ರಾಯಚೂರು : ರೈತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಮಾತ್ರ ಲಾಭ ಪಡೆದುಕೊಳ್ಳಬೇಕು. ಆದರೆ, ರೈತರಿಗೆ ಯಾವುದೇ ಮಾಹಿತಿ ನೀಡದೆ ಅವರ ಹೆಸರನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಕಬಳಿಸಿರುವ ಆರೋಪ ಕೇಳಿ ಬಂದಿದ್ದು, ಜಿಲ್ಲೆಯ ಅನ್ನದಾತರು ಕಂಗಾಲಾಗುವಂತೆ ಮಾಡಿದೆ. ಜಿಲ್ಲೆಯ ಸಿರವಾರ ತಾಲೂಕಿನ ಸಣ್ಣಹೊಸೂರು, ಮಾಡಗಿರಿ, ಹರವಿ ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಮಾಹಿತಿ ನೀಡದೆ 40ಕ್ಕೂ ಹೆಚ್ಚು …
Read More »ವಿದೇಶಿ ಮಹಿಳೆಗೆ ಕಿರುಕುಳ; ಮೀಸೆ ಬೋಳಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಧರಿಸಿದ್ದ ಬಟ್ಟೆಯಿಂದ ಸಿಕ್ಕಿಬಿದ್ದ
ದೇಶಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ರಾಜಸ್ಥಾನದ ಬಿಕಾನೆರ್ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಯುವತಿ ತನ್ನ ಹೋಟೆಲ್ಗೆ ಹೋಗುವ ದಾರಿಯಲ್ಲಿ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸುವ ಮೂಲಕ ದೌರ್ಜನ್ಯ ಎಸಗಲು ಆರೋಪಿ ಮುಂದಾಗಿದ್ದ ದೃಶ್ಯ ವೈರಲ್ ಆಗಿತ್ತು. ಈ ವಿಡಿಯೋ ಬೆನ್ನಲ್ಲೇ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದರು. ಈ ವೇಳೆ ಆರೋಪಿ ಚಾಣಾಕ್ಷತನದಿಂದ ತನ್ನ ಗುರುತನ್ನು ಮರೆಮಾಚುವ ಉದ್ದೇಶದಿಂದ ಮೀಸೆಯನ್ನು ಬೋಳಿಸಿಕೊಂಡಿದ್ದ. ಆದರೆ, ವಿಡಿಯೋದಲ್ಲಿದ್ದ ಉಡುಪಿನಲ್ಲಿಯೇ ಆತ ಇದ್ದ …
Read More »ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿ ಅಮಾನತು
ಮೈಸೂರು: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ಗಳು ಹಾಗೂ ಸಿಬ್ಬಂದಿ ಮೂಲಕ ರೋಗಿಗಳಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೋಮಲಾ ಅವರನ್ನು ಅಮಾನತು ಮಾಡಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ, ದುರ್ನಡತೆ ಆರೋಪದ ಬಗ್ಗೆ ವಿಚಾರಣೆ ಬಾಕಿ ಇರಿಸಿ, ಈ ತಕ್ಷಣದಿಂದ ಅಮಾನತು ಜಾರಿಗೆ ಬರುವಂತೆ ಆದೇಶ …
Read More »ಸರ್ಕಾರ ನೀಡಿದ ಗ್ಯಾರಂಟಿಗಳನ್ನ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ತನಕ, ಸದನದ ಹೊರಗೆ ಹಾಗೂ ಒಳಗೆ ನಿರಂತರ ಹೋರಾಟ
