Home / ರಾಷ್ಟ್ರೀಯ (page 471)

ರಾಷ್ಟ್ರೀಯ

ವಿಧಾನಸಭೆ ಚುನಾವಣೆ ಮೊದಲೇ ಬಿಜೆಪಿಯಲ್ಲಿ‌ ಭಿನ್ನಮತ ಸ್ಫೋಟ: 14 ಪದಾಧಿಕಾರಿಗಳ ಉಚ್ಛಾಟನೆ

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಲ್ಲಿ‌ಭಿನ್ನಮತ ಭುಗಿಲೆದ್ದಿದ್ದು, ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಬಂಡಾಯದ ಬಾವುಟ ಹಾರಿಸಿದ್ದಾರೆ. ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಹಾಗೂ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ಅಂತಹ ಬಂಡಾಯ ಅಭ್ಯರ್ಥಿಗಳನ್ನ ಬಿಜೆಪಿ ಪಕ್ಷದಿಂದ ಉಚ್ಛಾಟಿಸಿದೆ. ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್ ಎಸ್ ಪಾಟೀಲ್ ಕೂಚಬಾಳ ಅವರು ಪಕ್ಷ ವಿರೋಧಿ ಚಟುಟವಿಕೆ ಮಾಡಿದ್ದಾರೆಂಬ ಆರೋಪದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಒಟ್ಟು 14 …

Read More »

ಆನಂದ ಮಾಮನಿ ನಿಧನಕ್ಕೆ ಹುಕ್ಕೇರಿಶ್ರೀ ಸಂತಾಪ…

ಆನಂದ ಮಾಮನಿ ಅವರ ನಿಧನಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೂಡ ಸಂತಾಪ ಸೂಚಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರು ಹುಕ್ಕೇರಿ ಹಿರೇಮಠದ ಜೊತೆಗೆ ಅಭಿನಾಭಾವ ಸಂಬAಧವನ್ನಿಟ್ಟುಕೊAಡಿದ್ದ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ …

Read More »

ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

    ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ. ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮಾಮನಿ …

Read More »

ಪ್ರತಿಟನ್ ಕಬ್ಬಿಗೆ ೫೫೦೦/- ಬೆಲೆ ನೀಡಬೇಕೆಂದು ಕಬ್ಬು ಬೆಳೆಗಾರರು ಆರಂಭಿಸಿದ ಹೋರಾಟ ಇಂದು ಕೂಡ ಮುಂದೆವರಿದಿದೆ.

ಪ್ರತಿಟನ್ ಕಬ್ಬಿಗೆ ೫೫೦೦/- ಬೆಲೆ ನೀಡಬೇಕೆಂದು ಕಬ್ಬು ಬೆಳೆಗಾರರು ಆರಂಭಿಸಿದ ಹೋರಾಟ ಇಂದು ಕೂಡ ಮುಂದೆವರಿದಿದೆ. ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ ನಿಧನ ಮತ್ತು ಕಿತ್ತೂರು ಉತ್ಸವದ ಹಿನ್ನೆಲೆ ಸಾಂಕೇತಿಕವಾಗಿ ಇಂದು ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದರು.   ಭಾನುವಾರದAದು ಬೆಳಗಾವಿ ತಾಲೂಕು, ಮೂಡಲಗಿ ತಾಲೂಕು ಮತ್ತು ಗೋಕಾಕ ತಾಲೂಕಿನಿಂದ ಆಗಮಿಸಿದ ರೈತರು ಪ್ರತಿಟನ್ ಕಬ್ಬಿಗೆ ೫೫೦೦/- ಬೆಲೆ ನೀಡುವಂತೆ ಒತ್ತಾಯಿಸಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. …

Read More »

