Breaking News
Home / ರಾಷ್ಟ್ರೀಯ (page 592)

ರಾಷ್ಟ್ರೀಯ

ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳಿಗೆ ಹೆಚ್ಚು ಕೊರೊನಾ ಕಾಣಿಸ್ತಿದೆ: ಪಾಲಕರೇ ಹುಷಾರ್..!

ಕಳೆದ ಎರಡು ದಿನಗಳಿಂದ ಮಕ್ಕಳಲ್ಲಿ ಒಮಿಕ್ರಾನ್ ಹೆಚ್ಚಾಗಿದ್ದು, ಶೇ. 100 ಮಕ್ಕಳಲ್ಲಿ 20 ರಿಂದ 30 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಾಗಿದೆ.ಡಿ.ಎಚ್.ಓ ಮುನ್ಯಾಳ ಮಾತನಾಡಿ ಜನೇವರಿ 1 ರಿಂದ 3 ನೇ ಅಲೆಯ ಪ್ರಭಾವ ವಾಗಿ ಮಕ್ಕಳಲ್ಲಿ ಅಷ್ಟೊಂದು ಪಾಸಿಟಿವಿಟಿ ಇರಿಲಿಲ್ಲ ಕಳೆದ ಎರಡು ದಿನಗಳಿಂದ ನಿರತಂರವಾಗಿ ಓಮಿಕ್ರಾನ್ ಪ್ರಭಾವ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ 100 ಮಕ್ಕಳು ಕೋವಿಡ್ ಪರೀಕ್ಷೆಗೆ ಒಳಪಟ್ಟರೆ 20 ರಿಂದ 30 ಮಕ್ಕಳಲ್ಲಿ ಸೊಂಕು …

Read More »

ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಗೋಕಾಕ : ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಒತ್ತಾಯ ಮಾಡಿದ್ದಾರೆ.   ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಚ್ಚು ಮದ್ದು ಪಡೆದ ಮಕ್ಕಳ ಸಾವಿಗೆ ಕೆಳವರ್ಗದ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. …

Read More »

ಜನೇವರಿ 26 ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ರಾಜ್ಯದ ಸ್ತಬ್ಧಚಿತ್ರ

ನವದೆಹಲಿ-   ಕೊರೊನಾ ಪ್ರಕರಣಗಳು ದೇಶದಲ್ಲಿ ನಿರಂತರವಾಗಿ ಏರುಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜ.26ಕ್ಕೆ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಕೇವಲ 24,000 ಜನರು ಮಾತ್ರ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ.   ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ.       …

Read More »

TRP ಲಿಸ್ಟ್​ ರಿಲೀಸ್​: ಟಾಪ್​ 5 ಲಿಸ್ಟ್​ನಲ್ಲಿರೋ ಕನ್ನಡದ ಧಾರಾವಾಹಿಗಳು ಯಾವುವು..?

ಧಾರಾವಾಹಿಯ ತಂಡದವರು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಹೊಸ ವರ್ಷದ ಮೊದಲ ವಾರದ ಟಿಆರ್​ಪಿ ಲಿಸ್ಟ್​ ಹೊರ ಬಂದಿದ್ದು, ನಿಮ್ಮ ಕುತೂಹಲದ ಕಣ್ಗಳಿಗೆ ಉತ್ತರ ಇಲ್ಲಿದೇ. ಒಂದೊಳ್ಳೆಯ ಕಂಟೆಂಟ್​ನ್ನ ಜನರಿಗೆ ತಲುಪಿಸಲು ಸಾಕಷ್ಟು ಪರಿಶ್ರಮಪಡುವ ಧಾರಾವಾಹಿಗಳು ಏನೇ ಎಫರ್ಟ್​ ಹಾಕಿದ್ರು ಕೊನೆಯದಾಗಿ ಆ ಸೀರಿಯಲ್​ ಎಷ್ಟರಮಟ್ಟಿಗೆ ವೀಕ್ಷಕರು ಮನ ಗೆದ್ದಿದೆ ಅನ್ನೋದು ಇಂಪಾರ್ಟಂಟ್​. ಟಾಪ್​ 5 ಲಿಸ್ಟ್​ನಲ್ಲಿ ಯಾವೆಲ್ಲ ಸೀರಿಯಲ್​ಗಳು ಸ್ಥಾನ ಪಡೆದುಕೊಂಡಿವೆ ಎಂಬುದ್ರ ಬಗ್ಗೆ ಮಾಹಿತಿ ಇಲ್ಲಿದೇ ನೋಡಿ. ​ …

