Home / ರಾಷ್ಟ್ರೀಯ (page 521)

ರಾಷ್ಟ್ರೀಯ

ಬೆಳಗಾವಿಯ ಬಾಪಟ್ ಗಲ್ಲಿಯ ಶಾಹಿ ಮಸೀದಿಯನ್ನು ಮುಸ್ಲಿಮರು ಮತ್ತು ಬ್ರಾಹ್ಮಣರು ಸೇರಿಯೇ ನಿರ್ಮಿಸಿದ್ದಾರೆ.

ಬೆಳಗಾವಿ: ‘ಬೆಳಗಾವಿಯ ಬಾಪಟ್ ಗಲ್ಲಿಯ ಶಾಹಿ ಮಸೀದಿಯನ್ನು ಮುಸ್ಲಿಮರು ಮತ್ತು ಬ್ರಾಹ್ಮಣರು ಸೇರಿಯೇ ನಿರ್ಮಿಸಿದ್ದಾರೆ. ಆದರೆ, ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಮಸೀದಿ ವಿಚಾರವಾಗಿ ವಿವಾದ ಸೃಷ್ಟಿಸುತ್ತಿದೆ’ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯ ಘಟಕದ ಅಧ್ಯಕ್ಷ ದಸ್ತಗೀರ್ ಅಗಾ ಆರೋಪಿಸಿದರು.   ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ, ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಬಿಜೆಪಿ ವೈಫಲ್ಯ ಕಂಡಿದೆ. ಇದನ್ನು ಮರೆಮಾಚಿ, …

Read More »

ಯಲ್ಲಮ್ಮನ ಗುಡ್ಡದಲ್ಲಿ ಸಡನ್ ಜೆಸಿಬಿ ದಾಳಿ ಎಲ್ಲ ಮನೆ ಗಳು ಧ್ವಂಸ

: ಯಲ್ಲಮ್ಮನ ಗುಡ್ಡದಲ್ಲಿ ಸಡನ್ ಜೆಸಿಬಿ ದಾಳಿ ಎಲ್ಲ ಮನೆ ಗಳು ಧ್ವಂಸ ಸವದತ್ತಿ: ಸುಮಾರು ವರ್ಷ ಗಳಿಂದ ವಾಸಿಸುತ್ತಿದ್ದ ಲಂಬಾಣಿ ಜನರು ಅಲ್ಲಿ ಶೆಡ್ಡು ಗಳನ್ನ ನಿರ್ಮಿಸಿ ವಾಸಿಸುತ್ತಿದ್ದ ಜನರಿಗೆ ಇವಾಗ ಬಿಗ್ ಶಾಕ್ ಆಗಿದೆ ಜಿಸಿಬಿ ಹಿಂದ ಎಲ್ಲ ಶೆಡ್ಡು ಗಳಾನ ತೆರವು ಗೊಳಿಸಿ ಅವರಿಗೆ ಆಶ್ರಯ ಇಲ್ಲದಂತಾಗಿದೆ ಯಾಕೆ ಏಕಾ ಏಕಿ ಖಾಲಿ ಮಾಡಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಕೊಡದೆ ಲಾಟಿ ರುಚಿ ತೋರಿಸುವ ಮೂಲಕ …

Read More »

ಸಿದ್ದುಗೆ ರಾಜೀವ್ ಎಚ್ಚರಿಕೆ

ಬೆಂಗಳೂರು,- ಅಧಿಕಾರದಲ್ಲಿದ್ದಾಗ ವೀರಶೈವ- ಲಿಂಗಾಯತ ಎಂದು ಸಮಾಜ ಒಡೆಯೋಕೆ ಹೋಗಿ ಕೈಸುಟ್ಟು ಕೊಂಡಿದ್ದೀರಾ. ಈಗ ಆರ್ಯ- ದ್ರಾವಿಡ ಎಂದು ಒಡೆದು ಮತ್ತೊಮ್ಮೆ ಕೈಸುಟ್ಟುಕೊಳ್ಳುತ್ತಿದ್ದಿರಾ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕುಡುಚಿ ಶಾಸಕ ಪಿ.ರಾಜೀವ್ ತಿರುಗೇಟು ನೀಡಿದ್ದಾರೆ. ಆರ್ಟಿ ನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ವರು ಭಾರತೀಯರಲ್ಲ ಎಂದು ಹೇಳಿ ಸಿದ್ದರಾಮಯ್ಯ  ಆರ್‌ಎಸ್‌ಎಸ್‌ ಸ್ವಯಂಸೇವಕರು ಮತ್ತು ಕಾರ್ಯಕರ್ತರ ಭಾವನೆಗೆ ನೋವು ತಂದಿದ್ದಾರೆ. ಅಂಬೇಡ್ಕರ್ರವರ ¿ಹೂ ಈಸ್ ಶೂದ್ರ¿ …

Read More »

ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಹಣ ಕೇಳಿದ್ರು:ರೇಣುಕಾಚಾರ್ಯ ಹೊಸ ಬಾಂಬ್

