Breaking News
Home / ರಾಷ್ಟ್ರೀಯ (page 601)

ರಾಷ್ಟ್ರೀಯ

.PD.O.ಬೊ..ಮಗನೇ ನಿನ್ನಾ ಬೂಟ್ ತಗೊಂಡು ಹೊಡೀತಿನಿ..!ಅಂದ್ರಾ.?M.P.

ಕೋಲಾರ: ಕಾರ್ಯಕ್ರಮಕ್ಕೆ ಸರಿಯಾಗಿ ವ್ಯವಸ್ಥೆ ಆಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೋಲಾರ ಎಂಪಿ ಮುನಿಸ್ವಾಮೀ ಪಂಚಾಯತಿ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ಇದೀಗ ವೈರಲ್ ಆಗಿದೆ..!? ಪಿಡಿಓ ಜೊತೆ ಮಾತನಾಡುತ್ತಲೇ ನಿನ್ನನ್ನು ಬೂಟಿನಿಂದ ಒದೆಯುತ್ತೇನೆ,ಬೊ.. ಮಗನೇ,ಅನ್ನುತ್ತಾ ಅವಾಚ್ಯವಾಗಿ ನಿಂದಿಸಿದ ಆಡಿಯೋ ಇದೀಗ ವೈರಲ್ ಆಗಿದೆ. ಶ್ರೀನಿವಾಸ್ ರೆಡ್ಡಿ ಎನ್ನುವ ಪಿಡಿಓ ಅವರಿಗೆ ಅವಾಚ್ಯವಾಗಿ ಎಂಪಿ ಮುನಿಸ್ವಾಮೀ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದ್ದು..! ಎಂಪಿ ಬಾಯಲ್ಲಿ ಬಂದ ಮಾತುಗಳನ್ನು ಕೇಳಿ ಇದೀಗ ಸಾರ್ವಜನಿಕರು …

Read More »

ಕೊಣ್ಣೂರು (ಗೋಕಾಕ): ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ; ಅಭಿನಂದನೆ ಸಲ್ಲಿಸಿದ ಶಾಲಾ ಸಿಬ್ಬಂದಿ

      ಗೋಕಾಕ:  ಕೊಣ್ಣೂರು ಶಾಲಾಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರಿಗೆ  ಶಾಲಾ ಪ್ರಾಚಾರ್ಯರು ಮನವಿ ಮಾಡಿಕೊಂಡ  ಹಿನ್ನೆಲೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರ ಸೂಚನೆ ಮೇರಿಗೆ  ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಇಂದು ಶಾಲೆಯ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ತಾಲ್ಲೂಕಿನ ಕೊಣ್ಣೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 245 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಬಹು ವರ್ಷಗಳಿಂದ ಶಾಲೆಯೂ ಸುಣ್ಣ-ಬಣ್ಣ ಮಾಡಿಲ್ಲ,  ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ …

Read More »

ಪುನೀತ್​​ ಇಲ್ಲದೇ ಕಳೆಯಿತು ಒಂದು ತಿಂಗಳು

ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಇಲ್ಲವಾಗಿ ಇಂದಿಗೆ (ನ.29) ಒಂದು ತಿಂಗಳು ಕಳೆದಿದೆ. ಅ.29ರಂದು ಅಪ್ಪು ಹೃದಯಾಘಾತಕ್ಕೆ ಒಳಗಾದ ಕರಾಳ ಸುದ್ದಿ ಕೇಳಿಬಂದಿತ್ತು. ಅವರು ಇಹಲೋಕ ತ್ಯಜಿಸಿದರು ಎಂಬ ಕಹಿ ಸುದ್ದಿ ಬಂದು ಕಿವಿಗೆ ಎರಗಿದಾಗ ಅದನ್ನು ಯಾರಿಂದಲೂ ನಂಬಲು ಸಾಧ್ಯವಾಗಿರಲಿಲ್ಲ. ಅಭಿಮಾನಿಗಳು ಮತ್ತು ಕುಟುಂಬದವರು ಈಗ ನೋವಿನ ಜೊತೆಯಲ್ಲೇ ಜೀವನ ಮುಂದುವರಿಸುವುದು ಅನಿವಾರ್ಯ ಆಗಿದೆ. ಅಪ್ಪು ಇನ್ನಿಲ್ಲ ಎಂಬ ಸತ್ಯವನ್ನು ಒಪ್ಪಿಕೊಂಡು, ಮುಂದಿನ ಕಾರ್ಯಗಳನ್ನು ಮಾಡಲಾಗುತ್ತಿದೆ. ಪುನೀತ್​ ನೋಡಿಕೊಳ್ಳುತ್ತಿದ್ದ …