ವಿಮಾನಕ್ಕಿಂತ ಬಸ್‌ ಪ್ರಯಾಣ ದುಬಾರಿ-ದೀಪಾವಳಿಗೆ ಊರಿಗೆ ಹೊರಟವರಿಗೆ ದರ ಏರಿಕೆ ಬಿಸಿ

ಬೆಂಗಳೂರು: ದೀಪಾವಳಿ ಹಬ್ಬದ ಸಾಲು ಸಾಲು ರಜೆಗಳಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುವರಿಗೆ ಟಿಕೆಟ್ ದರ ಏರಿಕೆಯ ಬಿಸಿ ತಟ್ಟಿದೆ. ಸಾಮಾನ್ಯ ದಿನಗಳ ದರಕ್ಕೆ ಹೋಲಿಸಿದರೆ ಮೂರರಿಂದ ನಾಲ್ಕು ಪಟ್ಟು ಹೆಚ್ಚಿಸಲಾಗಿದ್ದು, ವಿಮಾನ ಪ್ರಯಾಣ ದರಕ್ಕಿಂತಲೂ ಬಸ್ ಪ್ರಯಾಣ ದರ ದುಬಾರಿಯಾಗಿದೆ.   ಹಬ್ಬ ಮತ್ತು ಸರ್ಕಾರಿ ರಜೆಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳವಾಗದಂತೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದರು. ಈ ಸಂಬಂಧ ಬಸ್‌ ಮಾಲೀಕರ …

Read More »

೧ ನವೆಂಬರ್ ಕರಾಳದಿನಕ್ಕೆ  ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.: ಏಕನಾಥ್ ಶಿಂಧೆ

ಈ ಬಾರಿ ನಡೆಯಲಿರುವ ೧ ನವೆಂಬರ್ ಕರಾಳದಿನಕ್ಕೆ  ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ. ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರಿಗೆ ಮಾತು ಕೊಟ್ಟಿದ್ದಾರೆ.   ಮಹಾರಾಷ್ಟ್ರ ಏಕೀಕರಣ ಸಮಿತಿಯ ಪ್ರಮುಖರು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರಿಗೆ ಫೋನಾಯಿಸಿ ೧ ನವೆಂಬರ್ ಕರಾಳದಿನಕ್ಕೆ ಮಹಾರಾಷ್ಟ್ರದ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಆಗ್ರಹಿಸಿದ್ದಾರೆ. ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಖಜಾಂಚಿ ಪ್ರಕಾಶ ಮರಗಾಳೆ ಅವರ ಬೇಡಿಕೆಗೆ ಮಹಾ ಸಿಎಂ …

Read More »

ಮಳೆಯ ನಡುವೆ ಹಾವುಗಳ ಕಾಟ,ಉರಗ ಭಯಕ್ಕೆ ತೋಟದ ವಸತಿಗಳ ರೈತರು ಕಂಗಾಲ

ಮಳೆಯ ನಡುವೆ ಹಾವುಗಳ ಕಾಟಕ್ಕೆ ಜನತೆ ಬೆಚ್ಚಿಬಿದ್ದಿದ್ದಾರೆ. ಜಮೀನು, ತೋಟಗಳನ್ನ ಬಿಟ್ಟು ಮನೆಗಳ ನುಗ್ತಿರೋ ಹಾವಿನ ಭಯದಿಂದ ಮನೆಗೆ ಬೆಂಕಿ ಇಟ್ಟು, ಜೆಸಿಬಿ ಬಳಸಿ ಮನೆಗಳನ್ನೆ ಧ್ವಂಸ ಮಾಡ್ತಿರುವ ವಿಜಯಪುರ ಜಿಲ್ಲೆಯ ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ನಡೆದಿದೆ. ಜನರಿಗೆ ಹಾವುಗಳದ್ದೆ ಭಯ, ಉರಗ ಭಯಕ್ಕೆ ತೋಟದ ವಸತಿಗಳ ರೈತರು ಕಂಗಾಲಾಗಿದ್ದಾರೆ. ನಿರಂತರ ಮಳೆಯಿಂದ ಮನೆಗಳಿಗೆ ನುಗ್ತಿವೆ. ಮನೆ ಹೊಕ್ಕ ಹಾವಿಗೆ ಹೆದರಿ ಮನೆಗಳಿಗೆ ಬೆಂಕಿ ಇಡ್ತಿದ್ದಾರೆ. ಸಾವಳಸಂಗ ಹಾಗೂ …

Read More »

‘ಗೊಂಬೆ ಹೇಳುತೈತೆ’ ಹಾಡು ಕೇಳುತ್ತಾ ದುಃಖ ಉಮ್ಮಳಿಸಿ ಕೈ ಮುಗಿದು ಅಳುತ್ತಾ ಹೊರಟ ಅಶ್ವಿನಿ ಪುನೀತ್ ರಾಜ್‌ಕುಮಾರ್!

