Home / ರಾಷ್ಟ್ರೀಯ (page 495)

ರಾಷ್ಟ್ರೀಯ

ಹೈಟೆಕ್ ಸ್ವೀಟ್‍ಶಾಪ್ ಮತ್ತು ಹೊಟೇಲ್ ಅದ್ಧೂರಿ ಉದ್ಘಾಟನೆ

ಬೆಳಗಾವಿಯ ಪ್ರಸಿದ್ಧ ರಾಜಪುರೋಹಿತ ಕುಟುಂಬ ಒಂದೇ ಬಿಲ್ಡಿಂಗ್‍ನಲ್ಲಿ ಸ್ವೀಟ್‍ಶಾಪ್, ಹೊಟೇಲ್ ಮತ್ತು ಲಾಡ್ಜ್‍ನ್ನು ಭವಾನಿಸಿಂಗ್ ಆರಂಭಿಸಿದ್ದಾರೆ. ಹೌದು ಸಿಹಿ ಪದಾರ್ಥಗಳು ಬೇಕಾದರೆ ಜನರಿಗೆ ತಟ್ ಅಂತಾ ನೆನಪು ಆಗುವುದೇ ಬೆಳಗಾವಿಯ ಶ್ರೀ ಪುರೋಹಿತ ಸ್ವೀಟ್ಸ್. ಸುಮಾರು 50 ವರ್ಷಗಳಿಂದ ಈ ರಾಜಪುರೋಹಿತ್ ಕುಟುಂಬವು ನಗರದಲ್ಲಿ 20ಕ್ಕೂ ಹೆಚ್ಚು ಸ್ವೀಟ್‍ಮಾರ್ಟ, ಹೊಟೇಲ್ಸ್ ಮತ್ತು ಲಾಡ್ಜಿಂಗ್‍ಗಳನ್ನು ನಡೆಸುತ್ತಿದ್ದಾರೆ. ಗುರುವಾರ ಬೆಳಗಾವಿಯ ನೆಹರು ನಗರದ ಮುಖ್ಯ ರಸ್ತೆಯಲ್ಲಿ ಹೊಟೇಲ್ ಸಜಿಟೇರಿಯಸ್ ಮತ್ತು ಶ್ರೀ ಪುರೋಹಿತ್ …

Read More »

ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ*

    *ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು.   ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು.   ಕಹಾಮದ …

Read More »

ಲಿಂಗಾಯತರ ಪವಿತ್ರ ಕ್ಷೇತ್ರ ಉಳಿವಿಗೆ ಬ್ರಹತ್ 4 ದಿನಗಳ ಪಾದಯಾತ್ರೆ

ಭೂಮಿಯ ಮೇಲಿನ ಚರಾಚರ ಜಗತ್ತಿನ ಬದುಕಿಗೆ ಅತ್ಯಂತ ಅವಶ್ಯಕವಿರುವ ನೀರು, ವಾಯು ಸುರಕ್ಷಿತವಿರಬೇಕು. ಅವುಗಳಿಲ್ಲದಿದ್ದರೆ ನಮ್ಮ ಬದುಕಿಲ್ಲ. ವನ್ಯಜೀವಿ, ಪರಿಸರದ ಉಳಿವು, ಜಗತ್ತಿನ ಉಳಿವು ಎಂದು ಅಂಕಲಗಿ ಮಠದ ಸಿದ್ದರಾಮ ಶ್ರೀಗಳು ಹೇಳಿದರು. ಗುರುವಾರ ಶ್ರೀ ಮಠದ ಆವರಣದಲ್ಲಿ ಸಸಿ ನೆಡುವುದರ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿ ಅಂಕಲಗಿ ಮಠದ ಸಿದ್ದರಾಮ ಶ್ರೀಗಳು ಮಾತನಾಡಿದರು. ಗುಡ್ಡ, ಬೆಟ್ಟಗಳಲ್ಲಿಯ ಮಣ್ಣು,ಕಲ್ಲು ಅಗೆಯುವದು, ವನ್ಯಪ್ರಾಣಿಗಳ ಮೇಲೆ ಹಿಂಸೆ ಸೇರಿದಂತೆ ಇತರ ನಮ್ಮ ಕ್ರೂರ …

Read More »

ಮುಂದಿನ 6 ತಿಂಗಳಲ್ಲಿ ಫಾಸ್ಟಾಗ್‌ ವ್ಯವಸ್ಥೆ ಕೊನೆಯಾಗಲಿದೆಯೇ?

