ವಾಷಿಂಗ್ಟನ್: ಮಂಗಳ ಗ್ರಹದಲ್ಲಿದ್ದ ಸರೋವರದ ಅಲೆಗಳೇ ಕಲ್ಲುಗಳಾಗಿ ಮಾರ್ಪಾಡಾಗಿರುವ ಚಿತ್ರವನ್ನು ನಾಸಾದ ರೋವರ್ ಒಂದು ಸೆರೆ ಹಿಡಿದಿದೆ. ಈ ಮೂಲಕ ಶತಕೋಟಿ ವರ್ಷಗಳ ಹಿಂದೆ ಮಂಗಳ ಗ್ರಹದಲ್ಲಿ ನೀರಿತ್ತು ಎನ್ನುವ ವಾದಗಳಿಗೆ ಮತ್ತೊಂದು ಪುಷ್ಟಿ ಸಿಕ್ಕಿದಂತಾಗಿದೆ. ಮಂಗಳನಲ್ಲಿ ಸಂಚರಿಸುತ್ತಿರುವ ನಾಸಾದ “ಕ್ಯೂರಿಯಾಸಿಟಿ ರೋವರ್’, “ಸಲ್ಫೆಟ್-ಬಿಯರಿಂಗ್ ಯೂನಿಟ್’ ಎನ್ನುವ ಪ್ರದೇಶದಲ್ಲಿ ಸಂಚರಿಸುತ್ತಿರುವ ವೇಳೆ ಕೆಲವು ಚಿತ್ರಗಳನ್ನು ಸೆರೆ ಹಿಡಿದೆ. ಇದು ಪರ್ವತ ಸಾಲಿನಲ್ಲಿರುವ ಪ್ರದೇಶವಾಗಿದ್ದು,ಚಿತ್ರಗಳು ಆ ಪ್ರದೇಶದಲ್ಲಿ ಪುರಾತನ ಸರೋವರವಿತ್ತು ಎನ್ನುವುದಕ್ಕೆ …
Read More »ಕುಂದರಗಿ ಮಹಾಲಕ್ಷ್ಮಿ ಜಾತ್ರೆಗೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಸದಸ್ಯರಾದಲಖನ ಜಾರಕಿಹೊಳಿ
ಗೋಕಾಕ: ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಮಹಾಲಕ್ಷ್ಮಿ ದೇವಿ ಜಾತ್ರೆಗೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿದ್ದಾರೆ. ಜಾತ್ರೆಯ ಸಂಭ್ರಮ ಜಿಲ್ಲೆ ಯಾದ್ಯಂತ ಸುಮಾರ ಕಡೆ ಗ್ರಾಮ ದೇವಿಯ ಜಾತ್ರೆಗಳು ನಡಿತಿವೆ. ಲಖನ ಜಾರಕಿಹೊಳಿ ಅವರು ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರ ರಾಗಿದ್ದಾರೆ. ಗ್ರಾಮದ ವಿಶೇಷ ಕುಂದು ಕೊರತೆಗಳ ಹಾಗೂ ದೇವಿಯ ಜಾತ್ರೆಗೆ ಬೇಕಾಗುವು ವ್ಯವಸ್ಥೆ ಬಗ್ಗೆ ಗಮನ ಹರಿಸಿ …
Read More »ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ನಿಯೋಜಿತ ಬಲಭೀಮ ದೇವರ ಕಲ್ಯಾಣ ಮಂಟಪದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಲಾಲ ಸಮಾಜದವರು ತಮ್ಮ ಕುಟುಂಬದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ …
Read More »ಕಾಂಕ್ರೀಟ್ ಲಾರಿಯೊಂದು ಬೈಕ್ ಗೆ ರಭಸವಾಗಿ ಡಿಕ್ಕಿ ಸ್ಥಳದಲ್ಲಿಯೇಸಾವನ್ನಪ್ಪಿದ ಮಹಿಳೆ