ಅರಮನೆ ಮೈದಾನದಲ್ಲಿ ನಡೆದ ‘ಪುನೀತ ಪರ್ವ’ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಗಿದೆ. ಕಾರ್ಯಕ್ರಮದ ಕೊನೆಗೆ ಡಾ. ರಾಜ್‌ಕುಮಾರ್ ಕುಟುಂಬ ಸದಸ್ಯರೆಲ್ಲಾ ಸೇರಿ ‘ಗೊಂಬೆ ಹೇಳುತೈತೆ’ ಹಾಡು ಹಾಡಿದರು. ಗಾಯಕ ವಿಜಯ ಪ್ರಕಾಶ್ ಜೊತೆ ಹಾಡು ಹಾಡುತ್ತಾ ಎಲ್ಲರೂ ಭಾವುಕರಾದರು. ಹಾಡಿನುದ್ದಕ್ಕೂ ಭಾವುಕರಾಗಿ ನಿಂತಿದ್ದ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕೊನೆಗೆ ದುಃಖ ತಾಳಲಾರದೇ ಎಲ್ಲರಿಗೂ ಕೈ ಮುಗಿದು ಅಳುತ್ತಾ ವೇದಿಕೆಯಿಂದ ಹೊರಟುಬಿಟ್ಟರು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. …

Read More »

ಒಂಬತ್ತು ಜಿಲ್ಲಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮೈಸೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಒಳಗೊಂಡಂತೆ ಒಂಬತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ 21 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಟಿ.ಕೆ. ಅನಿಲ್‌ಕುಮಾರ್-ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ). ಎನ್.ವಿ. ಪ್ರಸಾದ್-ಕಾರ್ಯದರ್ಶಿ, ಕಾರ್ಮಿಕ ಇಲಾಖೆ. ಎನ್. ಜಯರಾಮ್-ಕಾರ್ಯದರ್ಶಿ, ಕಂದಾಯ ಇಲಾಖೆ. ಬಗಾದಿ ಗೌತಮ್- ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ. ಪಿ.ಐ. ಶ್ರೀವಿದ್ಯಾ- ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಇ-ಆಡಳಿತ. ಡಿ.ಎಸ್. ರಮೇಶ್-ಜಿಲ್ಲಾಧಿಕಾರಿ, ಚಾಮರಾಜನಗರ. ಎಚ್.ಎನ್. ಗೋಪಾಲಕೃಷ್ಣ- ಜಿಲ್ಲಾಧಿಕಾರಿ, …

Read More »

ಹುಕ್ಕೇರಿ ಪಂಚಮಸಾಲಿ ಸಮಾವೇಶ ವಿಜಯಾನಂದ ಕಾಶಪ್ಪನವರ ಹಾಗೂ ಪೃಥ್ವಿ ಕತ್ತಿ ವಾಗ್ವಾದ

ಮುಂದಿನ ಬಾರಿ ಹುಕ್ಕೇರಿ ಮತ ಕ್ಷೇತ್ರದಲ್ಲಿ ಪಂಚಮಸಾಲಿಗಳನ್ನೆ ಗೆಲ್ಲಿಸಿ ಎಂದು ಕರೆ ನೀಡಿದ ಕಾಂಗ್ರೆಸ್ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‍ಗೆ ಮಾಜಿ ಸಂಸದ ರಮೇಶ ಕತ್ತಿ ಪುತ್ರ ಪೃಥ್ವಿ ಕತ್ತಿ ಕೇಳಗೆ ಬಾ ಎಂದು ಸವಾಲು ಹಾಕಿರುವ ಘಟನೆ ನಡೆದಿದೆ. ಹೌದು ಹುಕ್ಕೇರಿ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ವೇದಿಕೆ …

Read More »