Breaking News
Home / ರಾಷ್ಟ್ರೀಯ (page 598)

ರಾಷ್ಟ್ರೀಯ

ಎಲ್ಲಿ, ಎಷ್ಟು ಮತದಾನ? – ಸಮಗ್ರ ವಿವರ

ಬೆಂಗಳೂರು –ನಡೆಯುತ್ತಿದ್ದು, ಬೆಳಗ್ಗೆ 10 ಗಂಟೆವರೆಗೆ ವಿಜಯಪುರದಲ್ಲಿ ಮಾತ್ರ ಶೂನ್ಯ ಮತದಾನವಾಗಿದೆ. ದಕ್ಷಿಣ ಕನ್ನಡದಲ್ಲಿ ಶೇ.45ರಷ್ಟು ಮತದಾನವಾಗಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ಮತ        

Read More »

ವಿಧಿಯೇ ನೀನೆಷ್ಟು ಕ್ರೂರಿ ಚಿಕ್ಕ ಪ್ರಾಯದ ಎಸ್ಟು ಜನರ ಬಲಿ ಬೇಕು ನಿಂಗೆ..?

ಗೋಕಾಕ: ಗೋಕಾಕ ಪೊಲೀಸ ಕಾನ್ಸ್ ಟೇಬಲ್ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸಾವು, ವಿಧಿಯೇ ನೀನೆಷ್ಟು ಕ್ರೂರಿ ಇಂದು ಕರ್ತವ್ಯ ಮುಗಿಸಿ ವಾಪಸ ತೆರಳುತ್ತಿದ್ದ ವೇಳೆ ಗೋಕಾಕ ತಾಲೂಕಿನ ಬೆಣಚೀನ ಮರಡಿ ಗ್ರಾಮದ ಬಳಿ ಅಪಘಾತ ವಾಗಿದೆ   ಇವರು ಗೋಕಾಕ ನಿಂದಾ ಹುದಲಿ ಗ್ರಾಮಕ್ಕೆ ಹೋಗುತ್ತಿದ್ದಾಗ ಆದ ಅಫಘಾತ ಇದು ಆನಂದ ಸುಲಧಾಳ ಇವರ ವಯಸ್ಸು ಕೇವಲ 24ವರ್ಷ ಇನ್ನೇನು ಕೆಲಸ ಮುಗಿಸಿ ಹುಡಗಿ ನೋಡುವ ಕಾರ್ಯಕ್ರಮಕ್ಕೆ …

Read More »

ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

👉👉ನಿನ್ನೆ ಸಿದ್ದರಾಯ್ಯನವರು ಹೇಳಿದ್ದಕ್ಕೆ ಇವತ್ತು ಉತ್ತರ ಕೊಡಲು ಬಂದಿದ್ದೆನೆ..👍👍👍👍 ————- ರಾಯಬಾಗ: ಸಿದ್ದರಾಮಯ್ಯ ಅವರು ಯಾವತ್ತೂ ಸುಳ್ಳು ಹೇಳುವುದಿಲ್ಲ. ನಮ್ಮಂತೆಯೇ ಅವರು ಬಹಳ ನಿಷ್ಠುರವಾದಿ. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಅವರು ಯಾರ ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ರಾಯಬಾಗದಲ್ಲಿ ಮಹಾವೀರ ಭವನದಲ್ಲಿ ಸೋಮವಾರ ನಡೆದ …

Read More »

ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ 109 ಜನರಿಗೆ ಕೋವಿಡ್ ಪಾಸಿಟಿವ್,ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ತುಮಕೂರು: ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ಮೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಲಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ. ಅರುಣ ನರ್ಸಿಂಗ್ ಕಾಲೇಜಿನ 3, ಸಿದ್ಧಂಗಂಗಾ ನರ್ಸಿಂಗ್ ಕಾಲೇಜಿನ 8 ಹಾಗೂ ವರದರಾಜ ಕಾಲೇಜಿನ 12 ವಿದ್ಯಾರ್ಹಿಗಳು ಸೇರಿದಂತೆ ಒಟ್ಟು 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. …

Read More »

ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ

ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ದಾಖಲೆ ಮೊತ್ತದ ಹಣ, ಚಿನ್ನ ಹಾಗೂ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ. ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಮಹಾಮಾರಿ ಕೋವಿಡ್ ಸೋಂಕಿನ ಕಾರಣದಿಂದ 1 ವರ್ಷ 8 ತಿಂಗಳು ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಬಂದ್ ಆಗಿತ್ತು. ಸೆಪ್ಟೆಂಬರ್ 28ರಂದು ಭಕ್ತರ ಪ್ರವೇಶಕ್ಕೆ ದೇವಸ್ಥಾನ ಮುಕ್ತಗೊಳಿಸಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. …

Read More »

ವಾಹನ ಸವಾರರಿಗೆ ಇನ್ಮುಂದೆ ಇಂಧನದ ಅಗತ್ಯವಿಲ್ಲ

ನವದೆಹಲಿ : ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಅವರು ದೇಶದಲ್ಲಿ ಬಸ್(Bus)ಗಳು, ಟ್ರಕ್(Truck)ಗಳು ಮತ್ತು ಕಾರು(car)ಗಳನ್ನು ಓಡಿಸಲು ಹಸಿರು ಹೈಡ್ರೋಜನ್(Green hydrogen) ಅನ್ನು ಬಳಸಲು ಯೋಜಿಸುತ್ತಿದ್ದಾರೆ. ನಗರಗಳಲ್ಲಿ ಒಳಚರಂಡಿ ನೀರು (Sewage water) ಮತ್ತು ಘನ ತ್ಯಾಜ್ಯ(Solid waste)ವನ್ನು ಬಳಸಿಕೊಂಡು ಹಸಿರು ಹೈಡ್ರೋಜನ್ ಉತ್ಪಾದಿಸಲು ಯೋಜಿಸುತ್ತಿರುವುದಾಗಿ ಗಡ್ಕರಿ ತಿಳಿಸಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶೀಘ್ರದಲ್ಲೇ ದೆಹಲಿ ರಸ್ತೆಗಳಲ್ಲಿ ಹಸಿರು ಹೈಡ್ರೋಜನ್ ಚಾಲಿತ ಕಾರು …

Read More »

ಪರಿಷತ್ ಚುನಾವಣೆ ಮತಚಲಾವಣೆಗೆ ಸಹಾಯಕರ (Companion) ನೇಮಿಸಿಕೊಳ್ಳಲು ಅವಕಾಶ ಡಿಸೆಂಬರ್ 6 ರೊಳಗಾಗಿ ಅರ್ಜಿ ಸಲ್ಲಿಸಬೇಕು

ಬೆಳಗಾವಿ : ವಿಧಾನಪರಿಷತ್ ಚುನಾವಣೆಯಲ್ಲಿ ಮತಚಲಾಯಿಸಲಿರುವ ಅಂದರು/ದುರ್ಬಲ/ಅನಕ್ಷರಸ್ಥ ಮತದಾರರು ತಮ್ಮ ಮತಚಲಾವಣೆಗೆ ನೆರವಾಗಲು ಸಹಾಯಕರನ್ನು (Companion) ನೇಮಿಸಿಕೊಳ್ಳಬಹುದಾಗಿದ್ದು, ಈ ರೀತಿಯ ಸಹಾಯಕರು ಅವಶ್ಯವಿದ್ದಲ್ಲಿ ಡಿಸೆಂಬರ್ 6 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ. ಕುರುಡು /ದುರ್ಬಲ/ಅನಕ್ಷರಸ್ಥ ಮತದಾರರು ಮತದಾನ ಸಮಯದಲ್ಲಿ ಅವರ ಸಹಾಯಕ್ಕಾಗಿ ಯಾರಾದರೂ ಜೊತೆಗಾರ (Companion) ಅವಶ್ಯಕತೆ ಇದ್ದಲ್ಲಿ ಅಂತಹ ಮತದಾರರು, ಡಿಸೆಂಬರ್ 6 ರೊಳಗಾಗಿ ಸಂಬಂಧಪಟ್ಟ ಸ್ಥಳೀಯ ಸಂಘ ಸಂಸ್ಥೆಗಳ ಮುಖ್ಯಾಧಿಕಾರಿಗಳು/ …

Read More »

ಒಮಿಕ್ರಾನ್​ಗೆ ಇಂದು ತಜ್ಞರ ಜೊತೆಗೂಡಿ CM ಮಂತ್ರ; ರಾಜ್ಯದಲ್ಲಿ ಜಾರಿಯಾಗುತ್ತಾ ಟಫ್ ರೂಲ್ಸ್​..?