Read More »

ಮೀಟೂ ಕೇಸ್; ನಟ ಅರ್ಜುನ್ ಸರ್ಜಾಗೆ ಕ್ಲೀನ್ ಚಿಟ್

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿದ್ದ ಮೀಟೂ ಆರೋಪಕ್ಕೆ ಕ್ಲೀನ್ ಚಿಟ್ ಸಿಕ್ಕಂತಾಗಿದೆ. ಅರ್ಜುನ್ ಸರ್ಜಾ ವಿರುದ್ಧದ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.   ನಟ ಅರ್ಜುನ್ ಸರ್ಜಾ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ನಟಿ ಶೃತಿ ಹರಿಹರನ್ ಆರೋಪಿಸಿದ್ದರು. ಅರ್ಜುನ್ ಸರ್ಜಾ ವಿರುದ್ಧ 2018ರಲ್ಲಿ ಕಬ್ಬನ್ ಪಾರ್ಕ್ …

Read More »

ಅಪರಿಚಿತ ವ್ಯಕ್ತಿಯ ಮೇಲೆ ವಾಹನಗಳು ಹರಿದ ಪರಿಣಾಮ ರಸ್ತೆಯಲ್ಲಿ ಕಿಲೋಮೀಟರ್ ಉದ್ದಕ್ಕೆ ಮೃತ ದೇಹದ ತುಂಡುಗಳು ಚೆಲ್ಲಾಪಿಲ್ಲಿಯಾಗಿವೆ. ಗುರುತು ಪತ್ತೆಯಾಗದಂತೆ ವ್ಯಕ್ತಿಯ ಶವ ನುಜ್ಜುಗುಜ್ಜಾಗಿದೆ.

ಬೆಂಗಳೂರು: ಅಪರಿಚಿತ ವ್ಯಕ್ತಿಯ ಮೇಲೆ ಹಲವು ವಾಹನಗಳು ಹರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ವಾಹನಗಳು ಹರಿದ ಹಿನ್ನೆಲೆ ವ್ಯಕ್ತಿ ದೇಹ ತುಂಡು ತುಂಡಾಗಿದೆ. ದೇಹದ ತುಂಡುಗಳು ರಸ್ತೆಗೆ ಅಂಟಿಕೊಂಡಿವೆ. ರಸ್ತೆಗೆ ಅಂಟಿಕೊಂಡ ಮಾಂಸದ ಚೂರುಗಳು ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಅಪರಿಚಿತ ವ್ಯಕ್ತಿಯ ಮೇಲೆ ವಾಹನಗಳು ಹರಿದ ಪರಿಣಾಮ ರಸ್ತೆಯಲ್ಲಿ ಕಿಲೋಮೀಟರ್ ಉದ್ದಕ್ಕೆ ಮೃತ ದೇಹದ …

Read More »

ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಕೋರಿಕೊಂಡರು. ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ …

Read More »

ಗುಜನಾಳ ಗ್ರಾಮದ ಬೂತ್ ಗೆ ಶಾಸಕ ಸತೀಶ್ ಜಾರಕಿಹೊಳಿ, ಕೊಣ್ಣೂರ ಗ್ರಾಮಕ್ಕೆ ರಾಹುಲ್ , ಸಿಂದಿಕುರಭೇಟ ಪ್ರಿಯಾಂಕಾ ಜಾರಕಿಹೊಳಿ,: ಬೂತ್ ಏಜೆಂಟ

