Breaking News
Home / ರಾಷ್ಟ್ರೀಯ (page 505)

ರಾಷ್ಟ್ರೀಯ

ವಿಜಯ್ ದೇವರಕೊಂಡನ ಸಂಪೂರ್ಣ ಬೆತ್ತಲೆ ನೋಡ್ಬೇಕಂತೆ ಈ ನಟಿ

ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ನಟಿ ಅನನ್ಯ ಪಾಂಡೆ ನಡುವಿನ ಗಾಸಿಪ್ ಗಳು ಎರಡೂ ಸಿನಿಮಾ ರಂಗದಲ್ಲೂ ದಟ್ಟವಾಗಿದೆ. ರಶ್ಮಿಕಾ ಮಂದಣ್ಣ ಜೊತೆ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು ಎನ್ನುವುದನ್ನು ಇದೇ ಅನನ್ಯ ಪಾಂಡೆ ಹೇಳಿದ್ದರು. ಅಲ್ಲದೇ, ಸದ್ಯ ಅನನ್ಯ ಪಾಂಡೆ ಜೊತೆಯೇ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದಾರೆ ಎಂದೂ ಸುದ್ದಿ ಆಗಿತ್ತು. ಇವರಿಬ್ಬರೂ ಮಧ್ಯರಾತ್ರಿ ಓಡಾಡುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದ್ದವು. ಇದೀಗ …

Read More »

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ

  ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ …

Read More »

ಸತೀಶ ಜಾರಕಿಹೊಳಿ ಅಭಿಮಾನಿ ಯಮಕನಮರಡಿಯಿಂದ ಸಿದ್ದರಾಮಯ್ಯ ಹುಟ್ಟು ಹಬ್ಬಕ್ಕೆ ಬೈಕ್ ಮೂಲಕ ಪ್ರಯಾಣ

ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗಲು ಯಮಕನಮರಡಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮಾನಿ ಓರ್ವ ಬೈಕ್ ಮೂಲಕ ಪ್ರಯಾಣ ಆರಂಭಿಸಿದ್ದಾರೆ. ಹೌದು ಯಮಕನಮರಡಿಯ ಕಾಂಗ್ರೆಸ್ ಕಾರ್ಯಕರ್ತ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸತೀಶ ಜಾರಕಿಹೊಳಿ ಅವರ ಅಪ್ಪಟ ಅಭಿಮಾನಿ ಆಗಿರುವ ಅರುಣ ರಾವಳ ಯಮಕನಮರಡಿಯಿಂದ ಬೈಕ್ ಮೂಲಕ ದಾವಣಗೆರೆಗೆ ಪ್ರಯಾಣ ಬೆಳೆಸಿದ್ದಾನೆ. ಕಡೋಲಿ ಗ್ರಾ.ಪಂ. ಮುಂದೆ ಆಗಮಿಸಿದ …

Read More »

ದೇಶದಲ್ಲಿ ಸಂಪೂರ್ಣವಾಗಿ ಹಿಂದೂ ರಾಷ್ಟ್ರದ ವಿರುದ್ಧ ಇಸ್ಲಾಮೀಕರಣ ಮಾಡುವ ಹುನ್ನಾರ: ಲಕ್ಷ್ಮಣ ಸವದಿ

ದೇಶದಲ್ಲಿ ಸಂಪೂರ್ಣವಾಗಿ ಹಿಂದೂ ರಾಷ್ಟ್ರದ ವಿರುದ್ಧವಾಗಿ ಇಸ್ಲಾಮೀಕರಣ ಮಾಡುವ ಹುನ್ನಾರ ನಡೆಯುತ್ತಿದೆ ಹೀಗಾಗಿ ಸರಣಿ ಕೊಲೆಗಳು ನಡೆಯುತ್ತಿವೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗಂಭೀರ ಆರೋಪ ಮಾಡಿದ್ದಾರೆ. ಅಥಣಿ ತಾಲೂಕಿನ ರಡ್ಡೆರಹಟ್ಟಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಂಎಲ್‍ಸಿ ಲಕ್ಷ್ಮಣ ಸವದಿ ಬಿಜೆಪಿ ಕಾರ್ಯಕರ್ತರ ಕೊಲೆ ಖಂಡನೀಯವಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಯಾರೇ ಆಗಲಿ ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾದರೆ ಸರ್ಕಾರ ಸಹಿಸಲ್ಲ ಉಗ್ರ ಕಾನೂನು ತಂದು ಶಿಕ್ಷಿಸಲಾಗುವುದು …

