ಬೆಂಗಳೂರು: ಇತ್ತೀಚೆಗೆ ನಡೆಸಲಾದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಆಗುರುವ ಹೂಡಿಕೆ ಒಡಂಬಡಿಕೆಗಳ ಪರುಣಾಮಕಾರಿ ಅನುಷ್ಠಾನಕ್ಕೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟು ನಿರ್ದೇಶನ ನೀಡಿದ್ದಾರೆ. ಈ ಸಂಬಂಧವಾಗಿ ಶುಕ್ರವಾರ ಅವರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಐಎಡಿಬಿ, ಉದ್ಯೋಗ ಮಿತ್ರ, ಭುಸ್ವಾಧೀನ ವಿಭಾಗ ಮತ್ತು ಇನ್ವೆಸ್ಟ್ ಕರ್ನಾಟಕ ಫೋರಂನ ಉನ್ನತ ಅಧಿಕಾರಿಗಳ ಜತೆ ಇಲ್ಲಿನ ಖನಿಜ ಭವನದಲ್ಲಿ …
Read More »ಯುರೋಪಿಯನ್ ಒಕ್ಕೂಟದ ಉನ್ನತ ನಿಯೋಗದ ಜತೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾತುಕತೆ
ಯುರೋಪಿಯನ್ ಒಕ್ಕೂಟದ ಉನ್ನತ ನಿಯೋಗದ ಜತೆ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಮಾತುಕತೆ *ಭಾರತೀಯ ಉಕ್ಕು ಮತ್ತು EV ವಲಯಗಳಲ್ಲಿ ಯುರೋಪ್ ಒಕ್ಕೂಟದ ಹೂಡಿಕೆಗೆ ಕೇಂದ್ರ ಸಚಿವರ ಆಹ್ವಾನ* *ಗ್ರೀನ್ ಸ್ಟೀಲ್ ಕ್ಷೇತ್ರದ ವೃದ್ಧಿ ಬಗ್ಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು* *ಸುಧಾರಿತ ತಂತ್ರಜ್ಞಾನದಲ್ಲಿ ಸಹಕಾರ ಅತ್ಯಗತ್ಯ ಎಂದು ಒತ್ತಿ ಹೇಳಿದ ಸಚಿವರು* ನವದೆಹಲಿ: ಎಲೆಕ್ಟಿಕ್ ವಾಹನ ಹಾಗೂ ಉಕ್ಕು ಕ್ಷೇತ್ರದಲ್ಲಿ ಹೂಡಿಕೆ ಹಾಗೂ ಸುಧಾರಿತ ತಂತ್ರಜ್ಞಾನ ಆಳವಡಿಕೆ ಹಾಗೂ ವಾಯು …
Read More »ಆರೋಪಿಗೆ ಪೊಲೀಸರು ವಾಟ್ಸ್ಆ್ಯಪ್ನಲ್ಲಿ ಜಾರಿ ಮಾಡಿದ್ದ ನೋಟಿಸ್ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಇತರರ ಗುರುತಿನ ಕಳವು ಮಾಡಿ ವಂಚಿಸಿದ್ದ ಆರೋಪ ಹೊತ್ತಿರುವ ವಿದ್ಯಾರ್ಥಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ವಾಟ್ಸ್ಆ್ಯಪ್ ಮೂಲಕ ಜಾರಿ ಮಾಡಿದ್ದ ನೋಟಿಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ವಿದ್ಯಾರ್ಥಿ ಪವನ್ ಕುಮಾರ್ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 (ಬಿಎನ್ಎಸ್ಎಸ್) ಅಥವಾ ಹಿಂದಿನ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ ವಾಟ್ಸ್ಆ್ಯಪ್ಗಳ ಮೂಲಕ …
Read More »ವಿಧಾನಸೌಧದ ಆವರಣದಲ್ಲಿ ಜಾತ್ರೆಯ ವಾತಾವರಣ
