Breaking News
Home / ರಾಷ್ಟ್ರೀಯ (page 550)

ರಾಷ್ಟ್ರೀಯ

ಅಂಬೇಡ್ಕರ್‌ ಪುತ್ಥಳಿಗೆ ಮುಖ್ಯಮಂತ್ರಿ ಮಾಲಾರ್ಪಣೆ ಮಾಡಿದರೆ ಪ್ರತಿಭಟನೆ’

ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಬೇಡ್ಕರ್‌ ಜಯಂತಿಯಂದು ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಅವಕಾಶ ನೀಡುವುದಿಲ್ಲ. ಒಂದೊಮ್ಮೆ ಮಾಲಾರ್ಪಣೆ ಮಾಡಿದರೆ ಕ‍ಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುತ್ತೇವೆ’ ಎಂದು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ- ಕರ್ನಾಟಕ ಎಚ್ಚರಿಸಿದೆ.   ‘ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಫೆಬ್ರುವರಿ 19ರಂದು ಬೃಹತ್‌ ಪ್ರತಿಭಟನೆ ನಡೆಸಲಾಗಿತ್ತು. ಆಗ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಮುಖ್ಯಮಂತ್ರಿಯವರು ತಪ್ಪಿತಸ್ಥರ ವಿರುದ್ಧ …

Read More »

ಸಬ್ ಮರ್ಸಿಬಲ್ ಪಂಪ್ ಗಳನ್ನು ಕಳವು ಮಾಡುತ್ತಿದ್ದ ಮೂವರು ಬೆಳಗಾವಿ ಗ್ರಾಮೀಣ ಪೋಲೀಸರ ಬಲೆಗೆ

ಬೆಳಗಾವಿ – ಹೊಲಗದ್ದೆಗಳಲ್ಲಿ ಬೋರವೆಲ್ ಗಳಿಗೆ ಅಳವಡಿಸಿರುವ ಸಬ್ ಮರ್ಸಿಬಲ್ ಪಂಪ್ ಗಳನ್ನು ಕಳವು ಮಾಡುತ್ತಿದ್ದ ಮೂವರು ಬೆಳಗಾವಿ ಗ್ರಾಮೀಣ ಪೋಲೀಸರ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಪಕ್ಕದ ಮಚ್ಛೆ ಗ್ರಾಮದಲ್ಲಿ ರೈತರ ಜಮೀನುಗಳಲ್ಲಿ ಅಳವಡಿಸಿರುವ ಪಂಪ್ ಸೆಟ್ ಗಳನ್ನು ಕಳವು ಮಾಡಿ ಮಾರಾಟ ಮಾಡಿತ್ತಿದ್ದ ಮೂವರನ್ನು ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸ್ರು ಬಂಧಿಸಿದ್ದಾರೆ. ಮೂವರ ಕಳ್ಳರ ಗ್ಯಾಂಗ್ ರೈತರ ಹೊಲಗದ್ದೆಗಳಿಂದ ಕಳವು ಮಾಡಲಾದ 2ಲಕ್ಷ 70 ಸಾವಿರ ಕಿಮ್ಮತ್ತಿನ 18 …

Read More »

ಕೋಟಿಗಟ್ಟಲೇ ಖರ್ಚು ಮಾಡಿ ಹಾಳು ಬಿದ್ದಿರುವ ಪಾಲಿಕೆಯ ಪಾರ್ಕಿಂಗ್ ಝೋನ್ ಈಗ ಗಾಂಜಾ ಮಾರಾಟಗಾರರ ಜಂಕ್ಷನ್

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಗಾಂಜಾ ಮಾರಾಟವನ್ನು ತಡೆಯಲು ಬೆಳಗಾವಿ ಪೋಲೀಸ್ರು ಸೈಲೆಂಟಾಗಿ ಕಾರ್ಯಾಚರಣೆ ನಡೆಸುತ್ತಲೇ ಇದ್ದು ಈ ಕುರಿತು ಖಂಜರ್ ಗಲ್ಲಿಯಲ್ಲಿ ಪೋಲೀಸರು ಖಾಕಿ ಖದರ್ ತೋರಿಸಿದ್ದಾರೆ. ಖಂಜರ್ ಗಲ್ಲಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಾರ್ಕೆಟ್ ಪೋಲೀಸ್ ಠಾಣೆಯ ಪೋಲೀಸರು ಬಂಧಿಸಿ,ಅರ್ದ ಕೆಜಿ (500gm) ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಂಜರ್ ಗಲ್ಲಿಯ ಪಾರ್ಕಿಂಗ್ ಸ್ಥಳವನ್ನು ಬೆಳಗಾವಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಸದುಪಯೋಗ ಮಾಡಿಕೊಳ್ಳುತ್ತಿಲ್ಲ ಆದ್ರೆ ಕೋಟಿಗಟ್ಟಲೇ ಖರ್ಚು ಮಾಡಿ ಹಾಳು …

