ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ …
Read More »ವೈಜ್ಞಾನಿಕ ಮನೋಭಾವ ಮೂಡಿಸಿ’
ಗೋಕಾಕ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ಅವರನ್ನು ವಿಜ್ಞಾನಿಗಳಾಗುವಂತೆ ಪ್ರೇರೇಪಿಸಬೇಕು ಎಂದು ಮಯೂರ ಆಂಗ್ಲ ಮಾಧ್ಯಮ ಶಾಲೆ ಉಪಾಧ್ಯಕ್ಷೆ ಸಂಧ್ಯಾ ಲಖನ್ ಜಾರಕಿಹೊಳಿ ಹೇಳಿದರು. ನಗರದ ಮಯೂರ ಶಾಲೆಯಲ್ಲಿ ಮಂಗಳವಾರ ವಾರ್ಷಿ ಸ್ನೇಹ ಸಮ್ಮೇಳನ ನಿಮಿತ್ತ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ವೈಜ್ಞಾನಿಕ ಯುಗದಲ್ಲಿ ವಿಜ್ಞಾನ ಹೆಚ್ಚಿನ ಮಹತ್ವ ಪಡೆದಿದೆ. ವಿದ್ಯಾರ್ಥಿಗಳು ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಬ್ಬರಲ್ಲೂ ಪ್ರತಿಭೆ ಹುದುಗಿದ್ದು ಅದನ್ನು ಗುರುರಿಸಿ …
Read More »ಗ್ರಾಮೀಣ ಪ್ರದೇಶಕ್ಕೆ ಅಧಿಕ ಬಜೆಟ್ ಹಂಚಿಕೆ ಮಾಡಲಾಗುತ್ತಾ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, 2023ರಂದು 2023-2024ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ. ಈ ವರ್ಷದ ಬಜೆಟ್ 2024ರ ಲೋಕಸಭೆ ಚುನಾವಣೆಗೂ ಮುನ್ನ ಬರುತ್ತಿದೆ. ಅದರಿಂದಾಗಿ ಬಜೆಟ್ ನಿರೀಕ್ಷೆ ಹೆಚ್ಚೇ ಇದೆ. ಸರ್ಕಾರವು ಚುನಾವಣಾ ನೆಲೆಯಲ್ಲಾದರೂ ಗ್ರಾಮೀಣ ಪ್ರದೇಶದ ಬೆಳವಣಿಗೆ ಹೆಚ್ಚಿನ ಬಜೆಟ್ ಹಂಚಿಕೆ ಮಾಡಬಹುದು ಎಂಬ ನಿರೀಕ್ಷೆಗಳಿದೆ. ಮಧ್ಯಮ ವರ್ಗದ ಮಾಸಿಕ ವೇತನ ಪಡೆಯುವ ವರ್ಗವು ಸರ್ಕಾರವು ಆದಾಯ ತೆರಿಗೆ …
Read More »ನಾನು ಬಿಜೆಪಿ ಕಾರ್ಯಕರ್ತ, ವರ್ಗಾವಣೆ ದಂಧೆ ನಿಜ ಎಂದು ಒಪ್ಪಿಕೊಂಡಿದ್ದ ಸ್ಯಾಂಟ್ರೋ ರವಿ
ಮೈಸೂರು: ಕುಖ್ಯಾತ ಕ್ರಿಮಿನಲ್, ರಾಜಕಾರಣಿಗಳು, ಅಧಿಕಾರಿಗಳ ಅಪ್ತ ಸಖನೆಂದು ಗುರುತಿಸಿಕೊಂಡಿರುವ ಮೈಸೂರಿನ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ (Santro Ravi Case) ತಾನೇ ಸ್ವತಃ ಈ ವಿಚಾರಗಳನ್ನು ಒಪ್ಪಿಕೊಂಡಿದ್ದಾನೆ. ತಾನೊಬ್ಬ ಬಿಜೆಪಿ ಕಾರ್ಯಕರ್ತ, ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರ ವರ್ಗಾವಣೆ ಮಾಡಿಸಿದ್ದು ನಿಜ. ವೇಶ್ಯಾವಾಟಿಕೆ ದಂಧೆಯ ಆರೋಪವಿರುವುದು ನಿಜ ಎಂದೆಲ್ಲ ಲಿಖಿತವಾಗಿ ಒಪ್ಪಿಕೊಂಡಿದ್ದಾನೆ. ೨೦೨೨ರ ಜನವರಿ ೨೨ರಂದು ಪ್ರಕರಣವೊಂದು ದಾಖಲಾದಾಗ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಸ್ವತಃ …
