Breaking News

ರಾಷ್ಟ್ರೀಯ

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರೈಲ್ವೆಯ ನಾಲ್ವರು ಅಧಿಕಾರಿಗಳ ವಿರುದ್ಧ ಪ್ರಕರಣ

ಮೈಸೂರು: ನಗರದ ಕೇಂದ್ರೀಯ ರೈಲ್ವೆ ವರ್ಕ್‌ಶಾಪ್‌ನಲ್ಲಿನ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ವರ್ಕ್‌ಶಾಪ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆ ನೀಡಿದ ದೂರಿನ ಮೇರೆಗೆ ಮೂವರು ಸೀನಿಯರ್ ಸೆಕ್ಷನ್ ಇಂಜಿನಿಯರ್​ಗಳು ಹಾಗೂ ಓರ್ವ ಮಹಿಳಾ ಅಧಿಕಾರಿಯ ವಿರುದ್ದ ಅಶೋಕಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನ ವಿವರ: ಕೆಲಸದ ವೇಳೆ ಇಂಜಿನಿಯರ್​ವೊಬ್ಬರು ಲೈಂಗಿಕ ಪದ ಬಳಸಿ ಮಾತನಾಡುವುದು, ಲೈಂಗಿಕ …

Read More »

ಭೀಮಗಡ ದಟ್ಟಾರಣ್ಯದ 27 ಕುಟುಂಬಗಳಿಗೆ ಪುನರ್ವಸತಿ, ತಳೆವಾಡಿ ಫಲಾನುಭವಿಗಳಿಗೆ ತಲಾ 10 ಲಕ್ಷ ರೂ. ಚೆಕ್

ಬೆಳಗಾವಿ: “ಭೀಮಗಡ ಸೇರಿ ರಾಜ್ಯದ ವಿವಿಧೆಡೆ ಅರಣ್ಯ ಪ್ರದೇಶದಲ್ಲಿ ವಾಸವಿರುವ ಜನರಿಗೆ ಶಾಶ್ವತ ನೆಲೆ ಕಟ್ಟಿಕೊಡಲು ಒಂದು ಸಾವಿರ ಕೋಟಿ ಅನುದಾನದ ಅವಶ್ಯಕತೆ ಇದೆ. ಅನುದಾನ ನೀಡುವ ಸಂಬಂಧ ಕೇಂದ್ರದ ಪರಿಸರ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳಿಸಿದ್ದೇವೆ” ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಹೇಳಿದರು. “ಹಿಂದಿನ ತಲೆಮಾರಿನ ಅರಣ್ಯವಾಸಿಗಳಿಗೆ ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಚೆನ್ನಾಗಿ ತಿಳಿದಿತ್ತು, ಆದರೆ ಇಂದಿನ ಪೀಳಿಗೆಯ ಅರಣ್ಯವಾಸಿಗಳಿಗೆ ಅಷ್ಟು ಪರಿಣತಿ ಇಲ್ಲ. ಹೀಗಾಗಿ ನಾಗರಿಕ ಸಮಾಜದಲ್ಲಿ …

Read More »

ಸೈನಿಕರ ಒಳಿತಿಗಾಗಿ ಪ್ರಾರ್ಥಿಸಿದ ಗಣಪತಿ ಸಚ್ಚಿದಾನಂದ ಸ್ವಾಮೀ

ಮೈಸೂರು: ಮೈಸೂರಿನ ಅವಧೂತ‌ ದತ್ತ ಪೀಠದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಭಗವದ್ಗೀತಾ ಪಾರಾಯಣ ಮಾಡಿ, ನಮ್ಮ ದೇಶದ ಸೈನಿಕರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದಾರೆ. ಆಶ್ರಮದ ನಾದ ಮಂಟಪದಲ್ಲಿ ಇಂಟರ್​​ನ್ಯಾಷನಲ್ ಗೀತಾ ಫೌಂಡೇಶನ್ ವತಿಯಿಂದ ನಡೆದ ಭಗವದ್ಗೀತೆ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಪದಕ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಶ್ರೀಗಳು ಪದಕ ಮತ್ತು ಪ್ರಮಾಣ ಪತ್ರ ವಿತರಿಸುವ ಮೊದಲು ಗೀತಾ ಪಾರಾಯಣ ಮಾಡಿದರು. ನಮ್ಮ …

Read More »

