ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್ನಿಂದ ಪ್ರತಿಭಟನೆ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್ ಪಕ್ಷದಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇಂದು ಜೆಡಿಎಸ್ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ವಿಜಯಪುರ ದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಬಸವೇಶ್ವರ ವೃತ್ತದಿಂದ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡರು ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಹಣವಿಲ್ಲದೆ …
Read More »ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹದ ಅನುದಾನಕ್ಕೆ ಸಲ್ಲಿಸಿದ ಅರ್ಜಿ ರದ್ಧಾಗುತ್ತಿರುವುದೇಕೆ; ಶಾಸಕ ಮಹೇಶ್ ಟೆಂಗಿನಕಾಯಿ
ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹದ ಅನುದಾನಕ್ಕೆ ಸಲ್ಲಿಸಿದ ಅರ್ಜಿ ರದ್ಧಾಗುತ್ತಿರುವುದೇಕೆ; ಶಾಸಕ ಮಹೇಶ್ ಟೆಂಗಿನಕಾಯಿ ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹಕ್ಕೆ ಅನುದಾನವನ್ನು ಪಡೆಯಲು ಸಲ್ಲಿಸುವ ಹಲವಾರು ಅರ್ಜಿಗಳು ವಿಳಂಬವಾಗುತ್ತಿರುವುದೇಕೆ? ಸರ್ಕಾರದ ಬಳಿ ಅನುದಾನದ ಕೊರತೆಯಿದೆಯೇ ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಸದನದಲ್ಲಿ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ನಿಜವಾದ ಕಟ್ಟಡ ಕಾರ್ಮಿಕರನ್ನು ಪರಿಶೀಲಿಸಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು. …
Read More »ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತ ಮೂವರು ಮೃತಪಟ್ಟಿದ್ದಾರೆ.
ಚಿತ್ರದುರ್ಗ, ಮಾರ್ಚ್ 5: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ …
Read More »ಪ್ರೇಮಿಗಳ ದುರಂತ ಸಾವು
ಬೆಳಗಾವಿ, (ಮಾರ್ಚ್ 04): ಪಾಗಲ್ ಪ್ರೇಮಿಯೊಬ್ಬ ಪ್ರೇಯಿಸಿಯ ಕತ್ತು ಸೀಳೆ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ. ಐಶ್ವರ್ಯಾ ಮಹೇಶ್ ಲೋಹಾರ(18) ಕೊಲೆಯಾದ ಯುವತಿ. ಇನ್ನು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರನನ್ನು ಪ್ರಶಾಂತ್ ಯಲ್ಲಪ್ಪ ಕುಂಡೇಕರ(29) ಎಂದು ಗುರುತಿಸಲಾಗಿದೆ. ಇಂದು (ಮಾರ್ಚ್ 04) ಸಂಜೆ ಈ ಜೋಡಿ, ಐಶ್ವರ್ಯಾ ಚಿಕ್ಕಮ್ಮನ ಮನೆಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದೆ. ನಂತರ …
Read More »ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಬೇಡಿಕೆ ಪಟ್ಟಿಸಿದ್ಧ
ಬೆಂಗಳೂರು, ಮಾರ್ಚ್ 5: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಸಿಎಂ ಹುದ್ದೆ ಕುರಿತ ಚರ್ಚೆ, ಬಣ ಜಗಳ ನಡೆಯುತ್ತಿರುವ ಬೆನ್ನಲ್ಲೇ ಈ ಸಭೆ ನಡೆದಿದೆ. ಸಭೆಯಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳ ಶಾಸಕರು ಬೇಡಿಕೆ ಪಟ್ಟಿಯನ್ನೇ ಸಿದ್ಧಪಡಿಸಿದ್ದಾರೆ. ಸಮುದಾಯದ ಬೇಡಿಕೆಗಳೇನು? ಎಸ್ಸಿ, ಎಸ್ಟಿ ಬ್ಯಾಕ್ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುವುದು. ಕರ್ನಾಟಕ …
Read More »ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆ ಮಾದರಿಯಾಗಿವೆ ಎಂದು ಬೆಳಗಾವಿ ಕೆಎಲ್ ಇ ಸಂಸ್ಥೆಯ ಖ್ಯಾತ ವೈದ್ಯ ಡಾ.ಸಂಗಮೇಶ ಕತ್ತಿ ಹೇಳಿದರು.
