Breaking News

ರಾಷ್ಟ್ರೀಯ

ಲಾಲ್ ಬಾಗ್​ನ ಫಲಪುಷ್ಪ ಪ್ರದರ್ಶನ ಸಿಎಂ ಚಾಲನೆ; ಸಾರ್ವಜನಿಕರಿಗೆ ಅವಕಾಶ

ಬೆಂಗಳೂರು: ಲಾಲ್‌ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದ ಉದ್ಯಾನವನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಇಂದು ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರ,ಗಿಡಗಳಿವೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ ಎಂದರು. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ 140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಕೆಂಗಲ್ …

Read More »

ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಲಾಗಿದ್ದ ಎರಡು ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ

ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸುಪ್ರಿಂ ಕೋರ್ಟ್‌ನಲ್ಲಿ ಇಂದು (ಶುಕ್ರವಾರ) ದೊಡ್ಡ ರಿಲೀಫ್ ಸಿಕ್ಕಿದೆ. ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಅವರಿಗೆ ವಿಧಿಸಲಾಗಿದ್ದ 2 ವರ್ಷಗಳ ಶಿಕ್ಷೆಗೆ ಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಹೀಗಾಗಿ ರಾಹುಲ್ ಅವರ ಸಂಸತ್‌ ಸದಸ್ಯ ಸ್ಥಾನ ಸದ್ಯಕ್ಕೆ ಅಬಾಧಿತವಾಗಿದೆ. ನ್ಯಾ.ಬಿ.ಆರ್.ಗವಾಯಿ, ನ್ಯಾ.ಪಿ.ಎಸ್.ನರಸಿಂಹ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠವು ಈ ಆದೇಶ ಪ್ರಕಟಿಸಿ, “ಸಾರ್ವಜನಿಕ …

Read More »

ಹೆಚ್‌.ಡಿ.ಕುಮಾರಸ್ವಾಮಿ ಅವರ ಪೆನ್ ಡ್ರೈವ್​ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ”ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅಷ್ಟೇ. ವರ್ಗಾವಣೆ ವಿಚಾರದಲ್ಲಿ ಅನಗತ್ಯ ಆರೋಪ ಮಾಡಿದ್ದಾರೆ. ಪೆನ್ ಡ್ರೈವ್ ವಿಚಾರ ಬಿಡಲ್ಲ ಎಂದಿದ್ದಾರೆ. ಆದರೆ, ಪೆನ್ ಡ್ರೈವ್​ನಲ್ಲಿ ಏನಾದರೂ ಇದ್ದರಲ್ಲವೇ ಅವರು ಅದನ್ನು ಹೊರಬಿಡೋದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ಕೊಟ್ಟರು. ನಗರದ ಖಾಸಗಿ ಹೋಟೆಲ್​ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಿಂದೆ ಪೆನ್‍ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿ ಎಂದರೆ ಮಾಡಿದರಾ? ಸುಮ್ಮನೆ ಆರೋಪ ಮಾಡುತ್ತಾರೆ” …

Read More »

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಬಾಲಕಿ ಮೇಲೆ ಅತ್ಯಾಚಾರವೆಸಗಿದ ಗಂಭೀರ ಸ್ವರೂಪದ ಆರೋಪದಡಿ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ವರ್ತೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಪ್ರಾಂಶುಪಾಲ ಎದುರಿಸುತ್ತಿದ್ದಾರೆ. ನಡೆದಿದ್ದೇನು?: ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿ ಎಂದಿನಂತೆ ನಿನ್ನೆ (ಗುರುವಾರ) ಬೆಳಗ್ಗೆ 8:30ಕ್ಕೆ ಶಾಲೆಗೆ ಹೋಗಿದ್ದಳು. ಪ್ರಾಂಶುಪಾಲರು ಶಾಲೆಯ ಪಕ್ಕದಲ್ಲಿಯೇ ಇದ್ದ ತನ್ನ ಮನೆಗೆ ಬಾಲಕಿಯನ್ನು ಕರೆದೊಯ್ದಿದ್ದರು. ನಂತರ ಕೇಕ್ ನೀಡಿ‌ …

Read More »

Jobs in HAL: ಒಟ್ಟು 185 ಮ್ಯಾನೇಜ್​ಮೆಂಟ್​ ಮತ್ತು ಡಿಸೈನ್​ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ

Jobs in HAL: ಒಟ್ಟು 185 ಮ್ಯಾನೇಜ್​ಮೆಂಟ್​ ಮತ್ತು ಡಿಸೈನ್​ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್​ನಿಂದ (ಹೆಚ್‌ಎಎಲ್‌) ವಿವಿಧ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 185 ಮ್ಯಾನೇಜ್​ಮೆಂಟ್​ ಮತ್ತು ಡಿಸೈನ್​ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತದಾದ್ಯಂತ ನೇಮಕಾತಿ ನಡೆಯಲಿದೆ. ಬೆಂಗಳೂರು, ತುಮಕೂರು, ಹೈದರಾಬಾದ್​, ನಾಸಿಕ್​, ಖೋರ್​ಪಾಟ್​, ಬ್ಯಾರಕ್​ಪೊರ್​​, ಲಕ್ನೋ ಮತ್ತು ಕೊರ್ವಾದಲ್ಲಿ ನೇಮಕಾತಿ ನಡೆಯಲಿದೆ. ಹುದ್ದೆಗಳ ವಿವರ: …

Read More »

