Breaking News
Home / ರಾಷ್ಟ್ರೀಯ (page 540)

ರಾಷ್ಟ್ರೀಯ

ಗೃಹ, ವಾಹನ ಸಾಲಗಾರರಿಗೆ ಬಿಗ್ ಶಾಕ್ : ಸಾಲದ `EMI’ ಏರಿಕೆ!

ನವದೆಹಲಿ:ಕಳೆದ ಕೆಲವು ದಿನಗಳಲ್ಲಿ ಹಲವಾರು ಬ್ಯಾಂಕ್‌ಗಳು ತಮ್ಮ ಕನಿಷ್ಠ ವೆಚ್ಚದ ನಿಧಿ ಆಧಾರಿತ ಸಾಲ ದರಗಳನ್ನು (MCLR) ಹೆಚ್ಚಿಸಿವೆ.ಆದ್ದರಿಂದ ಕಾರ್ಪೊರೇಟ್, ಗೃಹ ಮತ್ತು ವಾಹನ ಸಾಲದ ದರಗಳು ಹೆಚ್ಚಾಗುವ ಸಾಧ್ಯತೆಯಿದೆ.   ಎಸ್‌ಬಿಐ, ಬ್ಯಾಂಕ್ ಆಫ್ ಬರೋಡಾ, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಕಳೆದ ಕೆಲವು ದಿನಗಳಲ್ಲಿ ಏಪ್ರಿಲ್ 12 ರಿಂದ ದರಗಳನ್ನು ಹೆಚ್ಚಿಸಿವೆ. ಎಸ್‌ಬಿಐ ತನ್ನ ಎಂಸಿಎಲ್‌ಆರ್ ಅನ್ನು ಎಲ್ಲಾ ಅವಧಿಗಳಲ್ಲಿ 10 ಬೇಸಿಸ್ ಪಾಯಿಂಟ್‌ಗಳು …

Read More »

ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಯಿಂದ ಕಮಲ್‌ಪಂತ್‌ out ‘: ಅಲೋಕ್ ಕುಮಾರ್ ಗೆ in

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಮರು ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಖಡಕ್‌ ಐಪಿಎಸ್‌ ಅಧಿಕಾರಿಗೆ ಕೆಲ ವಹಿಸಲು ಮುಂದಾಗಿದೆ ಎನ್ನಲಾಗಿದೆ.   ಸಾಮನ್ಯವಾಗಿ ಬೆಂಗಳೂರಿನ ಪೊಲೀಸ್ ಕಮಿಷನರ್‌ಗಳನ್ನು ಪ್ರತಿ ವರ್ಷ ಬದಲಾಯಿಸಲಾಗುತ್ತದೆ. ಆದರೆ ಸದ್ಯ ಇರುವ ಕಮಲ್‌ ಪಂತ್‌ ಅವರನ್ನು ಕೋವಿಡ್‌ ಬಳಿಕ ನಡೆದ ಕಾರಣಗಳಿಂದಾಗಿ ಇನ್ನೂ ಅಧಿಕಾರದಲ್ಲಿ …

Read More »

ಮದ್ವೆಗೆ ಹೋಗ್ತಿದ್ದಾಗ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

ರಾಯಚೂರು: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿಯಲ್ಲಿ ನಡೆದಿದೆ. ಮೃತರೆಲ್ಲರೂ ಯಾದಗಿರಿ ಜಿಲ್ಲೆಯ ವಡಗೇರದವರಾಗಿದ್ದು, ಬೆಂಗಳೂರಿನಿಂದ ಮದುವೆಗೆಂದು ಸ್ವಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ದುರ್ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಲಿಂಗಸಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಟ್ಟಿ‌ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ರಸ್ತೆ ಮಾಡಿಸಿಕೊಡಿ’ ಎಂದ ಯುವಕನ ಕಪಾಳಕ್ಕೆ ಬಾರಿಸಿದ ಪಾವಗಡದ ಶಾಸಕ