ದಾವಣಗೆರೆ: ಬಸನಗೌಡ ಯತ್ನಾಳ್‍ರಂತೆ ನನಗೂ ಸಚಿವರನ್ನಾಗಿ ಮಾಡ್ತೀವಿ ಎಂದು ಬ್ರೋಕರ್‌ಗಳು ಹಣ ಕೇಳಿದ್ರು ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನನಗೂ ಕೂಡ ಹಲವು ಬ್ರೋಕರ್ಸ್‍ಗಳು ಬಂದು ಹಣ ನೀಡಿ ನಿಮ್ಮನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದರು. ನನಗೆ ಅವರು ಗೊತ್ತು ಇವರು ಗೊತ್ತು ಎಂದು ಹೇಳಿಕೊಂಡಿದ್ದರು. ಆದರೆ ಬಿಜೆಪಿಯಲ್ಲಿ ಸಚಿವ ಸ್ಥಾನ ಮಾರಟಕ್ಕೆ ಇಲ್ಲ ಎಂದು ಹೇಳಿ ಛೀಮಾರಿ …

Read More »

‘ಆರ್‌ಎಸ್‍ಎಸ್ ನಪುಂಸಕ ಅಲ್ಲ. ಇಡೀ ದೇಶದ ಜನರೇ ಕಾಂಗ್ರೆಸ್ ಅನ್ನು ನಪುಂಸಕ ರೀತಿ ಮಾಡಿಟ್ಟಿದ್ದಾರೆ

ಬೆಳಗಾವಿ: ‘ತಮ್ಮ ಅಧಿಕಾರದ ಅವಧಿಯಲ್ಲಿ ಎಂದೂ ರೈತರ ಅಭಿವೃದ್ಧಿಗಾಗಿ ಶ್ರಮಿಸದ ಕಾಂಗ್ರೆಸ್‌, ಗೋಹತ್ಯೆ ಮಾಡುವವರಿಗೆ ಬೆಂಬಲ ನೀಡಿದೆ. ಹಾಗಾಗಿಯೇ ರೈತರ ಶಾಪ ತಟ್ಟಿದ್ದು, ಮುಂಬರುವ ದಿನಗಳಲ್ಲಿ ಆ ಪಕ್ಷ ಅಧಿಕಾರಕ್ಕೆ ಬಾರದು’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.   ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರಿಗೆ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರೂಪಿಸಿತ್ತು. …

Read More »

ಯಡಿಯೂರಪ್ಪ ನಂಬಿಕೆಗೆ ಬಸವರಾಜ ಬೊಮ್ಮಾಯಿ ದ್ರೋಹ

RSSನ ಬಲವಂತವಾದ ಕೋಮುವಾದದ ತಂತ್ರಗಳಿಗೆ ಬಗ್ಗದ ಯಡಿಯೂರಪ್ಪ ಅವರನ್ನು ನಿರ್ದಯವಾಗಿ ಕೆಳಗೆ ಇಳಿಸಿದ ಬಿಜೆಪಿ ಮತ್ತು ಆರ್ ಎಸ್ ಎಸ್ ನವರು, ಇದೀಗ ಬೊಮ್ಮಾಯಿ ಅವರನ್ನು ಸಂಪೂರ್ಣ RSS ಗುಲಾಮಗಿರಿಗೆ ಒಳಪಡಿಸಿದ್ದಾರೆ. ತಮ್ಮ ಮೆದುಳು ಮತ್ತು ಪಂಚೇಂದ್ರಿಯಗಳನ್ನು RSS ನವರಿಗೆ ಕೊಟ್ಟು ಕುಳಿತಿರುವ ಬೊಮ್ಮಾಯಿ ಅವರು ತಾವೊಬ್ಬ ಆರ್ ಎಸ್ ಎಸ್ ನ ತೊಗಲು ಗೊಂಬೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ. ಇನ್ನು ಹಾಸ್ಯಾಸ್ಪದ ಎಂಬಂತೆ ಬೊಮ್ಮಾಯಿಯವರು ನೀವು ಆರ್ಯರೋ ದ್ರಾವಿಡರೋ …

Read More »

ನಾಳೆ ಪೆಟ್ರೋಲ್-ಡೀಸೆಲ್ ಸಿಗೋದು ಡೌಟ್..!

