ತುಮಕೂರು : ಚಲಿಸುತ್ತಿದ್ದ ಬಸ್ನಲ್ಲಿ ಮೂರ್ಛೆ ಹೋದ ಪ್ರಯಾಣಿಕನನ್ನು ತಕ್ಷಣ ಚಿಕಿತ್ಸೆ ಕೊಡಿಸಲು ಬಸ್ನ ಚಾಲಕ ಮತ್ತು ನಿರ್ವಾಹಕ ಸಮಯ ಪ್ರಜ್ಞೆ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಬಸ್ನಲ್ಲಿಯೇ ಮೂರ್ಛೆ ತಪ್ಪಿ ಬಿದ್ದು ಪ್ರಯಾಣಿಕನಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಪ್ರಯಾಣಿಕರ ಸಮೇತ ಬಸ್ ಅನ್ನು ಆಸ್ಪತ್ರೆ ಕಡೆ ಓಡಿಸಿದ ಚಾಲಕ, ಪ್ರಶಂಸೆಗೆ ಪಾತ್ರರಾಗಿದ್ದಾರೆ. ತುಮಕೂರಿನ ತಿಪಟೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಆಂಬ್ಯುಲೆನ್ಸ್ ರೀತಿ ಬಸ್ ಚಲಾಯಿಸಿ ಡ್ರೈವರ್ ಪ್ರಯಾಣಿಕನ ಪ್ರಾಣ …
Read More »ಯುವಕರ ಬೈಕ್ ವೀಲಿಂಗ್ನಿಂದ ಶಿಕ್ಷಕಿಗೆ ಗಂಭೀರ ಗಾಯ; ICUನಲ್ಲಿ ಜೀವನ್ಮರಣದ ಹೋರಾಟ
ಮೈಸೂರು: ಯುವಕರ ಅಪಾಯಕಾರಿ ಬೈಕ್ ವೀಲಿಂಗ್ ಕ್ರೇಜ್ನಿಂದಾಗಿ ಶಿಕ್ಷಕಿಯೋರ್ವರು ಗಂಭೀರವಾಗಿ ಗಾಯಗೊಂಡು ಇದೀಗ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಮೈಸೂರಿನಲ್ಲಿ ಘಟನೆ ನಡೆದಿದೆ. ಪೊಲೀಸ್ ಪಬ್ಲಿಕ್ ಸ್ಕೂಲ್ ವಿಜ್ಞಾನ ಶಿಕ್ಷಕಿ ಎಚ್.ಬಿ.ಅನಿತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಜುಲೈ 18ರಂದು ಶಿಕ್ಷಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದರು. ಗಾಯತ್ರಿಪುರಂ ಚರ್ಚ್ ಸಮೀಪ ಮೂವರಿದ್ದ ಕೆಟಿಎಂ ಬೈಕ್ ವೇಗವಾಗಿ ಬಂದು ಶಿಕ್ಷಕಿ ಸಂಚರಿಸುತ್ತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಶಿಕ್ಷಕಿಯ ತಲೆಗೆ ತೀವ್ರ ಸ್ವರೂಪದ …
Read More »ಇಂದು ಸದನ ಬಹಿಷ್ಕರಿಸಿರುವ ಬಿಜೆಪಿ ಶಾಸಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು: ಹತ್ತು ಮಂದಿ ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಸದನ ಬಹಿಷ್ಕರಿಸಿ ಬಿಜೆಪಿ ಉಭಯ ಸದನ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಎರಡನೇ ದಿನವಾದ ಇಂದೂ ಪ್ರತಿಭಟನೆ ನಡೆಸಿದರು. ಹತ್ತು ಶಾಸಕರ ಅಮಾನತು ಖಂಡಿಸಿ, ಶಿಷ್ಟಾಚಾರ ಉಲ್ಲಂಘಿಸಿ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ವಿರೋಧಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಹಾಗೂ ಸ್ಪೀಕರ್ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಶಾಸಕರು ತಮ್ಮ ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯ ಹಿಟ್ಲರ್ ಎಂಬ ಘೋಷಣೆಗಳನ್ನು …
Read More »ಬೆಲೆ ಏರಿಕೆಗೆ ಮಿಸ್ಟರ್ ಮೋದಿ ಕಾರಣ,: ಸಿದ್ದರಾಮಯ್ಯ