ತಾವು ಬೆಳೆದ ಬೆಳೆಯನ್ನು ಜಾನುವಾರುಗಳಿಗೆ ಉಚಿತವಾಗಿನೀಡಿದ ರೈತ

ಚಿಕ್ಕೋಡಿ: ಜಿಲ್ಲೆಯ ಕೆಲ ಭಾಗಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆ ಸುರಿದ ಪರಿಣಾಮವಾಗಿ ಅಥಣಿ, ಕಾಗವಾಡ, ರಾಯಭಾಗ, ಭಾಗದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ದನಕರುಗಳಿಗೆ ಮೇವು ಇಲ್ಲದೇ ಸೊರಗಿವೆ. ಇದನೆಲ್ಲ ನೋಡಿದ ರೈತರು ಸರ್ಕಾರಕ್ಕೆ ಈ ಭಾಗದಲ್ಲಿ ಗೋಶಾಲೆ ಪ್ರಾರಂಭಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ರೈತರೊಬ್ಬರು ತಾವು ಬೆಳೆದ ಬೆಳೆಯನ್ನು ಕಟಾವು ಮಾಡಿ ಅಕ್ಕಪಕ್ಕದ ಗ್ರಾಮದ ದನಕರುಗಳಿಗೆ ಉಚಿತವಾಗಿ ಮೇವು ವಿತರಣೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ …

Read More »

ನಾಳೆ ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ; ಸಕಲ ಸಿದ್ಧತೆ

ಕಲಬುರಗಿ : 2023ರ ರಾಜ್ಯ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಸರ್ಕಾರ ರಚನೆಯಾದ ಬೆನ್ನಲ್ಲೇ ಮೊದಲು ಶಕ್ತಿ ಯೋಜನೆ ಜಾರಿಯಾಗಿತ್ತು. ನಾಳೆ ಎರಡನೇ ಯೋಜನೆಯಾದ ಗೃಹಜ್ಯೋತಿಗೆ ಕಲುಬುರಗಿಯಲ್ಲಿ ಚಾಲನೆ ಸಿಗಲಿದೆ. ಪ್ರತಿ ಮನೆಗೆ 200 ಯೂನಿಟ್​ ಉಚಿತ ವಿದ್ಯುತ್​ ನೀಡುವ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ‌ ಖರ್ಗೆ ಚಾಲನೆ‌ ನೀಡುವರು. ಈ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿನ ನೂತನ ವಿದ್ಯಾಲಯ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮಕ್ಕೆ …

Read More »

ಲೋಕಸಭೆಯಲ್ಲಿ ದೆಹಲಿ ಸೇವೆಗಳ ಮಸೂದೆ ಅಂಗೀಕಾರ: ಕೇಜ್ರಿವಾಲ್

ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶದ (ತಿದ್ದುಪಡಿ) ಮಸೂದೆ 2023 ಅನ್ನು ಗುರುವಾರ ಭಾರೀ ಗದ್ದಲದ ನಡುವೆ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ದೆಹಲಿ ಸೇವೆಗಳ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿದ್ದು ಗಮನಾರ್ಹ..     ವಿಧೇಯಕ ಅಂಗೀಕಾರವಾಗುತ್ತಿದ್ದಂತೆ ಪ್ರತಿಪಕ್ಷಗಳು ಸದನದಿಂದ ಹೊರ ನಡೆದರು. ಸದನವು ಮಸೂದೆಯನ್ನು ತೆರವುಗೊಳಿಸುವ ಸ್ವಲ್ಪ ಮೊದಲು, ದೆಹಲಿ ಮುಖ್ಯಮಂತ್ರಿ ಅರವಿಂದ್ …

Read More »

ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಮಾನವೀಯತೆ ಮೆರೆದಿದ್ದಾರೆ.

ವಿಜಯಪುರ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಮುಂದೆ ಅಳಲು ತೋಡಿಕೊಂಡು ಬಂದ ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ಡಿಸಿ ಮಾನವೀಯತೆ ಮೆರೆದಿದ್ದಾರೆ. ಬಡತನ ರೇಖೆಗಿಂತ (ಬಿಪಿಎಲ್) ಕೆಳಗಡೆ ಇರುವ ಮತ್ತು 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಈ ಯೋಜನೆಯಡಿ ಮಾಸಾಶನ ನೀಡಲಾಗುತ್ತದೆ. ನಗರದ ಗ್ಯಾಂಗಬಾವಡಿಯ ನಿವಾಸಿಗಳಾದ ಸೂರ್ಯಕಾಂತ ರಾಮದುರ್ಗಕರ ಹಾಗೂ ಅವರ ಪತ್ನಿ ಸುರೇಖಾ ರಾಮದುರ್ಗಕರ ಗುರುವಾರ ನಗರದ ಜಿಲ್ಲಾಧಿಕಾರಿಗಳ …

Read More »

ಕೇರಳ ಪೊಲೀಸ್ ವಶದಲ್ಲಿರುವವರು ಕರ್ನಾಟಕ ಸೈಬರ್ ಪೊಲೀಸ್ ವಿಭಾಗದ ಸಿಬ್ಬಂದಿ

ಕೊಚ್ಚಿ: ಆನ್​ಲೈನ್​ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಆರೋಪಿಗಳಿಂದ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಕರ್ನಾಟಕದ ಓರ್ವ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೊಚ್ಚಿಯಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸ್​ನಲ್ಲಿ ಹೆಸರನ್ನು ಕೈಬಿಡಲು ಆರೋಪಿಗಳಿಂದ ಲಂಚ ಪಡೆದಿದ್ದರೆಂದು ಆರೋಪಿಸಲಾಗಿದೆ. ಹಣ ಪಡೆದು ಸಹ ಆರೋಪಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದಾಗ ಅವರ ಸಂಬಂಧಿಯೊಬ್ಬರು ಕೊಚ್ಚಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ತನಿಖೆಗಿಳಿದ ಕಲಮಶ್ಶೇರಿ ಪೊಲೀಸರು ವಾಹನ ತಡೆದು, …

Read More »