ದಾವಣಗೆರೆ: ಸರ್ಕಾರ ನೀಡಿದ ಗ್ಯಾರಂಟಿಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ತನಕ, ಸದನದ ಹೊರಗೆ ಹಾಗೂ ಒಳಗೆ ನಿರಂತರ ಹೋರಾಟ ಮಾಡಲಾಗುವುದು ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಎರಡು ಗ್ಯಾರಂಟಿಗಳನ್ನು ಬಿಟ್ರೇ ಯಾವುದೇ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಕಾಂಗ್ರೆಸ್ ಹೇಳುತ್ತಿದೆ. …
Read More »ಬುಡಕಟ್ಟು ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ
ಭೋಪಾಲ್ (ಮಧ್ಯಪ್ರದೇಶ): ನಾಗರಿಕ ಸಮಾಜ ತಲೆ ತಗ್ಗಿಸುವ ಹಾಗೂ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಬುಡಕಟ್ಟು ಜನಾಂಗದ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಆಕ್ರೋಶ ಸಹ ವ್ಯಕ್ತವಾಗಿದೆ. ಆರೋಪಿಯು ಬಿಜೆಪಿ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದಾನೆ ಎಂದು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳು ಆರೋಪ ಮಾಡಿವೆ. …
Read More »ಕುಮಾರಸ್ವಾಮಿ ಹೇಳಿಕೆ ಸ್ವಾಗತಿಸಿದ್ದರ ಹಿಂದೆ ಲೋಕಸಭೆ ಹೊಂದಾಣಿಕೆಯಿಲ್ಲ
ಬೆಂಗಳೂರು: ಗ್ಯಾರಂಟಿ ವಿಚಾರದಲ್ಲಿ ಜೆಡಿಎಸ್ ನಿಲುವನ್ನು ಸ್ವಾಗತಿಸಿದ ಮಾತ್ರಕ್ಕೆ ಅದನ್ನು ಮುಂದಿನ ಲೋಕಸಭಾ ಚುನಾವಣಾ ದೃಷ್ಟಿಕೋನದಿಂದ ನೋಡಬಾರದು, ಇದು ಮೈತ್ರಿಯ ಸುಳಿವಲ್ಲ, ನಾವು ಜನರ ಪರ ನಿಂತಿದ್ದೇವೆ, ಜೆಡಿಎಸ್ ಕೂಡ ಜನರ ಪರ ನಿಂತಿದೆ ಅಷ್ಟೆ ಇದು ಹೊಂದಾಣಿಕೆಯ ನಿಲುವಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಸ್ಪಷ್ಟಪಡಿಸಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿಲ್ಲ …
Read More »ರಾಜ್ಯ ಸರ್ಕಾರಕ್ಕೆ ಪಂಚ ಗ್ಯಾರಂಟಿಗಳ ಹೊರೆ: 2023-24ನೇ ಸಾಲಿನ ಸಾಲದ ಸ್ಥಿತಿಗತಿ ಹೀಗಿದೆ..
ಬೆಂಗಳೂರು: ಪಂಚ ಗ್ಯಾರಂಟಿಗಳ ಬೃಹತ್ ಹೊರೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ಬಜೆಟ್ಗೆ (2023-24) ಸಿದ್ಧತೆ ನಡೆಸುತ್ತಿದ್ದಾರೆ. ತಮ್ಮ ನೇತೃತ್ವದ ನೂತನ ಸರ್ಕಾರದ ಹೊಸ ಬಜೆಟ್ ಮಂಡನೆಯ ತಯಾರಿಯಲ್ಲಿ ಅವರಿದ್ದಾರೆ. ಇದು ಮುಂದಿನ 9 ತಿಂಗಳ ಅವಧಿಗೆ ಪೂರ್ಣ ಪ್ರಮಾಣದ ಬಜೆಟ್ ಆಗಿರಲಿದೆ. ನಿರ್ಗಮಿತ ಬಿಜೆಪಿ ಸರ್ಕಾರ 2023-24ನೇ ಸಾಲಿನ ಬಜೆಟ್ ಮಂಡಿಸಿತ್ತು. ಬೊಮ್ಮಾಯಿ ಮಂಡಿಸಿದ್ದ ಬಜೆಟ್ನಲ್ಲಿ 2023- 24ರಲ್ಲಿ ಅಂದಾಜು 77,750 ಕೋಟಿ ರೂ ಸಾಲ ಮಾಡುವುದಾಗಿ ತಿಳಿಸಿದ್ದರು. ಇದೀಗ ಹೊಸ …
