ರಾಯಬಾಗ: ಒಬ್ಬ ಅಧ್ಯಾಪಕನನ್ನು ಆತನ ವಿದ್ಯಾರ್ಥಿಗಳು ಮಾತ್ರ ಸರಿಯಾಗಿ ಬಲ್ಲವರಾಗಿರುತ್ತಾರೆ. ಹಿಮ್ಮಡಿಯವರ ವಿದ್ಯಾರ್ಥಿ ಬಳಗ ನೋಡಿದರೆ, ಅವರ ಬೋಧನೆ ಎಂತಹದ್ದು ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ ಹೇಳಿದರು. ಪಟ್ಟಣದ ಮಹಾವೀರ ಭವನದಲ್ಲಿ ಡಾ| ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ವಿದ್ಯಾರ್ಥಿ ಬಳಗದಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಂದ ವಿಚಾರ ಸಮರ್ಪಣೆ, ಗುರುವಿಗೆ ವಂದನೆ, ಶಿಷ್ಯರಿಗೆ ಅಭಿನಂದನೆ ಹಾಗೂ ಡಾ|ಹಿಮ್ಮಡಿ ದಂಪತಿಗೆ ಅಭಿನಂದನೆ ಸಮರ್ಪಣೆ …
Read More »ಮೀಸಲು ಕ್ಷೇತ್ರಗಳಲ್ಲೇ ಕೈ ಟಿಕೆಟ್ಗೆ ಹೆಚ್ಚು ಫೈಟ್: 51 ಕ್ಷೇತ್ರಗಳಿಗೆ 350 ಮಂದಿ ಅರ್ಜಿ
ಬೆಂಗಳೂರು: ರಾಜ್ಯ ವಿಧಾನಸಭೆಯ ಮೀಸಲು ಕ್ಷೇತ್ರಗಳಲ್ಲೇ ಕಾಂಗ್ರೆಸ್ ಟಿಕೆಟ್ಗೆ ಹೆಚ್ಚಿನ ಪೈಪೋಟಿ ನಡೆದಿದೆ. ಹಾಲಿ ಶಾಸಕರು, ಮಾಜಿ ಸಚಿವರು ಪ್ರತಿನಿಧಿಸುವ ಕ್ಷೇತಗಳಲ್ಲೂ ಟಿಕೆಟ್ ಬಯಸಿರುವವರ ಪಟ್ಟಿ ದೊಡ್ಡದಿದೆ. ಹಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಒಂದು ಡಜನ್ ಮೀರಿರುವುದೇ ಈಗ “ಆಯ್ಕೆ’ ಬಹುದೊಡ್ಡ ತಲೆನೋವಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 36 ಪರಿಶಿಷ್ಟ ಜಾತಿ ಹಾಗೂ 15 ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಒಟ್ಟು 51 ಕ್ಷೇತ್ರಗಳಿವೆ. ಈ ಮೀಸಲು ಕ್ಷೇತ್ರಗಳಲ್ಲಿ ಸಿಂಹಪಾಲು …
Read More »ಬದುಕಿರುವಾಗಲೇ 2 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ತಾಯಿ,ಮಗನ ಮಾಸ್ಟರ್ ಪ್ಲ್ಯಾನ್: ಬಯಲಾಯ್ತು ಅಸಲಿ ಕಥೆ
ಮಹಾರಾಷ್ಟ್ರ: ಮಹಿಳೆಯೊಬ್ಬರು ತನ್ನ 29 ವರ್ಷದ ಮಗ ಸಾವನ್ನಪ್ಪಿದ್ದಾನೆಂದು ಸುಳ್ಳು ದಾಖಲೆ ಸೃಷ್ಟಿಸಿ 2 ಕೋಟಿ ವಿಮೆ ಪಡೆಯಲು ಪ್ರಯತ್ನಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ದಿನೇಶ್ 2015ರಲ್ಲಿ ಎಲ್ಐಸಿ ಪಾಲಿಸಿಯನ್ನು ಖರೀದಿಸಿ ಪ್ರೀಮಿಯಂ ಪಾವತಿಸಿದ್ದರು. ದಿನೇಶ್ 2016 ಡಿಸೆಂಬರ್ 25 ರಂದು ಅಹಮದ್ ನಗರ ಜಿಲ್ಲೆಯ ನಗರ ಪುಣೆ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆಂದು 2017 ಮಾರ್ಚ್ 14 ರಂದು ಆತನ ತಾಯಿ ನಂದಾಬಾಯಿ ತಕ್ಸಾಲೆ ಇನ್ಶೂರೆನ್ಸ್ ಹಣಕ್ಕೆ ಅರ್ಜಿಸಲ್ಲಿಸಿದ್ದರು. ವಿಮೆ …
Read More »ಸಾಲದ ಹೊರೆಗೆ ಒಂದೇ ಕುಟುಂಬದ ಮೂವರು ಪ್ರಾಣ ತ್ಯಾಗ
