Breaking News
Home / ರಾಷ್ಟ್ರೀಯ (page 479)

ರಾಷ್ಟ್ರೀಯ

ಇಂದು ಗಾಂಧಿ ಜಯಂತಿ; ಸೇವಾಕಾರ್ಯಕ್ಕೆ ಗಾಂಧೀಜಿ ಪ್ರೇರಣೆ

ಬೆಳಗೆರೆ ಕೃಷ್ಣಶಾಸ್ತ್ರಿಗಳು ಮೊದಲಿನಿಂದ ಗಾಂಧೀಜಿಯವರ ವ್ಯಕ್ತಿತ್ವದಿಂದ ಪ್ರಭಾವಿತರಾಗಿದ್ದರು. 1936ರಲ್ಲಿ ಗಾಂಧೀಜಿ ಕರ್ನಾಟಕಕ್ಕೆ ಭೇಟಿ ಕೊಟ್ಟಾಗ ಬೆಳಗೆರೆ ಕೃಷ್ಣಶಾಸ್ತ್ರಿಗಳು ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದರು. ಮೋಹನದಾಸ ಕರಮಚಂದ್‌ ಗಾಂಧಿ, ಜನಸಾ ಮಾನ್ಯರ “ಬಾಪು’ (ತಂದೆ), ಮಹಾತ್ಮಾ, ಹುಟ್ಟಿ ಇಂದಿಗೆ 153 ವರ್ಷಗಳಾಗಿವೆ. “ಮೋಹನ’ ಎಂದರೆ ಮನಸ್ಸನ್ನು ಆಕರ್ಷಿಸುವುದು ಎಂದರ್ಥ. ನಿಜವಾಗಿ, ಮೋಹನ ದಾಸ ಕರಮಚಂದ್‌ ಗಾಂಧಿಯವರ ಆಕರ್ಷಣೆಗೆ ಒಳಗಾಗದವರೇ ಇಲ್ಲ. “ಗಾಂಧಿ ಒಬ್ಬ ವ್ಯಕ್ತಿ ಅಲ್ಲ, ಒಂದು ಪಂಥ ಎನ್ನುವುದು ಅಂದಿನ ದಿನಗಳಲ್ಲಿ ಕೇಳಿ ಬರುತ್ತಿದ್ದ …

Read More »

ಜೈ ಜವಾನ್‌, ಜೈ ಕಿಸಾನ್‌ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರಿಗೊಂದು ಸಲಾಂ

ದೇಶದ ಎರಡನೇ ಪ್ರಧಾನಿ, ಸ್ವಾತಂತ್ರ್ಯ ಸಮರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹೋರಾಟ ನಡೆಸಿದ ಮತ್ತು ಬಡವರ ಏಳಿಗೆಗಾಗಿ ಸರ್ವಥಾ ಶ್ರಮಿಸಿದ, 1965ರ ಇಂಡೋ-ಪಾಕಿಸ್ಥಾನ ಯುದ್ಧದಲ್ಲಿ ಸೇನೆಯನ್ನು ಹುರಿದುಂಬಿಸಿ ಭಾರತ ಗೆಲ್ಲುವಂತೆ ಮಾಡಿದ ಮಹಾನ್‌ ನಾಯಕರಿವರು. 1964ರಿಂದ 1966ರ ವರೆಗೆ ಪ್ರಧಾನಿ ಹುದ್ದೆಯಲ್ಲಿದ್ದ ಇವರು, ದೇಶದ ಏಳಿಗೆಗಾಗಿ ನೀಡಿದ ಕೊಡುಗೆಗಳು ನೂರಾರು. ಇಂದು ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಜನ್ಮದಿನ. ತನ್ನಿಮಿತ್ತವಾಗಿ ಅವರ ಕುರಿತ ವಿಶೇಷ ಸಂಗತಿಗಳು ಇವು… 1904, ಅಕ್ಟೋಬರ್‌ 2 ಇದು …

Read More »