Read More »

ಶ್ರಾವಣ ಮಾಸದಲ್ಲಿ ಜನರು ಏಕೆ ನಾನ್ ವೆಜ್ ತಿನ್ನೋದಿಲ್ಲ? ಇದರ ಹಿಂದಿನ ಕಾರಣಗಳೇನು?

ಹಿಂದೂಗಳು ಶ್ರಾವಣ ಮಾಸವನ್ನು (Shravan Masam) ತುಂಬಾ ಪವಿತ್ರವಾಗಿ ನೋಡುತ್ತಾರೆ. ಹಲವಾರು ವ್ರತ, ಉಪವಾಸ, ಕಟ್ಟು ನಿಟ್ಟಿನ ಪೂಜಾ ಕ್ರಮಗಳನ್ನು ಕೈಗೊಳ್ಳುತ್ತಾರೆ. ಶ್ರಾವಣ ಮಾಸದ ಈ ತಿಂಗಳಲ್ಲಿ ಭಕ್ತರು (Devotees) ಶಿವನನ್ನು ವಿಶೇಷವಾಗಿ ಪೂಜಿಸುತ್ತಾರೆ. ಈ ತಿಂಗಳಲ್ಲಿ ಬರುವ ಪ್ರತಿ ಸೋಮವಾರವನ್ನು ದೇವಾಲಯಗಳಲ್ಲಿ (Temples) ಶ್ರಾವಣ ಸೋಮವಾರ ಎಂದು ಭಕ್ತಿ-ಭಾವದಿಂದ ಆಚರಿಸಲಾಗುತ್ತದೆ. ಅಲ್ಲದೇ ಈ ಮಾಸದಿಂದ ಸಾಲು ಸಾಲು ಹಬ್ಬಗಳು (Festivals) ಸಹ ಶುರುವಾಗುತ್ತವೆ. ಕೃಷ್ಣ ಜನ್ಮಾಷ್ಟಮಿ, ರಕ್ಷಾ ಬಂಧನ, …

Read More »

ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್

ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.   ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು !   ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More »

ವಿಕ್ರಾಂತ್ ರೋಣ ಶೋ ವೇಳೆ ಝಳುಪಿಸಿದ ಲಾಂಗು, ಮಚ್ಚು

ಜುಲೈ, 28 : ಚಿಕ್ಕಮಗಳೂರಿನಲ್ಲಿ ಇಂದು ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಪ್ರದರ್ಶನದ ವೇಳೆ ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಅಲ್ಲದೆ ಮಿಲನ್‌ ಥಿಯೇಟರ್‌ನಲ್ಲಿ ಲಾಂಗ್-ಮಚ್ಚುಗಳು ಜಳಪಿಸಿದ್ದು, ಭರತ್‌ ಎಂಬಾತನಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾನೆ.   ಇಂದು ನಟ ಸುದೀಪ್‌ ಅಭಿನಯದ ವಿಕ್ರಾಂತ್‌ ರೋಣ ಸಿನಿಮಾ ರಿಲೀಸ್‌ ಆಗಿದ್ದು, ಕೆಲವರು ಚಿಕ್ಕಮಗಳೂರು ನಗರದ ಮಿಲನ್ ಥಿಯೇಟರ್‌ನಲ್ಲಿ ಗೂಂಡಾಗಳಂತೆ ವರ್ತನೆಯನ್ನು ಮೆರೆದಿದ್ದಾರೆ. ಥಿಯೇಟರ್‌ನಲ್ಲಿ …

Read More »

