Breaking News

ರಾಷ್ಟ್ರೀಯ

ಹತ್ತಿ ನೆಲದ ನೆತ್ಯಾಗ ತೆಲಿ ಎತ್ತಿತ್ರಪಾ ಕನ್ನಡಾ

ಹಾವೇರಿ: ಏ ಮಗನಾ ನಿನ್ನ ಜಿಲ್ಲಾ ಅಷ್ಟ … ದೊಡ್ಡದನ ನಮ್ಮ ಜಿಲ್ಲಾದಾಗನೂ ಗಂಡಸೂರ ಅದೇವಿ. ನಾವು ನಮ್ಮ ಸ್ವಂತ ರೊಕ್ಕಾ ಖರ್ಚ ಮಾಡಿ ಸಮ್ಮೇಳಾನಾ ಮಾಡುವಂಗ ಅದೇವಿ. ಮಾಡಿ ತೋರಸ್ತೇವಿ, ಹೊಳ್ಳಾಮಳ್ಳಾ ಮಾತಾಡ್‌ಬ್ಯಾಡ್‌. ಯಾನೋ ಎಲ್ಲಿಂದ ಬಂದಿ ನಮ್ಮ ಜಿಲ್ಲಾ ಏನ ಕಡಿಮೇಯೇನ್‌?   ಓಯ್‌ ಮಾರಾಯಾ ಸ್ವಲ್ಪ ಸುಮ್ಮನಿರಿ ಎಷ್ಟು ಜಗಳ ಮಾರಾಯಾ ನಿಮ್ಮದು. ಮಂಡೆ ಬಿಸಿಯಾಗಿ ಹೋಯ್ತು. ಏ ಅದೆಲ್ಲ ಗೊತ್ತಿಲ್ರಪ್ಪಾ ನಮ್ಗೆ, ಈ ಸಲಾ ಕೊಡ್ತಿವಿ …

Read More »

ಸ್ಯಾಂಟ್ರೊ ರವಿ ವಿಚಾರ: ಹೆಚ್‌ ಡಿಕೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ; ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿಯವರು ಅತ್ಯಂತ ಬೇಜವಾಬ್ದಾರಿಯಿಂದ ಸ್ಯಾಂಟ್ರೊ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ಹೇಳುವುದರ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.   ಈ ಕುರಿತು ಮಾಧ್ಯಮ ಪ್ರಕಟನೆ ಬಿಡುಗಡೆ ಮಾಡಿರುವ ಅವರು, ಕುಮಾರಸ್ವಾಮಿಯವರು ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತು ಪಡಿಸಬೇಕು. ಸಾಂಟ್ರೋ ರವಿಯ ಹಿನ್ನೆಲೆಯ ಬಗ್ಗೆ …

Read More »

ಮುಂದಿನ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ: ಡಾ ಮಹೇಶ್ ಜೋಶಿ

ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಾವೇರಿ: ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ …

Read More »

ದೇಶದ ಪ್ರತಿಯೊಬ್ಬರೂ ತನ್ನನ್ನು ಆರಾಧಿಸಬೇಕೆಂದು ಮೋದಿ ಬಯಸುತ್ತಾರೆ; ರಾಹುಲ್ ಗಾಂಧಿ

ಕುರುಕ್ಷೇತ್ರ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ಜನರು ತಮ್ಮನ್ನು ಆರಾಧಿಸಬೇಕೆಂದು ಬಯಸುತ್ತಾರೆ, ಆದರೆ ಕಾಂಗ್ರೆಸ್‌ನ ಗಮನವು ತಪಸ್ಸು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಭಾರತ್ ಜೋಡೋ ಯಾತ್ರೆಯು ಸಮಾಜದಲ್ಲಿ ಹರಡುತ್ತಿರುವ ದ್ವೇಷ ಮತ್ತು ಭಯದ ವಿರುದ್ಧವಾಗಿದೆ. ಯಾತ್ರೆಯು ಸಂಯಮ ಮತ್ತು ಸ್ವಯಂ ಧ್ಯಾನದ ಬಗ್ಗೆ ಸೂಚಿಸುತ್ತದೆ. ಅವರು ಪಾದಯಾತ್ರೆಯನ್ನು ತಪಸ್ಸು ಎಂದು ನೋಡುತ್ತಾರೆ ಎಂದರು. ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಗುರಿಯಾಗಿಸಿ, ಜನರು ಸಂಪತ್ತನ್ನು ಬಳಸಿ, …