ತುಮಕೂರು: ‘ಸರ್​ ನಮ್ಮೂರಿಗೆ ರಸ್ತೆ ಇಲ್ಲ, ಮಾಡಿಸಿಕೊಡಿ’ ಎಂದು ಮನವಿ ಮಾಡಿಕೊಂಡ ಯುವಕನಿಗೆ ಪಾವಗಡದ ಕಾಂಗ್ರೆಸ್​ ಶಾಸಕ ವೆಂಕಟರಮಣಪ್ಪ ಕಪಾಳಮೋಕ್ಷ ಮಾಡಿದ್ದಾರೆ. ಸಾರ್ವಜನಿಕರ ಎದುರೇ ಶಾಸಕರು ಕಪಾಳಮೋಕ್ಷ ಮಾಡಿದ್ದಾರೆ. ತಾಲೂಕು ಕಚೇರಿ ಆವರಣದಲ್ಲಿ ಈ ಪ್ರಸಂಗ ನಡೆದಿದ್ದು, ಸರ್ ನಮ್ಮೂರಿಗೆ ರಸ್ತೆ ಇಲ್ಲ. ರಸ್ತೆ ಹದಗೆಟ್ಟು ಹೋಗಿದೆ. ಯಾರು ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ನೀವಾದರೂ ರಸ್ತೆ ಮಾಡಿಸಿ ಸಾರಿಗೆ ವ್ಯವಸ್ಥೆ ಮಾಡಿಸಿಕೊಡಿ ಎಂದು ಯುವಕ ಮನವಿ ಮಾಡಿಕೊಂಡಿದ್ದಾನೆ. ಇದಕ್ಕೆ …

Read More »

ಇನ್ಮುಂದೆ ಮೌಖಿಕ ಆದೇಶದ ಮೇಲೆ ಯಾರೂ ಕಾಮಗಾರಿ ಮಾಡುವಂತಿಲ್ಲ : ಸಿಎಂ ಬೊಮ್ಮಾಯಿ, ‘

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯಿಂದ ಹೆಚ್ಚಿತ್ತಿರುವ ರಾಜ್ಯ ಸರ್ಕಾರ, ಇನ್ಮುಂದೆ ಮೌಖಿಕ ಆದೇಶದ ಮೇಲೆ ಯಾರೂ ಕಾಮಗಾರಿ ಮಾಡುವಂತಿಲ್ಲ ಎಂದು ತಿಳಿಸಿದೆ. ಶಿವಮೊಗ್ಗದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ‘ಲೋಕಲ್ ಬಾಂಡೀಸ್ʼನಲ್ಲಿ, ಪಂಚಾಯತ್ ರಾಜ್ ಬಾಂಡೀಸ್ʼನಲ್ಲೂ ಮೌಖಿಕ ಆದೇಶದ ಮೇಲೆ ಕೆಲಸಗಳು ನಡೆಯುತ್ತವೆ. ಆದ್ರೆ, ನಾನು ಈಗಾಗ್ಲೇ ಪ್ರತಿ ಡಿಪಾರ್ಟ್ಮೆಂಟ್ʼಗೆ ಸೂಚನೆ ನೀಡಿದ್ದೇನೆ. ಯಾವುದೇ ಮೌಖಿಕ ಆದೇಶದ ಮೇಲೆ ಕೆಲಸದ ಕಾಮಗಾರಿ ಮಾಡಬಾರದು. ಒಂದ್ವೇಳೆ ಮಾಡಿದ್ರೆ, …

Read More »

ವಾಣಿವಿಲಾಸ ಮಾದರಿಯಲ್ಲಿ ಕೆ.ಸಿ.ಜನರಲ್‍ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ

ಬೆಂಗಳೂರು, ಏ.20- ವಾಣಿ ವಿಲಾಸ ತಾಯಿ-ಶಿಶು ಆಸ್ಪತ್ರೆಯ ಮಾದರಿಯಲ್ಲೇ ಕೆ.ಸಿ. ಜನರಲ್ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಿಸ ಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದನ್ನು ವಾಣಿ …

Read More »

ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್

ಬೆಂಗಳೂರು, ಏ.19. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸೇರಿದಂತೆ ಯಾವುದೇ ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಗಳಲ್ಲಿ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ಆದೇಶಿದೆ. ಮಾಲೂರು ಪುರಸಭೆಯ ಕೆ.ಲಕ್ಷ್ಮೀಕಾಂತ ಸೇರಿ ಆರು ನಾಮ ನಿರ್ದೇಶಿತ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾ. ಅಲೋಕ್ ಅರಾಧೆ ಮತ್ತು ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ದ ಕಲಂ 243ಆರ್(2)(ಎ) …

