Breaking News

ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ಸೂಚನೆ ನೀಡಿದ್ದಾರೆ :ಸತೀಶ ಜಾರಕಿಹೊಳಿ

ಲೋಕಸಭಾ ಚುನಾವಣೆಯಲ್ಲಿ ನನಗೆ ಸ್ಪರ್ಧೆ ಮಾಡಿ ಎಂದು ಹೈಕಮಾಂಡ್ ಹೇಳಿಲ್ಲ. ಆದರೆ ಹೆಚ್ಚು ಸ್ಥಾನ ಗೆಲ್ಲಿಸುವಂತೆ ತಯಾರಿ ನಡೆಸುವಂತೆ ಎಲ್ಲರಿಗೂ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಆದ್ದರಿಂದ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕೆಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ …

Read More »

ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿ ಭೀಕರವಾಗಿ ಹತ್ಯೆ

ಓರ್ವನನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿಕೊಂಡು ತೆಗೆದುಕೊಂಡು ಹೋದ ಘಟನೆ ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ಘಟನೆ ನಡೆದಿದೆ.   ಹತ್ಯೆಯಾಗಿರುವ ದುರ್ದೈವಿ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಕಲ್ಲಿನಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ‌. ಅಲ್ಲದೇ, ಮುಖದ ಚಹರೆ ಸಿಗದಂತೆ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು

ಚಿಕ್ಕೋಡಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಸಂಭವಿಸಿದೆ ಎಂದು ಆರೋಪಿಸಿ ಕುಟುಂಬಸ್ಥರು ಸಂಕೇಶ್ವರ ಪೊಲೀಸ್ ಠಾಣೆ ಎದುರು ಬಾಣಂತಿ ಶವ ಇಟ್ಟು ದರಣಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣಕೇರಿ ಗ್ರಾಮಸ್ಥೆ ಕಿರಣ ಮಹಾದೇವ ಟಿಕ್ಕೆ ಅವರನ್ನು ಹುಕ್ಕೇರಿ ತಾಲೂಕಿನ ನಿಡಸೋಸಿ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕಳೆದ ಹನ್ನೆರಡು ದಿನಗಳ ಹಿಂದೆ ಹೆರಿಗೆಗಾಗಿ ದಾಖಲಿಸಲಾಗಿತ್ತು. ನಂತರ ಶಸ್ತ್ರ ಚಿಕಿತ್ಸೆ ಮಾಡುವ ಮುಖಾಂತರ ಹೆರಿಗೆಯನ್ನು ಮಾಡಿಸಲಾಗಿತ್ತು, ಮೃತ ಕಿರಣಿ ಗಂಡು ಮಗುವಿಗೆ …

Read More »

ಕಲಬುರಗಿಯಲ್ಲಿಂದು ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ,

ಕಲಬುರಗಿ, ಆ.05: ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಮ್ಯಾಜಿಕ್ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಬಂದಿದೆ. ಇದೀಗ ಸರ್ಕಾರ ತಾನು ನೀಡಿರುವ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೊಳಿಸುತ್ತಿದೆ. ಇಂದು ಕಲಬುರಗಿಯಲ್ಲಿ 200 ಯುನಿಟ್ ವಿದ್ಯುತ್ ನ್ನು ಉಚಿತವಾಗಿ ನೀಡುವ ಗೃಹ ಜೋತಿ ಯೋಜನೆಗೆ(Gruha Jyothi Scheme) ಅಧಿಕೃತವಾಗಿ ಚಾಲನೆ ಸಿಗಲಿದೆ. ಬೆಳಗ್ಗೆ 11 ಗಂಟೆಗೆ ವೇದಿಕೆ ಮೇಲೆ 10 ಜನರಿಗೆ …

Read More »

ಜೈಲಿನಿಂದ ಹೊರಬಂದ ಕಲವೇ ಗಂಟೆಗಳಲ್ಲಿ ರೌಡಿಶೀಟರ್ ಹತ್ಯೆ

ಬೆಂಗಳೂರು, ಆ.5: ಜೈಲಿನಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಕುಖ್ಯಾತ ರೌಡಿಶೀಟರ್(Rowdy Sheeter)​ ಸಿದ್ದಾಪುರ ಮಹೇಶ್​ನನ್ನು ಹೊಸ ರೋಡ್​ ಜಂಕ್ಷನ್​ ಬಳಿ ದುಷ್ಕರ್ಮಿಗಳುಕೊಚ್ಚಿ ಕೊಲೆಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧಿ ಗ್ಯಾಂಗ್​ ಎಂದು ಗುರುತಿಸಿಕೊಂಡಿದ್ದ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇಬ್ಬರು ರೌಡಿಶೀಟರ್​ ಮಧ್ಯೆ ದ್ವೇಷ ಹೌದು, ವಿಲ್ಸನ್​​ಗಾರ್ಡನ್​​​ ನಾಗ ಮತ್ತು ಸಿದ್ದಾಪುರ …

Read More »