Read More »

ಮಂಗಳೂರು ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ಗಣೇಶ್ ವರ್ಗಾವಣೆ

ಮಂಗಳೂರು: ಲೋಕಾಯುಕ್ತ ಎಸ್ ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮೀ ಗಣೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸೈಮನ್ ಅವರನ್ನು ನೂತನ ಲೋಕಾಯುಕ್ತ ಎಸ್ ಪಿಯಾಗಿ ನೇಮಕ ಮಾಡಲಾಗಿದೆ. ಸೈಮನ್ ಹಿಂದೆ ದಕ್ಷಿಣ ಕನ್ನಡ ಎಸಿಬಿ ಎಸ್‌ಪಿ ಆಗಿದ್ದರು.   ಮಂಗಳೂರು ಲೋಕಾಯುಕ್ತ ವಿಭಾಗವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿ ಹೊಂದಿದೆ.

Read More »

ಶ್ರೀ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ಬೃಹತ್ ಕೃಷಿ ಮೇಳ ಕಾರ್ಯಕ್ರಮಕೆ

ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಶ್ರೀ ಕೆರಿ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ರವಿವಾರ ದಿ 15 ರಿಂದ 19 ರವರೆಗೆ ಬೃಹತ್ ಕೃಷಿ ಮೇಳ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೃಷಿ ಮಳಿಗೆ ನಿರ್ಮಿಸಲು ಅಡಿಗಲ್ ಪೂಜೆ ಸಿದ್ದೇಶ್ವರ ದೇವರ ಜಾತ್ರಾ ಕಮಿಟಿ ಉಪಾಧ್ಯಕ್ಷ ರಾಜುಗೌಡ ಪಾಟೀಲ್ ಇವರು ನೆರವೇರಿಸಿ ಚಾಲನೆ ನೀಡಿದರು. ಬುದುವಾರ ರಂದು ಐನಾಪುರದಲ್ಲಿ ಕೃಷಿ ಮೇಳದ 150 ಮಳಿಗೆಳು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು. ಕರ್ನಾಟಕ ಹಾಗೂ …

Read More »

ಡಿಬಾಸ್‌ ʼಕ್ರಾಂತಿʼ ಅಬ್ಬರಕ್ಕೆ ಯೂಟ್ಯೂಬ್‌ ಧೂಳಿಪಟ…!

ಇಷ್ಟು ದಿನ ಹಬ್ಬ ಮಾಡಲು ಕಾಯುತ್ತಿದ್ದ ಡಿಬಾಸ್‌ ಅಭಿಮಾನಿಗಳಿಗೆ ಇಂದು ನಿಜವಾಗಿಯೂ ಸ್ಪೆಷಲ್‌ ದಿನವಾಗಿದೆ. ಸಾಕಷ್ಟು ವಾದ ವಿವಾದಗಳು, ಅವಮಾನಗಳ ಅನುಭವದ ನಡುವೆ ಬಿಡುಗಡೆಯಾದ ದಚ್ಚು ಕ್ರಾಂತಿ ಟ್ರೇಲರ್‌ ಯೂಟ್ಯೂಬ್‌ನಲ್ಲಿ ಸಖತ್‌ ಸೌಂಡ್‌ ಮಾಡುತ್ತಿದೆ. ಅಲ್ಲದೆ, ರಿಲೀಸ್‌ ಆದ ಕೆಲವೇ ಕ್ಷಣಗಳಲ್ಲಿ ಯೂಟ್ಯೂಬ್‌ನಲ್ಲಿ ಬರ್ಜರಿ ವೀಕ್ಷಣೆ ಪಡೆಯುತ್ತಿದೆ. ಬಿಡುಗಡೆಯಾದ ಒಂದು ಗಂಟೆಯಲ್ಲಿ 7 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ನೋಡುತ್ತಿದ್ದಾರೆ. ಹೌದು.. ಕ್ರಾಂತಿ ಹಬ್ಬ ಶುರುವಾಗಿದೆ. ದಾಸನ ಅಭಿಮಾನಿಗಳ ಸಂತೋಷಕ್ಕೆ …

Read More »

