ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ: ಕೆ ಎಸ್ ಈಶ್ವರಪ್ಪ. ರಾಯಬಾಗ : ಬಿಜೆಪಿ ನಾನೇ ಕಟ್ಟಿ ಬೆಳೆಸಿದ್ದೇನೆ ಎಂಬ ಅಹಂಕಾರ ನನ್ನಲ್ಲಿ ಇಲ್ಲ. ನನ್ನಂತೆ ಸಾಕಷ್ಟು ಹಿರಿಯರು ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿದ್ದಾರೆ. ಈಗಿನ ಪರಿಸ್ಥಿತಿ ನೋಡಿದ್ರೆ ಅವರಿಗೆಲ್ಲ ಬೇಸರ ಇದೆ. ನೋವು ಇದೆ, ಆ ನೋವು ಯಾರ ಹತ್ರ ಹೇಳಿಕೊಳ್ಳಬೇಕು ಎಂಬ ಗೊಂದಲ ಇದೆ. ಬಿಜೆಪಿ ನನ್ನ ತಾಯಿ, ಮೊದಲಿನಂತೆ ಪಕ್ಷದ ಸಿದ್ದಾಂತ …
Read More »ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್
ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಹಿಡಿಶಾಪ ಹಾಕುತ್ತಿರುವ ಜನಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಹಿಡಿಶಾಪ ಹಾಕುತ್ತಿರುವ ಜನ ಗಬ್ಬು ವಾಸನೆಯಿಂದ ಕೂಡಿದ ವಾತಾವರಣ ಸಂಬಂಧಿಸಿದವರಿಂದ ನಿರ್ಲಕ್ಷ್ಯ; ಜನರಿಂದ ಅಸಮಾಧಾನ ಬೆಳಗಾವಿಯ ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಆಗಿ ಉಂಟಾಗಿರುವ ಸಮಸ್ಯೆಯಿಂದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿಯ ಹಲಗಾ ಹತ್ತಿರ ಸರ್ವೀಸ್ ರಸ್ತೆಗೆ ಹೊಂದಿಕೊಂಡಿರುವ ಚರಂಡಿ ಬ್ಲಾಕ್ ಆದ ಹಿನ್ನೆಲೆ ಸ್ಥಳದಲ್ಲಿ ಕೊಳಚೆ …
Read More »ಮೈಸೂರಿನಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಗಾವಿಗೂ ಆಗಮಿಸಿ ಜಾಗೃತಿ
ಪರಿಸರ ಜಾಗೃತಿ ಅಭಿಯಾನ ಉದ್ದೇಶ ಹೊಂದಿರುವ ಮೈಸೂರಿನ ರೈತ, ಪರಿಸರವಾದಿ ಪಿ ಮಂಜುನಾಥ್ ಅವರು ಮೈಸೂರಿನಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಗಾವಿಗೂ ಆಗಮಿಸಿ ಜಾಗೃತಿ ಮೂಡಿಸಿದರು. .. ಪಿ ಮಂಜುನಾಥ್ ಅವರು ಮೂಲತಃ ರೈತರು ಹಾಗೂ ಪರಿಸರವಾದಿಗಳು ಈಗಾಗಲೇ ಮಲೆ ಮಹದೇಶ್ವರ ಬೆಟ್ಟ ಹಾಗೂ ಚಾಮುಂಡಿ ಬೆಟ್ಟಗಳಲ್ಲಿ ಪರಿಸರ ಜಾಗೃತಿ ಮೂಡಿಸಿದ್ದಾರೆ. ಈ ಪರಿಸರಗಳಲ್ಲಿ ಪರಿಸರಕ್ಷಣೆಗಾಗಿ ಟಾಸ್ಕ್ ಪೋಸ್ ರಚನೆಯಾಗಬೇಕೆಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಮೈಸೂರಿನಿಂದ ಅಯೋಧ್ಯೆಗೆ …
Read More »ಶಿಕ್ಷಕಿ ಹಾಗೂ ತುಂಗಭದ್ರಾ ನದಿಯಲ್ಲಿ ಶವಕ್ಕಾಗಿ ಹುಡುಕಾಟ
ದಾವಣಗೆರೆ: ಫೈನಾನ್ಸ್ ಸಾಲಗಾರರ ಕಾಟಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಪ್ರಕರಣದಲ್ಲಿ ಶಿಕ್ಷಕಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ನಡೆದು ಮೂರನೇ ದಿನಕ್ಕೆ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ (46) ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣ ರಾಘವೇಂದ್ರ ಮಠದ ಬಳಿ ಜನವರಿ 26 ರಂದು ತುಂಗಭದ್ರಾ ನದಿಗೆ ಶಿಕ್ಷಕಿ ಪುಷ್ಪಲತಾ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. …
Read More »ಇ.ಡಿ. ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದ ಸಿಎಂ
