ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ತಾಲೂಕಿನ ಶೇಕಡಾ 75 ಕ್ಕಿಂತ ಹೆಚ್ಚು ದೈಹಿಕವಾಗಿ ಅಂಗವಿಕಲರು ಮತ್ತು ದೈಹಿಕ ಅಶಕ್ತ ನಾಗರೀಕರಿಗೆ 2023-24 ನೇ ಸಾಲಿನ ಸರ್ಕಾರಿ ಯೋಜನೆಯಡಿ ಅನುಮೋದಿಸಲಾದ 20 ದ್ವಿಚಕ್ರ ವಾಹನಗಳನ್ನು ಖಾನಾಪೂರ ತಾಲೂಕಾ ಪಂಚಾಯತ್ ಆವರಣದಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ವಿತರಣೆ ಮಾಡಿದರು. ಈ ಯೋಜನೆಯ ಫಲಾನುಭವಿಗಳಾದ ಬಾಹುಬಲಿ ಮುತಗಿ (ಹಿರೇಹಟ್ಟಿಹೋಳಿ), ಮಹಾಂತೇಶ ಹಲಸಗಿ (ಬೀಡಿ), ತಾನಾಜಿ ಠೋಂಬ್ರೆ(ನಾಗೂರ್ಡಾ),ವಿಜಯ ಪಾಟೀಲ್ …
Read More »ಗ್ಯಾರಂಟಿಗಾಗಿ ದಲಿತರ ಹಣ ಬಳಸಿ ಸರ್ಕಾರ ಬೆನ್ನಿಗೆ ಚೂರಿ ಹಾಕುತ್ತಿದೆ
ಕಾಂಗ್ರೆಸ್ ಸರ್ಕಾರ ದಲಿತರಿಗೆ ಮಾಡಿದೆ ಅನ್ಯಾಯ; ಮಾಜಿ ಸಚಿವ ಎಂ.ಮಹೇಶ್ ಬೆಳಗಾವಿ: ಪಂಚ ಗ್ಯಾರಂಟಿ ಯೋಜನೆಯ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಸರಕಾರ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಕೋಟ್ಯಾಂತರ ರೂ. ಅನುದಾನದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಿ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಎಂ.ಮಹೇಶ್ ಹೇಳಿದರು. ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಘೋಷಣೆ ಮಾಡಿ ಗೆಲುವು …
Read More »ಕಂಡಕ್ಟರ್ ಬೆಂಬಲಕ್ಕೆ ನಿಂತ ಕನ್ನಡಪರ ಹೋರಾಟಗಾರರು ನಾಲಾಯಕ್ ಎಂದಿದ್ದ ಎಂಇಎಸ್ ಪುಂಡನಿಗೆ ಜಾಮೀನು!
ಕಂಡಕ್ಟರ್ ಬೆಂಬಲಕ್ಕೆ ನಿಂತ ಕನ್ನಡಪರ ಹೋರಾಟಗಾರರು ನಾಲಾಯಕ್ ಎಂದಿದ್ದ ಎಂಇಎಸ್ ಪುಂಡನಿಗೆ ಜಾಮೀನು! ಕಂಡಕ್ಟರ್ ಬೆಂಬಲಕ್ಕೆ ನಿಂತ ಕನ್ನಡಪರ ಹೋರಾಟಗಾರರನ್ನು ಟೀಕಿಸಿದ್ದ ಎಂಇಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಶುಭಂ ಶೇಳಕೆಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ನೀಡಿದೆ. ಫೆಬ್ರವರಿ 23 ರಂದು ಟಿಕೇಟಗೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ಭಾಷಾ ವಿವಾದ ನಡೆದಾಗ ಕಂಡಕ್ಟರ್ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಎಂಇಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಶುಭಂ ಶೇಳಕೆ …
Read More »ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕ ಮಹೇಶ ಉಣ್ಣಿ ಯವರ ಆತ್ಮಿಯ ಬಿಳ್ಕೊಡುಗೆ
ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕ ಮಹೇಶ ಉಣ್ಣಿ ಯವರ ಆತ್ಮಿಯ ಬಿಳ್ಕೊಡುಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೆಶಕರ ಕಾರ್ಯಾಲಯ ಪತ್ರಾಂಕಿತ ವ್ಯವಸ್ಥಾಪಕ ಮಹೇಶ ಉಣ್ಣಿ ಯವರ ಸೇವಾ ನಿವೃತ್ತಿ ಸಮಾರಂಭ ಜರುಗಿತು. ಕಳೆದ 36 ವರ್ಷಗಳಿಂದ ಸುಧಿರ್ಘ ಸಮಾಜ ಕಲ್ಯಾಣ ಇಲಾಖೆಯ ಬೆಳಗಾವಿ, ರಾಯಚೂರು, ಕಾರವಾರ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಫೆಬ್ರವರಿ 28 ರಂದು ಸೇವಾ ನಿವೃತ್ತಿ ಹೊಂದಿದ ಮಹೇಶ ಉಣ್ಣಿಯವರಿಗೆ ಇಲಾಖೆ ವತಿಯಿಂದ ಹಮ್ಮಿಕೊಂಡ ಸಮಾರಂಭದಲ್ಲಿ …
Read More »ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರಾದ ಸತೀಶ ಜಾರಕಿಹೊಳಿ
ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೈಕಮಾಂಡ್ ಜೊತೆಗೆ ಅವರು ಏನು ಮಾತನಾಡಿದ್ದಾರೆ ಗೊತ್ತಿಲ್ಲ. ಆದರೇ ಎಲ್ಲವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದಿದ್ದಾರೆ. ಪವರ್ ಶೇರಿಂಗ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೈಕಮಾಂಡ ಜೊತೆಗೆ ಡಿ ಕೆ ಶಿವಕುಮಾರ್ ಏನು ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಸಚಿವರುಗಳು ಶಾಸಕರುಗಳು ಹೈಕಮಾಂಡ್ ಅವರನ್ನು ಭೇಟಿಯಾಗ್ತಾರೆ. ಅವರವರ ಬೇಡಿಕೆಗಳನ್ನು ಇಡುತ್ತಾರೆ. ನಾವು ಈ ಕುರಿತು ನಿರ್ಣಯ ಕೈಗೊಳ್ಳಲು …