ಎಸಿಬಿಗೆ ಭ್ರಷ್ಟಾಚಾರ ಪ್ರಕರಣದ ತನಿಖಾ ವಿಧಾನವೇ ಗೊತ್ತಿಲ್ಲ: ಹೈಕೋರ್ಟ್ ಚಾಟಿ

ಬೆಂಗಳೂರು: ಎಸಿಬಿಗೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹೇಗೆ ಸರಿಯಾಗಿ ತನಿಖೆ ನಡೆಸಬೇಕೆನ್ನುವ ವಿಧಾನವೇ ಸರಿಯಾಗಿ ತಿಳಿದಿಲ್ಲ. ತನಿಖಾ ಪದ್ಧತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮತ್ತೊಮ್ಮೆ ಚಾಟಿ ಬೀಸಿದೆ. ಹೈಕೋರ್ಟ್​​ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎಸಿಬಿಯು ತನಿಖೆಯಲ್ಲಿ ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ತಪ್ಪುಗಳನ್ನು ನೋಡಿಕೊಂಡು ನ್ಯಾಯಾಲಯ ಸುಮ್ಮನೆ ಕೂರಲಾಗದು ಎಂದು ಎಸಿಬಿಯನ್ನು ತರಾಟೆಗೆ ತಗೆದುಕೊಂಡರು. ತಮ್ಮ ಮೇಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಎಸಿಬಿ ಸರಿಯಾಗಿ ತನಿಖೆ …

Read More »

ಬಿಜೆಪಿ ಸಾಧನಾ ಸಮಾವೇಶ ರದ್ದು, ರಾತ್ರಿ 12.25ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿದ: C.M.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು​ ಹತ್ಯೆಯಾಗಿರುವ ಈ ಸಂದರ್ಭದಲ್ಲಿ ಸಾಧನಾ ಸಮಾವೇಶ ಮಾಡಲು ನನ್ನ ಮನಸಾಕ್ಷಿ ಒಪ್ಪಲಿಲ್ಲ. ಹಾಗಾಗಿ, ‘ಜನೋತ್ಸವ ಕಾರ್ಯಕ್ರಮ’ವನ್ನು ರದ್ದು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್.ಟಿ.ನಗರ ನಿವಾಸದಲ್ಲಿ ಸರಿರಾತ್ರಿ 12.25ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಒಂದೆಡೆ ನಮ್ಮ ಯುವ ಕಾರ್ಯಕರ್ತನ ಕೊಲೆಯಾಗಿದೆ. ಇದೇ ವೇಳೆ ನಮ್ಮ ಸರ್ಕಾರಕ್ಕೆ …

Read More »

ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಲೇಪಿತ ಮಾಳಿಗೆ ಸೋರಿಕೆ

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪನ ದೇಗುಲದ ಗರ್ಭಗುಡಿಯ ಚಿನ್ನ ಲೇಪಿತ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿರುವುದು ದೃಢಪಟ್ಟಿದೆ. ಜು.16ರಂದು ಮಾಸಿಕ ಪೂಜೆಗೆಂದು ದೇಗುಲದ ಗರ್ಭಗುಡಿ ತೆರೆದಾಗ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಗರ್ಭಗುಡಿಯ ಎಡಭಾಗದ ಮಾಳಿಗೆಯಲ್ಲಿ ಸೋರಿಕೆ ಉಂಟಾಗಿದ್ದು, ಶೀಘ್ರವೇ ಅದನ್ನು ದುರಸ್ಥಿಗೊಳಿಸಲಾಗುವುದು. ಆ.3ರಂದು ದೇಗುಲ ವಾಸ್ತುಶಿಲ್ಪಿಗಳ ತಂಡವು ಪರಿಶೀಲನೆ ನಡೆಸಲಿದೆ. ನಂತರ ದುರಸ್ತಿ ನಡೆಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಅಧ್ಯಕ್ಷ ಕೆ.ಅನಂತಗೋಪನ್‌ ತಿಳಿಸಿದ್ದಾರೆ. ಅಯ್ಯಪ್ಪ ದೇಗುಲದ ಗರ್ಭಗುಡಿಯ ಮಾಳಿಗೆಗೆ ಚಿನ್ನದ ಹೊದಿಕೆಯನ್ನು …

Read More »