ಸಂಕನೂರು ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು

ಕೊಪ್ಪಳ: ಯಲಬುರ್ಗಾ ತಾಲೂಕಿನ ಸಂಕನೂರು ಗ್ರಾಮದ ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿ ಹೋಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಹಳ್ಳದಲ್ಲಿ ಕೊಚ್ಚಿ ಹೋದವರನ್ನು ಸಂಕನೂರು ಗ್ರಾಮದ ಗಿರಿಜಾ ಕಲ್ಲನಗೌಡ ಮಾಲಿ ಪಾಟೀಲ್ (32), ಭುವನೇಶ್ವರಿ ಶಾಂತವೀರಯ್ಯ ಪೊಲೀಸ್ ಪಾಟೀಲ್ (40) ಪವಿತ್ರಾ ಸಿದ್ದಯ್ಯ ಪೊಲೀಸ್ ಪಾಟೀಲ್(45) ವೀಣಾ ಬಸವರಾಜ ಮಾಲಿ ಪಾಟೀಲ್(19) ಕೊಚ್ಚಿ ಹೋಗಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಹೇಳುತ್ತಿದ್ದಾರೆ.   ಈ ಮಹಿಳೆಯರು ಗ್ರಾಮ ಸಮೀಪದಲ್ಲಿನ ಸೀಡ್ಸ್ ಕಂಪನಿಯಲ್ಲಿ ಹತ್ತಿ ಬೀಜ …

Read More »

ನಾನು ಬ್ಲ್ಯಾಕ್‌ ಇದ್ದೇನೆ, ಆದ್ರೆ ಬ್ಲ್ಯಾಕ್‌ ಮೇಲರ್ ಅಲ್ಲ:H.D.K.

ರಾಮನಗರ: ನಾನು ಬ್ಲ್ಯಾಕ್‌ ಇದ್ದೇನೆ, ಆದರೆ ಬ್ಲ್ಯಾಕ್‌ ಮೇಲರ್ (Blackmail) ಅಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD KumaraSwamy) ತಿಳಿಸಿದ್ದಾರೆ. ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ (CP Yogeshwar) ಕಾರಿಗೆ ಜೆಡಿಎಸ್ (JDS) ಕಾರ್ಯಕರ್ತರಿಂದು ಮೊಟ್ಟೆ ಎಸೆದು ಆಕ್ರೋಶ ಹೊರಹಾಕಿದ್ದರು. ಚನ್ನಪಟ್ಟಣದ ಭೈರಾಪಟ್ಟಣ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ನಾನು ಬ್ಲ್ಯಾಕ್‌ ಇದ್ದೇನೆ, ಆದರೆ ಬ್ಲ್ಯಾಕ್‌ ಮೇಲರ್ …

Read More »

ಯುವ ದಸರಾ’ದಲ್ಲಿ ಕನ್ನಡ ಚಿತ್ರರಂಗದ ನಟ-ನಟಿಯರ ಸಂಗಮ

ಮೈಸೂರು: ಮಳೆ ನಿಂತ ಮೇಲೆ ನಿರ್ಮಾಣವಾಗಿದ್ದ ತಂಪಾದ ವಾತಾವರಣದಲ್ಲಿ ಮೂಡಿ ಬಂದ ವರ್ಣರಂಜಿತ ‘ಸ್ಯಾಂಡಲ್‌ವುಡ್‌ ನೈಟ್‌’ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರ ರಂಗದ ನಟ-ನಟಿಯರು ಡೈಲಾಗ್, ಹಾಡು ಮತ್ತು ನೃತ್ಯದ ಮೂಲಕ ರಂಜಿಸಿದರು.   ಹೊರಗೆ ಮಳೆಯಾಗುತ್ತಿದ್ದರೆ, ಒಳಗೆ ರಂಜನೆಯ ಸುರಿಮಳೆ ಜೋರಾಗಿಯೇ ಸುರಿಯಿತು. ಯುವ ದಸರಾ ಉಪ ಸಮಿತಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ರಾತ್ರಿ ನಡೆದ ಯುವ ದಸರಾದಲ್ಲಿ ನಟ-ನಟಿಯರು ಸರಣಿ ಕಾರ್ಯಕ್ರಮ ನೀಡಿ ರಂಜಿಸಿದರು. ಆಗಾಗ ಪುನೀತ್‌ ರಾಜ್‌ಕುಮಾರ್‌ …