ಅನಧಿಕೃತ ಓ.ಎಫ್‌.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್

ಅನಧಿಕೃತ ಓ.ಎಫ್‌.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್ ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ಸಿ ಕೇಬಲ್ ಗಳನ್ನು ತೆರವುಗೊಳಿಸಲು *ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿಯ ಪೂರ್ವ ವಲಯ ವ್ಯಾಪ್ತಿಯಲ್ಲಿ ಗುಟ್ಟಹಳ್ಳಿ ಮೇಲ್ಸೆತುವೆ ಬಳಿಯಿಂದ ಇಂದು ಪರಿಶೀಲನೆ ಪ್ರಾರಂಭಿಸಿದ ವೇಳೆ ಮಾತನಾಡಿದ ಅವರು, ಪಾದಚಾರಿ ಮಾರ್ಗದಲ್ಲಿ ಅನಧಿಕೃತ ಓಎಫ್‌ಸಿ ಕೇಬಲ್‌ಗಳು ನೇತಾಡುತ್ತಿರುವುದನ್ನು ಕಂಡು ಅದನ್ನು ಕೂಡಲೆ …

Read More »

ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ*

ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ* ವಿಜಯಪುರದ ಧ್ರುವ ಎಂ ಪಾಟೀಲ ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆ ಅಧ್ಯಕ್ಷ, ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರ ಕಿರಿಯ ಪುತ್ರನಾಗಿರುವ ಧ್ರುವ ಎಂ ಪಾಟೀಲ ಅಮೆರಿಕಾದ ನ್ಯೂಯಾರ್ಕ್ ವಿವಿಯಲ್ಲಿ ಬ್ಯಾಚರ್ ಆಫ್ ಸೈನ್ಸ್ ಪದವಿಯನ್ನು ನ್ಯೂಯಾರ್ಕ್ ವಿವಿಗೆ ಟಾಫ್ 5 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದು, …

Read More »

ಡಿಜಿಟಲ್ ಬೋರ್ಡ್‌ನಲ್ಲಿ ಕನ್ನಡಿಗರ ಕುರಿತು ಅವಾಚ್ಯ ಬರಹ: ಹೋಟೆಲ್ ಮ್ಯಾನೇಜರ್, ಸಿಬ್ಬಂದಿ ಪೊಲೀಸ್ ವಶಕ್ಕೆ

ಬೆಂಗಳೂರು: ಕನ್ನಡಿಗರಿಗೆ ಅಪಮಾನವಾಗುವಂತೆ ಹೋಟೆಲ್​​ನ ಡಿಜಿಟಲ್ ಬೋರ್ಡ್‌ನಲ್ಲಿ ಅವಾಚ್ಯ ಬರಹ ಪ್ರದರ್ಶಿಸಿದ ಘಟನೆ ತಡರಾತ್ರಿ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾವರೆಕೆರೆ ಮುಖ್ಯರಸ್ತೆಯ ಹೋಟೆಲ್​ವೊಂದರಲ್ಲಿ ಅವಾಚ್ಯ ಬರಹ ಡಿಸ್‌ಪ್ಲೇ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡಿಗರನ್ನ ಕೆಣಕುವಂತೆ ಅವಾಚ್ಯ ಬರಹವನ್ನು ತಡರಾತ್ರಿ ಹೋಟೆಲ್‌ನ ಡಿಜಿಟಲ್ ಬೋರ್ಡ್‌ನಲ್ಲಿ ಡಿಸ್‌ಪ್ಲೇ ಮಾಡಲಾಗಿದೆ. ತಕ್ಷಣ ಎಚ್ಚೆತ್ತ ಮಡಿವಾಳ ಠಾಣೆ ಪೊಲೀಸರು, ಹೋಟೆಲ್‌ಗೆ ತೆರಳಿ ತಪಾಸಣೆ ನಡೆಸಿದ್ದಾರೆ. ಹೋಟೆಲ್ ಮ್ಯಾನೇಜರ್ …

Read More »

ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ 2ನೇ ವರ್ಷದ ಸಾಧನೆ ಸಮಾವೇಶ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು

ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ 2ನೇ ವರ್ಷದ ಸಾಧನೆ ಸಮಾವೇಶ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು ಹರಿಹರ (ದಾವಣಗೆರೆ): ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ …

Read More »

