ಬೆಂಗಳೂರು: ರಾಜಕೀಯ ಪಕ್ಷದ ಅಥವಾ ಸಂಘಟನೆಯೊಂದರಲ್ಲಿ ಮುಖಂಡ, ಕಾರ್ಯಕರ್ತನಾಗಿ ನನ್ನ ಮಗ ಸಾವನ್ನಪ್ಪಿದ್ದರೆ ಇಷ್ಟರಲ್ಲಿ ಪರಿಹಾರ ಸಿಗುತ್ತಿತ್ತು. ಸಬ್ಇನ್ಸ್ಪೆಕ್ಟರ್ ಆಗಿದ್ದರ ಕಾರಣ ಇಂದು ಪುತ್ರನೂ ಇಲ್ಲ. ಪರಿಹಾರವೂ ಇಲ್ಲದಂತೆ ಆಗಿದೆ… ಇದು 2022ರ ಜೂ.7ರಂದು ಡ್ರಗ್ಸ್ ಪೆಡ್ಲರ್ಗಳ ಬಂಧನ ಕಾರ್ಯಾಚರಣೆ ವೇಳೆ ಆಂಧ್ರಪ್ರದೇಶದ ಚಿತ್ತೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಿವಾಜಿನಗರ ಠಾಣೆ ಎಸ್ಐ ಅವಿನಾಶ್ ಅವರ ತಂದೆ ಕಾಶಿನಾಥ್ ನೋವಿನ ಮಾತುಗಳು. 40 ವರ್ಷ ಪೊಲೀಸ್ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ …
Read More »7ನೇ ವೇತನ ಆಯೋಗ; ಶೀಘ್ರವೇ ಲಭಿಸಲಿದೆ ಸಿಹಿ ಸುದ್ದಿ
ಹೊಸದಿಲ್ಲಿ: ಕೇಂದ್ರ ಸರಕಾರ ದೇಶದಲ್ಲಿರುವ ತನ್ನ ಒಂದು ಕೋಟಿಗೂ ಅಧಿಕ ಸಿಬ್ಬಂದಿ ಹಾಗೂ ಪಿಂಚಣಿದಾರರರ 18 ತಿಂಗಳ ಹಳೆಯ ತುಟ್ಟಿಭತ್ಯೆ ಬಾಕಿ, ಅದರ ಫಿಟ್ಮೆಂಟ್ ಅಂಶಗಳು ಹಾಗೂ ಹೆಚ್ಚುವರಿ ತುಟ್ಟಿಭತ್ಯೆ ಪಾವತಿಯ ಔಪಚಾರಿಕ ದೃಢೀಕರಣಕ್ಕೆ ಮುಂದಾಗಿದೆ. ಕೇಂದ್ರ ಸರಕಾರದ ನೌಕರರು ಹಾಗೂ ಸಿಬ್ಬಂದಿ ಶೀಘ್ರವೇ ಈ ಕುರಿತ ಸಿಹಿ ಸುದ್ದಿ ಪಡೆಯಲಿದ್ದಾರೆ. ಈ ವರ್ಷ ಹೋಳಿ ಹಬ್ಬದ ಸಂದರ್ಭದಲ್ಲಿ ಸರಕಾರದಿಂದ ಘೋಷಣೆ ನಿರೀಕ್ಷಿಸಲಾಗಿದೆ. 2020ರ ಜುಲೈ ತಿಂಗಳಿನಿಂದ ಜನವರಿವರೆಗಿನ ಕೇಂದ್ರ ಸರಕಾರಿ ನೌಕರರ …
Read More »ಪತ್ನಿ ಅನುಮಾನಕ್ಕೆ ಶಿಕ್ಷಕ ಮಹಾಶಯನೊಬ್ಬ ಆಕೆಯನ್ನೇ ಕೊಲೆಗೈದಿ
ಕಲಬುರ್ಗಿ: ಮನುಷ್ಯನಿಗೆ ಅನುಮಾನ ಎನ್ನುವುದು ಶುರುವಾದರೆ ಎಂಥಹ ಕೃತ್ಯವೆಸಗಲೂ ಹಿಂದೆಮುಂದೆ ನೋಡಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತ್ನಿ ಮೇಲಿನ ಅನುಮಾನಕ್ಕೆ ಶಿಕ್ಷಕ ಮಹಾಶಯನೊಬ್ಬ ಆಕೆಯನ್ನೇ ಕೊಲೆಗೈದಿರುವ ಘಟನೆ ಕಲಬುರ್ಗಿಯ ಅಂಬಿಕಾ ನಗರದಲ್ಲಿ ನಡೆದಿದೆ. ಫರಿದಾ ಬೇಗಂ ಪತಿಯಿಂದ ಕೊಲೆಯಾದ ಮಹಿಳೆ. ಏಜಾಜ್ ಅಹ್ಮದ್ ಹಾಗೂ ಫರೀದಾ ಬೇಗಂ 13 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಅಲ್ಲದೇ ಪತಿ-ಪತ್ನಿ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರು. ಪತ್ನಿ …
Read More »ಜಾಕ್ವೆಲ್ ಮುತ್ತಿಗೆ ಯತ್ನ: ಲಘು ಲಾಠಿ ಪ್ರಹಾರ