ಕಾಂಕ್ರೀಟ್ ಲಾರಿಯೊಂದು ಬೈಕ್ ಗೆ ರಭಸವಾಗಿ ಡಿಕ್ಕಿ ಹೊಡೆದು ಮಹಿಳೆಯೋರ್ವಳ ಮೇಲೆ ಹರಿದು ಪರಿಣಾಮವಾಗಿ ಸ್ಥಳದಲ್ಲಿಯೇ ಭೀಕರವಾಗಿ ಸಾವನ್ನಪ್ಪಿದ ಘಟನೆ ನಗರದ ನೂರಾನಿ ಮಾರ್ಕೆಟ್ ಬಳಿ ಇಂದು ಸಂಭವಿಸಿದೆ. ಮಹಿಳೆಯ ತಲೆಯ ಮೇಲೆ ಹರಿದು ಛಿದ್ರ ಛಿದ್ರವಾಗಿದ್ದು, ಮಹಿಳೆಯ ಹೆಸರು ತಿಳಿದು ಬಂದಿಲ್ಲ. ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಹಿಳೆಯ ಜೊತೆಗೆ ಇದ್ದ ವ್ಯಕ್ತಿಯೋರ್ವನಿಗೆ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. …
Read More »ರಾಜ್ಯ ಸರಕಾರದ ಭ್ರಷ್ಟಾಚಾರ ಭಾಷಣದಲ್ಲಿ ಸಾಬೀತು: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಬಿಜೆಪಿ ಸರಕಾರ ಯಾವ ಕೆಲಸವನ್ನೂ ಮಾಡದೆ ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಜನರ ಆರೋಪ ರಾಜ್ಯಪಾಲರ ಭಾಷಣದಿಂದ ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣ ಕುರಿತು ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಸರಕಾರವು ರಾಜ್ಯಪಾಲರ ಬಾಯಲ್ಲಿ ಒಂದು ವರ್ಷದ ಸಾಧನೆಗಳ ಬಗ್ಗೆ ಮಾಡಿಸಿರುವ ಭಾಷಣ ಸುಳ್ಳಿನ ಕಂತೆ ಎಂದು ದೂರಿದ್ದಾರೆ. ರಾಜ್ಯವು ಇಂದು ಮುಖ್ಯವಾಗಿ ನಿರುದ್ಯೋಗ, ಬೆಲೆಯೇರಿಕೆ, ಭ್ರಷ್ಟಾಚಾರ, ಸೌಹಾರ್ದದ ಸಮಸ್ಯೆ, …
Read More »3 ವಿಮಾನ ನಿಲ್ದಾಣಗಳಿಗೆ ನಾಮಕರಣ ಏಕಕಾಲಕ್ಕೆ ನಿರ್ಧಾರ: ಸಿಎಂ
ಹುಬ್ಬಳ್ಳಿ: ‘ಶಿವಮೊಗ್ಗ, ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಾಮಕರಣ ಕುರಿತು ಏಕಕಾಲದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವ ಜನರ ಬೇಡಿಕೆಯಿತ್ತು. ಯಡಿಯೂರಪ್ಪ ನವರೇ ಮತ್ತೆ ಬೇಡ ಎಂದಿದ್ದಾರೆ. ಶೀಘ್ರದಲ್ಲಿಯೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು. ‘ಕಾಂಗ್ರೆಸ್ನದ್ದು ಟಿಪ್ಪು ಸಂಸ್ಕೃತಿ, ಬಿಜೆಪಿಯದ್ದು ನಾಲ್ವಡಿ ಕೃಷ್ಣರಾಜ ಒಡೆಯರ್ ಸಂಸ್ಕೃತಿ’ ಎಂಬ …
Read More »ಕನ್ನಡ ಪರ ಹೋರಾಟಗಾರರಿಗೆ ರೌಡಿ ಶೀಟರ್ ಪಟ್ಟ, 50 ಸಾವಿರ ರೂ. ಮುಚ್ಚಳಿಕೆ
