Breaking News

ರಾಷ್ಟ್ರೀಯ

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ …

Read More »

ವಿಧಾನಸಭೆಯಲ್ಲಿ ಸದ್ದು ಮಾಡಿದ ಬೀದಿನಾಯಿಗಳ ಕಾಟದ ವಿಚಾರ; ಗಮನ ಸೆಳೆದ ನಾಗರಹಾವು ಪ್ರಸ್ತಾಪ

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಬೀದಿ ನಾಯಿಗಳಿಂದಾಗುತ್ತಿರುವ ತೊಂದರೆಯ ವಿಚಾರ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿ ಸದಸ್ಯರ ನಡುವೆ ಸ್ವಾರಸ್ಯಕರ ಚರ್ಚೆ ನಡೆಯಿತು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ: ಇಂದು ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಷಯ ಪ್ರಸ್ತಾಪಿಸಿ, ಬೀದಿನಾಯಿಗಳ ಹಾವಳಿಯಿಂದ ತೊಂದರೆಯಾಗುತ್ತಿದೆ. ಸನ್ಸಿಟಿ ಅಪಾರ್ಟ್​ಮೆಂಟ್ 18ನೇ ಮಹಡಿಗೆ ಬೀದಿನಾಯಿಗಳನ್ನು ಮಹಿಳೆಯೊಬ್ಬರು ಕರೆದೊಯ್ದಿದ್ದಾರೆ. ಇದರಿಂದ ತೊಂದರೆಯಾಗುತ್ತಿದೆ. ಅಲ್ಲಿನ ನಿವಾಸಿಗಳಿಗೆ ಆ ಬೀದಿ ನಾಯಿಗಳು ಕಚ್ಚಿವೆ. ಬಿಬಿಎಂಪಿ ಗಮನಕ್ಕೆ ತಂದರೂ …

Read More »

BJP ಅವಧಿಯಲ್ಲಿನ 40% ಕಮಿಷನ್ ಆರೋಪ: 20 ಸಾವಿರ ಪುಟದ ವರದಿ

ಬೆಂಗಳೂರು, (ಮಾರ್ಚ್​ 13): ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಪ್ರಮುಖ ಕಾಮಗಾರಿ ನಡೆಸುವ ಐದು ಇಲಾಖೆಗಳಲ್ಲಿ 40 ಪರ್ಸೆಂಟ್‌ ಭ್ರಷ್ಟಾಚಾರ(40 percent commission )ನಡೆಯುತ್ತಿದೆ ಎಂಬ ರಾಜ್ಯ ಗುತ್ತಿಗೆದಾರರ ಸಂಘದ ಆರೋಪ ಕುರಿತ ತನಿಖೆಗೆ ರಚಿಸಲಾಗಿದ್ದ ನಿವೃತ್ತಿ ನ್ಯಾಯಮೂರ್ತಿ ಎಚ್.ಎನ್‌.ನಾಗಮೋಹನ್‌ ದಾಸ್‌ (Nagamohan Das) ನೇತೃತ್ವದ ವಿಚಾರಣಾ ಆಯೋಗವು 20,000 ಪುಟಗಳ ಬೃಹತ್‌ ತನಿಖಾ ವರದಿಯನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದೆ.  ಬಿಜೆಪಿ ಅವಧಿಯಲ್ಲಿನ ಕಾಮಗಾರಿಗಳ ಬಗ್ಗೆ ತನಿಖಾ ವರದಿಯನ್ನ ಸಲ್ಲಿಸಲಾಗಿದ್ದು, …

Read More »