Read More »ಜುಲೈ 7ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ; ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು: ಜುಲೈ 7ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಶುಕ್ರವಾರದವರೆಗೆ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಬಾಗಲಕೋಟೆ, ಯಾದಗಿರಿ, ಹಾವೇರಿ, ರಾಯಚೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ …
Read More »ವಿರೋಧ ಪಕ್ಷದ ನಾಯಕನ ಆಯ್ಕೆಯಾದ ಮೇಲೆ ಬಿಜೆಪಿ ಎರಡು ಪಾರ್ಟಿ ಆಗುತ್ತೆ: ಕಿಮ್ಮನೆ ರತ್ನಾಕರ್
ಶಿವಮೊಗ್ಗ: ”ವಿರೋಧ ಪಕ್ಷದ ನಾಯಕ ಹಾಗೂ ರಾಜಾಧ್ಯಕ್ಷರ ಆಯ್ಕೆಯಾದ ಬಳಿಕ ಬಿಜೆಪಿಯಲ್ಲಿ ಎರಡು ಪಾರ್ಟಿ ಆಗುತ್ತದೆ” ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವ್ಯಂಗ್ಯವಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ದೇಶದಲ್ಲೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದೆ ಪಕ್ಷ ಎನ್ನುವ ಬಿಜೆಪಿ ಪಕ್ಷದ ಕಥೆ ಹೀಗಾಗಿದೆ. ಕರ್ನಾಟಕದಲ್ಲಿ ಎಷ್ಟು ಜಿಲ್ಲೆಯಿದೆ ಅಂತ ಗೊತ್ತಿರದವರನ್ನು ರಾಜ್ಯಾಧ್ಯಕ್ಷನಾಗಿ ಮಾಡಿದ್ದಾರೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ಈಗ ಕೊಡಲ್ಲ ಎನ್ನುತ್ತಿದ್ದಾರೆ. …
Read More »ಮೈಸೂರು: ಅನಾರೋಗ್ಯದಿಂದ ಪತಿ ಸಾವು, ಆಘಾತಕ್ಕೊಳಗಾಗಿ ಪತ್ನಿ ಆತ್ಮಹತ್ಯೆ!
ಮೈಸೂರು: ಅನಾರೋಗ್ಯದಿಂದ ಪತಿ ಮನೆಯಲ್ಲಿ ಸಾವನ್ನಪ್ಪಿರುವ ದೃಶ್ಯ ನೋಡಿ ಆಘಾತಕ್ಕೊಳಗಾದ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ನಗರದ ಕೊಯಮತ್ತೂರು ಕಾಲೋನಿಯಲ್ಲಿ ಸೋಮವಾರ ನಡೆದಿದೆ. ಬಂಡಾರಿ ಎಂಬವರ ಪುತ್ರ ದೊರೆ (55) ಹಾಗೂ ಇವರ ಪತ್ನಿ ಸಾವಿತ್ರಿ (47) ಮೃತಪಟ್ಟಿದ್ದಾರೆ. ಇವರಿಗೆ ಓರ್ವ ಪುತ್ರ ಹಾಗೂ ಮಗಳಿದ್ದು ಮದುವೆಯಾಗಿ ಬೇರೆಡೆ ವಾಸವಾಗಿದ್ದಾರೆ. ದೊರೆ ಮೂರು ತಿಂಗಳ ಹಿಂದೆ ಕೆಲಸಕ್ಕೆಂದು ಕೆ.ಆರ್. ನಗರಕ್ಕೆ ಹೋಗಿದ್ದು ಅಪಘಾತಕ್ಕೊಳಗಾಗಿ ತಮಿಳುನಾಡಿನ ಕೊಯಮತ್ತೂರು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. …
Read More »
Laxmi News 24×7