ಆನ್​​ಲೈನ್​ ಮೂಲಕ ಎಂಎಲ್​ಸಿ ಹೆಚ್​ ವಿಶ್ವನಾಥ್ ಪುತ್ರನಿಗೆ 1 ಲಕ್ಷಕ್ಕೂ ಅಧಿಕ ಹಣ ವಂಚನೆ

ಮೈಸೂರು, ಆ.5: ಆನ್​ಲೈನ್​ ವಂಚನೆ(Online Fraud) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಷ್ಟೇ ವಂಚನೆ ಪ್ರಕರಣಗಳು ಬೆಳಕಿಗೆ ಬಂದರೂ, ಜನಸಾಮಾನ್ಯರು ಮಾತ್ರ ಇಂತಹವರ ಬಲೆಗೆ ಬೀಳುವುದು ಮಾತ್ರ ತಪ್ಪುತ್ತಿಲ್ಲ. ಮುಖ್ಯವಾಗಿ ಶಿಕ್ಷಣವಂತರೇ ಇಂತಹವರ ಗಾಳಕ್ಕೆ ಬಿದ್ದು, ಹಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಆನ್‌ಲೈನ್ ವಂಚನೆಯ ಜಾಲಕ್ಕೆ ಓರ್ವ ಎಂಎಲ್‌ಸಿ ಎಚ್ ವಿಶ್ವನಾಥ್ ಪುತ್ರ ಅಮಿತ್ ಬಿದ್ದು, ಬರೊಬ್ಬರಿ 1.99 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಬಳಿಕ ಘಟನೆ ಹಿನ್ನಲೆ …

Read More »

ಹಣ ತಂದಿದ್ದರೆ ಒಳಗೆ ಬನ್ನಿ, ಇಲ್ಲದಿದ್ದರೆ ಹೊರಗೆ ಇರಿ ಎಂದು ಹೇಳುತ್ತಾರಂತೆ:HDK

ಬೆಂಗಳೂರು: ಪರ್ಸೆಂಟೇಜ್ ಭ್ರಷ್ಟಾಚಾರ ಆರೋಪದ ಮೇಲೆ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಹಿಂದಿನ ಬಿಜೆಪಿ ಸರ್ಕಾರದಂತೆ ಈಗಿನ ಕಾಂಗ್ರೆಸ್ ಸರ್ಕಾರದ ಮೇಲೆ ಈ ಹಿಂದೆಯೇ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಅಗತ್ಯ ಬಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಿ ಆರೋಪ ಸಾಬೀತು ಮಾಡುವುದಾಗಿಯೂ ಹೇಳಿದ್ದರು. ಇದೀಗ ಕುಟುಂಬ ಸದಸ್ಯರೊಂದಿಗೆ ಯುರೋಪ್ ಪ್ರವಾಸ ಮುಗಿಸಿಕೊಂಡು ಬಂದಿರುವ ಕುಮಾರಸ್ವಾಮಿ ಕಳೆದ ತಡರಾತ್ರಿ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ …

Read More »

ಸಿಎಂ- ಡಿಸಿಎಂ ನಡುವೆ ಬಣ ಬಡಿದಾಟ; ಆಪರೇಷನ್ ಸಿಂಗಾಪೂರ್ ಎಂದ ಡಿಕೆಶಿಯಿಂದಲೇ ಕರ್ನಾಟಕದಲ್ಲಿ ಚೆಸ್ ಆಟ’

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪ ಮಾಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ನಡೆಯತ್ತಿರುವ ಬಣ ರಾಜಕೀಯದ ಬಗ್ಗೆ ವ್ಯಂಗ್ಯವಾಡಿದೆ. ‘ರಾಜ್ಯ ಕಾಂಗ್ರೆಸ್ …

Read More »

ಡಿ.ಕೆ. ಶಿವಕುಮಾರ್‌ ಕೈಕೆಳಗೆ ಕೆಲಸ ಮಾಡಲ್ಲ: ಬಿ.ಕೆ. ಹರಿಪ್ರಸಾದ್‌

ಬೆಂಗಳೂರು: ನಾನು‌ ಕೆಪಿಸಿಸಿಯ ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ನಾನು ಆಲ್ ಇಂಡಿಯಾ ಕಾಂಗ್ರೆಸ್ ಜನರಲ್ ಸೆಕ್ರೆಟರಿ (All India Congress General Secretary) ಆಗಿದ್ದವನು. ಈಗ ಕೆಪಿಸಿಸಿ ಉಪಾಧ್ಯಕ್ಷ, ಕಾರ್ಯಾಧ್ಯಕ್ಷನಾಗೋದಿಲ್ಲ. ಡಿ.ಕೆ. ಶಿವಕುಮಾರ್ (DK Shivakumar) ಕೆಪಿಸಿಸಿ ಅಧ್ಯಕ್ಷರಾಗಿ (KPCC president) ಕಾರ್ಯನಿರ್ವಹಿಸುತ್ತಿದ್ದಾರೆ. ನಾನು ಅವರ ಕೈಕೆಳಗೆ ಕೆಲಸ ಮಾಡೋದಿಲ್ಲ. ನಾನು ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದವನು. ಕಾರ್ಯಾಧ್ಯಕ್ಷ ಹುದ್ದೆಯನ್ನು ಬಯಸುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ …

Read More »

PSI Scam: ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್​!

ಬೆಂಗಳೂರು : ಪೊಲೀಸ್​ ಸಬ್​ಇನ್​ಸ್ಪೆಕ್ಟರ್​ (ಪಿಎಸ್‌ಐ) ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರುಪರೀಕ್ಷೆೆ ನಡೆಸಬಹುದು ಎಂದು ಹೈಕೋರ್ಟ್ ಮೌಖಿಕವಾಗಿ ತಿಳಿಸಿದೆ. ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆಗೆ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಹೈಕೋರ್ಟ್​ನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದರು. …

Read More »