Read More »

ಪಾಸ್‌ಪೋರ್ಟ್ ಹೊಂದಿರುವವರು ಈಗ ವೀಸಾ ಇಲ್ಲದೆ ಪ್ರಪಂಚದ 60 ದೇಶಗಳಿಗೆ ಭೇಟಿ ನೀಡಬಹುದಾಗಿದೆ.

2022 ರಲ್ಲಿ ವಿಶ್ವದ ಅತ್ಯಂತ ಪ್ರಬಲ ಪಾಸ್‌ಪೋಟ್‌ಗಳ ಪೈಕಿ ಭಾರತದ ಶ್ರೇಯಾಂಕವು ಏಳು ಸ್ಥಾನಗಳಿಗೆ ಸುಧಾರಿಸಿ 83 ನೇ ಸ್ಥಾನಕ್ಕೆ ತಲುಪಿದೆ. ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರು ಈಗ ವೀಸಾ ಇಲ್ಲದೆ ಪ್ರಪಂಚದ 60 ದೇಶಗಳಿಗೆ ಭೇಟಿ ನೀಡಬಹುದಾಗಿದೆ. ಭಾರತವು 2022 ರಲ್ಲಿ ತನ್ನ ಪಾಸ್‌ಪೋರ್ಟ್ ಬಲವನ್ನು ಸುಧಾರಿಸಿಕೊಂಡಿದ್ದು, ಕಳೆದ ವರ್ಷದ 90 ನೇ ಸ್ಥಾನದಿಂದ ಏಳು ಸ್ಥಾನಗಳನ್ನು ಮೇಲೇರಿ ಈಗ 83 ನೇ ಸ್ಥಾನಕ್ಕೆ ತಲುಪಿದೆ. ಈಗ ಪೂರ್ವ ವೀಸಾ …

Read More »

ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ   

ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಂಸ್ಥೆಯ ಚೇರಮನ ಲಖನ ಜಾರಕಿಹೊಳಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಿಮಿತ್ತ ಅವರನ್ನು ಗುರುವಾರದಂದು ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ, ಮುಖ್ಯೋಪಾಧ್ಯಾಯನಿ .ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ ವಣ್ಣೂರ ಸೇರಿದಂತೆ ಅನೇಕರು ಇದ್ದರು.

Read More »

ಪುನೀತ್ ನಿವಾಸಕ್ಕೆ ಬೇಟಿ ನೀಡಿದ ಕಮಲ್ ಹಾಸನ.

ಬೆಂಗಳೂರು (ಜ.13): ಕನ್ನಡ ಚಿತ್ರರಂಗದ (Sandalwood) ಓನ್ ಆಯಂಡ್ ಓನ್ಲಿ ಯುವರತ್ನ, ಕರ್ನಾಟಕದ ರತ್ನ (Karnataka Rathna), ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹೃದಯಾಘಾತದಿಂದ ನಮ್ಮನ್ನು ಆಗಲಿದ್ದಾರು. ಅಕ್ಟೋಬರ್ 29, 2021 ಇಡೀ ಭಾರತಕ್ಕೆ (India) ಇದು ಕರಾಳ ದಿನವಾಗಿತ್ತು. ಒಂದೊಂದು ನಿಮಿಷವೂ ಹೇಗಪ್ಪಾ ಕಳೆಯುವುದು ಎನ್ನುವ ಚಿಂತೆ ಕನ್ನಡಿಗರನ್ನು ಕಾಡಿತ್ತು. ಅಪ್ಪುಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಾಂತ ಅಭಿಮಾನಿಗಳು ಮತ್ತು ಸ್ನೇಹಿತರಿದ್ದಾರೆ. ಈಗಲೂ ಅವರ ನಿವಾಸಕ್ಕೆ ಆಗಮಿಸಿ …

Read More »

3ನೇ ಡೋಸ್ ಪಡಿಯಲು ನೀವು ಅರ್ಹರೆ.

