ಬೆಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಿ, ಇಂದು ಜಿಲ್ಲಾ ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಈ ಕೆಳಕಂಡ ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. 1. ಮೈಸೂರು ನಗರ – ಎಲ್. ನಾಗೇಂದ್ರ 2. ಚಾಮರಾಜನಗರ – ಸಿ.ಎಸ್. …
Read More »ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ
ಬೆಂಗಳೂರು : ಭೂ ದಾಖಲೆಗಳ ರಕ್ಷಣೆಗೆ ಹಾಗೂ ವಂಚಕರಿಂದ ದುರುಪಯೋಗ ಆಗದಂತೆ, ದಾಖಲೆ ತಿದ್ದಲು ಅವಕಾಶ ಆಗದಂತೆ “ಭೂ ಸುರಕ್ಷಾ” ಪರಿಣಾಮಕಾರಿಯಾಗಿ ಜಾರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಈಗಾಗಲೇ 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣವಾಗಿದ್ದು, ಖದೀಮರು ತಿದ್ದಲು ಅವಕಾಶ ಆಗದಂತೆ ದಾಖಲೆಗಳಿಗೆ ಡಿಜಿಟಲ್ ಭದ್ರತೆ ಒದಗಿಸಲಾಗಿದೆ …
Read More »ದ್ವಿಚಕ್ರ ವಾಹನ ಕಾರಿಗೆ ಟಚ್ ಆಗಿದ್ದಕ್ಕೆ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ
ಬೆಂಗಳೂರು : ದ್ವಿಚಕ್ರ ವಾಹನ ಕಾರಿಗೆ ಟಚ್ ಆಗಿದ್ದಕ್ಕೆ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜನವರಿ 9ರಂದು ಸುಬ್ರಹ್ಮಣ್ಯ ನಗರ ಠಾಣೆ ವ್ಯಾಪ್ತಿಯ ಮಿಲ್ಕ್ ಕಾಲೋನಿ ರಸ್ತೆಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾರು ಚಾಲಕ ಸೇರಿದಂತೆ ಮೂವರಿಂದ ಹಲ್ಲೆಗೊಳಗಾದ ಭರತ್ (25) ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತಾನು ರಿಕವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದು, ಜನವರಿ 9ರಂದು ರಾತ್ರಿ ಕೆಲಸ …
Read More »ಮೃತ ಕಾರ್ಮಿಕನ ಕುಟುಂಬಕ್ಕೆ 50 ಲಕ್ಷ ಪರಿಹಾರ ಹಾಗೂ ಪತ್ನಿಗೆ ಸರ್ಕಾರಿ ಕೆಲಸ ನೀಡುವಂತೆ ಕುಟುಂಬಸ್ಥರಆಗ್ರಹ
ಮೈಸೂರು: ಶಿಥಿಲಾವ್ಯಸ್ಥೆಯಲ್ಲಿ ಇದ್ದ ಪಾರಂಪರಿಕ ಮಹಾರಾಣಿ ಕಾಲೇಜು ಕಟ್ಟಡ ನೆಲಸಮ ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಇದ್ದ ಮಹಾರಾಣಿ ವಿಜ್ಞಾನ ಕಾಲೇಜಿನ ಹಳೆಯ ಕಟ್ಟಡವನ್ನು ತೆರವುಗೊಳಿಸುವ ಸಂದರ್ಭದಲ್ಲಿ ಏಕಾಎಕಿ ಮೇಲ್ಛಾವಣಿ ಹಾಗೂ ಗೋಡೆ ಕುಸಿದ ಪರಿಣಾಮ ಕಟ್ಟಡ ತೆರವು ಕಾರ್ಯಚರಣೆಗೆ ಬಂದಿದ್ದ ಕಾರ್ಮಿಕ ಮೃತಪಟ್ಟಿದ್ದಾನೆ. ಗೌಸಿಯ ನಗರದ 32 ವರ್ಷದ ಸದ್ದಾಂ ಹುಸೇನ್ ಮಂಗಳವಾರ ಸಂಜೆ …
