಬೆಳಗಾವಿ: ಆ ಕುಟುಂಬ ಬದುಕು ಕಟ್ಟಿಕೊಳ್ಳಲು ತಮ್ಮ ಹುಟ್ಟೂರು ಬಿಟ್ಟು ಬೆಳಗಾವಿಗೆ ವಲಸೆ ಬಂದಿತ್ತು. ಪ್ರಾಮಾಣಿಕವಾಗಿ ಕಷ್ಟ ಪಟ್ಟು ದುಡಿಯುತ್ತಿದ್ದವರಿಗೆ ಆ ದೇವರು ಮಾತ್ರ ಕೈ ಹಿಡಿಯಲಿಲ್ಲ. ಹೌದು, ವಿಧಿಯಾಟಕ್ಕೆ ಮೂರು ಅಮಾಯಕ ಜೀವಗಳು ಬಲಿಯಾಗಿವೆ. ಇಡೀ ಕುಟುಂಬವೇ ಕಣ್ಣೀರಿನಲ್ಲಿ ಕೈ ತೊಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯ ಶಾಹು ನಗರದ 7ನೇ ಕ್ರಾಸ್ ನ ನಿರ್ಮಾಣ ಹಂತದ ಕಟ್ಟಡದಲ್ಲಿ ಶನಿವಾರ ಬೆಳಗ್ಗೆ ವಿದ್ಯುತ್ ಅವಘಡದಿಂದ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದ ಈರಪ್ಪ …
Read More »ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ, ಲೋಕಸಭೆಗೆ ಸ್ಪರ್ಧಿಸಲ್ಲ: ಬಸವರಾಜ ರಾಯರಡ್ಡಿ
ಕೊಪ್ಪಳ: ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇಂದಿನ ರಾಜಕಾರಣ ನನಗೆ ಒಗ್ಗುವುದಿಲ್ಲ. 12 ಚುನಾವಣೆಗಳನ್ನು ಎದುರಿಸಿದ್ದೇನೆ. ಈಗಿನ ರಾಜಕೀಯ ವ್ಯವಸ್ಥೆ ಸರಿಯಿಲ್ಲ. ಬಹುಶಃ ನನ್ನ ಕೊನೆಯ ಚುನಾವಣೆ ಮುಗಿದಿದೆ ಎಂದು ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಶ್ರಾವಣ ಸಂಭ್ರಮ ಹೆಸರಿನಲ್ಲಿ ಕೊಪ್ಪಳದಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಿಗೆ ಅವರು ಆಯೋಜಿಸಿದ್ದ ಔತಣ ಕೂಟದ ವೇಳೆ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಭ್ರಷ್ಟಾಚಾರದ ವಿಷಯದಲ್ಲಿ ಕರ್ನಾಟಕ ಬ್ರ್ಯಾಂಡ್ ಆಗುತ್ತಿರುವುದು …
Read More »ಶಾರುಖ್ ಪುತ್ರಿಯ ಹೃದಯವಂತಿಕೆಗೆ ನೆಟ್ಟಿಗರ ಪ್ರಶಂಸೆ
ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಅವರ ವಿಡಿಯೋವೊಂದು ವೈರಲ್ ಆಗಿದ್ದು, ಅಭಿಮಾನಿಗಳ ಮೆಚ್ಚುಗೆ ಮತ್ತು ಪ್ರಶಂಸೆಗೆ ಪಾತ್ರವಾಗಿದೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮತ್ತು ಗೌರಿ ಖಾನ್ ಪುತ್ರಿ ಸುಹಾನಾ ಖಾನ್ ಭಾರತೀಯ ಜನಪ್ರಿಯ ತಾರೆಯರಲ್ಲಿ ಒಬ್ಬರು. ಇವರು ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ಸದ್ಯ ನಟಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಶುಕ್ರವಾರ ರಾತ್ರಿ ಮುಂಬೈನ ಸ್ಟ್ರೀಟ್ನಿಂದ ಪಾಪರಾಜಿಯೊಬ್ಬರು ಸೆರೆ ಹಿಡಿದ …
Read More »ಏಳು ವರ್ಷದ ಬಾಲಕಿ ಮೇಲೆ ತಂದೆ ಮಗನಿಂದ ಅತ್ಯಾಚಾರ
ಹೈದರಾಬಾದ್, ತೆಲಂಗಾಣ: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ನಿತ್ಯ ಎಲ್ಲಾದರೂ ಒಂದು ಕಡೆ ಲೈಂಗಿಕ ದೌರ್ಜನ್ಯ ಅಥವಾ ಅತ್ಯಾಚಾರ ಪ್ರಕರಣಗಳ ನಡೆಯುತ್ತಿರುವುದರ ಬಗ್ಗೆ ಬೆಳಕಿಗೆ ಬರುತ್ತಿವೆ. ಅದರಂತೆ ಇತ್ತೀಚೆಗಷ್ಟೇ ಹೈದರಾಬಾದ್ನಲ್ಲಿ ತಂದೆ ಮತ್ತು ಮಗ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ನಗರಕ್ಕೆ ವಲಸೆ ಬಂದಿದ್ದ ಕುಟುಂಬ: ಬಾಲಕಿಗೆ ಮೊಬೈಲ್ ಕೊಡಿಸುವುದಾಗಿ ಆಸೆ ತೋರಿಸಿ ತಂದೆ ಮತ್ತು ಮಗ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ …
Read More »ವಿಜೇತರ ಪಟ್ಟಿ: ಪ್ರಶಸ್ತಿ ಮುಡಿಗೇರಿಸಿಕೊಂಡ ‘ಸೀತಾ ರಾಮಂ’ , ‘ಪಠಾಣ್’
ಮೆಲ್ಬೋರ್ನ್ (ಆಸ್ಟ್ರೇಲಿಯಾ): ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಚಿತ್ರ ಭಾರಿ ಗಳಿಕೆ ಮಾಡುವ ಮೂಲದ ದೇಶ ಮಾತ್ರವಲ್ಲದೇ, ವಿಶ್ವದೆಲ್ಲೆಡೆ ಸದ್ದು ಮಾಡಿತ್ತು. ಇದೀಗ ಮತ್ತೊಮ್ಮೆ ‘ಪಠಾಣ್’ ಶಾರುಖ್ ಖಾನ್ ಅಭಿಮಾನಿಗಳಲ್ಲಿ ಸಂತಸವನ್ನ ತಂದಿದೆ. ಶುಕ್ರವಾರ ನಡೆದ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್ (IFFM) ನ 14 ನೇ ಆವೃತ್ತಿಯಲ್ಲಿ ಪೀಪಲ್ಸ್ ಚಾಯ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಪಠಾಣ್ ಸಿನಿಮಾ ಜನವರಿ …
Read More »ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ.
ಬೆಂಗಳೂರು: ”ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯ ನೀಡಬೇಕಿದೆ. ಸಮಯಾವಕಾಶ ನೀಡಿ, ಬಳಿಕ ಹಂತಹಂತವಾಗಿ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯ. ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಲಾಗುವುದು” ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ …
Read More »
Laxmi News 24×7