ಬೆಂಗಳೂರು(ಜ.13): ಮುನ್ನೆಚ್ಚರಿಕೆ ಡೋಸ್‌ (Booster Dose) ಪಡೆಯಲು ಅರ್ಹರಾಗಿರುವ ಬಗ್ಗೆ ಹಾಗೂ ಲಸಿಕೆ(Vaccine) ಪಡೆಯಲು ಎಷ್ಟು ದಿನ ಕಾಯಬೇಕು ಎಂಬ ಬಗ್ಗೆ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಪಡೆಯುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. selfregistration.cowin.gov.in/ ಈ ಕೊಂಡಿಗೆ ಹೋಗಿ ನೀವು ಮೊದಲೆರಡು ಡೋಸ್‌ ಲಸಿಕೆ ಪಡೆಯುವಾಗ ನೀಡಿದ್ದ ದೂರವಾಣಿ ಸಂಖ್ಯೆಯನ್ನು(Mobile Number) ನೀಡಿದರೆ ಮುನ್ನೆಚ್ಚರಿಕೆ ಡೋಸ್‌ ಪಡೆಯಲು ನೀವು ಅರ್ಹರೇ ಮತ್ತು ಲಸಿಕೆ ಪಡೆಯಲು ಇನ್ನೆಷ್ಟು ದಿನ ಕಾಯಬೇಕು ಎಂಬ ಮಾಹಿತಿ ಲಭಿಸುತ್ತದೆ. …

Read More »

ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು.

ಬೆಂಗಳೂರು(ಜ.13): ಹಲವು ವಿರೋಧಗಳ ನಂತರ ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ, ಬದ್ಧ, ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಸದ್ಯದ ಮಟ್ಟಿಗೆ ಹಿಂಪಡೆದಿದ್ದಾರೆ. ನಮಗೆ ಜನರ ಹಿತ ಮುಖ್ಯ . ನಮ್ಮ ಪಾದಯಾತ್ರೆಯಿಂದ ಕೊರೊನಾ ಉಲ್ಭಣ ಆಗಬಾರದು …

Read More »

ಪೊಲೀಸ್​ ಭದ್ರಕೋಟೆಯಾದ ಇಡೀ ರಾಮನಗರ: ಇಂದು ಭಾರೀ ಹೈಡ್ರಾಮಾಗೆ ಸಾಕ್ಷಿ ಆಗಲಿದೆ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಐದನೇ ದಿನ‌ಕ್ಕೆ ಕಾಲಿರಿಸಿದೆ. ಆದರೆ ಇದರ ವಿರುದ್ಧ ರಾಜ್ಯ ಹೈಕೋರ್ಟ್​ ಗರಂ ಆಗಿದ್ದು, ಕೊರೊನಾ ಇರೋವಾಗ ಏನಿದೆಲ್ಲಾ ಹುಡುಗಾಟ ಎಂಬ ಧಾಟಿಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದೆ. ಕೋರ್ಟ್​ ನೋಟಿಸ್ ಕೈಯಲ್ಲಿ ಹಿಡಿದು, ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್​ ನಾಯಕರ ವಿರುದ್ಧ ರಾಜ್ಯ ಸರ್ಕಾರ ಸೆಟೆದು ನಿಂತಿದೆ. ಭಾರೀ ಸಂಖ್ಯೆಯಲ್ಲಿ ಪೊಲೀಸ್​ ಪಡೆಯನ್ನು ಫೀಲ್ಡ್​​ಗಿಳಿಸಿದೆ. ಇಂದು ಐದನೇ ದಿನ‌ಕ್ಕೇ ಕಾಂಗ್ರೆಸ್ ಪಾದಯಾತ್ರೆ …

Read More »