Read More »

ಗೋಕಾಕ್​ ಜಿಲ್ಲೆ ಮಾಡಬೇಕು ಜಾರಕಿಹೊಳಿ ಸಹೋದರರ ಜೊತೆಗೂ ಮಾತನಾಡುತ್ತೇವೆ. : ಡಾ.ರಾಜೇಂದ್ರ ಸಣ್ಣಕ್ಕಿ

ಬೆಳಗಾವಿ: ಜಿಲ್ಲಾ ರಾಜಕಾರಣದಲ್ಲಿ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಚರ್ಚೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯನ್ನು ಮೂರು ಜಿಲ್ಲೆಯನ್ನಾಗಿ ವಿಂಗಡಿಸುವ ಬಗ್ಗೆ ಸಚಿವ ಉಮೇಶ್ ಕತ್ತಿ ಒಲವು ತೋರಿದ್ದಾರೆ. ಬೆಳಗಾವಿ, ಚಿಕ್ಕೋಡಿ, ಬೈಲಹೊಂಗಲ ಜಿಲ್ಲೆಗಳಾಗಿ ವಿಂಗಡಿಸುವಂತೆ ಕೋರಿ ಉಮೇಶ್ ಕತ್ತಿ ಶೀಘ್ರವೇ ಸಿಎಂ ಭೇಟಿ ಮಾಡಲು ನಿರ್ಧರಿಸಿದ್ದಾರೆ. ಸಚಿವ ಉಮೇಶ್ ಕತ್ತಿಗೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಸಾಥ್ ನೀಡಿದ್ದಾರೆ. ಇನ್ನೊಂದೆಡೆ ಸಚಿವ ಉಮೇಶ್ ಕತ್ತಿ ಹೇಳಿಕೆ ಗೋಕಾಕ್ ಭಾಗದ ಜನರ …

Read More »

ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು.

ಬೆಳಗಾವಿ ಕುವೆಂಪು ನಗರದ ಕಚೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ಕೆದನೂರ, ಅಗಸಗಿ, ಮನ್ನಿಕೇರಿ ಗ್ರಾಮದಲ್ಲಿ ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು. ಇದೇ ವೇಳೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಸಬಾಗದಿಂದ ಕುಂತಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಅಲ್ಲಿನ ಸಾರ್ವಜನಿಕರ ಮನವಿ ಮೇರೆಗೆ 1 ಲಕ್ಷ …

Read More »

ಪರೋಕ್ಷವಾಗಿ ಮತ್ತೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಬಾಗಲಕೋಟೆ: ಬಾದಾಮಿ ಮತ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಆಸೆ ವ್ಯಕ್ತಪಡಿಸಿದ್ದಾರೆ. ಬಿಜೆಪಿಗರು ಕೆಲಸ ಮಾಡದಿದ್ರೆ ನಾನೇ ಬಂದು ಕೆಲಸ ಮಾಡಿ ಕೊಡುತ್ತೇನೆ ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರಲಿದ್ದು, ನಾನೇ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇನೆಂದು ಪರೋಕ್ಷವಾಗಿ ಹೇಳಿದರು. ಆಲೂರ ಎಸ್.ಕೆ ಗ್ರಾಮದಲ್ಲಿ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ …

Read More »

ಆಮ್​ ಆದ್ಮಿ ರೀ ಎಂಟ್ರಿ ಯಾರಿಗೆ ಆಪತ್ತು?: ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಜತೆ ರಾಜ್ಯದಲ್ಲಿ ಮತ್ತೊಂದು ರಾಜಕೀಯ ನೆಲೆ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗುತ್ತಿದ್ದಂತೆ, ರಾಜ್ಯದಲ್ಲಿ ಆ ಪಕ್ಷದ ಮರು ಪ್ರವೇಶದ ಸೂಚನೆ ನೀಡಿದೆ. ಕೇಜ್ರಿವಾಲ್ ಪಕ್ಷಕ್ಕೆ ಕರ್ನಾಟಕ ಹೊಸದೇನಲ್ಲ. 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ರಾಜ್ಯದ ಜನರಿಗೆ ತನ್ನ ಪರಿಚಯ ಮಾಡಿಕೊಂಡಿತ್ತು. ಆದರೆ, ಬೇರು ಗಟ್ಟಿಮಾಡಿಕೊಳ್ಳಲು ಪ್ರಯತ್ನಿಸಿ ಸೋತಿತ್ತು. ಆದರೀಗ ದೊಡ್ಡ ಉದ್ದೇಶ ಇಟ್ಟುಕೊಂಡಂತೆ ಪ್ರವೇಶ ಮಾಡುವ ಸುಳಿವು ನೀಡಿದೆ. ಮುಂಬರುವ …