ಬೆಂಗಳೂರು: ದೇಶದಲ್ಲಿನ ಬೆಲೆ ಏರಿಕೆಗೆ ಮಿಸ್ಟರ್ ನರೇಂದ್ರ ಮೋದಿ ಕಾರಣ. ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ ಸಾಧನೆ. ಇಂತಹ ಮೋದಿಯನ್ನು ಬಿಜೆಪಿಯವರು ವಿಶ್ವಗುರು ಎನ್ನುತ್ತಾರೆ. ಇವರ ಯೋಗ್ಯತೆಗೆ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್ನಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ತಮ್ಮ ಇಡೀ ಭಾಷಣದುದ್ದಕ್ಕೂ ಪ್ರಧಾನಿ ಮೋದಿಯನ್ನು ಟೀಕಿಸಿದರು. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ …
Read More »ಅಜಿತ್ ಪವಾರ್ಗೆ ಮತ್ತಷ್ಟು ಬಲ; ನಾಗಾಲ್ಯಾಂಡ್ನ ಎಲ್ಲ 7 ಎನ್ಸಿಪಿ ಶಾಸಕರ ಬೆಂಬಲ
ನವದೆಹಲಿ: ರಾಜಕೀಯ ಚಾಣಕ್ಯ ಎಂದು ಕರೆಯಲ್ಪಡುವ ಮಹಾರಾಷ್ಟ್ರದ ನಾಯಕ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ. ನಾಗಾಲ್ಯಾಂಡ್ನ ಎಲ್ಲ ಏಳೂ ಎನ್ಸಿಪಿ ಶಾಸಕರು ಅಜಿತ್ ಪವಾರ್ ಬಣಕ್ಕೆ ಬೆಂಬಲ ಸೂಚಿಸಿ, ಶರದ್ ಪವಾರ್ಗೆ ಶಾಕ್ ನೀಡಿದ್ದಾರೆ. ಈಶಾನ್ಯ ರಾಜ್ಯದ ಈ ಎನ್ಸಿಪಿ ಶಾಸಕರು ಗುರುವಾರ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ಗೆ ಬೆಂಬಲ ಸೂಚಿಸಿ ಪತ್ರ ಕಳುಹಿಸಿರುವುದಾಗಿ ನಾಗಾಲ್ಯಾಂಡ್ನ ಎನ್ಸಿಪಿ ಅಧ್ಯಕ್ಷ ವಂತುಂಗೋ …
Read More »ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ನಾಲ್ವರು ಅಪರಾಧಿಗಳಿಗೆ ಮರಣದಂಡನೆಯೇ ಸೂಕ್ತ ಎಂದ ಮಣಿಪುರ ಸಿಎಂ
ಇಂಫಾಲ: ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಗುಂಪಿನಲ್ಲಿ ಭಾಗಿಯಾಗಿ, ಅವರನ್ನು ಅಮಾನುಷವಾಗಿ ಎಳೆದುಕೊಂಡು ಹೋಗುತ್ತಿದ್ದ ಓರ್ವ ವ್ಯಕ್ತಿ ಸೇರಿದಂತೆ ಗುರುವಾರ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ನಿನ್ನೆ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್, “ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದು ಅಮಾನವೀಯ ಘಟನೆ. ಅಪರಾಧಿಗಳು ಮರಣದಂಡನೆಗೆ ಅರ್ಹರು” ಎಂದು ಹೇಳಿದರು. ಇದಾದ ಕೆಲವೇ …
Read More »ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೋಟೆಲ್ ಕ್ಯಾಶಿಯರ್ನ ಕೊಲೆಯಾಗಿದೆ.
ಬೆಂಗಳೂರು : ನಗರದ ಪ್ರತಿಷ್ಠಿತ ಹೋಟೆಲ್ ಕ್ಯಾಶಿಯರ್ನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಲ್ಲಿನ ಜೀವನ್ ಭೀಮಾನಗರ ಮುರುಗೇಶ್ ಪಾಳ್ಯದಲ್ಲಿ ನಡೆದಿದೆ. ಖಾಸಗಿ ಹೋಟೆಲ್ ಅಂಡ್ ಸರ್ವಿಸ್ ಅಪಾರ್ಟ್ಮೆಂಟಿನ ಕ್ಯಾಶಿಯರ್ ಸುಭಾಷ್ ಕೊಲೆಯಾದವರು ಎಂದು ಗುರುತಿಸಲಾಗಿದೆ. ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತನಿಂದ ಕೃತ್ಯ ನಡೆದಿದ್ದು, ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸುಭಾಷ್ ವಾಸವಿದ್ದ ರೂಮಿನಲ್ಲಿ ಸೋಫಾ ಮೇಲೆ ಮಲಗಿದ್ದಾಗ ಆತನಿಗೆ ಚಾಕುವಿನಿಂದ ಇರಿದು ಹತ್ಯೆಗೈಯಲಾಗಿದೆ. ಬೆಳಗ್ಗೆ …