ಬೆಂಗಳೂರು: ಇದೇ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ ಆಯೋಜನೆ ಮಾಡಿರುವ ಪುಸ್ತಕ ಮೇಳಕ್ಕೆ ಪುಸ್ತಕಪ್ರಿಯರಿಂದ ಇಂದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಧಾನಸೌಧದ ಸಚಿವಾಲಯದ ವತಿಯಿಂದ ನಿನ್ನೆಯಿಂದ ಮಾ.3 ರವರೆಗೆ ಆಯೋಜನೆ ಮಾಡಿರುವ ಪುಸ್ತಕ ಜಾತ್ರೆಗೆ ಇಂದು ಸಾವಿರಾರು ಪುಸ್ತಕಪ್ರಿಯರು ಆಗಮಿಸಿ ಎಲ್ಲಾ ಮಳಿಗೆಗಳನ್ನು ವೀಕ್ಷಿಸಿ ತಮಗೆ ಬೇಕಾದ ಪುಸ್ತಕ ಖರೀದಿ ಮಾಡುತ್ತಿರುವ ದೃಶ್ಯಗಳು ಕಂಡುಬಂದವು. ಸಾಹಿತ್ಯಾಸಕ್ತರು, ಪುಸ್ತಕಪ್ರಿಯರು, ವಿದ್ಯಾರ್ಥಿಗಳು, ವಯೋವೃದ್ಧರೂ ಸಹ ಪುಸ್ತಕ ಮೇಳಕ್ಕೆ ಆಗಮಿಸಿ ಪುಸ್ತಕ ಖರೀದಿಸಿದರು. ಇದರ ಜೊತೆಗೆ …
Read More »ಬಾಗಲಕೋಟೆ : ಸರ್ಕಾರ SCSP ಮತ್ತು TSP ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಪ್ರತಿಭಟನೆ…
ರಾಜ್ಯ ಸರ್ಕಾರ ಎಸ್ಸಿಎಸ್ಪಿ ಮತ್ತು ಟಿ ಎಸ್ ಪಿ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ….. ಎಂದು ಆರೋಪಿಸಿ ಬಾಗಲಕೋಟೆ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನವನಗರದ ಬಿಜೆಪಿ ಜಿಲ್ಲಾ ಕಚೇರಿಯಿಂದ ಡಿಸಿ ಕಚೇರಿ ವರೆಗೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಲಾಯಿತು. ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಮೋಸ ಮಾಡುತ್ತಿದೆ 2023-24 ರಲ್ಲಿ ದಲಿತರಿಗೆ ಮೀಸಲಿಟ್ಟ 11,144 ಕೋಟಿ ಹಣ ದುರ್ಬಳಕೆ ಮಾಡಿಕೊಂಡಿದೆ 2024-25 ಸಾಲಿಗೆ ದಲಿತರಿಗೆ ಮೀಸಲಿಟ್ಟ …
Read More »ಸೈಕಲ್ ಏರಿ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿದ ಶಾಸಕ ಅಭಯ್ ಪಾಟೀಲ್
ಸೈಕಲ್ ಏರಿ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿದ ಶಾಸಕ ಅಭಯ್ ಪಾಟೀಲ್ ಸೈಕಲ್ ತುಳಿದು ಜನರ ಸಮಸ್ಯೆ ಆಲಿಸಲು ಬಂದ ಶಾಸಕರು ತಮ್ಮದೇಯಾದ ವಿಶಿಷ್ಟತೆಗೆ ಖ್ಯಾತಿಯಾದ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ಇಂದು ಸೈಕಲ್ ತುಳಿದ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆಗಳನ್ನು ಆಲಿಸಿದರು. ಹೌದು, ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲರು ಇಂದು ಸೈಕಲ್ ಫೇರಿ ಮೂಲಕ ವಿಶೇಷ ಅಭಿಯಾನವನ್ನು ನಡೆಸಿದರು. ವಾರ್ಡ ನಂ …
Read More »ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಆಡಳಿತ ಮಾಡುವವರ ಜೇಬು ತುಂಬಿತ್ತು : ಬಸವರಾಜ ಬೊಮ್ಮಾಯಿ ಆರೋಪ
ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಆಡಳಿತ ಮಾಡುವವರ ಜೇಬು ತುಂಬಿತ್ತು : ಬಸವರಾಜ ಬೊಮ್ಮಾಯಿ ಆರೋಪ ವಿಕಸಿತ ಭಾರತ ಜನಸಾಮಾನ್ಯರ ಜೇಬು ಖಾಲಿ ಆಗಿದೆ ಅಂತಾ ಮಲ್ಲಿಕಾರ್ಜುನ ಖರ್ಗೆ ಆರೋಪ ಹಿನ್ನಲೆ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಆಡಳಿತ ಮಾಡುವವರ ಜೇಬು ತುಂಬಿತ್ತು ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು. ಯಾವುದಾದರೂ ರಾಜ್ಯ ವಿಕಸಿತ ಆದರೆ ಜನರು ವಿಕಸಿತ ಆದಂತೆ. ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಆಡಳಿತ ಮಾಡುವವರ …