ಬೆಂಗಳೂರು, ಮೇ 30- ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ನಾಳೆ ಪೆಟ್ರೋಲ್ ಬಂಕ್ ಮಾಲೀಕರು ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪೆಟ್ರೋಲ್ ಪೂರೈಕೆಯಲ್ಲಿನ ವೈಫಲ್ಯದಿಂದ ತೊಂದರೆಗೆ ಸಿಲುಕಿರುವ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದರಿಂದ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. 2017ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಒಂದು ರೂ. ಕಮಿಷನ್ ನೀಡಬೇಕೆಂದು ಒಕ್ಕೂಟದ ಪ್ರಮುಖ …

Read More »

ನಪೂಂಸಕರು ಯಾರು ಅಂತ ಇಡೀ ರಾಷ್ಟ್ರಕ್ಕೆ ಗೊತ್ತಿದೆ – ಸಿದ್ದುಗೆ ಶೆಟ್ಟರ್ ಟಾಂಗ್

ಗದಗ: ನಪೂಂಸಕರು ಯಾರು ಅಂತ ಇಡೀ ರಾಷ್ಟ್ರಕ್ಕೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ನಪೂಂಸಕರ ಸಂಘ ಹಾಗೂ ಆರ್‌ಎಸ್‌ಎಸ್ ಮೂಲಕ್ಕೆ ಕೈ ಹಾಕಿದ್ದ ಸಿದ್ದರಾಮಯ್ಯಗೆ ಜಗದೀಶ್ ಶೆಟ್ಟರ್ ಮಾತಿನ ತಿರುಗೇಟು ನೀಡಿದ್ದಾರೆ. ಗದಗದಲ್ಲಿ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಮತಯಾಚಣೆಗೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಪೂಂಸಕರು ಯಾರು? ಏನು …

Read More »

ವೇದಿಕೆಯ ಮೇಲೆ ಹಾಡುತ್ತಲೇ ಕುಸಿದುಬಿದ್ದು ಸಂಗೀತದಲ್ಲಿ ಲೀನರಾದ ಖ್ಯಾತ ಗಾಯಕ-

ತಿರುವನಂತಪುರ (ಕೇರಳ): ಕಲೆಯನ್ನು ಆರಾಧಿಸುವ ಕಲಾವಿದರು ಅದೇ ಕಲೆಯ ಪ್ರದರ್ಶನ ನೀಡುತ್ತಿರುವಾಗಲೇ ಮೃತಪಟ್ಟಿರುವ ಘಟನೆಗಳನ್ನು ಆಗಾಗ್ಗೆ ಕೇಳುತ್ತಲೇ ಇರುತ್ತವೆ. ಕಲೆಯನ್ನೇ ಉಸಿರಾಗಿಸಿಕೊಂಡವರು ಅಥವಾ ತಮ್ಮ ಕೆಲಸವನ್ನು ತುಂಬಾ ಪ್ರೀತಿಯಿಂದ ನಿರ್ವಹಿಸುವವರು ಕರ್ತವ್ಯದಲ್ಲಿ ಇರುವಾಗಿ ಏಕಾಏಕಿ ಮೃತಪಡುವ ಘಟನೆಗಳು ನಡೆಯುತ್ತಲೇ ಇರುತ್ತವೆ.   ಅಂಥದ್ದೇ ಒಂದು ಸಾವು ಖ್ಯಾತ ಗಾಯಕ ಎಡವ ಬಶೀರ್ ಅವರದ್ದು. ಮಲಯಾಳ ಚಿತ್ರದ ಹಿನ್ನೆಲೆ ಗಾಯಕರಾಗಿ ಬಹಳ ಪ್ರಸಿದ್ಧಿ ಪಡೆದಿರುವ ಬಶೀರ್​ ಅವರು, ಕೇರಳದ ಅಲಪ್ಪುಳದಲ್ಲಿ ನಡೆದ ‘ಬ್ಲೂ …

Read More »

ಬೆಳಗಿನ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟ ಎಲ್ಲೆಲ್ಲೂ ಮ್ಯಾಗಿ: ಬೇಸತ್ತು ಪತ್ನಿಗೆ ವಿಚ್ಛೇದನ ನೀಡಿದ ಪತಿ!

ಮೈಸೂರು: ಫಾಸ್ಟ್ ಹಾಗೂ ಬ್ಯೂಸಿ ಲೈಫ್ ಇಂದಿನ ಯುವ ದಂಪತಿಗಳು ರೆಡಿ ಟು ಈಟ್ ಫುಡ್ ಗಳ ಮೇಲೆ ಅವಲಂಬಿತರಾಗುತ್ತಿರುವುದು ಹೆಚ್ಚಾಗಿದೆ. ಆದರೆ, ಈ ಬೆಳವಣಿಗೆ ಕೆಲವರಲ್ಲಿ ಕಸಿವಿಸಿಯುಂಟು ಮಾಡಿದೆ. ಪತಿಯೊಬ್ಬ ತನ್ನ ಪತ್ನಿ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟ ಎಲ್ಲೆಲ್ಲೂ ಮ್ಯಾಗಿ ಮಾಡಿ ಹಾಕುತ್ತಿದ್ದಾಳೆಂದು ಬೇಸತ್ತ ಪತಿಯೊಬ್ಬ ಪತ್ನಿಗೆ ವಿಚ್ಛೇದನ ನೀಡಿದ್ದಾನೆ.   ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಂ.ಎಲ್.ರಘುನಾಥ್, ಸಣ್ಣಪುಟ್ಟ ವಿಚಾರಗಳಿಗೆ …

Read More »