Read More »ಮನೆಯ ಅಲ್ಮೇರಾದಲ್ಲಿ ಬಚ್ಚಿಟ್ಟಿದ್ದ ನಾಲ್ಕು ಹ್ಯಾಂಡ್ ಗ್ರೆನೇಡ್ ವಶಕ್ಕೆ: ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಮಾಹಿತಿ
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಡಿ ಐವರು ಶಂಕಿತ ಭಯೋತ್ಪಾದಕರನ್ನ ಬಂಧಿಸಿರುವ ಸಿಸಿಬಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಪ್ರಕರಣದ ಐದನೇ ಆರೋಪಿ ಜಾಯಿದ್ ತಬರೇಜ್ ನ ಕೊಡಿಗೆಹಳ್ಳಿಯಲ್ಲಿರುವ ಮನೆಯಲ್ಲಿದ್ದ ನಾಲ್ಕು ಜೀವಂತ ಗ್ರೆನೇಡ್ ಜಪ್ತಿ ಮಾಡಿದ್ದಾರೆ. ವಿಧ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದ ಆರೋಪದಡಿ ಸುಹೇಲ್, ಜಾಹಿದ್, ಮುದಾಸಿರ್, ಫೈಜರ್ ಹಾಗೂ ಉಮರ್ ಎಂಬುವರನ್ನು ನಿನ್ನೆ ಸಿಸಿಬಿ ಪೊಲೀಸರು ಬಂಧಿಸಿ 7 ಕಂಟ್ರಿ ಮೇಡ್ ಪಿಸ್ತೂಲ್, 42 …
Read More »ಒಂದು ದಿನ ಕೂಲಿ ಕೆಲಸ.. ಇನ್ನೊಂದು ದಿನ ಕಾಲೇಜು.. ಕೆಮಿಸ್ಟ್ರಿಯಲ್ಲಿ ಪಿಎಚ್ಡಿ.. ಬಡತನದಲ್ಲಿ ಅರಳಿದ ಭಾರತಿ ಈಗ ಡಾಕ್ಟರ್!
ಅನಂತಪುರ (ಆಂಧ್ರಪ್ರದೇಶ): ವಿವಾಹಿತ ಮಹಿಳೆಯೊಬ್ಬರು ದಿನಗೂಲಿ ಕೆಲಸ ಮಾಡುತ್ತಲೇ ಪಿಎಚ್ಡಿ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಬಡತನ, ಮದುವೆ, ಮಕ್ಕಳು, ಕೌಟುಂಬಿಕ ಜವಾಬ್ದಾರಿಗಳು ಓದಲು ಅಡ್ಡಿಯಾಗುವುದಿಲ್ಲ ಎಂಬುದನ್ನು ಈ ಸಾಧಕಿ ನಿರೂಪಿಸಿದ್ದಾರೆ. ಪಿಎಚ್ಡಿ ಪದವಿ ಮುಗಿಸಿರುವ ಈಕೆ ಪ್ರೊಫೆಸರ್ ಆಗಬೇಕೆಂಬ ಮಹಾದಾಸೆಯನ್ನೂ ಹೊಂದಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸಾಕೆ ಭಾರತಿ ಎಂಬುವವರೇ ಈ ವಿಶಿಷ್ಟ ಸಾಧಕಿ. ಇವರದ್ದು ತೀರಾ ಬಡ ಕುಟುಂಬ. ದಿನವೂ ದುಡಿಯಲು ಹೋಗದಿದ್ದರೆ ಜೀವನ ನಿರ್ವಹಣೆಯೇ ಕಷ್ಟ ಸಾಧ್ಯ. ದಿನಗೂಲಿ …
Read More »ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿ
ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿಗಳು ನಿನ್ನೆ ದಿನ ಚಾರ್ ಕೊಟ್ಟಿಗೆ ಬಾರಿನ ವಿಶ್ವನಾಥ ಪೂಜಾರಿ ರಾತ್ರಿ ಸರಿ ಸುಮಾರು 2 ಗಂಟೆ ಹೊತ್ತಿಗೆ ಬಾರಿನ ತನ್ನೆಲ್ಲ ಲೆಕ್ಕಾಚಾರವನ್ನು ಪೂರೈಸಿಕೊಂಡು ಸಿಬ್ಬಂದಿಗಳೊಂದಿಗೆ ಮನೆಗೆ ತೆರಳುತ್ತಿರುವಾಗ ದಬ್ಬೆಕಟ್ಟೆ ತೆಕ್ಕಟ್ಟೆ ರೋಡಿನಲ್ಲಿ ಆರು ವರ್ಷದ ಹೆಣ್ಣು ಮಗು ಒಂದು ಬಟ್ಟೆ ಇಲ್ಲದೆ ಸ್ವಾಮಿ …
Read More »
Laxmi News 24×7