ನವದೆಹಲಿ: ಆ ವೈರಿ ವೈರಸ್ ಭಾರತಕ್ಕೆ ಬರುತ್ತಾ? ಬರಬಹುದಾ? ಒಂದು ವೇಳೆ ಬಂದ್ರೆ ಮುಂದೇನು? ಅಂತಾ ಕಾಡಿದ್ದ ಪ್ರಶ್ನೆಗಳ ಗೊಂದಲಿಗೆ ಒಂದು ಉತ್ತರವಂತೂ ಸಿಕ್ಕಿದೆ. ಇಡೀ ಭಾರತದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಕಾಣಿಸಿಕೊಂಡಿದೆ. ಬೆಂಗಳೂರಿನ ಏರ್​ಪೋರ್ಟ್​ ಗೇಟ್​ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟ, ಒಮಿಕ್ರಾನ್ ಓಡಿಸಲು ಸಿಎಂ ಬೊಮ್ಮಾಯಿ ಇಂದು ಮಹತ್ವದ ಮೀಟಿಂಗ್ ಫಿಕ್ಸ್ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ರಹಸ್ಯವಾಗಿ ಅಡಗಿ ಕೂತು ಸೌತ್ ಆಫ್ರಿಕಾದಿಂದ ಸದ್ದಿಲ್ಲದೇ ವಿಮಾನದ ಮೂಲಕ …

Read More »

ರೂಪಾಂತರಿ ತಳಿ ಬಗ್ಗೆ ಭಯ ಬೇಡ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ

ಹೊಸ ತಳಿ ವೇಗವಾಗಿ ಹರಡುತ್ತದೆ. ಆದರೆ, ಜೀವಕ್ಕೆ ಅಪಾಯ ಇಲ್ಲ. ಸರ್ಕಾರ ಕಟ್ಟೆಚ್ಚರ ವಹಿಸಿದೆ. ಬೇರೆ ಬೇರೆ ದೇಶಕ್ಕೆ ಹರಡುವುದನ್ನು ತಡೆಗಟ್ಟುವ ಕೆಲಸ ಆಗುತ್ತಿದೆ. ಕಡ್ಡಾಯವಾಗಿ ತಪಾಸಣೆ ಆಗಿದ್ದರೂ, ರಿಪೋರ್ಟ್ ಬರೋವರೆಗೂ ಅವರನ್ನು ಕಳುಹಿಸುವುದಿಲ್ಲ. ನೆಗೆಟಿವ್ ರಿಪೋರ್ಟ್ ಬಂದ ಬಳಿಕ ಕಳಿಸಲಾಗುವುದು ಎಂದು ಹೇಳಿದರು. ಮಹಾರಾಷ್ಟ್ರದಿಂದ ಬರುತ್ತಿರುವವರಿಗೆ RTPCR ಟೆಸ್ಟ್ ಕಡ್ಡಾಯ. ನೆಗೆಟಿವ್ ಬಂದವರಿಗೆ ಮಾತ್ರ ಒಳಗೆ ಬಿಟ್ಟು ಕೊಳ್ಳಲಾಗುವುದು ಎಂದರು. ಅಧಿವೇಶನ ನಡೆಸುವ ಬಗ್ಗೆ ಸಿಎಂ ನಿರ್ಧಾರ: ಬೆಳಗಾವಿಯಲ್ಲಿ …

Read More »

ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ತಡೆ ನೀಡಿರುವುದು ನ್ಯಾಯಕ್ಕೆ ಸಂದ ಜಯ: ನಟ ಚೇತನ್

ಮೈಸೂರು: ಉಡುಪಿಯ ಪೇಜಾವರ ಶ್ರೀಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪ ಸಂಬಂಧ ಬಸವನಗುಡಿ ಠಾಣೆಯಲ್ಲಿ ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿರುವುದು ನ್ಯಾಯಕ್ಕೆ ಸಂದ ಜಯ ಎಂದು ನಟ ಚೇತನ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕೆ ಬಲವಿದೆ. ಪೊಲೀಸರು ನ್ಯಾಯದ ಪರವಾಗಿದ್ದಾರೆ. ಹಂಸಲೇಖ ಹೇಳಿಕೆ ಸಂವಿಧಾನ ಬದ್ಧವಾಗಿದೆ. ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿದೆ ಎಂದರು. ಪಿರಿಯಾಪಟ್ಟಣ …

Read More »