ದಕ್ಷಿಣ ಕನ್ನಡದಲ್ಲಿ ಆಲಿಕಲ್ಲು ಮಳೆ

ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆ: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಬುಧವಾರ ರಾತ್ರಿ ಆಲಿಕಲ್ಲು ಮಳೆ ಸುರಿದಿದೆ. ಉಜಿರೆ, ಕಕ್ಕಿಂಜೆ, ಚಾರ್ಮಾಡಿ ಭಾಗದಲ್ಲಿ ಸುರಿದ ಮಳೆಯಲ್ಲಿ ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಬಿದ್ದಿದೆ. ವಿಮಾನಗಳು ಡೈವರ್ಟ್: ಭಾರೀ ಮಳೆಯ ಪರಿಣಾಮ ಮಂಗಳೂರಿನಲ್ಲಿ ಕಳೆದ ರಾತ್ರಿ ಇಳಿಯಬೇಕಿದ್ದ ಮೂರು ವಿಮಾನಗಳನ್ನು ಕೇರಳಕ್ಕೆ ಡೈವರ್ಟ್ ಮಾಡಲಾಗಿತ್ತು. ಹೈದರಾಬಾದ್​​ನ ಒಂದು ವಿಮಾನ ಮತ್ತು ಬೆಂಗಳೂರಿನ ಎರಡು ವಿಮಾನಗಳನ್ನು ಕೇರಳದ ಕಣ್ಣೂರಿಗೆ ಡೈವರ್ಟ್ ಮಾಡಲಾಯಿತು. ವಾತಾವರಣ ಸರಿಯಾದ ಬಳಿಕ ಮತ್ತೆ …

Read More »

ಸಮುದ್ರದಲ್ಲಿ ಮೀನುಗಾರರಿಂದ ವಿನೂತನ ಪ್ರತಿಭಟನೆ

ಕಾರವಾರ: ಅಂಕೋಲಾದ ಕೇಣಿಯಲ್ಲಿ ಗ್ರೀನ್‌ಫೀಲ್ಡ್ ಬಂದರು ವಿರೋಧಿಸಿ ಸ್ಥಳೀಯ ಮೀನುಗಾರರ ಆಕ್ರೋಶ ಮತ್ತೆ ಜೋರಾಗಿದೆ. ಉದ್ದೇಶಿತ ಈ ವಾಣಿಜ್ಯ ಬಂದರನ್ನು ಕೈ ಬಿಡುವಂತೆ ಒತ್ತಾಯಿಸಿ ಅಂಕೋಲಾದ ಬೇಲೆಕೇರಿ ಕಡಲತೀರದಲ್ಲಿ ನೂರಾರು ಮೀನುಗಾರರು ಮಾನವ ಸರಪಳಿ ನಿರ್ಮಿಸಿ ಹಾಗೂ ಬೋಟ್‌ಗಳ ಮೂಲಕ ಸಮುದ್ರಕ್ಕೆ ತೆರಳಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೇಣಿ ಹಾಗೂ ಭಾವಿಕೇರಿ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿರುವ ಕಾರಣ ತಾಲೂಕಿನ ಬೇಲೆಕೇರಿ ಕಡಲತೀರದಲ್ಲಿ ಮೀನುಗಾರಿಕೆ ಹಾಗೂ ಮೀನು ಮಾರಾಟ …

Read More »

ರಾಜ್ಯದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಇದರ ಜೊತೆಗೆ, ಬಾಲ್ಯ ವಿವಾಹ ಪ್ರಕರಣಗಳು ಏರಿಕೆ ಕಾಣುತ್ತಿರುವ ಆತಂಕಕಾರಿ ವಿಚಾರವನ್ನು ರಾಜ್ಯ ಸರ್ಕಾರ ತಿಳಿಸಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಾದ ಮಕ್ಕಳ ದೌರ್ಜನ್ಯ ಪ್ರಕರಣಗಳ ಬಗ್ಗೆ ಮಾಹಿತಿ ಕೇಳಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಅವರ ಪ್ರಶ್ನೆಗೆ ರಾಜ್ಯ ಸರ್ಕಾರ ಈ ಆತಂಕಕಾರಿ ಉತ್ತರ ನೀಡಿದೆ. ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ ಕಂಡಿರುವುದಾಗಿ …

Read More »

ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ನಾವು ಯಾವುದೇ ಶಾಸಕರ ಹಕ್ಕನ್ನು ಮೊಟಕು ಮಾಡುವುದಿಲ್ಲ ಎಂದ ಸಿಎಂ

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಆದರೆ, ಶಾಸಕರ ಹಕ್ಕುಚ್ಯುತಿ ಆಗದಂತೆ ಸೂಚನೆ ನೀಡಲಾವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಂಬಂಧ ಧರಣಿ ನಡೆಸುತ್ತಿದ್ದ ಪ್ರತಿಪಕ್ಷಗಳಿಗೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ, ನಾವು ಯಾವುದೇ ಶಾಸಕರ ಹಕ್ಕನ್ನು ಮೊಟಕು ಮಾಡುವುದಿಲ್ಲ. ಶಾಸಕರಿಗೆ ಎಷ್ಟು ಗೌರವ ಇದೆ ನನಗೂ ಅಷ್ಟೇ ಗೌರವ ಇದೆ. ನಿಮಗೆ ಅಗೌರವ ಆಗುವ ಕೆಲಸ ಮಾಡುವುದಿಲ್ಲ. ಕಾರ್ಯಕರ್ತರಿಗೆ ಅವಕಾಶ …