Read More »

ಏರ್​ಪೋರ್ಟ್​ಗಳ​ನ್ನು ಮಾರಾಟ ಮಾಡ್ತಿಲ್ಲ, ಗುತ್ತಿಗೆಗೆ ನೀಡುತ್ತಿದ್ದೇವೆ: ಸಚಿವ ಸಿಂಧಿಯಾ

: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ರಾಜನಂದಗಾಂವ್‌ಗೆ ಭೇಟಿ ನೀಡಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿ ಅಗತ್ಯ ಮಾರ್ಗಸೂಚಿಗಳನ್ನು ನೀಡಿದ್ದಾರೆ. ಸಿಂಧಿಯಾ ಜೊತೆ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ರಾಜನಂದಗಾಂವ್ ಸಂಸದ ಸಂತೋಷ್ ಪಾಂಡೆ ಮತ್ತು ಎಲ್ಲಾ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಕೇಂದ್ರ ಸಚಿವ ಸಿಂಧಿಯಾ, ಕೇಂದ್ರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳು ಮತ್ತು ನೌಕರರಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದೇವೆ. ಸಭೆಯಲ್ಲಿ …

Read More »

ರಾಜ್ಯದ ಮತ್ತು ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕೆಲವು ಕಡೆಗಳಲ್ಲಿ ಪೈಸೆಗಳಷ್ಟು ಏರಿಕೆ ಕಂಡಿದೆ. ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆ ಯಥಾಸ್ಥಿತಿ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಪೆಟ್ರೋಲ್ ಒಂದು ಲೀಟರ್​​ಗೆ 111.11 ರೂಪಾಯಿಯಂತೆ ಮಾರಾಟವಾಗುತ್ತಿದ್ದರೆ, ಡೀಸೆಲ್ ಬೆಲೆ ಒಂದು ಲೀಟರ್​ಗೆ 94.81 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. ಇದರ ಜತೆಗೆ ಸ್ಪೀಡ್ ಪೆಟ್ರೋಲ್​ಗೆ ರಾಜಧಾನಿಯಲ್ಲಿ 114.06 ರೂಪಾಯಿ ದರ ನಿಗದಿಯಾಗಿದೆ. ಬೆಂಗಳೂರು ಹೊರತುಪಡಿಸಿ …

Read More »

ಚಾಕೊಲೇಟ್ ಕೊಡ್ತೀನೆಂದು ಪುಸಲಾಯಿಸಿ ರೇಪ್ & ಕಿಡ್ನಾಪ್; ಅಪರಾಧಿಗೆ 10 ವರ್ಷ ಜೈಲು

ಬೆಂಗಳೂರು: ಚಾಕೊಲೇಟ್ ಕೊಡಿಸುವ ನೆಪದಲ್ಲಿ ಮಗು ಒಂದನ್ನ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದ ಆರೋಪಿಗೆ ಆನೇಕಲ್ ತಾಲೂಕಿನ ಸತ್ರ ನ್ಯಾಯಾಲಯದ ನ್ಯಾಯಾಧೀಶ ಶ್ರೀಕಾಂತ್ ಅವರು 10 ವರ್ಷ ಜೈಲು ಶಿಕ್ಷೆಯನ್ನ ವಿಧಿಸಿದ್ದಾರೆ. ಲೋಕನಾಥ್ ಬಹದ್ದೂರ್ ಜೈಲು ಶಿಕ್ಷೆಗೆ ಒಳಗಾದ ಅಪರಾಧಿ. ಏನಿದು ಪ್ರಕರಣ..? ನೇಪಾಳಿ ಮೂಲದವನಾದ ಲೋಕನಾಥ್ ಬಹದ್ದೂರ್ 2017ರಲ್ಲಿ ಮಗುವನ್ನ ಕಿಡ್ನಾಪ್ ಮಾಡಿ ಅತ್ಯಾಚಾರ ನಡೆಸಿದ್ದ. ಅತ್ತಿಬೆಲೆಯಲ್ಲಿ ವಾಚ್ ಮೆನ್ ಆಗಿ ಕೆಲಸ ಮಾಡ್ತಿದ್ದ ಈತ, ಮನೆ ಎದುರು …

Read More »