ಎಪ್ರಿಲ್ 30 ರಂದು ಮೈಸೂರಿಗೆ ನರೇಂದ್ರ ಮೋದಿಯವರು ಆಗಮಿಸಲಿದ್ದು ರೋಡ್ ಶೋ ನಡೆಸಲಿದ್ದಾರೆಂದು ಶಾಸಕ ರಾಮದಾಸ್ ತಿಳಿಸಿದ್ಧಾರೆ.ಮೈಸೂರು : ಪ್ರಧಾನಿ ನರೇಂದ್ರ ಮೋದಿಯವರು ದಸರಾ ಜಂಬೂ ಸವಾರಿ ಸಾಗುವ ರಾಜಪಥದಲ್ಲಿ ನಾಲ್ಕು ಕಿಲೋಮೀಟರ್ ದೂರದ ರೋಡ್ ಶೋವನ್ನು ಬಿಜೆಪಿ ಅಭ್ಯರ್ಥಿಗಳ ಪರ ಏಪ್ರಿಲ್ 30 ರಂದು ನಡೆಸಲಿದ್ದಾರೆ ಎಂದು ಶಾಸಕ ಎಸ್ ಎ.ರಾಮದಾಸ್ ತಿಳಿಸಿದ್ದಾರೆ. ಮೈಸೂರಿನ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ರಾಮದಾಸ್ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಬಗ್ಗೆ …
Read More »ದಾಸರಹಳ್ಳಿ ಪಿ.ಎನ್ ಕೃಷ್ಣಮೂರ್ತಿ ಹಾಗು ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು
ದಾಸರಹಳ್ಳಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪಿ.ಎನ್ ಕೃಷ್ಣಮೂರ್ತಿ ಹಾಗು ಕೊರಟಗೆರೆ ಕಾಂಗ್ರೆಸ್ ಮುಖಂಡರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.ಬೆಂಗಳೂರು: ಟಿಕೆಟ್ ವಂಚಿತರಿಂದ ಪಕ್ಷಾಂತರ ಪರ್ವ ಮುಂದುವರೆದಿದ್ದು, ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಹಾಗೂ ದಾಸರಹಳ್ಳಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪಿ.ಎನ್ ಕೃಷ್ಣಮೂರ್ತಿ ಹಾಗು ಕೊರಟಗೆರೆ ಕಾಂಗ್ರೆಸ್ ಮುಖಂಡರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಳೆದ ಸಲ ದಾಸರಹಳ್ಳಿ …
Read More »ಮಹಾಲಕ್ಷ್ಮಿ ದೇವಸ್ಥಾನದ ಪ್ರವೇಶಿಸುವ ಮೊದಲು ನಾನಿನ್ನು ಕೈ ತೊಳೆದಿಲ್ಲ ದೇವಸ್ಥಾನದ ಒಳಗೆ ಬರಬಹುದೇ ಎಂದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಮಹಾಲಕ್ಷ್ಮಿ ದೇವಸ್ಥಾನದ ಒಳಗೆ ಪ್ರವೇಶಿಸುವ ಮೊದಲು ನಾನಿನ್ನು ಕೈ ತೊಳೆದಿಲ್ಲ ದೇವಸ್ಥಾನದ ಒಳಗೆ ಬರಬಹುದೇ ಎಂದು ಪ್ರಶ್ನಿಸಿದ್ದಾರೆ. ಉಡುಪಿ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಉಡುಪಿ ಭೇಟಿಯ ವೇಳೆ ಅಚ್ಚರಿಯ ಘಟನೆ ಒಂದು ನಡೆಯಿತು. ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಸಂವಾದ ನಡೆಸಿದ ರಾಹುಲ್ ಗಾಂಧಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ದೊಡ್ಡ ಗಾತ್ರದ ಅಂಜಲ್ ಮೀನೊಂದನ್ನು ಗಿಫ್ಟಾಗಿ ಕೊಟ್ಟಿತು. ಈ ಮೀನನ್ನು ಎತ್ತಿ ಖುಷಿ ಪಟ್ಟ …
Read More »ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆ ಜೆಪಿಯ ಹುಟ್ಟು ಗುಣವೇ ವಿಷಕಾರುವು ಬಿ ಕೆ ಹರಿಪ್ರಸಾದ್ದ
ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು: ಬಿಜೆಪಿಯವರ ಹೇಳಿಕೆಗಳೇ ವಿಷ ಕಾರುವಂತಿರುತ್ತದೆ. ಬಿಜೆಪಿಯ ಹುಟ್ಟು ಗುಣವೇ ವಿಷಕಾರುವುದು ಎಂದು ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ, ಯತ್ನಾಳ್, ಅಥವಾ ಮೋದಿಯೇ ಆಗಲಿ, ಬಿಜೆಪಿಯವರ ಹೇಳಿಕೆಗಳೇ ವಿಷ ಕಾರುವಂತಿರುತ್ತದೆ. …
Read More »ಲಂಚ ಸ್ವೀಕರಿಸುತ್ತಿದ್ದ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಬೆಂಗಳೂರು : ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ(BBMP Health Officer) ಲೋಕಾಯುಕ್ತ ಬಲೆ( Lokayukta Raid)ಗೆ ಬಿದ್ದಿದ್ದಾರೆ. ವಿಧಾನ ಸಭೆ ಚುನಾವಣೆ ಹೊಸ್ತಿಲಿನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ಸಿ.ವಿ ರಾಮನ್ ನಗರದ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಿಬಿಎಂಪಿ ಆರೋಗ್ಯಾಧಿಕಾರಿ ವಿ.ಶಿವೇಗೌಡ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಸೊಳ್ಳೆ ನಿಯಂತ್ರಕ್ಕಾಗಿ ಶ್ರೀನಿವಾಸ್ ಎಂಬುವರು ಗುತ್ತಿಗೆ ಪಡೆದಿದ್ದರು. ಇದಕ್ಕಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ 80 ಸಾವಿರ …