ಬೆಳಗಾವಿ: ಮರಾಠಿಗರ ಓಲೈಕೆ ರಾಜಕಾರಣಕ್ಕೆ ಬಿದ್ದ ರಾಜ್ಯ ಸರಕಾರ ಕನ್ನಡ ಪರ ಹೋರಾಟಗಾರರಿಗೆ ರೌಡಿ ಶೀಟರ್ ಪಟ್ಟ ನೀಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತೀಚೆಗೆ ಎಂಇಎಸ್ ಮುಖಂಡ ದೀಪಕ ದಳವಿ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರರಾದ ಸಂಪತ್ ಕುಮಾರ್ ದೇಸಾಯಿ ಹಾಗೂ ಅನಿಲ ದಡ್ಡಿಮನಿ ಅವರ ವಿರುದ್ಧ ಪೊಲೀಸರು ರೌಡಿಶೀಟ್ ತೆರೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕನ್ನಡಿಗರಿಗೆ …
Read More »ಸಚಿವ ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಪ್ರಶ್ನಿಸಿ ಸುಧಾಕರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸುಧಾಕರ್ ಪರ …
Read More »ಪಂಚರತ್ನ ಯಾತ್ರೆ ಯಶಸ್ಸಿನಿಂದ ಬಿಜೆಪಿ, ಕಾಂಗ್ರೆಸ್ ಗೆ ಭಯ:H.D.K.
ಬೆಳಗಾವಿ: ಇದೇ ತಿಂಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2ನೇ ಹಂತದಲ್ಲಿ 60 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಖಾನಾಪುರ ತಾಲೂಕಿನ ಜೆಡಿಎಸ್ ಅಭ್ಯರ್ಥಿಯಾಗಲಿದ್ದ ವ್ಯಕ್ತಿ 3 ವರ್ಷಗಳ ಹಿಂದೆಯೇ ಪಕ್ಷ ಬಿಡುವ ಆಲೋಚನೆ ಮಾಡಿದ್ದು ನಾಳೆ ಹೊಸ ಅಭ್ಯರ್ಥಿ ಘೋಷಿಸಲಾಗುವುದು ಎಂದರು. ನಾಳೆ ಅರಸಿಕೇರೆಗೆ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಲು ತಾವು …
Read More »ಕೇಂದ್ರಕ್ಕೆ ರಾಜ್ಯತೆರಿಗೆ ದುಡ್ಡು , ಜನರ ಓಟು ಬೇಕು. ಆದರೆ, ಅನುದಾನ ಕೊಡಲು ಆಗುವುದಿಲ್ಲ: ದಿನೇಶ್
ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದೇ ಒಂದು ರೂಪಾಯಿ ವಿಶೇಷ ಅನುದಾನ ಕೊಟ್ಟಿಲ್ಲ. ಇದೇ ವೇಳೆ ಉತ್ತರದ ರಾಜ್ಯಗಳಿಗೆ ಅನುದಾನದ ಹೊಳೆಯನ್ನೇ ಹರಿಸಿದೆ. ಕೇಂದ್ರಕ್ಕೆ ರಾಜ್ಯದಿಂದ ತೆರಿಗೆ ದುಡ್ಡು ಬೇಕು, ಜನರ ಓಟು ಬೇಕು. ಆದರೆ, ಅನುದಾನ ಕೊಡಲು ಆಗುವುದಿಲ್ಲವೇ. ಉತ್ತರದ ರಾಜ್ಯಗಳ ಉದ್ಧಾರ ಮಾಡಲು ನಮ್ಮ ರಾಜ್ಯದ ತೆರಿಗೆ ಹಣವೇ’ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ‘ಪ್ರಜಾವಾಣಿ’ ವರದಿ ಸಹಿತ ಟ್ವೀಟ್ ಮಾಡಿರುವ ಅವರು, …
Read More »
Laxmi News 24×7