ಬೆಂಗಳೂರು: ಇ.ಡಿ. ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವೇ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಇದು ರಾಜಕೀಯ ಪ್ರೇರಿತ ಅಲ್ಲದೆ ಇನ್ನೇನು?. ಮುಡಾ ಕೇಸೇ ರಾಜಕೀಯ ಪ್ರೇರಿತ ಎಂದು ಆರೋಪಿಸಿದರು. ಸಿಬಿಐಗೆ ತನಿಖೆ ಕೊಡೋ ಆತಂಕ ಇದೆಯಾ? ಎಂಬ ಬಗ್ಗೆ ಪ್ರತಿಕ್ರಿಯಿಸುತ್ತಾ, ನ್ಯಾಯಾಧೀಶರು ಏನು ಮಾಡ್ತಾರೆ ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನ ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ? ನನಗೆ ನ್ಯಾಯ …
Read More »ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ …
Read More »ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ಮುಂದೂಡಿಕೆ: ಬಿಜೆಪಿ ಪ್ರತಿಭಟನೆ
ವಿಜಯಪುರ:ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ನಡೆಯುತ್ತಿದ್ದ ವೇಳೆಯೇ ಟ್ವಿಸ್ಟ್ ಪಡೆದುಕೊಂಡಿದೆ. ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ವೇಳೆ ಚುನಾವಣೆಯೆ ರದ್ದಾಗಿದೆ ಎನ್ನಲಾಗುತ್ತಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪ ಮೇಯರ್ ಎಲೆಕ್ಷನ್ ಮುಂದೂಡಲಾಗಿದೆ. ಇನ ಪಾಲಿಕೆ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ಪ್ರಕ್ರಿಯೆ ವೇಳೆ ಸದಸ್ಯರ ಸದಸ್ಯತ್ವ ರದ್ದು ಕೋರಿ ಪ್ರಾದೇಶಿಕ ಆಯುಕ್ತರಿಗೆ ಉಪ ಮೇಯರ್ ದಿನೇಶ ಹಳ್ಳಿ …
Read More »ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ರಿಂದ ಜನತಾ ದರ್ಶನ…ಸರದಿ ಸಾಲಿನಲ್ಲಿ ನಿಂತು ಸಮಸ್ಯೆಗಳನ್ನು ಹೇಳಿಕೊಂಡ ಜನತೆ…
ಸಿಎಂ ಸಿದ್ದರಾಮಯ್ಯವರು ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಧಾರವಾಡದಲ್ಲಿ ಜನತಾ ದರ್ಶನನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ವೈ- ನಗರದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ನಡೆಸಲಾಗಿದ್ದು, ಲಾಡ್ ಅವರಿಗೆ ನವಲಗುಂದ ಶಾಸಕ ಎನ್ ಹೆಚ್ …
Read More »ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್.ಅಶೋಕ
ಸರ್ಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್ನ ಮೊರೆ ಹೋದ ಜನರು, ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್.ಅಶೋಕ ಸಾಲ ಮನ್ನಾ ಮಾಡುತ್ತೇವೆಂದು ಮುಖ್ಯಮಂತ್ರಿ ಹೇಳಿದ್ದರಿಂದಲೇ ಸಮಸ್ಯೆ ಬೆಂಗಳೂರು : ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ …
Read More »ಏರ್ ಶೋಗೆ ಮಾಂಸ ಮಾರಾಟ ನಿಷೇಧ?
ಬೆಂಗಳೂರು, ಜನವರಿ 27: ಏರೋ ಇಂಡಿಯಾ (Aeroindia) ವತಿಯಿಂದ ಯಲಹಂಕದಲ್ಲಿ ನಡೆಯುವ 2025ನೇ ಸಾಲಿನ ಏರ್ ಶೋಗೆ (Air Show) ಸಿದ್ಧತೆ ಭರದಿಂದ ಸಾಗಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಏರ್ ಶೋಗೆ ಕೌಂಟ್ ದಿನಗಣನೆ ಆರಂಭವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ನಡೆಯುವ ಅಂತರರಾಷ್ಟ್ರೀಯ ಏರ್ ಶೋವನ್ನು ನೋಡಲು ಬೆಂಗಳೂರು ಜನ ಕಾತುರರಾಗಿದ್ದಾರೆ. ಏರ್ ಶೋಗೆ ಸಕಲ ತಯಾರಿ ನಡೆಯುತ್ತಿದೆ. ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ಕಣ್ತುಂಬಿಕೊಳ್ಳೋಕೆ ಸಿಟಿಮಂದಿ ಕಾತುರರಾಗಿದ್ದಾರೆ. ಅಂತರರಾಷ್ಟ್ರೀಯ …
Read More »