ಗೋಕಾಕ್ : ಗೋಕಾಕ ತಾಲ್ಲೂಕಿನ ಗುಜನಾಳ ಮತಗಟ್ಟೆಗೆ ನಾನೇ ಬೂತ್ ಮಟ್ಟದ ಏಜೆಂಟರಾಗಿ ಕಾರ್ಯ ನಿರ್ವಹಿಸುತ್ತೇನೆಂದು ಸ್ವತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಗೋಕಾಕ ಹಿಲ್ ಗಾರ್ಡನ್ ಕಚೇರಿಯಲ್ಲಿ ಶನಿವಾರ ಬೂತ್ ಮಟ್ಟದ ಏಜೆಂಟರುಗಳ ಆಯ್ಕೆ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಗ್ಗೆ ತಿಳಿಸಿದ್ದಾರೆ. ಗುಜನಾಳ ಮತಗಟ್ಟೆಯಲ್ಲಿ ಪ್ರತಿ ಬಾರಿಯೂ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರಭಾವ ಹೆಚ್ಚಾಗಿರುತ್ತದೆ. ಈ ಕಾರಣದಿಂದ ಸತೀಶ್ ಅವರು ಈ …

Read More »

ಅಕ್ರಮವಾಗಿ ಪಡಿತರ ಸಾಗಿಸುತ್ತಿದ್ದ ಲಾರಿಗಳನ್ನ ವಶಕ್ಕೆ ಪಡೆದ ಪೊಲೀಸರು..

ಅಕ್ರಮವಾಗಿ ಅಕ್ಕಿ ಚೀಲಗಳನ್ನು ಹೊತ್ತು ಗುರುಮಠಕಲ್ ಕಡೆಯಿಂದ ಗುಜರಾತಿನ ಅಹಮದಾಬಾದ್ ಕಡೆಗೆ ಲಾರಿಗಳು ತೆರಳುತ್ತಿದ್ದವು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮೂರು ಲಾರಿಗಳಿಂದ ಒಟ್ಟು 21.62 ಲಕ್ಷ ರೂ. ಮೌಲ್ಯದ ( 50 ಕೆಜಿ ತೂಕದ) 1,962 ಅಕ್ಕಿ ಚೀಲಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಭೀಮರಾಯನಗುಡಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಅಧಿಕಾರಿಗಳ ಕಾರ್ಯಕ್ಕೆ ಎಸ್ಪಿ ಡಾ. …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ

ಬೆಳಗಾವಿ : ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೇಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಲಾಯಿತು. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಅವರುಗಳು ಪಾಲ್ಗೊಂಡು …

Read More »

ಸಂವಿಧಾನ ಸಮರ್ಪಕ ದಿನದಂದು ಗೃಹದಳ ಇಲಾಖೆ ಯಿಂದ ಗೌರವ ಪ್ರತಿಜ್ಞೆ .

ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ಗೆ ಆಗ್ರಹ.     ಬೆಳಗಾವಿ ಜಿಲ್ಲಾ ಗೃಹ ರಕ್ಷಣಾ ದಳದಿಂದ ಸಂವಿಧಾನ ಪ್ರತಿಜ್ಞೆ ಶಪತ ಗೌರವ ಅರ್ಪಣೆ, ನವೆಂಬರ್ ೨೬ ರಂದು ಭಾರತ‌ ದೇಶಕ್ಕೆ ಡಾ ಬೀ ಆರ್ ಅಂಬೇಡ್ಕರ್ ಅವರು ಸಂವಿಧಾನ ಅರ್ಪಣೆ ಮಾಡಿ ದೇಶದ ಪ್ರಜಾಪ್ರಭುತ್ವ ಭದ್ರತೆ ಹಾಗೂ ಕಾನೂನಿನ ಚೌಕಟ್ಟಿನ ಮಹತ್ವ ಮತ್ತು ಸಮರ್ಪಕ ಸಮಾನತೆಯ ಬಗ್ಗೆ ಬರೆದಿಟ್ಟ ಸಂವಿಧಾನವನ್ನು ದೇಶಕ್ಕೆ …

Read More »