Breaking News
Home / ರಾಷ್ಟ್ರೀಯ (page 586)

ರಾಷ್ಟ್ರೀಯ

ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅಂತಿಮ‌ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂತಿಮ‌ ನಮನ ಸಲ್ಲಿಸಿದರು.ಜ. ಮಂಜುನಾಥ ಅವರ ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಕ್ಕೆ ಭೇಟಿ ನೀಡಿದ್ದ ಸಿಎಂ ನ್ಯಾಯಮೂರ್ತಿಗಳ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಸಲ್ಲಿಸಿದ …

Read More »

ಪಾದಯಾತ್ರೆ ಹತ್ತಿಕ್ಕಲು ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

    ಗೋಕಾಕ: ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದರು.   ನಗರದ ಹಿಲ್ಲ್‌ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಯಶಸ್ವಿ ಆಗಬಾರದು, ಪಾದಯಾತ್ರೆ ಬೆಂಗಳೂರು ತಲುಪಬಾರದು ಎಂಬ ಉದ್ದೇಶ ಸರ್ಕಾರದಾಗಿತ್ತು. ಈಗ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಅದನ್ನು ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ …

Read More »

ಯುವಕರ ಪಾಲಿನ ಸ್ಪೂರ್ತಿ ಚಿಲುಮೆ ಸುಭಾಷ್ ಚಂದ್ರ ಬೋಸ್: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ

    ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು, ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್‌ ಅವರ 125 ನೇ ಜಯಂತಿಯನ್ನು ಆಚರಿಸಿದರು, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿದರು.   ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಸ್ವಾತಂತ್ರ್ಯ ಸೇನಾನಿ ನೇತಾಜಿ …

Read More »

ಕೊಪ್ಪಳ ಜಿಲ್ಲೆ ಆರೋಗ್ಯ ಇಲಾಖೆ ಎಡವಟ್ಟು; ಲಸಿಕೆ ಪಡೆಯದಿದ್ದರೂ 2ನೇ ಡೋಸ್ ಲಸಿಕೆ ಪಡೆದಿರುವುದಾಗಿ ಮೆಸೇಜ್

ಕೊಪ್ಪಳ: ಕೊರೊನಾ ವಿಚಾರದಲ್ಲಿ ಸರ್ಕಾರ ಅನೇಕ ಬಾರಿ ಪದೇ ಪದೇ ಎಡವುತ್ತಿದ್ದು, ಆರೋಗ್ಯ ಇಲಾಖೆ ಎಡವಟ್ಟಿನಿಂದಾಗಿ ಲಸಿಕೆ ಪಡೆಯದವರಿಗೂ ಲಸಿಕೆ ಸಂಪೂರ್ಣವಾಗಿದೆ ಎನ್ನುವ ಪ್ರಮಾಣ ಪತ್ರ ದೊರೆತಿರುವುದು ಲಸಿಕೆ ಹಾಕಿಸಿಕೊಳ್ಳದವರನ್ಬು ಚಿಂತೆಗೀಡುಮಾಡಿದೆ. ಜಿಲ್ಲೆಯ ಆರೋಗ್ಯ ಇಲಾಖೆ ಮಹಾ ಎಡವಟ್ಟು ಮಾಡಿದೆ. 2ನೇ ಡೋಸ್ ಲಸಿಕೆಯನ್ನು ಪಡೆಯದಿದ್ದರೂ ಪಡೆದಿರುವುದಾಗಿ ಹಲವರ ಮೊಬೈಲ್‌ಗೆ ಮೆಸೇಜ್ ಬಂದಿದೆ. ಇದರಿಂದ ಜನ ಆರೋಗ್ಯ ಇಲಾಖೆ ನಡೆಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು …

Read More »