Read More »ಸರ್ಕಾರ SCSP ಮತ್ತು TSP ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ…
ಬಾಗಲಕೋಟೆ : ಸರ್ಕಾರ SCSP ಮತ್ತು TSP ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ… ರಾಜ್ಯ ಸರ್ಕಾರ ಎಸ್ಸಿಎಸ್ಪಿ ಮತ್ತು ಟಿ ಎಸ್ ಪಿ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. …. ಎಂದು ಆರೋಪಿಸಿ ಬಾಗಲಕೋಟೆ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನವನಗರದ ಬಿಜೆಪಿ ಜಿಲ್ಲಾ ಕಚೇರಿಯಿಂದ ಡಿಸಿ ಕಚೇರಿ ವರೆಗೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಲಾಯಿತು. ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಮೋಸ ಮಾಡುತ್ತಿದೆ 2023-24 …
Read More »ಬೆಂಗಳೂರು ನಗರ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ
ಬೆಂಗಳೂರು ನಗರ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ* *ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್ನಲ್ಲಿ 100ಕೋಟಿ ಅನುದಾನಕ್ಕೆ ಮನವಿ ಸಲ್ಲಿಕೆ* ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು . ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ …
Read More »ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ, ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ.ಜಾರ್ಜ್*
– *ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿರುವುದು ಆರ್ಥಿಕ ಪ್ರಗತಿಯ ಸಂಕೇತ* – *19 ಸಾವಿರ ಮೆ.ವ್ಯಾ. ವಿದ್ಯುತ್ ಬೇಡಿಕೆ ನಿರೀಕ್ಷೆ: ಅದಕ್ಕೆ ತಕ್ಕಂತೆ ಪೂರೈಸಲು ಕ್ರಮ* – *ಐಪಿ ಸೆಟ್ ಗಳಿಗೆ 7 ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ವಿದ್ಯುತ್* ಬೆಂಗಳೂರು : ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ …
Read More »ಹೂಡಿಕೆದಾರರ ಸಮಾವೇಶ: ಒಡಂಬಡಿಕೆಗಳ ತ್ವರಿತ ಅನುಷ್ಠಾನಕ್ಕೆ ಸಚಿವರ ಸೂಚನೆ*
ಬೆಂಗಳೂರು: ಇತ್ತೀಚೆಗೆ ನಡೆಸಲಾದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಆಗುರುವ ಹೂಡಿಕೆ ಒಡಂಬಡಿಕೆಗಳ ಪರುಣಾಮಕಾರಿ ಅನುಷ್ಠಾನಕ್ಕೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟು ನಿರ್ದೇಶನ ನೀಡಿದ್ದಾರೆ. ಈ ಸಂಬಂಧವಾಗಿ ಶುಕ್ರವಾರ ಅವರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಐಎಡಿಬಿ, ಉದ್ಯೋಗ ಮಿತ್ರ, ಭುಸ್ವಾಧೀನ ವಿಭಾಗ ಮತ್ತು ಇನ್ವೆಸ್ಟ್ ಕರ್ನಾಟಕ ಫೋರಂನ ಉನ್ನತ ಅಧಿಕಾರಿಗಳ ಜತೆ ಇಲ್ಲಿನ ಖನಿಜ ಭವನದಲ್ಲಿ …
Read More »ಯುರೋಪಿಯನ್ ಒಕ್ಕೂಟದ ಉನ್ನತ ನಿಯೋಗದ ಜತೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾತುಕತೆ
ಯುರೋಪಿಯನ್ ಒಕ್ಕೂಟದ ಉನ್ನತ ನಿಯೋಗದ ಜತೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾತುಕತೆ *ಭಾರತೀಯ ಉಕ್ಕು ಮತ್ತು EV ವಲಯಗಳಲ್ಲಿ ಯುರೋಪ್ ಒಕ್ಕೂಟದ ಹೂಡಿಕೆಗೆ ಕೇಂದ್ರ ಸಚಿವರ ಆಹ್ವಾನ* *ಗ್ರೀನ್ ಸ್ಟೀಲ್ ಕ್ಷೇತ್ರದ ವೃದ್ಧಿ ಬಗ್ಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು* *ಸುಧಾರಿತ ತಂತ್ರಜ್ಞಾನದಲ್ಲಿ ಸಹಕಾರ ಅತ್ಯಗತ್ಯ ಎಂದು ಒತ್ತಿ ಹೇಳಿದ ಸಚಿವರು* ನವದೆಹಲಿ: ಎಲೆಕ್ಟಿಕ್ ವಾಹನ ಹಾಗೂ ಉಕ್ಕು ಕ್ಷೇತ್ರದಲ್ಲಿ ಹೂಡಿಕೆ ಹಾಗೂ ಸುಧಾರಿತ ತಂತ್ರಜ್ಞಾನ ಆಳವಡಿಕೆ ಹಾಗೂ ವಾಯು …
Read More »