ಹಾವೇರಿ : ತರಕಾರಿ ಮಾರಾಟ ಮಾಡಿ ಮಗಳನ್ನು ಸಾಕಿ ವಿದ್ಯಾಭ್ಯಾಸ ನೀಡಿ ಮದುವೆ ಮಾಡಿಕೊಟ್ಟಿದ್ದ ಕುಟುಂಬ ಇದೀಗ ಮಗಳ ಜತೆಗೆ ಆತ್ಮಹತ್ಯೆ ಮಾಡಿಕೊಂಡಿದೆ. ಒಂದೇ ಕುಟುಂಬದ ಮೂವರು ಸದಸ್ಯರ ಆತ್ಮಹತ್ಯೆಗೆ ಕಾರಣ ಹೊಸ ಮನೆ, ಮಗಳ ಮದುವೆ ಎನ್ನಲಾಗಿದೆ. ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಮೃತರು. ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ …
Read More »ಸೈಬರ್ ಅಪರಾಧಗಳಿಂದಾಗಿ ಪ್ರತಿ ದಿನ ಕೋಟಿ-ಕೋಟಿ ಹಣ ಕಳೆದುಕೊಳ್ಳುತ್ತಿರುವ ಕರ್ನಾಟಕದ ಜನ
ಬೆಂಗಳೂರು, ಫೆಬ್ರವರಿ 23: ಕರ್ನಾಟಕದಲ್ಲಿ ಸೈಬರ್ ಅಪರಾಧಗಳು ದಿನೇದಿನೇ ಹೆಚ್ಚಾಗುತ್ತಿವೆ. ಈ ಕಾರಣದಿಂದಾಗಿ, ಕರ್ನಾಟಕವು ಪ್ರತಿ ವರ್ಷ ಕೋಟ್ಯಾಂತರ ಹಣವನ್ನು ಕಳೆದುಕೊಳ್ಳುತ್ತಿದೆ. ಇದರಲ್ಲಿ ರಾಜಧಾನಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಮೈಸೂರು ಹಾಗೂ ಮಂಡ್ಯ ನಂತರದ ಸ್ಥಾನದಲ್ಲಿವೆ. ಬೆಚ್ಚಿಬೀಳಿಸುವ ಈ ಮಾಹಿತಿಯನ್ನು ರಾಜ್ಯ ಗೃಹ ಇಲಾಖೆ ನೀಡಿದೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಅಪರಾಧ ವರದಿ ಮಾಡುವಲ್ಲಿ ವಿಳಂಬವಾಗುತ್ತಿದೆ. ರಾಜ್ಯಗಳ ನಡುವೆ ಸಮನ್ವಯದ ಕೊರತೆ ಇದೆ. ಇದೆಲ್ಲ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಸೈಬರ್ …
Read More »ಅಥಣಿಯ ಸಿಂಗಂ ಎಂದೇ ಖ್ಯಾತಿ ಹೊಂದಿರುವ ಬಸವರಾಜ ರಾಜಕಾರಣದ ಅಖಾಡಕ್ಕೆ ಎಂಟ್ರಿ
ಬೆಳಗಾವಿ: ಕುಡಚಿ ಶಾಸಕ ಪಿ.ರಾಜೀವ್ ಮಾದರಿಯಲ್ಲೇ ಅಥಣಿ ಮತಕ್ಷೇತ್ರಕ್ಕೆ ಮತ್ತೋರ್ವ ಪೋಲಿಸ್ ಅಧಿಕಾರಿ ರಾಜಕಾರಣದ ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಯಾರಂತೀರಾ ಇಲ್ಲಿದೆ ನೋಡಿ ಡೀಟೇಲ್ಸ್. ಅಥಣಿಯಲ್ಲಿ ಪಿಎಸ್ ಐ(PSI) ಆಗಿದ್ದಾಗ ಖಡಕ್ ಪೊಲೀಸ್ ಅಧಿಕಾರಿ ಎಂದೇ ಗುರಿತಿಸಿಕೊಂಡಿದ್ದ ಸದ್ಯ ವಿಜಯಪುರ ಪೊಲೀಸ್ ಠಾಣೆಯಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ ಬಸವರಾಜ ಬೀಸನಕೊಪ್ಪ ಈಗ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆಯೇ ಬಸವರಾಜ ತಮ್ಮ ಪೊಲೀಸ್ …
Read More »ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ: ಸಚಿವೆ ಶೋಭಾ ಕರಂದ್ಲಾಜೆ
ಬೆಳಗಾವಿ: ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಮಾತನಾಡಿದ ಅವರು, ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು …
Read More »ಬಿಸಿಯನ್ನು ತಾಳಿಕೊಳ್ಳಬಲ್ಲ ಗೋಧಿ ತಳಿ ಅಭಿವೃದ್ಧಿ: ಐಸಿಎಆರ್ನ ಹೊಸ ಸಂಶೋಧನೆ
ನವದೆಹಲಿ: ಬಿಸಿಯನ್ನೂ ತಾಳಿಕೊಳ್ಳಲು ಸಾಧ್ಯವಿರುವ ಗೋಧಿ ತಳಿಯನ್ನು ಭಾರತೀಯ ಕೃಷಿ ಸಂಶೋಧನಾ ಪರಿಷತ್ತು(ಐಸಿಎಆರ್) ಅಭಿವೃದ್ಧಿಪಡಿಸಿದೆ. ಬೇಸಿಗೆ ಸಮೀಪಿಸುತ್ತಿದೆ. ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಗೋಧಿ ಬೆಳೆಯುವ ಪ್ರದೇಶಗಳಲ್ಲಿ ತಾಪಮಾನ ಸರಾಸರಿ 3-5 ಸೆಲಿÏಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷ ಬೇಸಿಗೆಯಲ್ಲಿ ತಾಪಮಾನ ಹೆಚ್ಚಳದಿಂದ ಗೋಧಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಈ ಹಿನ್ನೆಲೆಯಲ್ಲಿ ಐಸಿಎಆರ್ ವಿಜ್ಞಾನಿಗಳು ಬಿಸಿಯನ್ನೂ ತಾಳಿಕೊಳ್ಳುವ ಗೋಧಿ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ. ಜನವರಿಯಲ್ಲಿ ಏಕದಳ ಧಾನ್ಯಗಳ ಕೊರತೆ ದಾಖಲೆಯ ಶೇ. …
Read More »ಯುವತಿಯ ಸೀಟಿನ ಮೇಲೆ ಸಹ ಪ್ರಯಾಣಿಕನಿಂದ ಮೂತ್ರ ವಿಸರ್ಜನೆ
ಹುಬ್ಬಳ್ಳಿ: ಮಹಿಳಾ ಪ್ರಯಾಣಿಕಳ ಸೀಟಿನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಘಟನೆ ವಿಜಯಪುರ ಮತ್ತು ಮಂಗಳೂರು ನಡುವೆ ಸಂಚರಿಸುವ ನಾನ್ ಎಸಿ ಸ್ಲೀಪರ್ ಬಸ್ನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹುಬ್ಬಳ್ಳಿ ತಾಲೂಕಿನ ಕಿರೇಸೂರ್ ಡಾಬಾ ಬಳಿ ಮಂಗಳೂರು-2ನೇ ಘಟಕಕ್ಕೆ ಸೇರಿದ್ದ ನಾನ್ ಎಸಿ ಸ್ಲೀಪರ್ ಬಸ್ನಲ್ಲಿ ನಡೆದಿದೆ. ಪ್ರಯಾಣಿಕರ ಊಟ, ತಿಂಡಿಗಾಗಿ ಡಾಬಾ ಬಳಿ ಬಸ್ ನಿಲ್ಲಿಸಿದಾಗ ಎಲ್ಲ ಪ್ರಯಾಣಿಕರು ಕೆಳಗೆ ಇಳಿದಿದ್ದರು. ಈ ವೇಳೆ 30 ವರ್ಷದ ವ್ಯಕ್ತಿ ಮೂತ್ರ …
Read More »ಹ್ಯಾಪಿ ಎಂಡಿಂಗ್ʼ ಬೇಕು ಅಂತ ಯುವತಿ ಮೇಲೆ ʼಅತ್ಯಾಚಾʼರವೆಸಗಿದ ಕಾಮುಕ..!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಸಾಜ್ ಪಾರ್ಲರ್ಗಳ ಹಾವಳಿ ಹೆಚ್ಚಾಗಿದೆ. ಸಾವಿರಾರು ಪಾರ್ಲರ್ ಗಳು ತಲೆ ಎತ್ತಿವೆ. ಇಂತಹ ಪಾರ್ಲರ್ ಗಳಲ್ಲಿ ಕೆಲಸ ಮಾಡುವ ಯುವತಿಯರು ಎಷ್ಟರ ಮಟ್ಟಿಗೆ ಸೇಫ್ ಅನ್ನೋದೆ ಈಗಿನ ಪ್ರಶ್ನೆಯಾಗಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮ್ಯಾಜಿಕ್ ಟೆಚ್ ಯೂನಿಸೆಕ್ಸ್ ಸೆಲೂನ್ ಪಾರ್ಲರ್ ಒಂದರಲ್ಲಿ ಇದೀಗ ಅತ್ಯಾಚಾರದ ಆರೋಪವೊಂದು ಕೇಳಿ ಬಂದಿದೆ.ಕಾಮಕ ರವೀಂದ್ರ ಶೆಟ್ಟಿ ಎಂಬಾತ ಯುವತಿಯ ಮೇಲೆ ತನ್ನ ಕ್ರೌರ್ಯ ಮೆರೆದಿದ್ದಾನೆ. ಮಸಾಜ್ ಪಾರ್ಲರ್ನಲ್ಲಿ …
Read More »
Laxmi News 24×7