ಕೊರೊನಾ ಕೇಸ್​​ ಹೆಚ್ಚಳ; ಇಂದು ತಮಿಳುನಾಡು ಸಂಪೂರ್ಣ ಲಾಕ್‌ಡೌನ್

ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೊನಾ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಸಂಪೂರ್ಣ ಲಾಕ್​ಡೌನ್ ಮಾಡಿ ಸಿಎಂ ಎಂ.ಕೆ. ಸ್ಟಾಲಿನ್ ಆದೇಶ ಹೊರಡಿಸಿದ್ದಾರೆ. ಜನವರಿ 16ರಂದು ವಿಧಿಸಿದ್ದ ಲಾಕ್‌ಡೌನ್ ನಿಯಮಗಳೇ ಇಂದೂ ಅನ್ವಯಿಸುತ್ತವೆ ಎಂದು ಸಿಎಂ ತಿಳಿಸಿದ್ದಾರೆ. ಇನ್ನು, ಸೋಂಕಿನ ಪ್ರಕರಣಗಳು ಹರಡುವುದನ್ನು ತಡೆಯಲು ತೆಗೆದುಕೊಳ್ಳುತ್ತಿರುವ ಕ್ರಮಗಳಿಗೆ ಸಾರ್ವಜನಿಕರು ಸಹಕರಿಸುವಂತೆ ಮುಖ್ಯಮಂತ್ರಿ ಸ್ಟಾಲಿನ್ ಮನವಿ ಮಾಡಿಕೊಂಡಿದ್ದಾರೆ. ಈ ವೇಳೆ ಮೊಬೈಲ್​ ಆ್ಯಪ್​ ಆಧಾರಿತ ಆಟೋ, ಟ್ಯಾಕ್ಸಿಗಳು ಮತ್ತು ಇತರ ವಾಹನಗಳು …

Read More »

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ಅಪರೂಪದ ಮದುವೆ; ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಜೋಡಿಯಾದ 85 ವರ್ಷದ ವರ 65 ವರ್ಷದ ವಧು

ಮೈಸೂರು: ಓದಿಗೆ ಜ್ಞಾನಾರ್ಜನೆಗೆ ವಯಸ್ಸಿಲ್ಲ ಅನ್ನೋ ಮಾತನ್ನು ನೀವು ಕೇಳಿರುತ್ತೀರಾ. ಆದರೆ ಇದೀಗ ಮದುವೆಗೂ ವಯಸ್ಸಿಲ್ಲ ಅನ್ನುವ ಮಾತನ್ನು ಮೈಸೂರಿನ ಹಿರಿಯ ಜೀವಗಳು ನಿಜ ಮಾಡಿದ್ದಾರೆ. ಜೀವನದ ಸಂಧ್ಯಾಕಾಲದಲ್ಲಿ ಹಸೆಮಣೆ ಏರಿ‌ ಅಚ್ಚರಿ ಮೂಡಿಸಿದ್ದಾರೆ. ಸ್ವಂತ ಮಕ್ಕಳು‌ ಮೊಮ್ಮಕ್ಕಳು ಮುಂದೆ ನಿಂತು ಹಿರಿಯ ಜೀವಗಳಿಗೆ ಮದುವೆ ಮಾಡಿಸಿರೋದು ವಿಶೇಷ. 85 ವರ್ಷದ ವರ 65 ವರ್ಷದ ವಧು ಇಂತಹ ಅಪರೂಪದ ಮದುವೆಗೆ ಸಾಕ್ಷಿಯಾಗಿರುವುದು‌ ಸಾಂಸ್ಕೃತಿಕ ನಗರಿ ಮೈಸೂರು. ಮೈಸೂರಿನ ಉದಯಗಿರಿಯ …

Read More »

ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ; ವೈದ್ಯರು ನೀಡಿದ ಮಾಹಿತಿ ಇಲ್ಲಿದೆ

ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ. ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ. ಈ ಕುರಿತು ಎಎನ್​ಐ ಶನಿವಾರ ಮಾಹಿತಿ ನೀಡಿದೆ. ಈ ತಿಂಗಳ ಆರಂಭದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ (Covid) ಪಾಸಿಟಿವ್ ಆಗಿತ್ತು. ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ …

Read More »

ಇಂದು ಪ್ರಧಾನಿ ಮೋದಿಯಿಂದ ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಹೊಲೋಗ್ರಾಮ್​ ಪ್ರತಿಮೆ ಅನಾವರಣ

ಗಣರಾಜ್ಯೋತ್ಸವ ಆಚರಣೆ ದೇಶದಲ್ಲಿ ಇಂದಿನಿಂದಲೇ ಪ್ರಾರಂಭವಾಗಲಿದೆ. ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ನೇತಾಜಿಯವರ ಹೊಲೋಗ್ರಾಮ್​ ಪ್ರತಿಮೆ (ಲೇಸರ್ ಅಥವಾ ಅಂಥ ಇತರ ಬೆಳಕಿನ ಕಿರಣಗಳ ಟಚ್​ ಕೊಡಲಾದ  ಮೂರು ಆಯಾಮದ ಪ್ರತಿಮೆ). ದೇಶದಲ್ಲಿ ಸಾಮಾನ್ಯವಾಗಿ ಜನವರಿ 24ರಿಂದ ಗಣರಾಜ್ಯೋತ್ಸವ ದಿನಾಚರಣೆ ಶುರುವಾಗುತ್ತಿತ್ತು. ಆದರೆ ಈ ಬಾರಿ ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮದಿನದಿಂದಲೇ ಗಣರಾಜ್ಯೋತ್ಸವ ಸಂಭ್ರಮವೂ ಶುರುವಾಗಲಿದೆ ಎಂದು …