ಬೆಳಗಾವಿ- ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆ ಮಾದರಿಯಾಗಿವೆ ಎಂದು ಬೆಳಗಾವಿ ಕೆಎಲ್ ಇ ಸಂಸ್ಥೆಯ ಖ್ಯಾತ ವೈದ್ಯ ಡಾ.ಸಂಗಮೇಶ ಕತ್ತಿ ಹೇಳಿದರು. ಬೆಳಗಾವಿಯ ರಾಮತೀರ್ಥ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತವತಿಯಿಂದ ದಿ.ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ಪುಸ್ತಕ ದತ್ತಿ ನಿಮಿತ್ಯ ವಿಜ್ಞಾನ ಉಪನ್ಯಾಸ ಹಾಗೂ ದತ್ತಿ ಪುಸ್ತಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು.ಕೆಟ್ಟ ಚಟಗಳನ್ನು ತ್ಯಜಿಸಿ …
Read More »ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಚಿಕಿತ್ಸಾ ಶುಲ್ಕ ಏರಿಕೆ, ಸಾರ್ವಜನಿಕರ ಆಕ್ರೋಶ
ಹುಬ್ಬಳ್ಳಿ, ಮಾರ್ಚ್ 04: ಹುಬ್ಬಳ್ಳಿಯ (Hubballi) ಕಿಮ್ಸ್ (KIMS) ಆಸ್ಪತ್ರೆ ಉತ್ತರ ಕರ್ನಾಟಕ ಜನರ ಸಂಜೀವಿನಿಯಾಗಿದೆ. ನಿತ್ಯ ನೂರಾರು ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಇದೀಗ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸಾ ಶುಲ್ಕ ಏರಿಕೆಯಾಗಿದೆ. ಹೊರ ರೋಗಿಗಳ ನೊಂದಣಿ ವಿಭಾಗದ ಶುಲ್ಕ 10 ರೂಪಾಯಿಂದ 20 ರೂಪಾಯಿಗೆ ಏರಿಕೆಯಾಗೊದೆ. ಒಳ ರೋಗಿಗಳ ನೊಂದಣಿ ವಿಭಾಗದ ಶುಲ್ಕ 30 ರೂಪಾಯಿಂದ 50 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಜೊತೆಗೆ ಎಕ್ಸರೇ, ಸ್ಕ್ಯಾನಿಂಗ್, ಜನನ, ಮರಣ ಪ್ರಮಾಣ …
Read More »ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ; ಕೃಷಿ ಪಂಪ್ ಸೆಟ್ಗಳಿಗೆ ಏಳು ಗಂಟೆ ವಿದ್ಯುತ್ ಪೂರೈಕೆ – ಸಚಿವ ಜಾರ್ಜ್
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಸಮಸ್ಯೆಯೂ ಇಲ್ಲ. ಕೃಷಿ ಪಂಪ್ ಸೆಟ್ಗಳಿಗೆ 7 ಗಂಟೆ ವಿದ್ಯುತ್ ಪೂರೈಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಇಂದು ಬಿಜೆಪಿಯ ಶಾಸಕ ಸಿದ್ದು ಸವದಿ, ವಿದ್ಯುತ್ ಕಡಿತದ ಬಗ್ಗೆ ಪ್ರಸ್ತಾಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಂಪ್ ಸೆಟ್ಗಳಿಗೆ ಇಡೀ ರಾಜ್ಯದಲ್ಲಿ ಪವರ್ ಕಟ್ ಇಲ್ಲ. 7 ಗಂಟೆ ವಿದ್ಯುತ್ ನೀಡುತ್ತಿದ್ದೇವೆ. ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಕಡಿತವಾಗಬಹುದು. ಇತ್ತೀಚೆಗೆ ಎಸ್ಕಾಂಗಳ …
Read More »ಖಾಸಗಿ ಬಡಾವಣೆಗಳ ಅನುಮೋದನೆಗೆ ಸರ್ಕಾರದ ಸಹಮತಿ ಅಗತ್ಯ: ಸಚಿವ ಬೈರತಿ ಸುರೇಶ್
ಬೆಂಗಳೂರು: ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಮತ್ತು ನಗರ ಯೋಜನಾ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಬರುವ ಖಾಸಗಿ ಬಡಾವಣೆಗಳ ಅನುಮೋದನೆಗೆ ಇನ್ನು ಮುಂದೆ ಸರ್ಕಾರದ ಸಹಮತಿ ಪಡೆಯಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ ಸೂಚಿಸಿದ್ದಾರೆ. “ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು/ಯೋಜನಾ ಪ್ರಾಧಿಕಾರಗಳು ಸಾಧಿಸಿರುವ ಪ್ರಗತಿ ಕುರಿತಂತೆ ವಿಕಾಸಸೌಧದಲ್ಲಿ ಸೋಮವಾರ ಪರಿಶೀಲನಾ ಸಭೆ ನಡೆಸಿದ ಸಚಿವರು, ಖಾಸಗಿಯವರು ಭೂಮಿಯನ್ನು ಹೊಂದಿಸಿ/ಖರೀದಿಸಿ ಬಡಾವಣೆಗಳನ್ನು ನಿರ್ಮಿಸಲು ಸಾಧ್ಯವಾಗುತ್ತಿರುವಾಗ ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ಅದು …
Read More »ಕೃಷಿ ಭೂಮಿ ಕೈಗಾರಿಕೆಗೆ ಉದ್ದೇಶಕ್ಕೆ ಬಳಕೆ: ಯೋಜನೆ ಕೈ ಬಿಡಲು ರೈತರ ಪ್ರತಿಭಟನೆ
ಕೃಷಿ ಭೂಮಿ ಕೈಗಾರಿಕೆಗೆ ಉದ್ದೇಶಕ್ಕೆ ಬಳಕೆ: ಯೋಜನೆ ಕೈ ಬಿಡಲು ರೈತರ ಪ್ರತಿಭಟನೆ ವಿಜಯಪುರ ಜಿಲ್ಲೆಯ ತಿಡಗುಂದಿ ಸಮೀಪ 1203 ಎಕರೆ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಸುವುದನ್ನು ವಿರೋಧಿಸಿ, ಯೋಜನೆಯನ್ನು ಕೈಬೀಡಬೇಕೆಂದು ಆಗ್ರಹಿಸಿ ವಿಜಯಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ರೈತರೊಂದಿಗೆ ಬೃಹತ್ ಪ್ರತಿಭಟನೆ ಮಾಡಿದರು. ವಿಜಯಪುರ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿದ ರೈತರು ಸರ್ಕಾರದ …
Read More »