ಅನ್ಯ ಧರ್ಮದವರಿಂದ ಮುಸ್ಲಿಂ ಜನರ ಮೇಲೆ ದಬ್ಬಾಳಿಕೆ ಜರಗುತ್ತಿದೆ – ಜಮಾತ ಅದ್ಯಕ್ಷ ಸಲಿಂ ನದಾಫ್

ಹುಕ್ಕೇರಿ : ಅನ್ಯ ಧರ್ಮದವರಿಂದ ಮುಸ್ಲಿಂ ಜನರ ಮೇಲೆ ದಬ್ಬಾಳಿಕೆ ಜರಗುತ್ತಿದೆ – ಜಮಾತ ಅದ್ಯಕ್ಷ ಸಲಿಂ ನದಾಫ್ ಹುಕ್ಕೇರಿ ನಗರದಲ್ಲಿ ವಿವಿಧ ಮುಸಲ್ಮಾನ ಸಂಘಟನೆ ಮತ್ತು ಹನ್ನೊಂದು ಜಮಾತ ಸದಸ್ಯರಿಂದ ಧರ್ಮ ಗ್ರಂಥಕ್ಕೆ ಆದ ಅವಮಾನ ಖಂಡಿಸಿ ಬೃಹತ್ ಪ್ರತಿಭಟನೆ ಜರುಗಿತು. ಇತ್ತಿಚಿಗೆ ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮಸೀದಿ ಯಲ್ಲಿ ಮುಸ್ಲಿಂ ಧರ್ಮದ ಪವಿತ್ರ ಗ್ರಂಥ ಕುರಾನ್ ಸುಟ್ಟು ಹಾಕಿದ ಕಿಡಿಗೆಡಿಗಳಿಗೆ ಉಗ್ರ …

Read More »

ಬರಡು ನೆಲದ ಬಸವನಬಾಗೇವಾಡಿ ಬಂಗಾರದ ಕಡ್ಡಿಯಾಗಲಿದೆ: ಸಚಿವ ಶಿವಾನಂದ ಪಾಟೀಲ

ಬರಡು ನೆಲದ ಬಸವನಬಾಗೇವಾಡಿ ಬಂಗಾರದ ಕಡ್ಡಿಯಾಗಲಿದೆ: ಸಚಿವ ಶಿವಾನಂದ ಪಾಟೀಲ ಕೃಷ್ಣಾ ಮೇಲ್ದಂಡೆ ಯೋಜನೆಯಿಂದಾಗಿ ಮುಳುಗಡೆಯಾಗಿರುವ ವಿಜಯಪುರ ಜಿಲ್ಲೆಯ ಕೊಲ್ಹಾರ ಪುರ್ನವಸತಿ ಪಟ್ಟಣ ನಿರ್ಮಾಣವಾಗಿ 25 ವರ್ಷ ಕಳೆದಿವೆ. ಈ ನನ್ನ ಅವಧಿಯಲ್ಲಿ ಕೊಲ್ಹಾರ ಪಟ್ಟಣ ಸಮಗ್ರ ಅಭಿವೃದ್ಧಿ ಯಾಗಿದ್ದು, ಮೇ 23 ರಂದು ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ …

Read More »

ಖಾನಾಪೂರ ತಾಲೂಕಿನ ಕಸಬಾ ನಂದಗಡದ ಸುಪ್ರಸಿದ್ಧ ಹೋನಮ್ಮ ದೇವಿ ಕರೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳ್ಳಿ ಅವರು ಒಂದು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಈ ಕೆರೆ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.

ಖಾನಾಪೂರ ತಾಲೂಕಿನ ಕಸಬಾ ನಂದಗಡದ ಸುಪ್ರಸಿದ್ಧ ಹೋನಮ್ಮ ದೇವಿ ಕರೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳ್ಳಿ ಅವರು ಒಂದು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದ್ದು ಈ ಕೆರೆ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಒಂದು ಕೋಟಿ ರೂಪಾಯಿ ಅನುದಾನ ಸಧ್ಯಕ್ಕೆ ಮಂಜೂರಾತಿ ಮೊದಲನೇ ಹಂತದಲ್ಲಿ ಆಗಿದ್ದು ಈ ಅಭಿವೃದ್ಧಿ ಕೆಲಸಕ್ಕೆ ಅವರ ಅನುಪಸ್ಥಿತಿಯಲ್ಲಿ ಅವರ ಆದೇಶದ ಮೇರೆಗೆ ಕಾಂಗ್ರೆಸ್ ಯುವ ಮುಖಂಡ ಎನ್ ಆರ್ ಇ ಸಂಸ್ಥೆಯ …

Read More »