Read More »ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಯಾರು? ಇಲ್ಲಿದೆ ಕುತೂಹಲಕರ ಮಾಹಿತಿ
ಬೆಂಗಳೂರು, ಜನವರಿ 11: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈಗಾಗಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುವಲ್ಲಿ ನಿರತವಾಗಿವೆ. ಜೆಡಿಎಸ್ 93 ಅಭ್ಯರ್ಥಿಗಳನ್ನು ಘೋಷಿಸಿದೆ. ಸಂಕ್ರಾಂತಿ ಸಮಯದಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಹೊರತರಲು ಸಿದ್ದತೆ ಮಾಡಿಕೊಂಡಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಫೆಬ್ರವರಿ ಅಂತ್ಯದಲ್ಲಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಬಹುದು. ಆ ಹೊತ್ತಿಗೆ ಕೇಂದ್ರ ಮತ್ತು ರಾಜ್ಯ ಬಜೆಟ್ಗಳು ಹೊರಬಂದಿರುತ್ತವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ …
Read More »ವಿಧಾನಸಭೆ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ.? ಮಧು ಬಂಗಾರಪ್ಪ ಹೇಳಿಕೆ
ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಾಲಾಯಕ್ ವ್ಯಕ್ತಿ. ಅಭಿವೃದ್ಧಿ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ ಎಂದು ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಟೀಕಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಕೇವಲ ಹಿಂದುತ್ವದಿಂದ ಜನರ ಹೊಟ್ಟೆ ತುಂಬುವುದಿಲ್ಲ. ಕಾಂಗ್ರೆಸ್ ಪಕ್ಷ ಯಾವತ್ತೂ ಭಾವನಾತ್ಮಕವಾಗಿ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ನಟ ಶಿವರಾಜ್ ಕುಮಾರ್ ಅವರಿಗೆ ರಾಜಕೀಯ ಕ್ಷೇತ್ರದಲ್ಲಿ ಒಲವಿಲ್ಲ. ಆದರೆ, ಗೀತಕ್ಕ ಚುನಾವಣೆಯಲ್ಲಿ ನನ್ನ …
Read More »ಮಗಳನ್ನು ಕೊಂದು ರಾತ್ರೋರಾತ್ರಿ ಸುಟ್ಟು ಹಾಕಿದ ತಂದೆ-ತಾಯಿ
ತಂದೆ ಮತ್ತು ಮಲ ತಾಯಿ ಸೇರಿಕೊಂಡು 17 ವರ್ಷದ ಮಗಳನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಪುರಿ ಜಿಲ್ಲೆಯ ಗೋಪ್ ಪ್ರದೇಶದಲ್ಲಿ ನಿನ್ನೆ (ಜ.9) ರಾತ್ರಿ ನಡೆದಿದೆ. ಸಾಕ್ಷಿಯನ್ನು ನಾಶ ಮಾಡಲು ಮಗಳ ಶವವನ್ನು ಸುಟ್ಟು ಹಾಕಿರುವುದಾಗಿ ವರದಿಯಾಗಿದೆ. ಮೃತಳನ್ನು ಸೊನಾಲಿ ಮೊಹರಾಣ ಎಂದು ಗುರುತಿಸಲಾಗಿದೆ. ಹಿರಿಯ ಸಹೋದರಿ ರಂಜಿತಾ ಮೊಹರಾಣ ನೀಡಿದ ದೂರಿನ ಆಧಾರದ ಮೇಲೆ ಗೋಪ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಾಚರಣ …
Read More »ರಾಜ್ಯದಲ್ಲಿ ಆಲಿಬಾಬಾ, 40 ಕಳ್ಳರ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಆಲಿಬಾಬಾ ಮತ್ತು 40 ಕಳ್ಳರ ಸರ್ಕಾರ ಅಧಿಕಾರದಲ್ಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಸವರಾಜ ಬೊಮ್ಮಾಯಿ ರಾಜ್ಯ ಕಂಡ ಭ್ರಷ್ಟ ಮುಖ್ಯಮಂತ್ರಿಯಷ್ಟೇ ಅಲ್ಲ, ಅತ್ಯಂತ ದುರ್ಬಲ ಮುಖ್ಯಮಂತ್ರಿ. ಇವರಿಂದ ರಾಜ್ಯದ ಘನತೆಗೆ ಕಳಂಕ ಬಂದಿದೆ ಎಂದು ದೂರಿದರು. ಬಿಜೆಪಿ ಸರ್ಕಾರ ಅನೈತಿಕ ಮಾರ್ಗದ ಮೂಲಕ ರಚನೆಯಾದ ಸರ್ಕಾರ. 2018ರಲ್ಲಿ ಇವರಿಗೆ ಜನ ಪೂರ್ಣ ಪ್ರಮಾಣದಲ್ಲಿ ಆಶೀರ್ವಾದ ಮಾಡಿರಲಿಲ್ಲ, 104 ಸ್ಥಾನಗಳಲ್ಲಿ …
Read More »ಅತಿಥಿಗೃಹ ಶುಲ್ಕ ಏರಿಕೆ; ಟಿಟಿಡಿ ವಿರುದ್ಧ ಆಕ್ಷೇಪ
ಹೈದರಾಬಾದ್: ತಿರುಪತಿ ತಿರುಮಲ ದೇಗುಲಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿರುವ ನಡುವೆಯೇ, ದೇವಸ್ಥಾನ ಮಂಡಳಿ ದೇಗುಲದ ಅತಿಥಿಗೃಹ ಹಾಗೂ ಕಾಟೇಜ್ಗಳ ಶುಲ್ಕ ಏರಿಕೆ ಮಾಡಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತವಾಗಿದೆ. 750ರೂ. ಶುಲ್ಕವಿದ್ದ ನಾರಾಯಣ ಗಿರಿಯಲ್ಲಿರುವ ಅತಿಥಿಗೃಹಗಳಿಗೆ ಇನ್ನು ಮುಂದೆ 1,700 ರೂ. ಪಾವತಿಸಬೇಕಿದ್ದು, ಕಾಟೇಜ್ ಶುಲ್ಕ 2 ಸಾವಿರ ರೂ.ಗಳಿಗೆ ಟಿಟಿಡಿ ಏರಿಕೆ ಮಾಡಿದೆ. ತಿರುಪತಿ ಅತಿ ಹೆಚ್ಚು ಭಕ್ತಾದಿಗಳು ಭೇಟಿ ನೀಡುವ ಧಾರ್ಮಿಕ ಕ್ಷೇತ್ರವಾಗಿದ್ದು, ಶುಲ್ಕ ಹೆಚ್ಚಳ ಭಕ್ತರಿಗೆ …
Read More »ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಲು ಪ್ರಜಾಧ್ವನಿ ಯಾತ್ರೆ: ಡಿಕೆ ಶಿವಕುಮಾರ್
ಬೆಂಗಳೂರು: ಹೊಸ ವರ್ಷ, ಹೊಸ ಪರ್ವ. ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ವಿಜಯ ಪರ್ವ ಆರಂಭವಾಗಿದೆ. ಈ ಪವಿತ್ರವಾದ ಗಳಿಗೆಯಲ್ಲಿ ಜನರಿಗಾಗಿ ಪ್ರಜಾಧ್ವನಿ ಯಾತ್ರೆ ವಿಚಾರ ತಿಳಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಜತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜನರ ಭಾವನೆ ತಿಳಿಸಲು ಕಳೆದ ಎರಡು ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಸತತವಾಗಿ ಪ್ರಯತ್ನಿಸಿದೆ. ಈ ಪ್ರಜಾಧ್ವನಿ ಯಾತ್ರೆ ಪ್ರಜೆಗಳ ಧ್ವನಿ, …
Read More »
Laxmi News 24×7