ಒಂದಲ್ಲ ಎರಡಲ್ಲ 4 ಮದ್ವೆಯಾಗಿರುವ ಸ್ಯಾಂಟ್ರೋ ರವಿ! ಈತನ ಹಿಂದೆ ಹೋದ ಮಂಡ್ಯ ಯುವತಿ ಇಂದಿಗೂ ನಿಗೂಢ

ಮಂಡ್ಯ: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಬಗೆದಷ್ಟು ಮಾಹಿತಿಗಳು ಬೆಳಕಿಗೆ ಬರುತ್ತಲೇ ಇದೆ. ಕಳ್ಳತನ, ವರ್ಗಾವಣೆ ದಂಧೆ ಹಾಗೂ ವೇಶ್ಯಾವಾಟಿಕೆ ದಂಧೆ ಹೊರತು ಪಡಿಸಿ ಇದೀಗ ಸ್ಯಾಂಟ್ರೋ ರವಿಯ ವೈಯಕ್ತಿಕ ಮಾಹಿತಿಗೆ ಬಯಲಿಗೆ ಬಂದಿದೆ.   ಸ್ಯಾಂಟ್ರೋ ರವಿಗೆ ಎರಡಲ್ಲ ನಾಲ್ಕು ಮದುವೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. 2000ನೇ ಇಸವಿಯಲ್ಲಿ ಮಂಡ್ಯದ ರೂಪ ಎನ್ನುವ ಯುವತಿಯನ್ನು ರವಿ ಪ್ರೀತಿಸಿದ್ದ. ರೂಪ ಪಿಯುಸಿ ಓದುತ್ತಿದ್ದಳು. ಬಡವರ ಮನೆಯ …

Read More »

ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ :ಬೊಮ್ಮಾಯಿ

ಚಿತ್ರದುರ್ಗ: ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಿತ್ರದುರ್ಗದಲ್ಲಿ ಎಸ್.ಜೆ.ಎಂ ಆಂಗ್ಲ ಮಾಧ್ಯಮ ಶಾಲೆ ಹೆಲಿಪ್ಯಾಡ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರೊಂದಿಗೆ ವಿಸ್ತೃತ ಚರ್ಚೆ ಆಗಿದೆ ಎಂದರು.   ನನಗೆ ಬಂದಿರುವ ಮಾಹಿತಿ ಪ್ರಕಾರ ಆದಷ್ಟೂ ಬೇಗ ಒಂದು ಸಭೆ ನಡೆಸಿ ಈ ಬಗ್ಗೆ ತೀರ್ಮಾನವಾಗಲಿದೆ. ಶೀಘ್ರದಲ್ಲಿ ಆಗುವ ನಿರೀಕ್ಷೆ ಇದೆ. ಸಚಿವ ಸಂಪುಟಕ್ಕೆ …

Read More »

ಸಿಡಿ ಬಿಡುಗಡೆ ಮಾಡಲಿ,ಪ್ರದರ್ಶನ ಮಾಡಿಸುತ್ತೇನೆ: ಮುನಿರತ್ನ

ಬೆಂಗಳೂರು: ಸಿಡಿ ಇದ್ದರೆ ಬಿಡುಗಡೆ ಮಾಡಲಿ. ನಾನೇ 70 ಎಂಎಂ ಸ್ಕ್ರೀನ್‌ ಹಾಕಿ ವ್ಯವಸ್ಥೆ ಮಾಡಿಸುತ್ತೇನೆಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವು 12 ಜನ ಜತೆಯಲ್ಲೇ ಇದ್ದೆವು. ಕುಮಾರಸ್ವಾಮಿ ನಿರ್ಮಾಪಕರು, ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.   ಕುಮಾರಸ್ವಾಮಿ ಖಾಲಿ ಬುಟ್ಟಿ ಇಟ್ಟುಕೊಂಡು ಇರುತ್ತಾರೆ. ಹಾವಿದೆ, ಹಾವಿದೆ ಎನ್ನುತ್ತಾರೆ. ಅದರಲ್ಲಿ ಹಾವಲ್ಲ, ಹಾವು ರಾಣಿ ಕೂಡ ಇಲ್ಲ. ಆ ಬುಟ್ಟಿ ತೆಗೆದು ಬಿಡಿ, …

Read More »