Read More »ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಇದೇ ಮೊದಲ ಬಾರಿಗೆ ಶಕ್ತಿಸೌಧ ವಿಧಾನಸೌಧದ ಆವರಣದಲ್ಲಿ ಸಚಿವಾಲಯದ ವತಿಯಿಂದ ಪುಸ್ತಕ ಜಾತ್ರೆ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪುಸ್ತಕ ಮೇಳಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಅತ್ಯಂತ ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. 151 ಪುಸ್ತಕ ಮಳಿಗೆಗಳು ಇವೆ. ಪುಸ್ತಕಪ್ರಿಯರಿಗೆ ಇದೊಂದು ಹಬ್ಬ. ಬೇರೆ ಭಾಷೆಯಿಂದ ಭಾಷಾಂತರ ಆಗಿರುವ ಪುಸ್ತಕಗಳು ಸಹ ಇಲ್ಲಿ ಸಿಗುತ್ತವೆ. ದೇಶ ಸುತ್ತು, ಕೋಶ ಓದು ಅಂತ ಗಾದೆ ಇದೆ. ಜ್ಞಾನ ವಿಕಾಸ ಮಾಡಬೇಕು. …
Read More »ಯತ್ನಾಳ್ ವಿರುದ್ಧ ಅಖಾಡಕ್ಕಿಳಿದ ವಿಜಯೇಂದ್ರ ಬಣ
ಬೆಂಗಳೂರು: ಬಿಜೆಪಿ ಒಡೆದು ಬಣಗಳಾಗಿರುವುದು ಗೊತ್ತಿರದ ವಿಷಯವೇನಲ್ಲ. ಬಿಜೆಪಿಯಲ್ಲಿ ಒಳ ಜಗಳ ಸದ್ಯಕ್ಕಂತೂ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬಿಜೆಪಿಯ ಅತೃಪ್ತ ಶಾಸಕ ಬಸನಗೌಡ ಯತ್ನಾಳ್ ಬಿ.ವೈ. ವಿಜಯೇಂದ್ರ ವಿರುದ್ಧ ಲಿಂಗಾಯತ ದಾಳವನ್ನು ಉರುಳಿಸಿದ್ದು, ಈ ಮೂಲಕ ಇಬ್ಬರೂ ನಾಯಕರ ನಡುವೆ ಲಿಂಗಾಯತ ಸಮರ ಶುರುವಾಗಿದೆ. ಮೊನ್ನೆಯಷ್ಟೇ ಯತ್ನಾಳ್ ಪ್ರಮುಖ ಲಿಂಗಾಯತ ನಾಯಕರ ಜೊತೆ ಸಭೆ ಮಾಡಿದ್ದನ್ನು ಸಹಿಸಿಕೊಳ್ಳಲಾಗದ ವಿಜಯೇಂದ್ರ ಬೆಂಬಲಿತ ಗುಂಪು ಇದೀಗ ಯತ್ನಾಳ್ ಅವರಿಗೆ ಟಕ್ಕರ್ ಕೊಡೋಕೆ ಮುಂದಾಗಿದೆ. …
Read More »ಕಾಮದ ತೀಟೆಗೆ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ: ಎರಡು ಮಕ್ಕಳು ಅನಾಥ
ಬೆಂಗಳೂರು, (ಫೆಬ್ರವರಿ 26): ಇಂದು ಮಹಾಶಿವರಾತ್ರಿ. ಎಲ್ಲರ ಮನೆಯಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದ್ರೆ, ಬೆಂಗಳೂರಿನ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರ ಪಾಳ್ಯ ಕಾಳಿಕಾ ನಗರದ ಮನೆಯಲ್ಲಿ ಸೂತಕದ ಛಾಯೆ ಆವರಿಸಿತ್ತು. ಈ ಫೋಟೊದಲ್ಲಿರುವ ದಂಪತಿ ಮಧ್ಯೆ ಮಾತ್ರ ಹಬ್ಬದ ದಿನ ಬೆಳಗ್ಗೆಯೇ ಜಗಳ ಶುರು ಆಗಿತ್ತು .ಆದ್ರೆ ಜಗಳ ಕೊನೆಯಾಗಿದ್ದು ಮಾತ್ರ ದಂಪತಿಯ ಸಾವಿನಲ್ಲಿ. ತನ್ನ ಪತ್ನಿಯನ್ನ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ತಾನೂ ಸಹ ಆಕೆಯ ಸೀರೆಯಿಂದ …
Read More »