ಸವದತ್ತಿ: ಬಾಕಿ ವೇತನ ಹಾಗೂ ನೇಮಕಾತಿ ಆದೇಶ ನೀಡಲು ಆಗ್ರಹಿಸಿ ಧಾರವಾಡದ ಜಲಮಂಡಳಿಯ ದಿನಗೂಲಿ ಕಾರ್ಮಿಕರು ಪಟ್ಟಣದಲ್ಲಿ ಬುಧವಾರ ನಡೆಸಿದ ಧರಣಿ ವೇಳೆ, ನೂಕಾಟ- ತಳ್ಳಾಟ ನಡೆದಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಈ ಸಂದರ್ಭದಲ್ಲಿ 12 ಮಂದಿಗೆ ಸಣ್ಣಪುಟ್ಟ ಗಾಯಗಳಾದವು. ಹುಬ್ಬಳಿ- ಧಾರವಾಡ ನಗರಗಳಿಗೆ ನೀರು ಸರಬರಾಜು ಮಾಡುವ ಇಲ್ಲಿನ ಜಾಕ್ವೆಲ್ ಬಳಿ ಬೆಳಿಗ್ಗೆಯಿಂದ ಶಾಂತಿಯುತ ಧರಣಿ ನಡೆಸಲಾಯಿತು. ಮಧ್ಯಾಹ್ನದವರೆಗೂ ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ, …
Read More »ಜಾಹೀರಾತಿನಲ್ಲೇ ಉಸಿರಾಡುತ್ತಿರುವ ಸರ್ಕಾರ: ವೀರಪ್ಪ ಮೊಯಿಲಿ
ಮೈಸೂರು: ‘ಬಡತನದ ರೇಖೆ ಕೆಳಗೆ ಜಾರುತ್ತಿರುವ ಲಕ್ಷಾಂತರ ಜನರನ್ನು ಸಂರಕ್ಷಣೆ ಮಾಡುತ್ತಿಲ್ಲ. ಜಾಹೀರಾತಿನ ಮೂಲಕವೇ ರಾಜ್ಯ ಬಿಜೆಪಿ ಸರ್ಕಾರ ಉಸಿರಾಡುತ್ತಿದೆ’ ಎಂದು ಎಐಸಿಸಿ ಚುನಾವಣಾ ಸಮಿತಿ ಸದಸ್ಯ ಎಂ.ವೀರಪ್ಪ ಮೊಯಿಲಿ ಟೀಕಿಸಿದರು. ನಗರದ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಬುಧವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, ‘ಬಡವರ ಸಂರಕ್ಷಣೆ ಮಾಡಬೇಕಾದ್ದು, ಸರ್ಕಾರದ ಬದ್ಧತೆ. ಆದರೆ, ಬಿಜೆಪಿ ಅವಧಿಯಲ್ಲಿ ಶ್ರೀಮಂತರು ಮತ್ತೂ ಶ್ರೀಮಂತರಾಗುತ್ತಿದ್ದಾರೆ. ಹೀಗಾಗಿಯೇ ಶೇ 95ರಷ್ಟು ಚುನಾವಣಾ ಬಾಂಡ್ಗಳು ಬಿಜೆಪಿ ಪಾಲಾಗಿವೆ’ …
Read More »ಸುನೀಲ್ ಕುಮಾರ್ ಅವರಂತೆ ಬ್ಯಾಂಕ್ ಬ್ಯಾಲೆನ್ಸ್, ಬೇನಾಮಿ ಜಮೀನು ಹೊಂದಿಲ್ಲ: ಪ್ರಮೋದ್ ಮುತಾಲಿಕ್
ಉಡುಪಿ: ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬಂದಿಲ್ಲ. ದುಡ್ಡೇ ಗಳಿಸಬೇಕಾಗಿದ್ದರೆ ನನಗೆ 45 ವರ್ಷ ಬೇಕಾಗಿರಲಿಲ್ಲ. ಸಚಿವ ಸುನೀಲ್ ಕುಮಾರ್ ಎಲ್ಲಿದ್ದರು? ಈಗ ಎಲ್ಲಿ ತಲುಪಿದ್ದಾರೆ. ಏನು ಆಗಿದ್ದರು, ಈಗೇನು ಆಗಿದ್ದೀರಿ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದರು. ಸಚಿವ ಸುನೀಲ್ ಕುಮಾರ್ ಮಾಡಿರುವ ಆರೋಪಗಳಿಗೆ ನಗರದಲ್ಲಿ ಇಂದು ಅವರು ತಿರುಗೇಟು ನೀಡಿದ್ದಾರೆ. ನನ್ನ ಸ್ಪರ್ಧೆಯಿಂದ ಸುನೀಲ್ ಕುಮಾರ್ ಹತಾಶರಾಗಿದ್ದಾರೆ. ಅವರು …
Read More »ಯಾದಗಿರಿ: ಕಲುಷಿತ ನೀರು ಸೇವಿಸಿ ವಾಂತಿ ಭೇದಿ; ಮಹಿಳೆ ಮೃತ್ಯು
ಯಾದಗಿರಿ: ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ. ಸಾವಿತ್ರಮ್ಮ (35) ಮೃತ ಮಹಿಳೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿರುವ ಪರಿಣಾಮ ಕಲುಷೀತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣಗೊಂಡಿದೆ. ಇದುವರೆಗೆ 30 ಜನರಲ್ಲಿ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ. ನಿನ್ನೆ 24 ,ಇಂದು 6 ಜನರಿಗೆ ಕಾಣಿಸಿಕೊಂಡ ವಾಂತಿ …