Read More »

ಸಿದ್ದರಾಮಯ್ಯ ಮೇಲೆ ಮುಗಿಬಿದ್ದ JDS, BJP.. ಅಂಥದ್ದೇನಾಯ್ತು?

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಿನ್ನೆ ದಳಪತಿಗಳು ಅಕ್ಷರಶಃ ಸಮರ ಸಾರಿದ್ರು. ಇತ್ತ ಕೇಸರಿ ಪಾಳಯ ವಿಪಕ್ಷ ನಾಯಕರ ಮೇಲೆ ಕೆಂಡಾಮಂಡಲವಾಗಿತ್ತು. ಮಾಜಿ ಸಿಎಂ ಆಡಿದ್ದ ಮಾತುಗಳು ಕಮಲ ಮತ್ತು ದಳವನ್ನ ಬಡಿದೆಬ್ಬಿಸಿತ್ತು. ಹೀಗಾಗಿ ಸಿದ್ದು ವಿರುದ್ಧ ಇವತ್ತು ಟ್ವೀಟಾಸ್ತ್ರ ಪ್ರಯೋಗವಾಗಿತ್ತು. ಅಷ್ಟಕ್ಕೂ ಸಿದ್ದು ಆಡಿದ್ದ ಮಾತುಗಳೇನು? ಅದಕ್ಕೆ ಕಮಲ-ದಳದ ತಿರುಗೇಟೇನು? ಇಲ್ಲಿದೆ ಡಿಟೇಲ್ಸ್‌.. ಸಿದ್ದರಾಮಯ್ಯ ಬಾಯಲ್ಲಿ ಬಂದಿದ್ದ ಬಾಲಂಗೋಚಿ ಮಾತು ದಳಪತಿಯನ್ನ ಕೆರಳಿ ಕೆಂಡವಾಗುವಂತೆ ಮಾಡಿದೆ. ಅಲ್ಲದೇ ಮಾಜಿ …

Read More »

ಈತ ವೃತ್ತಿಯಲ್ಲಿ ಇಂಜಿನಿಯರ್​​.. ಮಾಡಿದ್ದು ಬ್ಯಾಂಕ್​​ ರಾಬ್ರಿ.. ಈ ಕಥೆ ಕೇಳಿದ್ರೆ ಬೆಚ್ಚಿಬೀಳ್ತೀರಾ?

ಅವನೊಬ್ಬ ಸ್ವಾಫ್ಟ್​ವೇರ್ ಇಂಜಿನಿಯರ್. ಕೈ ತುಂಬಾ ಸಂಬಳ ಬರುವ ಕೆಲಸ ಅವನಿಗಿತ್ತು. ಆದ್ರೆ, ಅವನಿಗೆ ಬರ್ತಿದ್ದ ಸಂಬಳ ಸಾಕಾಗ್ತಿರಲಿಲ್ಲ ಅನ್ಸುತ್ತೆ. ವೇಗವಾಗಿ ದುಡ್ಡ ಮಾಡಬೇಕೆಂಬ ಆಸೆ ಇದ್ದವನು ಬೇಡದ ಆದಾಯದ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೊರಟಿದ್ದ. ಅದಕ್ಕೆ ಅಂತಾನೇ, ತನ್ನ ತಾಯಿಯ ಚಿನ್ನಾಭರಣ ಅಡಿವಿಟ್ಟ.. ಬ್ಯಾಂಕ್​ ಸಾಲ ಮಾಡಿ ಆನ್​ಲೈನಲ್ಲಿ ಟ್ರೇಡಿಂಗ್ ಶುರು ಮಾಡಿದ್ದ. ಬಟ್​ ಏನೋ ಮಾಡಲು ಹೋಗಿ ಏನೋ ಆಯ್ತು ಅಂತಾರಲ್ಲ, ಹಂಗಾಗಿದೆ ಅವನ ಕಥೆ.. ದುಡ್ಡು …

Read More »