Read More »

ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ

ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

Read More »

ನಾನು ಆಪ್‌ ಬೆಂಬಲಿಗ ಅಲ್ಲ; ಕಟ್ಟಾ ಬಿಜೆಪಿಗ: ಅಟೋ ಚಾಲಕ ವಿಕ್ರಂ

ಅಹಮದಾಬಾದ್‌: ಆಮ್‌ ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಇತರ ಮುಖಂಡರಿಗೆ ಭೋಜನ ಕೂಟ ಏರ್ಪಡಿಸಿದ್ದ ಗುಜರಾತ್‌ನ ಅಟೋ ಚಾಲಕ ವಿಕ್ರಂ ದಂತಾನಿ ಈಗ ತಾವು ಬಿಜೆಪಿಯ ಬೆಂಬಲಿಗ ಎಂದು ಹೇಳಿಕೊಂಡಿದ್ದಾರೆ.   “ನನಗೆ ಮತ ಹಾಕಲು ಅವಕಾಶ ಸಿಕ್ಕಿದ ಮೊದಲ ದಿನದಿಂದಲೂ ಬಿಜೆಪಿಯ ಬೆಂಬಲಿಗನೇ ಆಗಿದ್ದೇನೆ’ ಎಂದು ಅವರು ಹೇಳಿಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆಟೋ ರಿಕ್ಷಾ ಒಕ್ಕೂಟದ ಸೂಚನೆಯ …

Read More »

ಖರ್ಗೆ ಅಧ್ಯಕ್ಷರಾದರೂ ರಿಮೋಟ್‌ ಕಂಟ್ರೋಲ್‌ನಲ್ಲೇ ಇರಬೇಕು: ಜೋಶಿ

ವಿಜಯಪುರ: ಎಐಸಿಸಿ ಅಧ್ಯಕ್ಷರು ಯಾರೇ ಆದರೂ ರಿಮೋಟ್‌ ಕಂಟ್ರೋಲ್‌ನಲ್ಲೇ ಕೆಲಸ ಮಾಡಬೇಕು. ಹೀಗಾಗಿ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದರೂ ಆ ಸ್ಥಾನಕ್ಕೆ ಅರ್ಥ, ಘನೆತೆಯೇ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.   ನಗರದ ಸೈನಿಕ ಶಾಲಾ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಿದರೂ ಯಾವುದೇ …

Read More »

ವಿಶ್ವ ಹಿರಿಯ ನಾಗರಿಕರ ದಿನಾಚರಣೆ,6 ಸಾಧಕರು, ಒಂದು ಸಂಸ್ಥೆಗೆ ಪ್ರಶಸ್ತಿ

ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ 6 ಮಂದಿ ಹಿರಿಯ ನಾಗರಿಕರಿಗೆ ಮತ್ತು ಒಂದು ಸಂಸ್ಥೆಗೆ ಶನಿವಾರ (ಅ.1) ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್‌ ಅವರು, ಶಿಕ್ಷಣ, ಸಾಹಿತ್ಯ, ಕಲೆ, ಸಮಾಜಸೇವೆ, ಕ್ರೀಡೆ ಮತ್ತು ಕಾನೂನು ಸಹಿತ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ …

Read More »

ಮಠದ ಸಿಬ್ಬಂದಿ ವೇತನ ಚೆಕ್​ಗೆ​ ಸಹಿ ಹಾಕಲು ಮುರುಘಾ ಶರಣರಿಗೆ ಹೈಕೋರ್ಟ್ ಅವಕಾಶ

ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವೇತನ ಪಡೆಯಲಾಗದೇ ತೊಂದರೆಗೆ ಸಿಲುಕಬಾರದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘರಾಜೇಂದ್ರ ಶರಣರಿಂದ ವೇತನ ಪಾವತಿಸುವ ಚೆಕ್​ಗಳಿಗೆ ಸಹಿ ಹಾಕಲು ಅನುಮತಿ ನೀಡಿದೆ. ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್‌ ಖಾತೆಗಳ ಚೆಕ್‌ಗಳಿಗೆ ಸಹಿ ಹಾಕುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ …

Read More »