Read More »

ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​

ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​ ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಖಾಸಗಿ ವಾಹನಗಳ ಮೇಲೆ “ಪೊಲೀಸ್” ಎಂದು ಬರೆಯುವುದು ಕಾನೂನುಬಾಹಿರ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.ಇಂತಹ ಕ್ರಮ ಕಾನೂನು ಉಲ್ಲಂಘನೆಯಾಗುತ್ತದೆ ಮತ್ತು 2022ರ ಸರ್ಕಾರದ ಸುತ್ತೋಲೆಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ವಿಷಯ ಶ್ರವಣಬೆಳಗೊಳ ಶಾಸಕರ ಪ್ರಶ್ನೆಗೆ ಲಿಖಿತ ಉತ್ತರವಾಗಿ ನೀಡಲಾಗಿದೆ. …

Read More »

ಪರಸ್ಪರ ಸಹಕರಿಸಿ ಹೋಳಿ ಮತ್ತು ರಂಗ ಪಂಚಮಿ ಹಾಗೂ ರಮಜಾನ ಹಬ್ಬವನ್ನು ಆಚರಿಸುವಂತೆ ಖಾನಾಪೂರ ಪೋಲಿಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಲಾಲ್ ಸಾಬ್ ಗೌಂಡಿ ಕರೆ

ಪರಸ್ಪರ ಸಹಕರಿಸಿ ಹೋಳಿ ಮತ್ತು ರಂಗ ಪಂಚಮಿ ಹಾಗೂ ರಮಜಾನ ಹಬ್ಬವನ್ನು ಆಚರಿಸುವಂತೆ ಖಾನಾಪೂರ ಪೋಲಿಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಲಾಲ್ ಸಾಬ್ ಗೌಂಡಿ ಕರೆ ಖಾನಾಪೂರ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬ ಮತ್ತು ರಮಜಾನ ಮಾಸದ ಹಿನ್ನೆಲೆಯಲ್ಲಿ ಶಾಂತತಾ ಸಭೆ ಆಯೋಜಿಸಿತ್ತು ಈ ಸಭೆಯಲ್ಲಿ ಪೋಲಿಸ್ ಇನ್ಸ್ಪೆಕ್ಟರ್ ಲಾಲ್ ಸಾಬ್ ಗೌಂಡಿ ಅವರು ಮಾತನಾಡಿ ಸಣ್ಣ ಪುಟ್ಟ ವಿಷಯಗಳಿಗೆ ವಾದಗಳನ್ನು ಹುಟ್ಟುಹಾಕದೆ ಪರಸ್ಪರ ಸಹಕರಿಸಿ ಹೋಳಿ ಮತ್ತು ರಂಗ …

Read More »

ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳ ಹಾವಳಿ

ಹುಬ್ಬಳ್ಳಿ, ಮಾರ್ಚ್​ 12: ಕಳೆದ ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ (Hubballi) ನಕಲಿ ‌ಮದ್ಯ ತಯಾರಿಕೆ ಗ್ಯಾಂಗ್ ಅಬಕಾರಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಇದಕ್ಕೂ ಮುನ್ನ ಅಂಗನವಾಡಿ ಮಕ್ಕಳ ಪೌಷ್ಠಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳು ತಲೆ ಎತ್ತಿದ್ದಾರೆ.ಹಣ ಮಾಡೋ ಉದ್ದೇಶಕ್ಕೆ ಕೆಲವರು ಅಧಿಕಾರಿಗಳ ಸೋಗಿನಲ್ಲಿ ರೋಲ್ ಕಾಲ್​ಗೆ ಇಳದಿದ್ದಾರೆ. ಆಹಾರ ಇಲಾಖೆ ಹೆಸರಿನಲ್ಲಿ ದುರ್ಗದ ಬೈಲ್​ನಲ್ಲಿನ ಕಿರಾಣಿ ಅಂಗಡಿಗಳ …

Read More »