Read More »ಏ.29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ
ಬೆಂಗಳೂರು: ಏಪ್ರಿಲ್ 29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂಬುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 97,15,109 ಮತದಾರರಿದ್ದಾರೆ. ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರಿದ್ದು, ಈ ಪೈಕಿ 50,24,775 …
Read More »ಅಮಿತ್ ಶಾ ಈ ಜಿಲ್ಲೆಗಳಲ್ಲಿ ಎರಡು ದಿನ ಅಬ್ಬರದ ಪ್ರಚಾರ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.ಇಂದು ಧಾರವಾಡ, ಗದಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ರೇ, ನಾಳೆ ಉಡುಪಿ, ಮಡಿಕೇರಿ, ಮಂಗಳೂರಿನಲ್ಲಿ ಅರ್ಭಟ ಮೆರೆಯಲಿದ್ದಾರೆ. ಈ ಕುರಿತಂತೆ ಅಧಿಕೃತ ಪ್ರವಾಸದ ವಿವರವನ್ನು ಬಿಜೆಪಿಯಿಂದ ಬಿಡುಗಡೆ ಮಾಡಲಾಗಿದ್ದು, ದಿನಾಂಕ 28-04-2023ರಂದು ನವದೆಹಲಿಯಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಧಾರವಾಡದ ಅಣ್ಣಿಗೇರಿಗೆ ಹೆಲಿಕ್ಯಾಪ್ಟರ್ …
Read More »ಚುನಾವಣಾ ಅಕ್ರಮ : ರಾಜ್ಯಾದ್ಯಂತ 286 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ರಾಜ್ಯಾದ್ಯಂತ ಈವರೆಗೆ 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಗುರುವಾರ ಒಂದೇ ದಿನ ವಿವಿಧ ತನಿಖಾ ಸಂಸ್ಥೆಗಳು 4.60 ಕೋಟಿ ರೂ. ನಗದನ್ನು ಜಪ್ತಿ ಮಾಡಿವೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರಾಜ್ಯದಲ್ಲಿ ಒಟ್ಟು 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ 1.91 ಕೋಟಿ …
Read More »ಕಾಂಗ್ರೆಸ್ ಅಧ್ಯಕ್ಷ ಡಿಕೆಶಿ ಗೂಂಡಾಗಿರಿ ಮಾಡುತ್ತಿದ್ದರು: ಶಾಸಕ ಯತ್ನಾಳ್ ವಾಗ್ದಾಳಿ
ಬೆಳಗಾವಿ : ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೂಂಡಾಗಿರಿ ಮಾಡ್ತಿದ್ದರು. ಈಗ ಅವರ ನಡೆ ನುಡಿ ನೋಡಿದ್ರೆ ಭಯ ಬರುತ್ತೆ. ಅಂಥವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ್ದಾರೆ. ಡಿ. ಕೆ ಶಿವಕುಮಾರ್ ನಡವಳಿಕೆ ನೋಡಿದರೆ ಈಗಲೇ ಜನರಿಗೆ ಭಯದ ವಾತಾವರಣ ಇದೆ. ಇನ್ನು ಅವರು ಮುಖ್ಯಮಂತ್ರಿ ಆದರೆ ಗತಿ ಏನು? ಇಂಥವರಿಗೆ ಅಮಿತ್ ಶಾ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ವಿಜಯಪುರ ಬಿಜೆಪಿ …
Read More »ಬಿಜೆಪಿಯವರ ವಾರಂಟಿಯೇ ಮುಗಿದಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ
ರಾಯಚೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಕಾರ್ಡ್ ಎಕ್ಸ್ಪೈರಿ ಆಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬಿಜೆಪಿಯವರ ವಾರಂಟಿಯೇ ಮುಗಿದಿದೆ ಎಂದು ತಿರುಗೇಟು ನೀಡಿದ್ದಾರೆ. ಜಿಲ್ಲೆಯ ಮಾನವಿ ಪಟ್ಟಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜಿ.ಹಂಪಯ್ಯ ನಾಯಕ ಪರವಾಗಿ ಪ್ರಚಾರಕ್ಕೆ ಆಗಮಿಸಿದ ವೇಳೆ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಳೆದ ಬಾರಿ ಚುನಾವಣೆಯಲ್ಲಿ 600 ಭರವಸೆಗಳನ್ನು ನೀಡಿದ್ದರು. ಇದರಲ್ಲಿ ಇವರು …
Read More »
Laxmi News 24×7