Read More »

ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ:ಡಿ.ಕೆ. ಶಿ.

ಹಾಸನ: ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಇಡೀ ರಾಜ್ಯದಲ್ಲಿ ಜನ ಬಿಜೆಪಿ ಹಾಗೂ ದಳದಲ್ಲಿ ಗುರುತಿಸಿಕೊಂಡವರು ಕಾಂಗ್ರೆಸ್ ಸದಸ್ಯರಾಗುತ್ತಿದ್ದು, ನಮಗೆ ಆತ್ಮ ವಿಶ್ವಾಸ ಹೆಚ್ಚಿಸಿದೆ. ಪಂಚರಾಜ್ಯ ಚುನಾವಣೆಯಲ್ಲಿ ನಾವು ಪಂಜಾಬ್ ರಾಜ್ಯವನ್ನು ನಮ್ಮ ತಪ್ಪಿನಿಂದ ಸೋತಿದ್ದೇವೆ. ಬಿಜೆಪಿಯವರು ಇಲ್ಲಿಯೂ ಗೆಲ್ಲುವುದಾಗಿ ಬೀಗುತ್ತಿದ್ದಾರೆ. ಆದರೆ ಜನ ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. …

Read More »

ಮೋದಿ ತಮ್ಮ ಮನೆಗೆ ಕೆಲಸ ಮಾಡ್ತೀಲ್ಲ, ದೇಶದ ಸುರಕ್ಷತೆಗಾಗಿ ಕೆಲಸ ಮಾಡುತ್ತಿದ್ದಾರೆ:ಶಶಿಕಲಾ ಜೊಲ್ಲೆ

ಕೊಪ್ಪಳ: ಮಸೀದಿ, ಮಂದಿರಗಳಲ್ಲಿ ಧ್ವನಿ ವರ್ಧಕ ಬಳಕೆ ವಿಚಾರ, ಇದು ಇವತ್ತಿನ ವಿಷಯ ಅಲ್ಲ. ಬಹಳ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಆದೇಶ ಇದೆ. ಇಷ್ಟೇ ಪ್ರಮಾಣದ ಧ್ವನಿ ವರ್ದಕ ಬಳಸಲು ಆದೇಶವಿದೆ. ಆದರೆ ಅದು ಸರಿಯಾಗಿ ಫಾಲೋ ಆಪ್ ಆಗುತ್ತಿಲ್ಲ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಕೊಪ್ಪಳದಲ್ಲಿ ಬಿಜೆಪಿ 42 ನೆಯ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಎಲ್ಲ ಧಾರ್ಮಿಕ ಸಂಸ್ಥೆಗಳಿಗೆ ನಿಯಮಗಳಿವೆ. …

Read More »

ಕಳೆದಿದ್ದ ಚಿನ್ನಾಭರಣಗಳ ಸೂಟ್ ಕೇಸ್​ ವಾರಸುದಾರರಿಗೆ ತಲುಪಿಸಿದ ಹೋಮ್ ಗಾರ್ಡ್..

ಬೆಂಗಳೂರು : ಪ್ರಯಾಣಿಕರೊಬ್ಬರು ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ ಪತ್ತೆಹಚ್ಚಿ ಹಿಂದಿರುಗಿಸುವ ಮೂಲಕ ಗೃಹ ರಕ್ಷಕ ದಳದ ಸಿಬ್ಬಂದಿಯೊಬ್ಬರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೃಹ ರಕ್ಷಕ ದಳದ ಸಿಬ್ಬಂದಿ ಅವರ ಗುರುರಾಜ್​ ಪ್ರಾಮಾಣಿಕತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗ್ತಿದೆ. ರಮೇಶ್ ಚಂದ್ ಎಂಬುವವರು ನಿನ್ನೆ ರಾತ್ರಿ 9:30ಕ್ಕೆ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ಅನ್ನು ಕಳೆದುಕೊಂಡಿದ್ದರು. …

Read More »