Read More »ಶ್ರೀವೀರಭದ್ರೇಶ್ವರ ದರ್ಶನ ಪಡೆದರೆ ಕುಂಭ ಮೇಳಕ್ಕೆ ಹೋಗಿ ಬಂದಂತೆ;ಮಹಾಂತೇಶ ಕವಟಗಿಮಠ
ಶ್ರೀವೀರಭದ್ರೇಶ್ವರ ದರ್ಶನ ಪಡೆದರೆ ಕುಂಭ ಮೇಳಕ್ಕೆ ಹೋಗಿ ಬಂದಂತೆ;ಮಹಾಂತೇಶ ಕವಟಗಿಮಠ ಚಿಕ್ಕೋಡಿ: ನಾವು ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆ, ನಿಸ್ವಾರ್ಥ ಭಾವನೆ ಕೂಡಿದರೆ ಅದೇ ಧರ್ಮ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರು ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಶೈಲ ಜಗದ್ಗುರು ಡಾ! ಚನ್ನ ಸಿದ್ದರಾಮಯ್ಯ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಧರ್ಮ ಜಾಗೃತಿ ಹಾಗೂ ಸಾಂಸ್ಕೃತಿಕ ಸಮಾರಂಭ …
Read More »ಮೇಯರ್ ಉಪಮೇಯರ್ ಚುನಾವಣೆ: ಗೊಂದಕದ ಗೂಡು ಮಾಡಿ ಬಿಟ್ಟ ರಿಜಿನಲ್ ಕಮಿಷನರ್*
: ಚುನಾವಣೆ ಅಧಿಕಾರಿಯ ವಿರುದ್ಧ ಆಕ್ರೋಶ, ಪ್ರತಿಭಟನೆ, ಧಿಕ್ಕಾರ, ಜಿಲ್ಲಾಡಳಿತದ ಎದುರು ಸದಸ್ಯರ ಪರೇಡ್, ನಾಯಕರಿಂದ ಮನವಿ, ಆಡಳಿತ ಪಕ್ಷದ ಷಡ್ಯಂತ್ರ ಖಂಡಿಸಿ ಘೋಷಣೆ…ಹೀಗೆ ಹಲವು ಮಹತ್ವದ ಬೆಳವಣಿಗೆಗಳಿಗೆ ವಿಜಯಪುರ ಮಹಾನಗರ ಪಾಲಿಕೆ ಸಾಕ್ಷಿಯಾಯಿತು ! ಸೋಮವಾರ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್- ಉಪಮೇಯರ್ ಸ್ಥಾನಕ್ಕಾಗಿ ನಡೆದ ಚುನಾವಣೆ ಪ್ರಕ್ರಿಯೆ ಕುರಿತು ಚುನಾವಣೆ ಅಧಿಕಾರಿ ನಡೆದುಕೊಂಡ ರೀತಿ ಚುನಾವಣೆ ಆಯೋಗವನ್ನೇ ಸಂಶಯದಿಂದ ನೋಡುವಂತೆ ಮಾಡಿತು. ಚುನಾವಣೆ ಪ್ರಕ್ರಿಯೆ ನಡೆಸಲು …
Read More »ಕಿತ್ತೂರು ತಾಲೂಕು ಆಡಳಿತದಲ್ಲಿ ಸಾರ್ವಜನಿಕರ ಗೋಳು ಕೇಳುವರು ಯಾರು ಇಲ್ಲಾ ಎಂಬ ಪ್ರಶ್ನೆಗೆ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಇವತ್ತು ಉತ್ತರ ನೀಡಿದ್ದಾರೆ
ಕಿತ್ತೂರು ತಾಲೂಕು ಆಡಳಿತದಲ್ಲಿ ಸಾರ್ವಜನಿಕರ ಗೋಳು ಕೇಳುವರು ಯಾರು ಇಲ್ಲಾ ಎಂಬ ಪ್ರಶ್ನೆಗೆ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಇವತ್ತು ಉತ್ತರ ನೀಡಿದ್ದಾರೆ ಕಿತ್ತೂರ್ ರಾಣಿ ಚೆನ್ನಮ್ಮನ ತಾಲೂಕಿನಲ್ಲಿ ಸಾರ್ವಜನಿಕರ ಗೋಳಾಟ ಕೇಳುವರು ಯಾರು? ಎಂಬ ಪ್ರಶ್ನೆಗೆ ಉದ್ಭವವಾಗಿತ್ತು ಈ ಎಲ್ಲಾ ಪ್ರಶ್ನೆಗಳಿಗೆ ಇವತ್ತು ಉತ್ತರ ನೀಡಿದ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಕಿತ್ತೂರು ತಾಲೂಕ ಆಡಳಿತದಲ್ಲಿ ನಿನ್ನೆ ನಡೆದ ಸುದ್ದಿಯನ್ನು ನಾನು ಇನ್ ನ್ಯೂಸ್ ವೆಬ್ ನ್ಯೂಸ್ ನಲ್ಲಿ …
Read More »ಬಿಜೆಪಿ ತಂದೆ ಮಕ್ಕಳ ಪಕ್ಷ ಆಗಿದೆ: ಕೆ ಎಸ್ ಈಶ್ವರಪ್ಪ.
ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ: ಕೆ ಎಸ್ ಈಶ್ವರಪ್ಪ. ರಾಯಬಾಗ : ಬಿಜೆಪಿ ನಾನೇ ಕಟ್ಟಿ ಬೆಳೆಸಿದ್ದೇನೆ ಎಂಬ ಅಹಂಕಾರ ನನ್ನಲ್ಲಿ ಇಲ್ಲ. ನನ್ನಂತೆ ಸಾಕಷ್ಟು ಹಿರಿಯರು ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿದ್ದಾರೆ. ಈಗಿನ ಪರಿಸ್ಥಿತಿ ನೋಡಿದ್ರೆ ಅವರಿಗೆಲ್ಲ ಬೇಸರ ಇದೆ. ನೋವು ಇದೆ, ಆ ನೋವು ಯಾರ ಹತ್ರ ಹೇಳಿಕೊಳ್ಳಬೇಕು ಎಂಬ ಗೊಂದಲ ಇದೆ. ಬಿಜೆಪಿ ನನ್ನ ತಾಯಿ, ಮೊದಲಿನಂತೆ ಪಕ್ಷದ ಸಿದ್ದಾಂತ …
Read More »ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್
ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಹಿಡಿಶಾಪ ಹಾಕುತ್ತಿರುವ ಜನಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಹಿಡಿಶಾಪ ಹಾಕುತ್ತಿರುವ ಜನ ಗಬ್ಬು ವಾಸನೆಯಿಂದ ಕೂಡಿದ ವಾತಾವರಣ ಸಂಬಂಧಿಸಿದವರಿಂದ ನಿರ್ಲಕ್ಷ್ಯ; ಜನರಿಂದ ಅಸಮಾಧಾನ ಬೆಳಗಾವಿಯ ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಆಗಿ ಉಂಟಾಗಿರುವ ಸಮಸ್ಯೆಯಿಂದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿಯ ಹಲಗಾ ಹತ್ತಿರ ಸರ್ವೀಸ್ ರಸ್ತೆಗೆ ಹೊಂದಿಕೊಂಡಿರುವ ಚರಂಡಿ ಬ್ಲಾಕ್ ಆದ ಹಿನ್ನೆಲೆ ಸ್ಥಳದಲ್ಲಿ ಕೊಳಚೆ …
Read More »ಮೈಸೂರಿನಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಗಾವಿಗೂ ಆಗಮಿಸಿ ಜಾಗೃತಿ
ಪರಿಸರ ಜಾಗೃತಿ ಅಭಿಯಾನ ಉದ್ದೇಶ ಹೊಂದಿರುವ ಮೈಸೂರಿನ ರೈತ, ಪರಿಸರವಾದಿ ಪಿ ಮಂಜುನಾಥ್ ಅವರು ಮೈಸೂರಿನಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಗಾವಿಗೂ ಆಗಮಿಸಿ ಜಾಗೃತಿ ಮೂಡಿಸಿದರು. .. ಪಿ ಮಂಜುನಾಥ್ ಅವರು ಮೂಲತಃ ರೈತರು ಹಾಗೂ ಪರಿಸರವಾದಿಗಳು ಈಗಾಗಲೇ ಮಲೆ ಮಹದೇಶ್ವರ ಬೆಟ್ಟ ಹಾಗೂ ಚಾಮುಂಡಿ ಬೆಟ್ಟಗಳಲ್ಲಿ ಪರಿಸರ ಜಾಗೃತಿ ಮೂಡಿಸಿದ್ದಾರೆ. ಈ ಪರಿಸರಗಳಲ್ಲಿ ಪರಿಸರಕ್ಷಣೆಗಾಗಿ ಟಾಸ್ಕ್ ಪೋಸ್ ರಚನೆಯಾಗಬೇಕೆಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಮೈಸೂರಿನಿಂದ ಅಯೋಧ್ಯೆಗೆ …
Read More »