ನವದೆಹಲಿ: ಮುಂದಿನ 6 ತಿಂಗಳಲ್ಲಿ ಫಾಸ್ಟಾಗ್‌ ವ್ಯವಸ್ಥೆ ಕೊನೆಯಾಗಲಿದೆಯೇ? ರಾಜ್ಯಸಭೆಯಲ್ಲಿ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಆಡಿರುವ ಮಾತು ಇಂಥದ್ದೊಂದು ಸುಳಿವು ನೀಡಿದೆ. ನಾವು ಫಾಸ್ಟ್ಯಾಗ್ ಬದಲು ಜಿಪಿಎಸ್‌ ವ್ಯವಸ್ಥೆ ಪರಿಚಯಿಸುವ ಕುರಿತು ಚಿಂತನೆ ನಡೆಸಿದ್ದೇವೆ. ನಮ್ಮ ಮುಂದೆ 2 ಆಯ್ಕೆಗಳಿವೆ. ಒಂದನೆಯದು, ಉಪಗ್ರಹ ಆಧಾರಿತ ಟೋಲ್‌ ವ್ಯವಸ್ಥೆ. ಇಲ್ಲಿ ಕಾರಿನಲ್ಲೇ ಜಿಪಿಎಸ್‌ ಅಳವಡಿಸಲಾಗುತ್ತದೆ. ಕಾರು ಟೋಲ್‌ ಪ್ಲಾಜಾ ದಾಟಿದ ತಕ್ಷಣ ಬ್ಯಾಂಕ್‌ ಖಾತೆಯಿಂದ ಟೋಲ್‌ ಮೊತ್ತ ಕಡಿತಗೊಳ್ಳುತ್ತದೆ. ಇನ್ನೊಂದು, …

Read More »

ಮೈ ಮೇಲೆ ಶಾಲೆಯ ಯೂನಿಫಾರ್ಮ್. ಶಾಲೆಯ ಬ್ಯಾಗ್ ಹಾಕಿಕೊಂಡು ವಿದ್ಯಾರ್ಥಿಗಳ ಬಡಿದಾಟ

ಶಾಲಾ ಕಾಲೇಜಿನ ಮಕ್ಕಳು ಶಾಲೆ ಕಾಲೇಜು ಬಿಟ್ಟ ತಕ್ಷಣ ಟ್ಯೂಶನ್ ಕಂಪ್ಯೂಟರ್ ಕ್ಲಾಸ್ ಎಂದೆಲ್ಲ ಬೇರೆ ಕಡೆ ಹೋಗುತ್ತಾರೆ. ಆದರೆ ಇಂದು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂದಿನ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಏನು ಮಾಡಿದ್ದಾರೆ ಎನ್ನುವುದನ್ನು ನೀವೇ ನೋಡಿ. ಮೈ ಮೇಲೆ ಶಾಲೆಯ ಯೂನಿಫಾರ್ಮ್. ಬೆನ್ನ ಮೇಲೆ ಶಾಲೆಯ ಬ್ಯಾಗ್ ಹಾಕಿಕೊಂಡು ಈ ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ಕಿತ್ತಾಡುತ್ತಿದ್ದಾರೆ. ಬಡಿದಾಡಿಕೊಳ್ಳುತ್ತಿದ್ದಾರೆ. ಇನ್ನು ತಾವು ನಿಂತಿರೋದು ಬಸ್ ನಿಲ್ದಾಣದಲ್ಲಿ. ಇದರಿಂದ ಇನ್ನೊಬ್ಬರಿಗೆ ತೊಂದರೆಯಾಗುತ್ತೆ …

Read More »