Read More »ಬೆಂಕಿ ಮಳೆ ಸುರಿದ್ರೂ ಏನೂ ಆಗಲ್ಲ!: ವಿನೂತನ ಜೀವರಕ್ಷಕ ಜಾಕೆಟ್ ಅಭಿವೃದ್ಧಿ
ಬೆಂಗಳೂರು: ಈ ಜಾಕೆಟ್ ಹಾಕಿಕೊಂಡಾಗ, ನಿಮ್ಮ ಮೇಲೆ ಬೆಂಕಿಯ ಮಳೆಯೇ ಸುರಿದರೂ ನೀವು ಒಳಗೆ “ಕೂಲ್’ ಆಗಿರ್ತೀರಾ. ಒಂದೇ ಒಂದು ಗಾಯ ಕೂಡ ಆಗುವುದಿಲ್ಲ! ವೀರಾ ಎಂಬ ಕಂಪನಿಯು ಈ ವಿನೂ ತನ ಜೀವರಕ್ಷಕ ಜಾಕೆಟ್ ಅಭಿವೃದ್ಧಿಪಡಿಸಿದೆ. ಇದನ್ನು ಧರಿಸಿದರೆ, ನೀವು -200 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿರಲಿ ಅಥವಾ 1000 ಡಿಗ್ರಿ ಸೆಲ್ಸಿಯಸ್ ಇರಲಿ ನಿಮ್ಮ ದೇಹದ ತಾಪಮಾನದಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ಇದರ ಹೆಸರು “ಟಾರ್ಡಿಗ್ರೇಡ್ ಜಾಕೆಟ್’. ಅತಿ ಎತ್ತರದ …
Read More »ಚುನಾವಣೆ ಪ್ರಾರಂಭ ಆದಾಗ ಐಟಿ ದಾಳಿ ಆಗುತ್ತದೆ: H.D.K.
ಹಾವೇರಿ: ಯಾವ ರಾಜ್ಯದಲ್ಲಿ ಚುನಾವಣೆ ಪ್ರಾರಂಭ ಆಗುತ್ತದೋ, ಆ ರಾಜ್ಯದಲ್ಲಿ ವಿರೋಧ ಪಕ್ಷಗಳ ಮುಖಂಡರ ಮೇಲೆ ದಾಳಿ ನಾಡೆಯುತ್ತವೆ. ಬಿಜೆಪಿ ಸರ್ಕಾರ ಬಂದ ಮೇಲೆ ಇದು ನಡೆದುಕೊಂಡು ಬಂದಿದ್ದು, ಬಿಜೆಪಿಯವರ ಚುನಾವಣೆ ಕ್ರಮವೇ ಅದು. ಗುಜರಾತ್ ಘಟನೆ ನೈಜ ಚಿತ್ರಣ ಮಾಡಿದರು ಅಂತ ಹೇಳಿ ಬಿಬಿಸಿಯವರನ್ನೇ ಬಿಡಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ರಾಣೆಬೆನ್ನೂರು ತಾಲೂಕು ಹಲಗೇರಿ ಗ್ರಾಮದಲ್ಲಿ ಮಾತನಾಡಿ, ವಿರೋಧ ಪಕ್ಷಗಳ ಮುಖಂಡರ ಮೇಲೆ ಐಟಿ …
Read More »B,S,Y,ಗೆ ಅರಳುಮರಳು ಎಂದ ಸಿದ್ದರಾಮಯ್ಯ,ಕಾಂಗ್ರೆಸ್ಸಿಗರು ತಲೆ ತಿರುಕರು ಎಂದ B,S,Y,
ಬೆಂಗಳೂರು: ಸರ್ಕಾರದ ಟೆಂಡರ್ ಪ್ರಕ್ರಿಯೆಯಲ್ಲಿ ಗೋಲ್ ಮಾಲ್ ಎಂಬ ಕಾಂಗ್ರೆಸ್ ಆರೋಪಕ್ಕೆ, ಕಿಡಿಕಾರಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಕಾಂಗ್ರೆಸ್ ನಾಯಕರು ತಲೆ ತಿರುಕರು, ಅವರು ಇಲ್ಲಸಲ್ಲದ ಅರೋಪ ಮಾಡುತ್ತಿದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಟೆಂಡರ್ ರದ್ದುಗೊಳಿಸುವುದಾಗಿ ಡಿ.ಕೆ.ಶಿವಕುಮಾರ್ ಹಾಗು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ. ಅದಕ್ಕೆ …
Read More »
Laxmi News 24×7