ಆರು ದಿನವೂ ಬಗೆ ಬಗೆಯ ಊಟ; ಹೊಸ ಮೆನುವಿಗೆ ಮಕ್ಕಳು ನೀಡಿದ್ರು ಫುಲ್ ಮಾರ್ಕ್ಸ್

ಬೆಂಗಳೂರು: ರಾಜ್ಯ ಸರ್ಕಾರ 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಯಡಿ (Poshan abhiyaan) ಶಾಲೆಗಳ ಮಧ್ಯಾಹ್ನ ಊಟದ (Mid Day Meal) ಮೆನು ಸಿದ್ಧಪಡಿಸಿದೆ. ಹೊಸ ಮೆನು ಕಂಡು ವಿದ್ಯಾರ್ಥಿಗಳು (Students) ಸಂತೋಷ ವ್ಯಕ್ತಪಡಿಸಿದ್ದಾರೆ. ಹೊಸ ಮೆನುವಿಗೆ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ಮುಂದೆ ಶಾಲಾ ವಿದ್ಯಾರ್ಥಿಗಳಿಗೆ ಅವರ ಪ್ರದೇಶಕ್ಕೆ ಅನುಗುಣವಾಗಿ ಬಗೆ ಬಗೆಯ ಊಟ ಸಿಗಲಿದೆ. ಇದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಆಹಾರ (Quality Food) ಲಭ್ಯವಾಗಲಿದೆ. …

Read More »

ಕಳ್ಳತನ ಪ್ರಕರಣ; ಇಬ್ಬರು ಖತರ್ನಾಕ್ ಆರೋಪಿಗಳು ಅರೆಸ್ಟ್

ಬೆಳಗಾವಿ: ಸುಮಾರು ಒಂದು ತಿಂಗಳ ಹಿಂದೆ ಯರಗಟ್ಟಿ ಪಟ್ಟಣದಲ್ಲಿ ನಡೆದ ಕಿರಾಣಿ ಅಂಗಡಿ ಕಳ್ಳತನ ಮತ್ತು ಮನೆ ಕಳ್ಳತನ ಮಾಡಲು ಪ್ರಯತ್ನ ಮಾಡಿದ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಮುರಗೋಡ ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ 51,000/- ರೂ ಮೊತ್ತದ ಕಿರಾಣಿ ಅಂಗಡಿಯ ಮಾಲನ್ನು ಮತ್ತು ಕೃತ್ಯಕ್ಕೆ ಬಳಸಿದ್ದ 2,00,000/- ರೂ ಮೌಲ್ಯದ ಅಷೆ ಟಂಟಂ ವಾಹನವನ್ನು ಹಾಗೂ ಒಂದು ರಾಡ್ ಸೇರಿದಂತೆ ಒಟ್ಟು-2,51,000/- ರೂ ಮೌಲ್ಯದ ವಸ್ತುಗಳನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ರಾಮದುರ್ಗ ಡಿ.ಎಸ್.ಪಿ …

Read More »

ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ: ಗೋಕಾಕ

ಗೋಕಾಕ :ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗೋಕಾಕದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಮತ್ತು ಅತಿಸಾರ ಭೇದಿ ಪಾಕ್ಷಿಕ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಚಿಕ್ಕ ಮಕ್ಕಳ ವೈದ್ಯರಾದ ಡಾ ಗೋಪಾಲ ಹೊಂಗಲ ಮತ್ತು ಡಾ ಸಂಜೀವಿನಿ ಉಮರಾಣಿ ಯವರು ತಾಯಂದಿರಿಗೆ ಎದೆಹಾಲಿನ ಮಹತ್ವ ಬಗ್ಗೆ ಹೇಳಿದರು. ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಹುಟ್ಟಿದ ಪ್ರತಿ ಮಗುವೂ ಬದುಕಬೇಕು, ತಾಯಿಯೂ ಆರೋಗ್ಯವಾಗಿ ಇರಬೇಕು ಎಂಬುದು ಎಲ್ಲರ ಆಸೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು …

Read More »

ಬಸವ ಪಂಚಮಿ: ರೋಗಿಗಳಿಗೆ ಹಾಲು ವಿತರಿಸಿದ ರಾಹುಲ್ ಜಾರಕಿಹೊಳಿ

  ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಗಿದ್ದು, ಬೆಳಗಾವಿ, ಗೋಕಾಕ, ಘಟಪ್ರಭ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಯೂ ಬಸವ ಪಂಚಮಿ ನಿಮಿತ್ತ ಬಡ ಮಕ್ಕಳಿಗೆ, ರೋಗಿಗಳಿಗೆ ಹಾಲು ವಿತರಿಸಲಾಯಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಾಲು ವಿತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಕಳೆದ ನಾಲ್ಕು …

Read More »

ಬಸವಣ್ಣನವರ ಹೋರಾಟ ಜನರಿಗೆ ತಿಳಿಸುವ ಕಾರ್ಯ ನಿರಂತರ : ಸತೀಶ ಜಾರಕಿಹೊಳಿ

  ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು.   ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು …

Read More »